ಹೊನ್ನಾವರ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರಾದ ಎನ್.ಎಸ್.ನಾಯ್ಕ ಇವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕಾರ್ಯಕರಣಿ ಸಭೆಯಲ್ಲಿ ರಾಜ್ಯಧ್ಯಕ್ಷ ಷಡಕ್ಷರಿ ಜಿಲ್ಲಾಧ್ಯಕ್ಷ ಸಂಜೀವಕುಮಾರ್, ತಾಲೂಕ ಅಧ್ಯಕ್ಷ ಆರ್.ಟಿ.ನಾಯ್ಕ ಅಣ್ಣಪ್ಪ ಮುಕ್ರಿ ಹಾಗೂ ಎಲ್ಲಾ ಇಲಾಖೆಯ ಪದಾಧಿಕಾರಿಗಳ ಸಲಹೆ ಮೇರೆಗೆ ಆಯ್ಕೆ ಮಾಡಲಾಗಿದೆ. ಈ ಹಿಂದೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷರಾಗಿ, ಜಿಲ್ಲಾ ಸಂಘದ ಕಾರ್ಯದರ್ಶಿಯಾಗಿ, … [Read more...] about ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿ ಶಿಕ್ಷಕ ಎನ್.ಎಸ್.ನಾಯ್ಕ ನೇಮಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ತಾಲೂಕ ಪಂಚಾಯತ ಸಾಮನ್ಯ ಸಭೆಯಲ್ಲಿ ಗುದ್ದಲಿ ಪೂಜೆ ಗದ್ದಲ
ಹೊನ್ನಾವರ: "ಅಧಿಕಾರಿಗಳು ರಾಜಕೀಯ ಮಾಡುವುದನ್ನು ಬಿಟ್ಟು ತಮ್ಮ ಕರ್ತವ್ಯ ಸಮರ್ಥವಾಗಿ ನಿಭಾಯಿಸಬೇಕು" ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು.ತಾಲೂಕಾ ಪಂಚಾಯತ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಶನಿವಾರ ಜರುಗಿತು. ಪಿಡಬ್ಲ್ಯೂಡಿ ಇಲಾಖೆ ಚರ್ಚೆ ಅವಧಿಯಲ್ಲಿ ತಾಲೂಕಿನ ಶಾಸಕರು ನಡೆಸುವ ಯಾವುದೇ ಒಂದು ನೂತನ ಕಾಮಗಾರಿಗೆ ಗುದ್ದಲಿ ಪೂಜೆ ನಡೆಯುವ … [Read more...] about ತಾಲೂಕ ಪಂಚಾಯತ ಸಾಮನ್ಯ ಸಭೆಯಲ್ಲಿ ಗುದ್ದಲಿ ಪೂಜೆ ಗದ್ದಲ
ಭಟ್ಕಳ ಉಸ್ಮಾನ್ನಗರ ರೇಲ್ವೇ ನಿಲ್ದಾಣ ರಸ್ತೆ ಸಂಪರ್ಕಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹ
ಹೆದ್ದಾರಿಯಿಂದ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ನಿರ್ಮಾಣ ಮಾಡಬೇಕು ಒಂದೊಮ್ಮೆ ಅಂಡರ್ ಪಾಸ್ ಮಾಡದಿದ್ದಲ್ಲಿ ಉಗ್ರ ಹೋರಾಟ ಮಾಡುವುದು ಅನಿವಾರ್ಯ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಬ್ದುಲ್ ಮಜೀದ್ ಎಚ್ಚರಿಕೆ ನೀಡಿದರು.ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಈಗಾಗಲೇ ಮೇಲ್ಕಂಡ ಉಸ್ಮಾನ್ ನಗರಗಳು ವೇತನ ಮತ್ತಿತರ ಭಾಗದ ಸಾರ್ವಜನಿಕರು ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ನಿರ್ಮಿಸಬೇಕು ಸಹಾಯಕ … [Read more...] about ಭಟ್ಕಳ ಉಸ್ಮಾನ್ನಗರ ರೇಲ್ವೇ ನಿಲ್ದಾಣ ರಸ್ತೆ ಸಂಪರ್ಕಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹ
ಸುವರ್ಣ ತ್ರಿ ಭುಜ ಬೋಟ್ ನಾಪತ್ತೆ ಪ್ರಕರಣ; ಕಣ್ಮರೆಯಾಗಿದ್ದ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷರೂ . ಪರಿಹಾರ ವಿತರಿಸಲಿರುವ ಸಿಎಂ
ಭಟ್ಕಳ: ಎರಡು ವರ್ಷಗಳ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿದ್ದ ಸುವರ್ಣ ತ್ರಿ ಭುಜ ಬೋಟ್ ಹಾಗೂ ಅದರಲ್ಲಿನ 7 ಮಂದಿ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಧನ ನೀಡಬೇಕೆಂದು ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಂದಿಸಿ ಶನಿವಾರದಂದು ವಿಧಾನಸೌಧದಲ್ಲಿ ಕಣ್ಮರೆಯಾದ ಮೀನುಗಾರರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಲಿದ್ದಾರೆ. ಕಳೆದ ಎರಡು ವರ್ಷದ ಹಿಂದೆ ಡಿಸೆಂಬರ್ 16 ರಂದು ಮಲ್ಪೆಯಿಂದ … [Read more...] about ಸುವರ್ಣ ತ್ರಿ ಭುಜ ಬೋಟ್ ನಾಪತ್ತೆ ಪ್ರಕರಣ; ಕಣ್ಮರೆಯಾಗಿದ್ದ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷರೂ . ಪರಿಹಾರ ವಿತರಿಸಲಿರುವ ಸಿಎಂ
ಮೊಬೈಲ್ ಬಳಕೆ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಕಡಿಮೆ ಮಾಡಿದೆ; ಶಿವಪ್ಪ
ಗ್ರಾಮ ಪಂಚಾಯತ್ ಸಾಲ್ಕೋಡ, ಡಾ|| ದಿನಕರ ದೇಸಾಯಿ ಗ್ರಂಥಾಲಯ ಇವರ ಸಂಯುಕ್ತ ಆಶ್ರಯದಲ್ಲಿ "ಓದುವ ಬೆಳಕು" ಎನ್ನುವ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಎಸ್.ಕೆ.ಪಿ ಜ್ಯೂನಿಯರ್ ಕಾಲೇಜಿನ ಇತಿಹಾಸ ಉಪನ್ಯಾಸಕ ಶಿವಪ್ಪ ರವರು ಉದ್ಘಾಟಿಸಿದರು.ನಂತರ ಮಾತನಾಡಿ, ಪುಸ್ತಕದ ಓದು ಆತ್ಮವಿಶ್ವಾಸವನ್ನು ಹೆಚ್ಚಿಸುವ ಜೊತೆ ಜ್ಞಾನ ವರ್ಧನೆಯಾಗುತ್ತದೆ. ಇಂದಿನ ಅನಿವಾರ್ಯತೆಯ ಮೊಬೈಲ್ ಬಳಕೆ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಕಡಿಮೆ ಮಾಡಿದೆ. ಆ ನಿಟ್ಟಿನಲ್ಲಿ ಓದುವ … [Read more...] about ಮೊಬೈಲ್ ಬಳಕೆ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಕಡಿಮೆ ಮಾಡಿದೆ; ಶಿವಪ್ಪ




