ಹೊನ್ನಾವರದ ಗೆರುಸೊಪ್ಪಶರಾವತಿ ನದಿಗೆ ನಿರ್ಮಾಣವಾಗುತ್ತಿರುವ ನಗರಬಸ್ತಿಕೇರಿ ಸೇತುವೆ ಹಾಗೂ ಕೂಡುರಸ್ತೆಯಿಂದ ಕಳೆದುಕೊಳ್ಳುವ ಜಾಗದ ಮಾಲೀಕರಿಗೆ ಜಮೀನು ದರ ನಿಗಧಿಯನ್ನು ಜಿಲ್ಲಾಧಿಕಾರಿ ಹರೀಶಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಗೇರುಸೊಪ್ಪಾ ಬಂಗಾರಮಕ್ಕಿಯ ವಿರಾಂಜನೇಯ ಸಭಾಭವನದಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ಈಗಾಗಲೇ ಜಿಲ್ಲೆಯಲ್ಲಿ ಹಲವು ಬಾರಿ ಭೂಸ್ವಾಧೀನವಾಗಿದೆ. ವಿದ್ಯುತ್, ನೌಕಾದಳ ಸೇರಿದಂತೆ ವಿವಿಧ ಯೋಜನೆಗಳಿಗೆ ಜಿಲ್ಲೆಯ … [Read more...] about ನಿರ್ಮಾಣ ಹಂತದಲ್ಲಿ ನಗರಬಸ್ತಿಕೇರಿ ಸೇತುವೆ; ಭೂಮಿ ಕಳೆದುಕೊಳ್ಳುವವರೊಂದಿಗೆ ಜಿಲ್ಲಾಧಿಕಾರಿ ಚರ್ಚೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಸ್ತೆ ಸುರಕ್ಷತಾ ಸಪ್ತಾಹ – ಬೈಕ್ ಜಾಥಾ ನಡೆಸಿ ಗುಲಾಬಿ ಹೂ ನೀಡಿ ಜನರಲ್ಲಿ ಅರಿವು ಮೂಡಿಸಿದ ಹೊನ್ನಾವರ ಪೊಲೀಸರು
ಹೊನ್ನಾವರ – ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ತಾಲೂಕಿನಲ್ಲಿಂದು ಪೊಲೀಸರು ಬೈಕ್ ಜಾಥಾ ನಡೆಸುವಮೂಲಕ ಮತ್ತು ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಗುಲಾಬಿ ನೀಡಿ ತಿಳುವಳಿಕೆ ನೀಡಲಾಯಿತು.ರಸ್ತೆ ಸುರಕ್ಷತಾ ಸಪ್ತಾಹದ ಮೊದಲ ಹಂತದಲ್ಲಿ ಆರಂಬಿಕ ಎರಡುದಿನ ಜನರಿಗೆ ದಂಡ ಹಾಕುವ ಬದಲು ಗುಲಾಬಿ ನೀಡಲು ಮುಂದಾಗಿರುವುದು ಸಂಚಾರಿ ನಿಯಮ ಉಲ್ಲಂಘಿಸಿದವರು ಮುಜುಗರ ಉಂಟಾಗುವoತೆ ಮಾಡಿತು. ಎಲ್ಲವನ್ನೂ ಶಿಕ್ಷೆಯಿಂದಲೇ ಸರಿಪಡಿಸುವುದು ಸಾಧ್ಯವಿಲ್ಲ ಎನ್ನುವುದನ್ನು ಕಂಡುಕೊAಡು … [Read more...] about ರಸ್ತೆ ಸುರಕ್ಷತಾ ಸಪ್ತಾಹ – ಬೈಕ್ ಜಾಥಾ ನಡೆಸಿ ಗುಲಾಬಿ ಹೂ ನೀಡಿ ಜನರಲ್ಲಿ ಅರಿವು ಮೂಡಿಸಿದ ಹೊನ್ನಾವರ ಪೊಲೀಸರು
ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಕುಮಟಾ ಪೊಲೀಸರ ದಾಳಿ.
ಕುಮಟಾ : ಖಚಿತ ಮಾಹಿತಿ ಮೇರೆಗೆ ತಾಲೂಕಿನ ಹೆಗಡೆ ಗ್ರಾ, ಪಂ ವ್ಯಾಪ್ತಿಯ ಲುಕ್ಕೇರಿ ಬಳಿ ಕೋಳಿ ಅಂಕದ ಮೇಲೆ ದಾಳಿ ನಡೆಸಿ ಕೋಳಿ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡ ವಿದ್ಯಾಮಾನ ಶನಿವಾರ ನಡೆದಿದೆ. ಕಳೆದ ಹಲವಾರು ದಿನಗಳಿಂದ ಲುಕ್ಕೇರಿ ದೇವಸ್ಥಾನ ಬಳಿ ಬಯಲು ಜಾಗದಲ್ಲಿ ಕೋಳಿ ಅಂಕ ಅವ್ಯಾಹತವಾಗಿ ನಡೆಯುವ ಕುರಿತು ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆ ಸಿಪಿಐ ಪರಮೇಶ್ವರ ಗುನಗಾ ಮತ್ತು ಪಿಎಸ್ ಐ ಆನಂದಮೂರ್ತಿ ಅವರ ಮಾರ್ಗದರ್ಶನದ ಮೇರೆಗೆ ಕುಮಟಾ ಪೊಲೀಸರು ಅಫರಾದ … [Read more...] about ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಕುಮಟಾ ಪೊಲೀಸರ ದಾಳಿ.
ಚೆಸ್ ಓಲಂಪಿಯಾಡ್ – ಭಾರತೀಯ ತಂಡಕ್ಕೆ ಹೊನ್ನಾವರದ ಸಮರ್ಥ ರಾವ್
ಹೊನ್ನಾವರ: ತಾಲೂಕಿನ ಹೆಮ್ಮೆಯ ಚೆಸ್ ಪ್ರತಿಭೆ ಅಂತರಾಷ್ಟ್ರೀಯ ಚೆಸ್ ಪಟು ಸಮರ್ಥ ಜೆ ರಾವ್ ಚೆಸ್ ಒಲಂಪಿಯಾಡ್ನಲ್ಲಿ ಭಾಗವಹಿಸುವ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾನೆ.40 ರಾಷ್ಟ್ರಗಳಿಂದ 61 ತಂಡಗಳು ಭಾಗವಹಿಸಲಿರುವ ಚೆಸ್ ಓಲಂಪಿಯಾಡ್ ಇದೇ ಬರುವ ನವೆಂಬರ್ 21 ರಿಂದ ಡಿಸೆಂಬರ್ 3ರವರೆಗೆ ನಡೆಯಲಿದೆ. ವಿಶೇಷಚೇತನದವರಿಗಾಗಿ ನಡೆಯುವ ಆನ್ಲೈನ್ ಚೆಸ್ ಒಲಂಪಿಯಾಡ್ನಲ್ಲಿ ಸಮರ್ಥ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾನೆ. … [Read more...] about ಚೆಸ್ ಓಲಂಪಿಯಾಡ್ – ಭಾರತೀಯ ತಂಡಕ್ಕೆ ಹೊನ್ನಾವರದ ಸಮರ್ಥ ರಾವ್
ಕೆಡಿಸಿಸಿ ನಿರ್ದೇಶಕರಾಗಿ ಆಯ್ಕೆಯಾದ ಶಿವಾನಂದ ಹೆಗಡೆ ಕಡತೋಕಾ ಸನ್ಮಾನ
ಹೊನ್ನಾವರ: ಕಳೆ ದ 2 ಬಾರಿ ಅವಿರೋಧವಾಗಿ ಈ ಬಾರಿ ತಿವ್ರ ಪೈಪೋಟಿಯ ನಡುವೆಯೂ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಸತತ 3ನೇ ಬಾರಿ ಕೆಡಿಸಿಸಿ ನಿರ್ದೆಶಕರಾಗಿ ಆಯ್ಕೆಯಾದ ಹಳದೀಪುರ ಜಿಲ್ಲಾಪಂಚಾಯತ ಸದಸ್ಯರು ಆದ ಶಿವಾನಂದ ಹೆಗಡೆ ಕಡತೋಕಾ ಇವರನ್ನು ಸಾಲ್ಕೋಡ್ ವ್ಯವಸಾಯ ಸಹಕಾರಿ ಸಂಘದ ನಿರ್ದೆಶಕರು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.ಸಂಘದ ಅಧ್ಯಕ್ಷ ದಯಾನಂದ ಹೆಗಡೆ ಮಾತನಾಡಿ ಕಳೆದ 2 ಬಾರಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪರಿಣಾಮ ಈ ಬಾರಿ ತಾಲೂಕಿನ ಹೆಚ್ಚಿನ … [Read more...] about ಕೆಡಿಸಿಸಿ ನಿರ್ದೇಶಕರಾಗಿ ಆಯ್ಕೆಯಾದ ಶಿವಾನಂದ ಹೆಗಡೆ ಕಡತೋಕಾ ಸನ್ಮಾನ




