ಹಳಿಯಾಳ:- ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಮುಂದಿನ 2 ದಿನಗಳ ನಂತರ ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉಕ ಜಿಲ್ಲೆ ಪ್ರಭಾರ (ಎಎಸ್ಪಿ) ಪೋಲಿಸ್ ಉಪ ನೀರಿಕ್ಷಕರು(ಐಪಿಎಸ್) ಕುಶಾಲ್ ಚೌಕ್ಸಿ ಎಚ್ಚರಿಕೆ ನೀಡಿದರು.ಹಳಿಯಾಳ ಪೋಲಿಸ್ ಠಾಣೆಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ದಿ.23 ರಿಂದ ಆರಂಭವಾಗಿರುವ ರಸ್ತೆ ಸುರಕ್ಷತಾ ಸಪ್ತಾಹ ದಿ.30 ರವರೆಗೆ ಒಂದು ವಾರಗಳ ಕಾಲ ನಡೆಯಲಿದೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ … [Read more...] about ಸಂಚಾರಿ ನಿಯಮ ಉಲ್ಲಂಘಿಸಿದರೇ ಕ್ರಮ -ಎಎಸ್ಪಿ ಕುಶಾಲ್ ಚೌಕ್ಸೆ ಎಚ್ಚರಿಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಾಜಿ ಶಾಸಕರು ಬೇರೆಯವರ ಸಮಾಜದ ವಿಷಯದಲ್ಲಿ ಮೂಗು ತೋರಿಸುವುದನ್ನು ಬಿಡಲಿ- ಮರಾಠಾ ಮುಖಂಡರು.
ಎಸ್.ಎಲ್.ಘೋಟ್ನೇಕರ ಅವರು ಮುಂದಿನ ಎಲ್ಲ ಚುನಾವಣೆ ಗೆಲ್ಲಲಿದ್ದಾರೆ, ಟೀಕೆ ಮಾಡುವ ಮುನ್ನ ಅರಿತು ಮಾತನಾಡಿ.ಹಳಿಯಾಳ:- ಹಳಿಯಾಳದ ಮಾಜಿ ಶಾಸಕರು ಬೇರೆಯವರ ಸಮಾಜದ ಆಂತರಿಕ ವಿಷಯದಲ್ಲಿ ಮೂಗು ತೂರಿಸುವದನ್ನು ಬಿಟ್ಟು ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಮೊದಲು ಪ್ರಯತ್ನಿಸಲಿ ಎಂದು ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ನ ಮುಖಂಡರು ಪತ್ರಿಕಾ ಹೇಳಿಕೆಯ ಮೂಲಕ ಸವಾಲ್ ಹಾಕಿದ್ದಾರೆ.ಈ ಕುರಿತು ಬುಧವಾರ ಸಾಯಂಕಾಲ ಪತ್ರಿಕಾ ಹೇಳಿಕೆ ಹೊರಡಿಸಿರುವ ಹಳಿಯಾಳ ತಾಲೂಕಾ … [Read more...] about ಮಾಜಿ ಶಾಸಕರು ಬೇರೆಯವರ ಸಮಾಜದ ವಿಷಯದಲ್ಲಿ ಮೂಗು ತೋರಿಸುವುದನ್ನು ಬಿಡಲಿ- ಮರಾಠಾ ಮುಖಂಡರು.
ಬಗೆಹರಿಯದ ನೆಟ್ವರ್ಕ್ ಸಮಸ್ಯೆ – ರೇಶನ್ ವಿತರಣೆಯನ್ನು ಗೊಂದಲದ ಗೂಡಾಗಿಸಿರುವ ಸರ್ವರ್
ಪಡಿತರ ವ್ಯವಸ್ಥೆಯ ಸುಧಾರಣೆಗಾಗಿ ಜಾರಿಯಾದ ಬಯೋಮೆಟ್ರಿಕ್ ವ್ಯವಸ್ಥೆ ಜನರಿಗೆ ಅನುಕೂಲಮಾಡಿಕೊಡುವ ಬದಲು ಅವರ ಅತ್ಯಮೂಲ್ಯ ಸಮಯವನ್ನು ವ್ಯರ್ಥವಾಗಿಸುವ ವ್ಯವಸ್ಥೆಯಾಗಿದೆ ಎನ್ನುವ ಟೀಕೆಯನ್ನು ಎದುರಿಸುತ್ತಿದೆ.ಗುಡ್ಡಗಾಡು ಪ್ರದೇಶಗಳನ್ನೊಳಗೊಂಡಿರುವ ಜಿಲ್ಲೆಯಲ್ಲಿ ಇಂದಿಗೂ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋದಾಗ ಮೊಬೈಲ್ ನೆಟ್ವರ್ಕ ಸಿಗುವುದೇ ಕಷ್ಟ ಎನ್ನು ಸ್ಥಿತಿಯಿದೆ. ಹಾಗಿದ್ದರೂ ದುರ್ಬಲ ನೆಟ್ವರ್ಕ ನಂಬಿ ಪಡಿತರ ವಿತರಣೆಗೂ ಆನ್ಲೈನ್ ಎಂಟ್ರಿ ಕಡ್ಡಾಯ … [Read more...] about ಬಗೆಹರಿಯದ ನೆಟ್ವರ್ಕ್ ಸಮಸ್ಯೆ – ರೇಶನ್ ವಿತರಣೆಯನ್ನು ಗೊಂದಲದ ಗೂಡಾಗಿಸಿರುವ ಸರ್ವರ್
ಬೀಗ ಹಾಕಿದ್ದು ಗುಡ್ಲಕ್ ಕಾಂಪ್ಲೆಕ್ಸ್ಗೆ ಬೀದಿಗೆ ಬಂದಿದ್ದು ಮಾತ್ರ 12 ಅಂಗಡಿಕಾರರ ಬದುಕು
ಹೊನ್ನಾವರ ಪಟ್ಟಣದ ನಡುವೆ ಇದ್ದ ಗುಡ್ಲಕ್ ಕಟ್ಟಡದ ಒಡೆತನಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿನ ಸಮಸ್ಯೆ ಕೋರ್ಟ ಮೆಟ್ಟಿಲೇರಿದ ಪರಿಣಾಮ ಪಟ್ಟಣಪಂಚಾಯತ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಪಾಲಿಸಲು ಕಟ್ಟಡಕ್ಕೆ ಬೀಗಮುದ್ರೆ ಹಾಕಿದ್ದಾರೆ.ಆದರೆ ಯಾವುದೇ ತಪ್ಪು ಮಾಡದ ತಿಂಗಳ ಬಾಡಿಗೆಯನ್ನು ನಿಯತ್ತಾಗಿ ಕಟ್ಟುತ್ತಾ ಬಂದಿದ್ದ ಕಟ್ಟಡದಲ್ಲಿನ ವ್ಯಾಪಾರಿಗಳು ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸಬೇಕಾದ ಬಗ್ಗೆ ಅಂಗಡಿಕಾರರು ಹತಾಶರಾಗಿ ಮುಂದೇನು ಎನ್ನುವ ಪ್ರಶ್ನೆಯನ್ನು … [Read more...] about ಬೀಗ ಹಾಕಿದ್ದು ಗುಡ್ಲಕ್ ಕಾಂಪ್ಲೆಕ್ಸ್ಗೆ ಬೀದಿಗೆ ಬಂದಿದ್ದು ಮಾತ್ರ 12 ಅಂಗಡಿಕಾರರ ಬದುಕು
ಮದುವೆಗೆಂದು ಸಿದ್ದಪಡಿಸಿದ ಚಿನ್ನ ಕಳೆದಿದೆ, ಸಿಕ್ಕಿದವರು ದಯವಿಟ್ಟು ಮರಳಿಸಿ ಕೊಡಿ ಎಂದ ಚಿನ್ನ ಕಳೆದು ಕೊಂಡವರು
ಭಟ್ಕಳ: ಮದುವೆ ಸಿದ್ದತೆ ಮಾಡಿಕೊಳ್ಳುತ್ತಿದ್ದ ಮನೆಗೆ ಚಿನ್ನ ನೀಡಲೆಂದು ಸುಮಾರು 2.5ಲಕ್ಷ ರೂ ಮೌಲ್ಯದ ಚಿನ್ನ ಹಾಗೂ 1.50 ಲಕ್ಷ ರೂ ತೆಗೆದುಕೊಂಡು ಹೋಗುವಾಗ ಕಳೆದಿದ್ದು, ಸಿಕ್ಕಿದವರು ದಯವಿಟ್ಟು ಮರಳಿಸಿ ಎಂದು ಭಾಸ್ಕರ ಲಚ್ಮಯ್ಯ ಮೊಗೇರ ವಿನಂತಿಸಿದ್ದಾರೆ.ಶಿರೂರಿನ ಅಳ್ವೆಕೋಡಿ ನಿವಾಸಿಯಾಗಿದ್ದ ಭಾಸ್ಕರ ಲಚ್ಮಯ್ಯ ಮೊಗೇರ ಇವರು ಗುರುವಾರ ಬೆಳಿಗ್ಗೆ ತನ್ನ ತಂಗಿಯ ಮನೆಗೆ 2.50ಲಕ್ಷ ರೂ ಮೌಲ್ಯದ ಚಿನ್ನ ಮತ್ತು 1.50ಲಕ್ಷದ ನಗದು ತೆಗೆದುಕೊಂಡು ಹೋಗುತಿದ್ದರು. … [Read more...] about ಮದುವೆಗೆಂದು ಸಿದ್ದಪಡಿಸಿದ ಚಿನ್ನ ಕಳೆದಿದೆ, ಸಿಕ್ಕಿದವರು ದಯವಿಟ್ಟು ಮರಳಿಸಿ ಕೊಡಿ ಎಂದ ಚಿನ್ನ ಕಳೆದು ಕೊಂಡವರು



