ಹಿಂದೂಗಳು ದೇವರೆಂದೇ ಪೂಜಿಸುವ ಗೋವುಗಳ ಕಳ್ಳಸಾಗಾಣಿಕೆ ಮತ್ತು ಮಾಂಸಕ್ಕಾಗಿ ಅವುಗಳ ವಧೆಯನ್ನು ಯಾರೂ ಸಮರ್ಥಿಸಲಾರರು. ಆದರೆ ಅಪರಿಚಿತರ ಮೇಲೆ ನಡೆಯುತ್ತಿರುವ ದಾಳಿ, ಹಲ್ಲೆಯಂತ ಹಿಂಸಾಪ್ರವೃತ್ತಿಯ ಗೂಂಡಾ ವರ್ತನೆಗೆ ಹಾಗೂ ರಾತ್ರಿ ಸಮಯದಲ್ಲಿ ಕೆಲವರು ನಡೆಸುವ ಕಾನೂನು ಬಾಹಿರ ಚಟುವಟಿಕೆಗಳಿಗೆ ಗೋ ರಕ್ಷಣೆಯ ಹೆಸರು ದುರ್ಬಳಕೆಯಾಗುತ್ತಿದೆ ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಳ್ಳುವುದು ಒಳ್ಳೆಯದು ಎನ್ನುವ ಅಭಿಪ್ರಾಯ ಸಾರ್ವಜನಿಕವಲಯದಲ್ಲಿ ದಟ್ಟವಾಗಿ … [Read more...] about ಗೋ ರಕ್ಷಣೆ ಓಕೆ.. ಹಲ್ಲೆ ಮಾಡಿ ನಗ್ನಗೊಳಿಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಯಾಕೆ..? ಸಂಘಟನೆಯ ನೈತಿಕ ಪೊಲೀಸ್ಗಿರಿಗೆ ಪೊಲೀಸ್ ಇಲಾಖೆ ಏನು ಹೇಳುತ್ತದೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅನುದಾನಿತ ಕಾಲೇಜುಗಳಲ್ಲಿನ ನೇಮಕಾತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ – ಶಶಿಭೂಷಣ ಹೆಗಡೆ ಅಸಮಧಾನ
ಹೊನ್ನಾವರ: ಅನುದಾನಿತ ಕಾಲೇಜುಗಳಲ್ಲಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಕಳೆದ ಹಲವಾರು ವರ್ಷಗಳಿಂದ ಅನುಮತಿ ನೀಡದಿರುವುದರಿಂದ ಈ ಶಿಕ್ಷಣ ಸಂಸ್ಥೆಗಳು ತೀವ್ರ ಸಂಕಷ್ಟ ಎದುರಿಸಬೇಕಾಗಿ ಬಂದಿದೆ ಎಂದು ಉತ್ತರ ಕನ್ನಡ ಜಿಲ್ಲಾ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ಪ್ರಾಚಾರ್ಯರ ಒಕ್ಕೂಟದ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಅಸಮಾಧಾನ ವ್ಯಕ್ತಪಡಿಸಿದರು.ಅವರು ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ಮಂಗಳವಾರ ನಡೆದ ಒಕ್ಕೂಟದ … [Read more...] about ಅನುದಾನಿತ ಕಾಲೇಜುಗಳಲ್ಲಿನ ನೇಮಕಾತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ – ಶಶಿಭೂಷಣ ಹೆಗಡೆ ಅಸಮಧಾನ
ಅಗಲಿದ ವಿನಾಯಕ ಶೇಟರವರಿಗೆ ಹೊನ್ನಾವರ ಬ್ಲಾಕ ಕಾಂಗ್ರೆಸ್ನಿಂದ ಶೃದ್ಧಾಂಜಲಿ
ಹೊನ್ನಾವರ : ಶಿರಸಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿನಾಯಕ ಶೇಟ ಅವರಿಗೆ ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಪಕ್ಷದ ಕಾರ್ಯಾಲಯದಲ್ಲಿ ತುರ್ತು ಸಭೆ ನಡೆಸಿ ಅಗಲಿದ ವಿನಾಯಕ ಶೇಟರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಒಂದು ನಿಮಿಷದ ಮೌನಾಚರಣೆ ನಡೆಸಿ ಶೃದ್ಧಾಂಜಲಿ ಸಲ್ಲಿಸತು.ಈ ಸಂದರ್ಭದಲ್ಲಿ ಮೃತರ ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ … [Read more...] about ಅಗಲಿದ ವಿನಾಯಕ ಶೇಟರವರಿಗೆ ಹೊನ್ನಾವರ ಬ್ಲಾಕ ಕಾಂಗ್ರೆಸ್ನಿಂದ ಶೃದ್ಧಾಂಜಲಿ
ಮಾಸ್ಕ ಧರಿಸುದಿಲ್ಲ ಎರಡನೇ ಬಾರಿಗೆ ಕೋವಿಡ್ ಬರುವುದಿಲ್ಲ ಎಂದು ಹೇಳಿಕೆ ನೀಡಿದ ಶಾಸಕ ಸುನೀಲ ನಾಯ್ಕ
ಸರ್ಕಾರಿ ಕಾರ್ಯಕ್ರಮದಲ್ಲಿ ಇವರದೇ ಪಕ್ಷದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಡೊಂಟ್ ಕೇರ್ ಎನ್ನುವ ಮೂಲಕ ಹೊಸ ವಿವಾಧವನ್ನು ಭಟ್ಕಳ ಶಾಸಕ ಸುನೀಲ ನಾಯ್ಕ ತನ್ನ ಮೈಮೇಲೆ ಎಳೆದುಕೊಂಡಿದ್ದಾರೆ.ಉಪವಲಯ ಸಂರಕ್ಷಣಾಧಿಕಾರಿ ಕಛೇರಿ ಉದ್ಗಾಟನೆ ಸಮಯದಲ್ಲಿ ಆರಂಭದಿಂದ ಅಂತ್ಯದವರೆಗೂ ಮಾಸ್ಕ ಧರಿಸದೇ ಇರುವ ಶಾಸಕರ ಕ್ರಮವನ್ನು ಪ್ರಶ್ನಿಸಿದಾಗ ಶಾಸಕರು ನಾನು ಈಗಾಗಲೇ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದೇನೆ. 15 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ. ಆ … [Read more...] about ಮಾಸ್ಕ ಧರಿಸುದಿಲ್ಲ ಎರಡನೇ ಬಾರಿಗೆ ಕೋವಿಡ್ ಬರುವುದಿಲ್ಲ ಎಂದು ಹೇಳಿಕೆ ನೀಡಿದ ಶಾಸಕ ಸುನೀಲ ನಾಯ್ಕ
ನೀತಿ ಸಂಹಿತೆ ಎಂದು ಕುಳಿತರೆ ಅಭಿವೃದ್ದಿ ಮಾಡಲು ಸಾಧ್ಯವಿಲ್ಲ. ಎಂದು ಚುನಾವಣೆ ಆಯೋಗದ ಆದೇಶಕ್ಕೆ ಸಡ್ಡು ಹೊಡೆದ ಶಾಸಕ ದಿನಕರ ಶೆಟ್ಟಿ.
ಹೊನ್ನಾವರ: ಗ್ರಾಮ ಪಂಚಾಯತಿಗಳಿಗೆ ಚುನಾವಣೆಗೆ ಡೇಟ್ ಪಿಕ್ಸ ಬೆನ್ನಲ್ಲೆ ಗ್ರಾಮೀಣ ಭಾಗದಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಆದರೆ ಪೂರ್ವನಿಯೋಜನೆಯಾದ ಸರ್ಕಾರಿ ಕಛೇರಿ ಉದ್ಘಾಟನೆ ಕಾರ್ಯಕ್ರಮದ ಉದ್ಘಾಟನೆ ನೇರೆವೇರಿಸಿದ ಮಾಧ್ಯಮದವರು ನೀತಿಸಂಹಿತೆಯ ಬಗ್ಗೆ ಪ್ರಶ್ನಿಸಿದಾಗ ಆರಂಭದಲ್ಲಿ ಪಟ್ಟಣವ್ಯಾಪ್ತಿ ಎಂದು ಬಚಾವಾಗಲು ಯತ್ನಿಸಿದರು. ಪಟ್ಟಣ ಪಂಚಾಯತಿ ಅಧಿಕಾರಿಗಳು, ತಾಲೂಕ ಅಧಿಕಾರಿಗಳು ಗ್ರಾಮೀಣ ಭಾಗ ಎಂದು ಹೇಳುತ್ತಾರೆ ಅಧಿಕಾರಿಗಳು ಸುಳ್ಳು ಹೇಳುತ್ತಾರಾ … [Read more...] about ನೀತಿ ಸಂಹಿತೆ ಎಂದು ಕುಳಿತರೆ ಅಭಿವೃದ್ದಿ ಮಾಡಲು ಸಾಧ್ಯವಿಲ್ಲ. ಎಂದು ಚುನಾವಣೆ ಆಯೋಗದ ಆದೇಶಕ್ಕೆ ಸಡ್ಡು ಹೊಡೆದ ಶಾಸಕ ದಿನಕರ ಶೆಟ್ಟಿ.




