• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿ ಶಿಕ್ಷಕ ಎನ್.ಎಸ್.ನಾಯ್ಕ ನೇಮಕ

November 22, 2020 by Sachin Hegde Leave a Comment

ಹೊನ್ನಾವರ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರಾದ ಎನ್.ಎಸ್.ನಾಯ್ಕ ಇವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕಾರ್ಯಕರಣಿ ಸಭೆಯಲ್ಲಿ ರಾಜ್ಯಧ್ಯಕ್ಷ ಷಡಕ್ಷರಿ ಜಿಲ್ಲಾಧ್ಯಕ್ಷ ಸಂಜೀವಕುಮಾರ್, ತಾಲೂಕ ಅಧ್ಯಕ್ಷ ಆರ್.ಟಿ.ನಾಯ್ಕ ಅಣ್ಣಪ್ಪ ಮುಕ್ರಿ ಹಾಗೂ ಎಲ್ಲಾ ಇಲಾಖೆಯ ಪದಾಧಿಕಾರಿಗಳ ಸಲಹೆ ಮೇರೆಗೆ ಆಯ್ಕೆ ಮಾಡಲಾಗಿದೆ. ಈ ಹಿಂದೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷರಾಗಿ, ಜಿಲ್ಲಾ ಸಂಘದ ಕಾರ್ಯದರ್ಶಿಯಾಗಿ, … [Read more...] about ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿ ಶಿಕ್ಷಕ ಎನ್.ಎಸ್.ನಾಯ್ಕ ನೇಮಕ

ತಾಲೂಕ ಪಂಚಾಯತ ಸಾಮನ್ಯ ಸಭೆಯಲ್ಲಿ ಗುದ್ದಲಿ ಪೂಜೆ ಗದ್ದಲ

November 22, 2020 by Vishwanath Shetty Leave a Comment

ಹೊನ್ನಾವರ: "ಅಧಿಕಾರಿಗಳು ರಾಜಕೀಯ ಮಾಡುವುದನ್ನು ಬಿಟ್ಟು ತಮ್ಮ ಕರ್ತವ್ಯ ಸಮರ್ಥವಾಗಿ ನಿಭಾಯಿಸಬೇಕು" ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು.ತಾಲೂಕಾ ಪಂಚಾಯತ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಶನಿವಾರ ಜರುಗಿತು. ಪಿಡಬ್ಲ್ಯೂಡಿ ಇಲಾಖೆ ಚರ್ಚೆ ಅವಧಿಯಲ್ಲಿ ತಾಲೂಕಿನ ಶಾಸಕರು ನಡೆಸುವ ಯಾವುದೇ ಒಂದು ನೂತನ ಕಾಮಗಾರಿಗೆ ಗುದ್ದಲಿ ಪೂಜೆ ನಡೆಯುವ … [Read more...] about ತಾಲೂಕ ಪಂಚಾಯತ ಸಾಮನ್ಯ ಸಭೆಯಲ್ಲಿ ಗುದ್ದಲಿ ಪೂಜೆ ಗದ್ದಲ

ಭಟ್ಕಳ ಉಸ್ಮಾನ್‍ನಗರ ರೇಲ್ವೇ ನಿಲ್ದಾಣ ರಸ್ತೆ ಸಂಪರ್ಕಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹ

November 21, 2020 by bkl news Leave a Comment

ಹೆದ್ದಾರಿಯಿಂದ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ನಿರ್ಮಾಣ ಮಾಡಬೇಕು ಒಂದೊಮ್ಮೆ ಅಂಡರ್ ಪಾಸ್ ಮಾಡದಿದ್ದಲ್ಲಿ ಉಗ್ರ ಹೋರಾಟ ಮಾಡುವುದು ಅನಿವಾರ್ಯ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಬ್ದುಲ್ ಮಜೀದ್ ಎಚ್ಚರಿಕೆ ನೀಡಿದರು.ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಈಗಾಗಲೇ ಮೇಲ್ಕಂಡ ಉಸ್ಮಾನ್ ನಗರಗಳು ವೇತನ ಮತ್ತಿತರ ಭಾಗದ ಸಾರ್ವಜನಿಕರು ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ನಿರ್ಮಿಸಬೇಕು ಸಹಾಯಕ … [Read more...] about ಭಟ್ಕಳ ಉಸ್ಮಾನ್‍ನಗರ ರೇಲ್ವೇ ನಿಲ್ದಾಣ ರಸ್ತೆ ಸಂಪರ್ಕಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹ

ಸುವರ್ಣ ತ್ರಿ ಭುಜ ಬೋಟ್ ನಾಪತ್ತೆ ಪ್ರಕರಣ; ಕಣ್ಮರೆಯಾಗಿದ್ದ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷರೂ . ಪರಿಹಾರ ವಿತರಿಸಲಿರುವ ಸಿಎಂ

November 20, 2020 by bkl news Leave a Comment

ಭಟ್ಕಳ: ಎರಡು ವರ್ಷಗಳ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿದ್ದ ಸುವರ್ಣ ತ್ರಿ ಭುಜ ಬೋಟ್ ಹಾಗೂ ಅದರಲ್ಲಿನ 7 ಮಂದಿ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಧನ ನೀಡಬೇಕೆಂದು ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸ್ಪಂದಿಸಿ ಶನಿವಾರದಂದು ವಿಧಾನಸೌಧದಲ್ಲಿ ಕಣ್ಮರೆಯಾದ ಮೀನುಗಾರರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಲಿದ್ದಾರೆ. ಕಳೆದ ಎರಡು ವರ್ಷದ ಹಿಂದೆ ಡಿಸೆಂಬರ್ 16 ರಂದು ಮಲ್ಪೆಯಿಂದ … [Read more...] about ಸುವರ್ಣ ತ್ರಿ ಭುಜ ಬೋಟ್ ನಾಪತ್ತೆ ಪ್ರಕರಣ; ಕಣ್ಮರೆಯಾಗಿದ್ದ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷರೂ . ಪರಿಹಾರ ವಿತರಿಸಲಿರುವ ಸಿಎಂ

ಮೊಬೈಲ್ ಬಳಕೆ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಕಡಿಮೆ ಮಾಡಿದೆ; ಶಿವಪ್ಪ

November 20, 2020 by Vishwanath Shetty Leave a Comment

ಗ್ರಾಮ ಪಂಚಾಯತ್ ಸಾಲ್ಕೋಡ, ಡಾ|| ದಿನಕರ ದೇಸಾಯಿ ಗ್ರಂಥಾಲಯ ಇವರ ಸಂಯುಕ್ತ ಆಶ್ರಯದಲ್ಲಿ  "ಓದುವ ಬೆಳಕು" ಎನ್ನುವ ಕಾರ್ಯಕ್ರಮ ಆಯೋಜಿಸಲಾಯಿತು.  ಕಾರ್ಯಕ್ರಮವನ್ನು ಎಸ್.ಕೆ.ಪಿ ಜ್ಯೂನಿಯರ್ ಕಾಲೇಜಿನ ಇತಿಹಾಸ ಉಪನ್ಯಾಸಕ ಶಿವಪ್ಪ ರವರು ಉದ್ಘಾಟಿಸಿದರು.ನಂತರ ಮಾತನಾಡಿ, ಪುಸ್ತಕದ ಓದು ಆತ್ಮವಿಶ್ವಾಸವನ್ನು ಹೆಚ್ಚಿಸುವ ಜೊತೆ ಜ್ಞಾನ ವರ್ಧನೆಯಾಗುತ್ತದೆ. ಇಂದಿನ ಅನಿವಾರ್ಯತೆಯ ಮೊಬೈಲ್ ಬಳಕೆ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಕಡಿಮೆ ಮಾಡಿದೆ. ಆ ನಿಟ್ಟಿನಲ್ಲಿ ಓದುವ … [Read more...] about ಮೊಬೈಲ್ ಬಳಕೆ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಕಡಿಮೆ ಮಾಡಿದೆ; ಶಿವಪ್ಪ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,689 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar