• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಂಚಾರಿ ನಿಯಮ ಉಲ್ಲಂಘಿಸಿದರೇ ಕ್ರಮ -ಎಎಸ್ಪಿ ಕುಶಾಲ್ ಚೌಕ್ಸೆ ಎಚ್ಚರಿಕೆ

November 27, 2020 by Yogaraj SK Leave a Comment

ಹಳಿಯಾಳ:- ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಮುಂದಿನ 2 ದಿನಗಳ ನಂತರ ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉಕ ಜಿಲ್ಲೆ ಪ್ರಭಾರ (ಎಎಸ್‍ಪಿ) ಪೋಲಿಸ್ ಉಪ ನೀರಿಕ್ಷಕರು(ಐಪಿಎಸ್) ಕುಶಾಲ್ ಚೌಕ್ಸಿ ಎಚ್ಚರಿಕೆ ನೀಡಿದರು.ಹಳಿಯಾಳ ಪೋಲಿಸ್ ಠಾಣೆಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ದಿ.23 ರಿಂದ ಆರಂಭವಾಗಿರುವ ರಸ್ತೆ ಸುರಕ್ಷತಾ ಸಪ್ತಾಹ ದಿ.30 ರವರೆಗೆ ಒಂದು ವಾರಗಳ ಕಾಲ ನಡೆಯಲಿದೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ … [Read more...] about ಸಂಚಾರಿ ನಿಯಮ ಉಲ್ಲಂಘಿಸಿದರೇ ಕ್ರಮ -ಎಎಸ್ಪಿ ಕುಶಾಲ್ ಚೌಕ್ಸೆ ಎಚ್ಚರಿಕೆ

ಮಾಜಿ ಶಾಸಕರು ಬೇರೆಯವರ ಸಮಾಜದ ವಿಷಯದಲ್ಲಿ ಮೂಗು ತೋರಿಸುವುದನ್ನು ಬಿಡಲಿ- ಮರಾಠಾ ಮುಖಂಡರು.

November 27, 2020 by Yogaraj SK Leave a Comment

ಎಸ್.ಎಲ್.ಘೋಟ್ನೇಕರ ಅವರು ಮುಂದಿನ ಎಲ್ಲ ಚುನಾವಣೆ ಗೆಲ್ಲಲಿದ್ದಾರೆ, ಟೀಕೆ ಮಾಡುವ ಮುನ್ನ ಅರಿತು ಮಾತನಾಡಿ.ಹಳಿಯಾಳ:- ಹಳಿಯಾಳದ ಮಾಜಿ ಶಾಸಕರು ಬೇರೆಯವರ ಸಮಾಜದ ಆಂತರಿಕ ವಿಷಯದಲ್ಲಿ ಮೂಗು ತೂರಿಸುವದನ್ನು ಬಿಟ್ಟು ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಮೊದಲು ಪ್ರಯತ್ನಿಸಲಿ ಎಂದು ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್‍ನ ಮುಖಂಡರು ಪತ್ರಿಕಾ ಹೇಳಿಕೆಯ ಮೂಲಕ ಸವಾಲ್ ಹಾಕಿದ್ದಾರೆ.ಈ ಕುರಿತು ಬುಧವಾರ ಸಾಯಂಕಾಲ ಪತ್ರಿಕಾ ಹೇಳಿಕೆ ಹೊರಡಿಸಿರುವ ಹಳಿಯಾಳ ತಾಲೂಕಾ … [Read more...] about ಮಾಜಿ ಶಾಸಕರು ಬೇರೆಯವರ ಸಮಾಜದ ವಿಷಯದಲ್ಲಿ ಮೂಗು ತೋರಿಸುವುದನ್ನು ಬಿಡಲಿ- ಮರಾಠಾ ಮುಖಂಡರು.

ಬಗೆಹರಿಯದ ನೆಟ್ವರ್ಕ್ ಸಮಸ್ಯೆ – ರೇಶನ್ ವಿತರಣೆಯನ್ನು ಗೊಂದಲದ ಗೂಡಾಗಿಸಿರುವ ಸರ್ವರ್

November 27, 2020 by Lakshmikant Gowda Leave a Comment

ಪಡಿತರ ವ್ಯವಸ್ಥೆಯ ಸುಧಾರಣೆಗಾಗಿ ಜಾರಿಯಾದ ಬಯೋಮೆಟ್ರಿಕ್ ವ್ಯವಸ್ಥೆ ಜನರಿಗೆ ಅನುಕೂಲಮಾಡಿಕೊಡುವ ಬದಲು ಅವರ ಅತ್ಯಮೂಲ್ಯ ಸಮಯವನ್ನು ವ್ಯರ್ಥವಾಗಿಸುವ ವ್ಯವಸ್ಥೆಯಾಗಿದೆ ಎನ್ನುವ ಟೀಕೆಯನ್ನು ಎದುರಿಸುತ್ತಿದೆ.ಗುಡ್ಡಗಾಡು ಪ್ರದೇಶಗಳನ್ನೊಳಗೊಂಡಿರುವ ಜಿಲ್ಲೆಯಲ್ಲಿ ಇಂದಿಗೂ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋದಾಗ ಮೊಬೈಲ್ ನೆಟ್ವರ್ಕ ಸಿಗುವುದೇ ಕಷ್ಟ ಎನ್ನು ಸ್ಥಿತಿಯಿದೆ. ಹಾಗಿದ್ದರೂ ದುರ್ಬಲ ನೆಟ್ವರ್ಕ ನಂಬಿ ಪಡಿತರ ವಿತರಣೆಗೂ ಆನ್ಲೈನ್ ಎಂಟ್ರಿ ಕಡ್ಡಾಯ … [Read more...] about ಬಗೆಹರಿಯದ ನೆಟ್ವರ್ಕ್ ಸಮಸ್ಯೆ – ರೇಶನ್ ವಿತರಣೆಯನ್ನು ಗೊಂದಲದ ಗೂಡಾಗಿಸಿರುವ ಸರ್ವರ್

ಬೀಗ ಹಾಕಿದ್ದು ಗುಡ್‍ಲಕ್ ಕಾಂಪ್ಲೆಕ್ಸ್‍ಗೆ ಬೀದಿಗೆ ಬಂದಿದ್ದು ಮಾತ್ರ 12 ಅಂಗಡಿಕಾರರ ಬದುಕು

November 26, 2020 by Lakshmikant Gowda Leave a Comment

ಹೊನ್ನಾವರ ಪಟ್ಟಣದ ನಡುವೆ ಇದ್ದ ಗುಡ್‍ಲಕ್ ಕಟ್ಟಡದ ಒಡೆತನಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿನ ಸಮಸ್ಯೆ ಕೋರ್ಟ ಮೆಟ್ಟಿಲೇರಿದ ಪರಿಣಾಮ ಪಟ್ಟಣಪಂಚಾಯತ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಪಾಲಿಸಲು ಕಟ್ಟಡಕ್ಕೆ ಬೀಗಮುದ್ರೆ ಹಾಕಿದ್ದಾರೆ.ಆದರೆ ಯಾವುದೇ ತಪ್ಪು ಮಾಡದ ತಿಂಗಳ ಬಾಡಿಗೆಯನ್ನು ನಿಯತ್ತಾಗಿ ಕಟ್ಟುತ್ತಾ ಬಂದಿದ್ದ ಕಟ್ಟಡದಲ್ಲಿನ ವ್ಯಾಪಾರಿಗಳು ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸಬೇಕಾದ ಬಗ್ಗೆ ಅಂಗಡಿಕಾರರು ಹತಾಶರಾಗಿ ಮುಂದೇನು ಎನ್ನುವ ಪ್ರಶ್ನೆಯನ್ನು … [Read more...] about ಬೀಗ ಹಾಕಿದ್ದು ಗುಡ್‍ಲಕ್ ಕಾಂಪ್ಲೆಕ್ಸ್‍ಗೆ ಬೀದಿಗೆ ಬಂದಿದ್ದು ಮಾತ್ರ 12 ಅಂಗಡಿಕಾರರ ಬದುಕು

ಮದುವೆಗೆಂದು ಸಿದ್ದಪಡಿಸಿದ ಚಿನ್ನ ಕಳೆದಿದೆ, ಸಿಕ್ಕಿದವರು ದಯವಿಟ್ಟು ಮರಳಿಸಿ ಕೊಡಿ ಎಂದ ಚಿನ್ನ ಕಳೆದು ಕೊಂಡವರು

November 26, 2020 by bkl news Leave a Comment

ಭಟ್ಕಳ: ಮದುವೆ ಸಿದ್ದತೆ ಮಾಡಿಕೊಳ್ಳುತ್ತಿದ್ದ ಮನೆಗೆ ಚಿನ್ನ ನೀಡಲೆಂದು ಸುಮಾರು 2.5ಲಕ್ಷ ರೂ ಮೌಲ್ಯದ ಚಿನ್ನ ಹಾಗೂ 1.50 ಲಕ್ಷ ರೂ ತೆಗೆದುಕೊಂಡು ಹೋಗುವಾಗ ಕಳೆದಿದ್ದು, ಸಿಕ್ಕಿದವರು ದಯವಿಟ್ಟು ಮರಳಿಸಿ ಎಂದು ಭಾಸ್ಕರ ಲಚ್ಮಯ್ಯ ಮೊಗೇರ ವಿನಂತಿಸಿದ್ದಾರೆ.ಶಿರೂರಿನ ಅಳ್ವೆಕೋಡಿ ನಿವಾಸಿಯಾಗಿದ್ದ ಭಾಸ್ಕರ ಲಚ್ಮಯ್ಯ ಮೊಗೇರ ಇವರು ಗುರುವಾರ ಬೆಳಿಗ್ಗೆ ತನ್ನ ತಂಗಿಯ ಮನೆಗೆ 2.50ಲಕ್ಷ ರೂ ಮೌಲ್ಯದ ಚಿನ್ನ ಮತ್ತು 1.50ಲಕ್ಷದ ನಗದು ತೆಗೆದುಕೊಂಡು ಹೋಗುತಿದ್ದರು. … [Read more...] about ಮದುವೆಗೆಂದು ಸಿದ್ದಪಡಿಸಿದ ಚಿನ್ನ ಕಳೆದಿದೆ, ಸಿಕ್ಕಿದವರು ದಯವಿಟ್ಟು ಮರಳಿಸಿ ಕೊಡಿ ಎಂದ ಚಿನ್ನ ಕಳೆದು ಕೊಂಡವರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,689 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar