ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು ಎನ್ನುವುದು ಡಿವಿಜಿಯವರ ಕಗ್ಗದ ಪ್ರಸಿದ್ಧ ಸಾಲುಗಳು.. ಜಾನುವಾರಗಳ ಮೇವಿನ ಸಮಸ್ಯೆಯಿಂದ ಕಂಗೆಟ್ಟಿದ್ದ ಕರಾವಳಿಯ ರೈತರ ಪಾಲಿಗೆ ಬೆಟ್ಟದಲ್ಲಿನ ಹುಲ್ಲು (ಕರಡ) ಜಾನುವಾರುಗಳ ಮೇವು ಹುಲ್ಲಿಗೆ ಪರ್ಯಾಯವಾಗುತ್ತಿದೆ.ಭೂಮಿಗೆ ಬಂಗಾರದ ಬೆಲೆ ಬಂದ ನಂತರ ಭತ್ತ ಬೆಳೆಯುತ್ತಿದ್ದ ಗದ್ದೆಗಳೂ ಅಧಿಕಾರಿಗಳ ಕೃಪಾಕಟಾಕ್ಷದಿಂದ ಸುಲಭವಾಗಿ ಕೃಷಿಯೇತರ ಭೂಮಿಯ ಪಟ್ಟ ಪಡೆದುಕೊಂಡು ರಿಯಲ್ ಎಸ್ಟೇಟ್ ಕುಳಗಳ ಪಾಲಾಗುತ್ತಿದೆ. ಇನ್ನೊಂದೆಡೆ … [Read more...] about ಜಾನುವಾರುಗಳ ಮೇವಿನ ಸಮಸ್ಯೆಗೆ ಪರ್ಯಾಯ ಆಯ್ಕೆಯಾದ ಕರಡ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾಂಕ್ರೀಟ್ ರಸ್ತೆ ಮಾಡಿ ಸೈಡ್ ಸೋಲಿಂಗ್ ಮಾಡಲು ಮರೆಯುವ ಗುತ್ತಿಗೆದಾರರು – ಲಘು ವಾಹನ ಚಾಲಕರಿಗೆ ಸವಾಲು
(ಎದುರುಬದುರಾಗಿ ವಾಹನ ಬಂದರೆ ಮುಖ ಮುಖ ನೋಡಿಕೊಳ್ಳುವ ಚಾಲಕರು – ಕೆಳಗಿಳಿಸಿದರೆ ಮೇಲೆ ಹತ್ತಿಸಲು ಹರಸಾಹಸ)ಹೊನ್ನಾವರ – ತಾಲೂಕಿನಲ್ಲಿ ಅನೇಕ ಕಡೆ ಕಾಂಕ್ರೀಟ್ ರಸ್ತೆಗಳು ನಿರ್ಮಾಣವಾಗುತ್ತಿದ್ದು ಜನರ ಬಹುದಿನದ ಬೇಡಿಕೆಗಳು ಈಡೇರುತ್ತಿರುವ ಖುಷಿ ಒಂದೆಡೆಯಾದರೆ ರಸ್ತೆ ಮಾಡುವ ಗುತ್ತಿಗೆದಾರರು ಸೈಡ್ ಸೋಲಿಂಗ್ ಮಾಡದೇ ಸತಾಯಿಸುತ್ತಿರುವುದು ಜನರ ಅಸಮದಾನಕ್ಕೆ ಕಾರಣವಾಗುತ್ತಿದೆ.ರಸ್ತೆ ನಿರ್ಮಿಸಿ ತಿಂಗಳುಗಳೇ ಉರುಳಿದರೂ ರಸ್ತೆಯಂಚಿಗೆ ಮಣ್ಣು ಹಾಕಲು … [Read more...] about ಕಾಂಕ್ರೀಟ್ ರಸ್ತೆ ಮಾಡಿ ಸೈಡ್ ಸೋಲಿಂಗ್ ಮಾಡಲು ಮರೆಯುವ ಗುತ್ತಿಗೆದಾರರು – ಲಘು ವಾಹನ ಚಾಲಕರಿಗೆ ಸವಾಲು
ವಿಶಿಷ್ಟ ಕಲಾ ಪ್ರತಿಭೆ ಪ್ರದರ್ಶಿಸಿದ ಯುವ ಕಲಾವಿದ ಕೌಶಿಕ್ ಕೃಷ್ಣ ಹೆಗಡೆ
ನೈಜ ಕಲಾಕೃತಿಗಳ ಮೂಲಕ ತಮ್ಮ ವಿಶಿಷ್ಟ ಕಲಾ ಪ್ರತಿಭೆ ಅನಾವರಣಗೊಳಿಸಿರುವ ಯುವ ಕಲಾವಿದ ಕೌಶಿಕ್ ಕೃಷ್ಣ ಹೆಗಡೆ, ತಮ್ಮ ಕಲಾತ್ಮಕತೆಯಿಂದ ಜನಮನ ಗೆದ್ದಿದ್ದಾರೆ. ಅವರ ಕಲಾಕುಂಚದಲ್ಲಿ ಅರಳಿರುವ ಕಲಾ ರಚನೆಗಳು, ಯುವ ಕಲಾವಿದರಿಗೆ ಸ್ಪೂರ್ತಿಯಾಗಿವೆ. ಈ ಕುರಿತು ಒಂದು ವರದಿ.... ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಗಡಿಹಳ್ಳಿಯ ಯುವ ಕಲಾವಿದ ಕೌಶಿಕ್ ಕೃಷ್ಣ ಹೆಗಡೆ ಅನನ್ಯ ಪ್ರತಿಭೆ. ಅವರ ಕೈಚಳಕದಲ್ಲಿ ಮೂಡಿರುವ ಕಲಾಕೃತಿಗಳು ನೈಜತೆಯ ಪ್ರತಿಬಿಂಬವಾಗಿವೆ. ಮಕ್ಕಳ ತುಂಟಾಟ, … [Read more...] about ವಿಶಿಷ್ಟ ಕಲಾ ಪ್ರತಿಭೆ ಪ್ರದರ್ಶಿಸಿದ ಯುವ ಕಲಾವಿದ ಕೌಶಿಕ್ ಕೃಷ್ಣ ಹೆಗಡೆ
ಧಾರ್ಮಿಕ ಕಾರ್ಯಕ್ಕೆ ಬಳಸುವ ಜಾಗೆ ಬಿಟ್ಟು ಕೊಡುವುದಿಲ್ಲ -ಮುರ್ಕವಾಡ ಗ್ರಾಮಸ್ಥರ ಎಚ್ಚರಿಕೆ
ಹಳಿಯಾಳ:- ರೈತ ಸಂಪರ್ಕ ಕೇಂದ್ರ ಕಟ್ಟಲು ಕೃಷಿ ಇಲಾಖೆ ಬಳಸಿಕೊಳ್ಳುತ್ತಿರುವ ಕಳೆದ 5-6 ದಶಕಗಳಿಂದ ಗ್ರಾಮಸ್ಥರ ವಹಿವಾಟಿನಲ್ಲಿ ಸಾರ್ವಜನೀಕ, ದೇವರ ಕಾರ್ಯಗಳಿಗೆ ಮಿಸಲಿರುವ ಜಾಗೆಯನ್ನು ಎಂದಿಗೂ ಗ್ರಾಮಸ್ಥರು ಬಿಟ್ಟುಕೊಡುವುದಿಲ್ಲ ಎಂದು ಗ್ರಾಮಸ್ಥರೆಲ್ಲ ಒಂದಾಗಿ ಮಂಗಳವಾರ ಪ್ರತಿಭಟನೆ ನಡೆಸಿದ ವಿದ್ಯಮಾನ ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ನಡೆಯಿತು.ಮುರ್ಕವಾಡ ಗಾಂವಠಾಣಾ ಸರ್ವೆ ನಂ.9999- ಪ್ಲಾಟ್ನಂ-21 ನಲ್ಲಿರುವ 6 ಗುಂಟೆ ಜಮೀನು ಕೃಷಿ ಇಲಾಖೆಯ … [Read more...] about ಧಾರ್ಮಿಕ ಕಾರ್ಯಕ್ಕೆ ಬಳಸುವ ಜಾಗೆ ಬಿಟ್ಟು ಕೊಡುವುದಿಲ್ಲ -ಮುರ್ಕವಾಡ ಗ್ರಾಮಸ್ಥರ ಎಚ್ಚರಿಕೆ
ಹಳಿಯಾಳದಲ್ಲಿ ನಡೆದ ಜಿಲ್ಲಾ ಮಟ್ಟದ ಶಾರ್ಫ್ ಶೂಟಿಂಗ್ ಚಾಂಪಿಯನ್ ಶಿಫ್ ಸ್ಪರ್ಧೆ
ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಭಗತ್ಸಿಂಗ್ ಸ್ಪೋಟ್ರ್ಸ ಅಕಾಡೆಮಿ ಹಾಗು ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ್ ಶಾಲೆ ಅವರ ಸಂಯುಕ್ತಾಶ್ರಯದಲ್ಲಿ ಹಳಿಯಾಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ್ ಶಾಲೆ ಮೈದಾನದಲ್ಲಿ ಜಿಲ್ಲಾ ಮಟ್ಟದ ಶಾರ್ಫ್ ಶೂಟಿಂಗ್ ಚಾಂಪಿಯನ್ಶಿಫ್ ಸ್ಪರ್ದೆ ನಡೆಯಿತು.ಜಿಲ್ಲಾ ಮಟ್ಟದ ಈ ಶಾರ್ಫ್ ಶೂಟಿಂಗ್ ಚಾಂಪಿಯನ್ಶಿಫ್ ಕ್ರೀಡೆಗೆ ಶೂಟಿಂಗ್ ಮಾಡುವ ಮೂಲಕವೇ ಚಾಲನೆ ನೀಡಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ವಿಡಿ … [Read more...] about ಹಳಿಯಾಳದಲ್ಲಿ ನಡೆದ ಜಿಲ್ಲಾ ಮಟ್ಟದ ಶಾರ್ಫ್ ಶೂಟಿಂಗ್ ಚಾಂಪಿಯನ್ ಶಿಫ್ ಸ್ಪರ್ಧೆ




