ಪಂಚಾಯತ್ರಾಜ್ ವ್ಯವಸ್ಥೆ ಜಾರಿಯಾಗುವ ಪೂರ್ವದಲ್ಲಿ ಗ್ರಾಮಗಳ ಪಾಲಿಗೆ ನ್ಯಾಯದೇಗುಲಗಳಾಗಿದ್ದ ಗ್ರಾಮ ಚಾವಡಿಗಳು, ಬಹುತೇಕ ಗ್ರಾಮಗಳಲ್ಲಿ ಇಂದು ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿ ಶಿಥಿಲಾವಸ್ಥೆಯನ್ನು ಮುಟ್ಟಿವೆ.ಶಾನುಭೋಗರು ಎಂದು ಕರೆಸಿಕೊಳ್ಳುತ್ತಿದ್ದ ಪ್ರಸ್ಥುತ ಗ್ರಾಮ ಲೆಕ್ಕಿಗರು ಎಂದು ಸಂಬೋದಿಸಲ್ಪಡುವ ಅಧಿಕಾರಿ, ಗ್ರಾಮದ ಕುಟುಂಬಗಳ ಬಗ್ಗೆ ಆಸ್ಥಿ ಪಾಸ್ತಿಗಳ ಬಗ್ಗೆ ಕಳೆದ ಮೂರ್ನಾಲ್ಕು ದಶಕಗಳಿಂದ ಗ್ರಾಮದಲ್ಲಿ ಹುಟ್ಟಿದವರು ಸತ್ತವರ ಲೆಕ್ಕವನ್ನೆಲ್ಲಾ ಕಡತದ … [Read more...] about ಕುಸಿದು ಬೀಳುವ ದಿನ ಎದುರು ನೋಡುತ್ತಿರುವ ಗ್ರಾಮ ಚಾವಡಿಗಳು – ವ್ಯವಸ್ಥೆಯ ಅವಗಣನೆಗೆ ಕಾರಣ ತಿಳಿಯುತ್ತಿಲ್ಲ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸತತ ಒಂದು ವರ್ಷ ಅಯ್ಯಪ್ಪ ಸ್ವಾಮಿಯ ವೃತ ಮುಗಿಸಿ ಶಬರಿಮಲೆ ಯಾತ್ರೆಗೆ ಹೊರತಿರುವ ಭಟ್ಕಳದ ಸೀತಾರಾಮ ಸ್ವಾಮಿಯ
ಭಟ್ಕಳ: ಕಳೆದ ಇಪ್ಪತ್ತ ನಾಲ್ಕು ವರ್ಷಗಳಿಂದಲೂ ನಿರಂತರವಾಗಿ ಶಬರಿಮಲೆಗೆ ಯಾತ್ರೆಗಳನ್ನು ಕೈಗೊಳ್ಳುತ್ತಾ ಬಂದಿರುವ ವ್ಯಕ್ತಿಯೊರ್ವರು ಈ ಬಾರಿ ಸತತ ಒಂದು ವರ್ಷಗಳ ಕಾಲ ವೃತವನ್ನು ಆಚರಿಸಿ ತಡರಾತ್ರಿ ಶಬರಿಮಲೆಯ ದರ್ಶನಕ್ಕೆ ತೆರಳಿದರು.ಭಟ್ಕಳ ತಾಲೂಕಿನ ಮುಂಡಳ್ಳಿಯ ಸೀತಾರಾಮ ಸ್ವಾಮಿಯ ಎನ್ನುವರು ಅಯ್ಯಪ್ಪ ಸ್ವಾಮಿ ವ್ರತಧಾರಿ ಸತತ ಏಳು ವರ್ಷಗಳ ಕಾಲ ಪಾದಯಾತ್ರೆ ನಡೆಸಿ ಹಾಗೂ ಹಾಗೂ18ನೇ ವರ್ಷದಲ್ಲಿ 108 ದಿನಗಳ ಕಾಲ ವ್ರತ ಆಚರಣೆ,ಅಯ್ಯಪ್ಪನ ದರ್ಶನ ಪಡೆಯುತ್ತ … [Read more...] about ಸತತ ಒಂದು ವರ್ಷ ಅಯ್ಯಪ್ಪ ಸ್ವಾಮಿಯ ವೃತ ಮುಗಿಸಿ ಶಬರಿಮಲೆ ಯಾತ್ರೆಗೆ ಹೊರತಿರುವ ಭಟ್ಕಳದ ಸೀತಾರಾಮ ಸ್ವಾಮಿಯ
ಶಿರಸಿ ಪೊಲೀಸರಿಂದ ವಿಶಿಷ್ಟ ರೀತಿಯಲ್ಲಿ ಆಚರಿಸಿದ ಅಪಘಾತ ಮಾಸಾಚರಣೆ
ಸುವರ್ಣ ಸೂಪರಸ್ಟಾರ್ ವೇದಿಕೆಯಲ್ಲಿ ಹೊನ್ನಾವರದ ಮೀನುಗಾರ ಮಹಿಳೆ ಲೀಲಾವತಿಯ ಮನದ ಮಾತು ಕಡಲಮಕ್ಕಳ ಬದುಕಿನ ಬವಣೆ ಬಿಚ್ಚಿಟ್ಟ ಮಹಿಳೆ
ಕಷ್ಟದ ಕುಲುಮೆಯಲ್ಲಿ ಬೇಯುತ್ತಿರುವ ತಾಲೂಕಿನ ಮೀನುಗಾರ ಮಹಿಳೆಯೊಬ್ಬಳ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳುವುದಕ್ಕೆ ಸ್ಟಾರ್ ಸುವರ್ಣ ಸೂಪರ್ಸ್ಟಾರ್ ವೇದಿಕೆ ಕಲ್ಪಿಸಿದೆ. ಲೀಲಾವತಿಯ ಬದುಕಿನ ಕಥೆಯನ್ನು ಅನಾವರಣಗೊಳಿಸುವ ಎಪಿಸೋಡ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದ್ದೆ.ಪಟ್ಟಣದ ಉದ್ಯಮನಗರ ನಿವಾಸಿಯಾದ ಲೀಲಾವತಿ ಕೃಷ್ಣ ಮೇಸ್ತ ಅವರ ಬದುಕಿನ ಬಂಡಿ ಓಡುತ್ತಿರುವುದೂ ಮೀನು ವ್ಯಾಪಾರದ ಹನಿ ಹನಿ ಲಾಬದಲ್ಲಿಯೇ. ಆರ್ಥಿಕವಾಗಿ ಮನೆಯಲ್ಲಿ ಬಡತನವಿದ್ದರೂ ಮಡದಿ ಮಕ್ಕಳಿಗೆ … [Read more...] about ಸುವರ್ಣ ಸೂಪರಸ್ಟಾರ್ ವೇದಿಕೆಯಲ್ಲಿ ಹೊನ್ನಾವರದ ಮೀನುಗಾರ ಮಹಿಳೆ ಲೀಲಾವತಿಯ ಮನದ ಮಾತು ಕಡಲಮಕ್ಕಳ ಬದುಕಿನ ಬವಣೆ ಬಿಚ್ಚಿಟ್ಟ ಮಹಿಳೆ
ಶಾಸಕ ಸುನೀಲ ನಾಯ್ಕರಿಂದ ೩೦ ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ
ಹೊನ್ನಾವರ ತಾಲೂಕಿನ ಚಿಕ್ಕನಕೋಡ್ ಪಂಚಾಯತ ಚಿಕ್ಕೊಳ್ಳಿ, ಹಿರೇಬೈಲ್ ಗ್ರಾಮದ ಮೇಲಿನಕೇರಿ ೨೦ಲಕ್ಷ ವೆಚ್ಚದ ರಸ್ತೆ ಕಾಮಗಾರಿ, ಹಡಿನಬಾಳ ಪಂಚಾಯತ ಹಂದಿಮೂಲೆಯಿoದ ಹಾಡಗೇರಿ ಹಾಗೂ ಹುಡಗೋಡನಿಂದ ಮಾಸ್ತಿಮನೆಗೆ ತಲಾ ೫ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಸುನೀಲ ನಾಯ್ಕ ಸೋಮವಾರ ಗುದ್ದಲಿ ಪೂಜೆ ನೇರವೇರಿಸಿದರು.ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಗ್ರಾಮೀಣ ಭಾಗಗಳಿಗೆ ಮುಲಭೂತ ಸೌಕರ್ಯ ಒದಗಿಸಲು ಹಲವು ರಸ್ತೆ ಕಾಮಗಾರಿಗಳಿಗೆ ಆದ್ಯತೆ ನೀಡುತ್ತಿದ್ದೇನೆ. ೨೦ ಕೋಟಿ … [Read more...] about ಶಾಸಕ ಸುನೀಲ ನಾಯ್ಕರಿಂದ ೩೦ ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ



