ಹೊನ್ನಾವರ : ಗ್ರಾಮ ಪಂಚಾಯತ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾಗಲು ಸ್ಥಳೀಯ ಮಟ್ಟದಲ್ಲಿ ಸಹಜವಾಗಿ ಆಕಾಂಕ್ಷಿಗಳಲ್ಲಿ ಪೈಪೋಟಿ ಇರುತ್ತಿದ್ದು, ಪಕ್ಷದ ಒಮ್ಮತದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷರು ಹಾಗೂ ಹಳದೀಪುರ ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಮುಂಬರುವ ಗ್ರಾಮ ಪಂಚಾಯತ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆ ತನ್ನಿಂದಲೇ ಎಲ್ಲವೂ ಅನ್ನೋದು ಮೂರ್ಖತನ-ಶಿವಾನಂದ ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊನ್ನಾವರಕೆ ಹೋಗಿ ಬರುವುದಾಗಿ ತೆರಳಿದ ಗ್ರಾಮಾಧಿಕಾರಿ ನಾಪತ್ತೆ – ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು
ಭಟ್ಕಳ: ಗೆಳೆಯರೊಂದಿಗೆ ಹೊನ್ನಾವರಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ಗ್ರಾಮ ಲೆಕ್ಕಾಧಿಕಾರಿ ಯೊಬ್ಬರು ಮರಳಿ ಮನೆಗೆ ಬಾರದೆ ಕಾಣೆಯಾಗಿರುವ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಕಾಣಿಯಾಗಿರುವ ಗ್ರಾಮ ಲೆಕ್ಕಾಧಿಕಾರಿ ಶೇಖರ ಜ್ಯೋತಿಬಾ ಕಾಲೇಕರ್ ಎಂದು ತಿಳಿದಿ ಬಂದಿದ್ದು.. ಇವರು ಕಳೆದ ಇರಡು ವರ್ಷದಿಂದ ಬೈಲೂರು ಗ್ರಾಮ ಲೆಕ್ಕಾಧಿಕಾರಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದರು .ಇವರಿಗೆ ಕಿಡ್ನಿ ಸಮಸ್ಯೆ ಇರುವುಅರಿಂದ ಕಳೆದ 2 ವರ್ಷದ ಹಿಂದೆ … [Read more...] about ಹೊನ್ನಾವರಕೆ ಹೋಗಿ ಬರುವುದಾಗಿ ತೆರಳಿದ ಗ್ರಾಮಾಧಿಕಾರಿ ನಾಪತ್ತೆ – ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು
ಕ್ಯಾಂಪಸ್ ಟಾಪರ್ ಸಮತಾ ಹೆಗ್ಡೆಗೆ ಚಿನ್ನದ ಪದಕ
ಭಟ್ಕಳ: ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ (ಜಿ.ಕೆ.ವಿ.ಕೆ.ಹೆಬ್ಬಾಳ) ಎಂ.ಎಸ್ಸಿ. (ಕೀಟ ಶಾಸ್ತ್ರ) ವಿಭಾಗದಲ್ಲಿ ಮುರ್ಡೇಶ್ವರದ ಸಮತಾ ಹೆಗ್ಡೆ ಕ್ಯಾಂಪಸ್ ಟಾಪರ್ ಆಗಿ ಚಿನ್ನದ ಪದವನ್ನು ತನ್ನದಾಗಿಸಿಕೊಂಡಿದ್ದಾರೆ. ತನ್ನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾಭ್ಯಾಸವನ್ನು ಇಲ್ಲಿನ ಆನಂದ ಆಶ್ರಮ ಕಾನ್ವೆಂಟ್ ಶಾಲೆಯಲ್ಲಿ ಪೂರೈಸಿದ್ದ ಈಕೆ ಕುಂದಾಪುರದ ಆರ್.ಎನ್.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ. ಮುಗಿಸಿ ಬಿ.ಎಸ್ಸಿ. ಕೃಷಿ ಪದವಿಯನ್ನು ಶಿವಮೊಗ್ಗದ … [Read more...] about ಕ್ಯಾಂಪಸ್ ಟಾಪರ್ ಸಮತಾ ಹೆಗ್ಡೆಗೆ ಚಿನ್ನದ ಪದಕ
ಮನೆ ಕಳ್ಳತನ ; ಚಿನ್ನಾಭರಣ ಕದ್ದು ಪರಾರಿಯಾದ ಕಳ್ಳರು
ಮನೆಯ ಹಿಂಬದಿಯ ಬಾಗಿಲು ಒಡೆದು ಒಳನುಗ್ಗಿದ್ದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಶಿರಾಳಿಯ ಗುಮ್ಮನಹಕ್ಕಲ್ ನಲ್ಲಿ ನಡೆದಿದೆ.ಶಿರಾಲಿಯ ನಗರಾತ್ನ ನಾಯಕ ಎನುವವಾರ ಮನೆಯ ಹಿಂಬದಿಯ ಬಾಗಿಲು ಒಡೆದು ಒಳ ನುಗ್ಗಿದ ಕಳ್ಳರು ಬೆಡ್ ರೂಮ್ನಲ್ಲಿದ್ದ ಕಬ್ಬಿಣದ ಕಪಾಟನ್ನು ಬಲವಾದ ಆಯುಧದಲ್ಲಿ ಒಡೆದು ಕಪಾಠಿಣಲಿದ್ದ ಸುಮಾರು 66 ಗ್ರಾಮ್ ತೂಕದ 198000 ರೂಪಾಯು ಬೆಳೆಯ ಬಂಗಾರದ ಮಂಗಳ ಸೂತ್ರ, ಬಂಗಾರದ ನಕ್ಲೆಸ್, ಮಕ್ಕಳು ದರಿಸಿಸುವ 5 ಬಂಗಾರದ … [Read more...] about ಮನೆ ಕಳ್ಳತನ ; ಚಿನ್ನಾಭರಣ ಕದ್ದು ಪರಾರಿಯಾದ ಕಳ್ಳರು
ಹೊನ್ನಾವರ ಗಣಪತಿ ಪ್ಲೆಕ್ಸ್ ಪ್ರಿಂಟರ್ ಮಳಿಗೆಯಲ್ಲಿ ಆಕಸ್ಮಿಕ ಅಗ್ನಿ ದುರಂತ.
ಹೊನ್ನಾವರ ಪಟ್ಟಣದ ಕೆಡಿಸಿಸಿ ಬ್ಯಾಂಕ್ ಮುಂಭಾಗ ಇರುವ ಗಣಪತಿ ಪ್ಲೆಕ್ಸ್ ಪ್ರಿಂಟರ್.ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಸಂಭವಿಸಿದ ಅಗ್ನಿ ದುರಂತ.ಅಗ್ನಿ ಅವಘಡದಿಂದಾಗಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಸ್ತುಗಳು ಸುಟ್ಟು ಭಸ್ಮ.ಸ್ಥಳಕ್ಕೆ ಹೊನ್ನಾವರ ಪಿ.ಎಸ್.ಐ ಶಶಿಕುಮಾರ್, ಕ್ರೈಂ ಪಿ.ಎಸ್.ಐ ಸಾವಿತ್ರಿ ನಾಯಕ, ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ದೌಡು. ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗುತ್ತಿರುವ ಅಗ್ನಿಶಾಮಕ ಸಿಬ್ಬಂದಿಗಳು. ಶಾರ್ಟ್ ಸರ್ಕ್ಯೂಟ್ ನಿಂದಾಗಿ … [Read more...] about ಹೊನ್ನಾವರ ಗಣಪತಿ ಪ್ಲೆಕ್ಸ್ ಪ್ರಿಂಟರ್ ಮಳಿಗೆಯಲ್ಲಿ ಆಕಸ್ಮಿಕ ಅಗ್ನಿ ದುರಂತ.




