ಹೊನ್ನಾವರ:ಸಕಾಲ ಸಪ್ತಾಹದ ಹಿನ್ನಲೆಯಲ್ಲಿ ಕಂದಾಯ ಇಲಾಖೆ ಹಾಗೂ ಪಟ್ಟಣ ಪಂಚಾಯತಿ ವತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬುಧವಾರ ಜಾಥಾ ನಡೆಸಿ ಜಾಗೃತಿ ಮೂಡಿಸಿದರು.ಸರ್ಕಾರದ 98 ಇಲಾಖೆಗಳಲ್ಲಿ 1025 ಸೇವೆಗಳು ದೊರೆಯಲಿದ್ದು, ನಾಗರಿಕರು ಸೇವೆಗಳನ್ನು ಪಡೆದುಕೊಳ್ಳಲು ಈ ಸಕಾಲ ಸಪ್ತಾಹದಲ್ಲಿ ಈ ಯೋಜನೆಯ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳಬಹುದು. ನವೆಂಬರ್ 30 ರಿಂದ ಆರಂಭವಾಗಿದ್ದು ಡಿಸೆಂಬರ್5ರವರೆಗೆ ಈ ಸಪ್ತಾಹ ನಡೆಯಲಿದೆ ಎಂದು ತಹಶೀಲ್ದಾರ ವಿವೇಕ … [Read more...] about ಸಕಾಲ ಸಪ್ತಾಹ ಹಿನ್ನಲೆ ಹೊನ್ನಾವರದಲ್ಲಿ ಜಾಗೃತಿ ಜಾಥಾ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದಲ್ಲಿ ರಸ್ತೆಯಂಚಿನ ನಿರುಪಯುಕ್ತ ಕಸ ವಿಲೇವಾರಿ ಕಾರ್ಯ ಪ್ರಗತಿಯಲ್ಲಿ
ಹಳಿಯಾಳ :- ಹಳಿಯಾಳ ಪುರಸಭೆಯ ಮೂಲಕ ರಸ್ತೆ ಅಂಚಿನ ನಿರುಪಯುಕ್ತ ಮಣ್ಣನ್ನು ಯಂತ್ರದ ಮೂಲಕ ಗುಡಿಸಿ ತೆಗೆಸುವ ಕೆಲಸ ಕಾರ್ಯ ಆರಂಭಿಸಲಾಗಿದೆಹಳಿಯಾಳ ಪಟ್ಟಣದಲ್ಲಿ ಸಕ್ಕರೆ ಕಾರ್ಖಾನೆಯ ವಾಯುಮಾಲಿನ್ಯ ಒಂದು ಕಡೆ ಆದರೇ ಇನ್ನೊಂದು ಕಡೆ ಪ್ರತಿ ನಿತ್ಯ ಕಬ್ಬುಗಳನ್ನು ಹೇರಿಕೊಂಡು ಕಾರ್ಖಾನೆಗೆ ಸಾಗುವ ನೂರಾರು ವಾಹನಗಳಿಂದ ಪ್ರತಿದಿನ ರಸ್ತೆ ಉದ್ದಕ್ಕೂ ಧೂಳು ಏಳುತ್ತಿದ್ದು ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವವಿಸುತ್ತಿದ್ದಾರೆ. ಹೀಗಾಗಿ ಪಟ್ಟಣದ ಜನತೆ ವಾಯು ಮಾಲಿನ್ಯದಿಂದ … [Read more...] about ಹಳಿಯಾಳದಲ್ಲಿ ರಸ್ತೆಯಂಚಿನ ನಿರುಪಯುಕ್ತ ಕಸ ವಿಲೇವಾರಿ ಕಾರ್ಯ ಪ್ರಗತಿಯಲ್ಲಿ
ಸ್ವಯಂ ಪ್ರೇರಣೆಯಿಂದ ರಸ್ತೆ ದುರಸ್ಥಿ ಮಾಡಿದ ಗ್ರಾಮಸ್ಥರು
ಜನಪ್ರತಿನಿಧಗಳ ಕಣ್ತೆರೆಸುವುದಕ್ಕೆ, ಮಾಡಬೇಕಾದ ಕೆಲಸ ಮಾಡದ ಕಾರಣಕ್ಕೆ ನಿಮ್ಮಿಂದಾಗದ ಕೆಲಸ ನಾವೇ ಮಾಡಿಕೊಂಡೆವು ಎಂದು ಸ್ವಾಭಿಮಾನದ ಹೇಳಿಕೆ ನೀಡಿ ಸಂಬಂಧಿಸಿದವರಿಗೆ ಮುಜುಗರ ಹುಟ್ಟಿಸುವುದಕ್ಕೆ ಹವಣಿಸುವ ಜನರ ನಡುವೆ ಕಡ್ಲೆ ಗ್ರಾಮದ ಹೆಬ್ಬಾರ್ನಕೆರೆ ಕೂಡ ರಸ್ತೆಯನ್ನು ಗ್ರಾಮಸ್ಥರೇ ಸ್ವಯಂ ಪ್ರೇರಣೆಯಿಂದ ದುರಸ್ಥಿ ಮಾಡಿಕೊಂಡಿದ್ದು ಈ ಕೆಲಸ ಮಾಡಿಲ್ಲ ಎಂದು ಯಾರ ಮೇಲೂ ಗೂಬೆ ಕೂರಿಸುವುದಿಲ್ಲ ನಮ್ಮದು ಕೇವಲ ಸ್ವಯಂ ಪ್ರೇರಣೆಯ ಕೆಲಸವಷ್ಟೇ ಇದರಲ್ಲಿ ಬೇರೆ ಯಾವುದೇ … [Read more...] about ಸ್ವಯಂ ಪ್ರೇರಣೆಯಿಂದ ರಸ್ತೆ ದುರಸ್ಥಿ ಮಾಡಿದ ಗ್ರಾಮಸ್ಥರು
ನಿಲ್ಲುತ್ತಿಲ್ಲ ಅಪಘಾತಗಳ ಸಂಖ್ಯೆ – ಉತ್ತರ ಕಾಣದ ಪ್ರಶ್ನೆಯಾಗಿರುವ ಬಾಳೆಗದ್ದೆ ಕ್ರಾಸ್
ತಾಲೂಕಿನ ಮುಗ್ವಾ ಸುಬ್ರಹ್ಮಣ್ಯ ಸಮೀಪದ ಬಾಳೆಗದ್ದೆ ತಿರುವಿನ ಮರ್ಮವನ್ನು ಅರಿಯಲು ಸಾಧ್ಯವಾಗದ ವಾಹನ ಚಾಲಕರು ವಾಹನಗಳನ್ನು ಮಗುಚಿ ಹಾಕಿಕೊಳ್ಳುತ್ತಿರುವ ಘಟನೆಗಳು ಹೆಚ್ಚುತ್ತಲೇ ಇದ್ದು ಈ ತಿರುವಿನ ಬಗ್ಗೆ ಜನರಲ್ಲಿ ಆತಂಕ ಮನೆಮಾಡುವಂತಾಗಿದೆ.ಗೇರಸೊಪ್ಪಾ ಕಡೆಯಿಂದ ಹೊನ್ನಾವರ ಕಡೆಗೆ ಹೋಗುವಾಗ ವೇಗವಾಗಿ ಬರುವ ಚಾಲಕರು ಹುಲಿಯಪ್ಪನ ಕಟ್ಟೆ ದಾಟಿದ ತಕ್ಷಣ ಇಳಿಜಾರಿನಲ್ಲಿ ಬಲಕ್ಕೆ ಹೊರಳಿದ ತಕ್ಷಣ ಸ್ಟಿಯರಿಂಗ್ನ್ನು ಎಡಕ್ಕೆ ತಿರುಗಿಸಬೇಕಾದ ಈ ತೀಕ್ಷಣ ತಿರುವಿನಲ್ಲಿ … [Read more...] about ನಿಲ್ಲುತ್ತಿಲ್ಲ ಅಪಘಾತಗಳ ಸಂಖ್ಯೆ – ಉತ್ತರ ಕಾಣದ ಪ್ರಶ್ನೆಯಾಗಿರುವ ಬಾಳೆಗದ್ದೆ ಕ್ರಾಸ್
ಕಾನೂನು ಬಡವರಿಗೆ ಮಾತ್ರ ಬಲ್ಲಿದರಿಗಲ್ಲ.. ಮಾಸ್ಕ್ ವಿಷಯದಲ್ಲಿ ವಿವಾದ ಹುಟ್ಟುಹಾಕಿದ ಶಾಸಕ ಸುನಿಲ್
“ಬಲಿಷ್ಠರು ಕಾನೂನು ರೂಪಿಸುತ್ತಾರೆ ಕಾನೂನು ದುರ್ಬಲರನ್ನು ತುಳಿಯುತ್ತದೆ” ಎನ್ನುವ ಕಾನೂನಿನ ವ್ಯಾಖ್ಯಾನವನ್ನು ನೆನಪಿಸಿಕೊಳ್ಳುವಂತಾಗಿದೆ ಶಾಸಕ ಸುನಿಲ್ ನಾಯ್ಕ ಅರಣ್ಯ ಇಲಾಖೆಯ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸುವ ಬಗ್ಗೆ ನೀಡಿರುವ ಹೇಳಿಕೆ. ಬಿಡದೇ ಕಾಡುತ್ತಿರುವ ಕೊರೊನಾವನ್ನು ನಿಯಂತ್ರಿಸಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ ಎನ್ನುವುದನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು … [Read more...] about ಕಾನೂನು ಬಡವರಿಗೆ ಮಾತ್ರ ಬಲ್ಲಿದರಿಗಲ್ಲ.. ಮಾಸ್ಕ್ ವಿಷಯದಲ್ಲಿ ವಿವಾದ ಹುಟ್ಟುಹಾಕಿದ ಶಾಸಕ ಸುನಿಲ್




