ಹೊನ್ನಾವರ: ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದ ವೇಳೆ ಗ್ರಿಂಡಿಂಗ್ ಯಂತ್ರಕ್ಕೆ ಪೂರೈಕೆಯಾಗುತ್ತಿದ್ದ ವಿದ್ಯುತ್ ಸ್ಪರ್ಶವಾಗಿ ಯುವಕೊನೊರ್ವ ಮೃತಪಟ್ಟ ಘಟನೆ ತಾಲೂಕಿನ ಕರ್ಕಿಯಲ್ಲಿ ಗುರುವಾರ ಮದ್ಯಾಹ್ನ ನಡೆದಿದೆ. ಮೃತಪಟ್ಟ ವ್ಯಕ್ತಿ ತಾಲೂಕಿನ ಕರ್ಕಿ ಲಕ್ಷ್ಮಣತಿರ್ಥ ನಿವಾಸಿ ಮಹಮ್ಮದ್ ಎ.ಆರ್ ಸದ್ಯಾನ್(24). ಕರ್ಕಿ ರೈಲ್ವೆ ಸ್ಟೇಶನ್ ಕ್ರಾಸ್ ಹತ್ತಿರ ಇರುವ ರಮಣ ಇಂಜಿನಿಯರಿಂಗ್ ವರ್ಕ್ಸನಲ್ಲಿ ವೆಲ್ಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಜೆ.ಸಿ.ಬಿ ಗೆ … [Read more...] about ವಿದ್ಯುತ್ ಸ್ಪರ್ಶ; ಯುವಕ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸೇತುವೆ ಸೇತುವೆ ಮೇಲಿಂದ ಪಲ್ಟಿಯಾದ ಕಾರು, ಒರ್ವ ಸಾವು ಮೂವರ ಸ್ಥಿತಿ ಗಂಭಿರ
ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಹಡಿನಬಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಸೇತುವೆ ಕೆಳಗೆ ಸಿನಿಮೀಯ ರೀತಿಯಲ್ಲಿ ಪಲ್ಟಿಯಾಗಿ ಓರ್ವ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಿಗಿನ ಜಾವ ಸಂಭವಿಸಿದೆ.ಶಿವಮೊಗ್ಗದಿಂದ ಹೊನ್ನಾವರ ಮಾರ್ಗವಾಗಿ ಗೋವಾಕ್ಕೆ ಚಲಿಸುತ್ತಿದ್ದ ಎರಡು ಯುವ ಜೋಡಿಗಳು ಕರೆದೊಯ್ಯುತ್ತಿದ್ದ ಕಾರ್ ಹಡಿನಬಾಳ ಸೇತುವೆ ಎಡಭಾಗದಲ್ಲಿಂದ ರಸ್ತೆ ಬಿಟ್ಟು ಸೇತುವೆ ಅಡಿಯಲ್ಲಿರುವ ರಸ್ತೆಗೆ ಬಿದ್ದಿದೆ. … [Read more...] about ಸೇತುವೆ ಸೇತುವೆ ಮೇಲಿಂದ ಪಲ್ಟಿಯಾದ ಕಾರು, ಒರ್ವ ಸಾವು ಮೂವರ ಸ್ಥಿತಿ ಗಂಭಿರ
ಅಲೆಗೆ ಮರುಳಾದ ಮರಳು..ಅಳಿವೆಯಲ್ಲಿ ನಯನ ಮನೋಹರ ದೃಶ್ಯ ವೈಭವ
ಕಡಲಿನಲೆಗಳ ನಿರಂತರ ಹೊಯ್ದಾಟಕ್ಕೆ ಸಿಕ್ಕು ಕ್ಷಣ ಕ್ಷಣಕ್ಕೂ ಬದಲಾಗುತ್ತಲೇ ಇರುತ್ತದೆ ಅಳಿವೆಯ ಸಂರಚನೆ. ದೀಪಾವಳಿಯ ಸಮಯದಲ್ಲಿ ಕಾಸರಕೋಡ ಟೊಂಕ ಅಳಿವೆಯಂತೂ ನೋಡುಗರ ಮನಸೂರೆಗೊಳ್ಳುವಂತ ಸೌಂದರ್ಯ ಸೃಷ್ಠಿಯಿಂದ ಗಮನ ಸೆಳೆಯಿತು.ಮೀನುಗಾರರ ಪಾಲಿಗೆ ಅಪಾಯಕಾರಿ ಅಳಿವೆ ಎಂದೇ ಕುಖ್ಯಾತಿಯಾಗಿರುವ ಟೊಂಕ ಅಳಿವೆಯಲ್ಲಿ ಖಾಸಗಿ ಬಂದರು ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ಬೃಹತ್ ಕಂಬಗಳನ್ನು ನಿರ್ಮಿಸಲು ಅಳಿವೆಯ ಒಡಲನ್ನು ಕೊರೆದ ಪರಿಣಾಮ ರಾಶಿ ರಾಶಿ ಮರಳು … [Read more...] about ಅಲೆಗೆ ಮರುಳಾದ ಮರಳು..ಅಳಿವೆಯಲ್ಲಿ ನಯನ ಮನೋಹರ ದೃಶ್ಯ ವೈಭವ
ಅರಣ್ಯವಾಸಿಗಳ ಸಮಸ್ಯೆ ಪರಿಹಾರ ಚರ್ಚಾ ಸಭೆಗೆ ಆರ್.ಎಫ್.ಒ ಗೈರು; ಅರಣ್ಯ ಹೋರಾಟಗಾರರ ತೀವ್ರ ಆಕ್ರೋಶ
ಭಟ್ಕಳ: ಅರಣ್ಯ ಅಧಿಕಾರಿಗಳ ಕಿರುಕುಳ ದೌರ್ಜನ್ಯ ಮುಂದಿನ 15 ದಿನಗಳಲ್ಲಿ ನಿಯಂತ್ರಿಸಲು ಅರಣ್ಯ ಇಲಾಖೆಗೆ ಕೊನೆಯ ಎಚ್ಚರಿಕೆ ನೀಡುತ್ತಿದ್ದು, ಮುಖ್ಯ ಮಂತ್ರಿ ಆದೇಶ ಪಾಲಿಸದ ಸ್ಥಳೀಯ ಆರ್.ಎಫ್.ಓ. ಕೃತ್ಯ ಖಂಡಿಸಿ ಮುಂದಿನ ತಿಂಗಳು ಚಳಿಗಾಲದ ಅಧಿವೇಶನ ಜರುಗುತ್ತಿರುವ ಸಂದರ್ಭದಲ್ಲಿ ಮುಖ್ಯ ಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಜರುಗಿಸಲಾಗುವುದೆಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ಎ.ರವೀಂದ್ರ ನಾಯ್ಕ ತಿಳಿಸಿದರು.ಭಟ್ಕಳದ … [Read more...] about ಅರಣ್ಯವಾಸಿಗಳ ಸಮಸ್ಯೆ ಪರಿಹಾರ ಚರ್ಚಾ ಸಭೆಗೆ ಆರ್.ಎಫ್.ಒ ಗೈರು; ಅರಣ್ಯ ಹೋರಾಟಗಾರರ ತೀವ್ರ ಆಕ್ರೋಶ
ಪರೀಕ್ಷೆಯನ್ನು ಯುದ್ಧವಾಗಿ ಕಾಣುವ ಭಯದಿಂದ ಮಕ್ಕಳು ಹೊರಬರಲಿ. ಎಸ್.ವರಲಕ್ಷ್ಮಿ
ಮಕ್ಕಳು ಒಬ್ಬರಿಗೊಬ್ಬರು ದೀಪವನ್ನು ಹಂಚುತ್ತಾ ಬೆಳಗಿಸುತ್ತಾ ಬೆಳೆಯುವವರು. ಸಮಾಜದ ಕತ್ತಲನ್ನು ಕಳೆಯಲು ಈ ಮಕ್ಕಳಿಂದ ಸಾಧ್ಯವಾಗುವಂತ ವಾತಾವರಣ ಸೃಷ್ಟಿಸಬೇಕಿದೆ. ಆದರೆ, ಬಾಲ್ಯವನ್ನು ಅತ್ಯುತ್ತಮವಾಗಿ ಕಳೆಯಲು ಬಿಡದೇ ಪರೀಕ್ಷೆ ಕೇಂದ್ರಿತವಾಗಿ ಪರಿವರ್ತನೆ ಮಾಡಲಾಗಿದ್ದು ಮಕ್ಕಳ ಬಾಲ್ಯದ ಮೇಲೆ ದೊಡ್ಡ ಏಟು ನೀಡಿದಂತೆ ಆಗಿದೆ. ಪರೀಕ್ಷೆಯನ್ನು ಯುದ್ಧವಾಗಿ ಕಾಣುವ ಭಯದಿಂದ ಮಕ್ಕಳು ಹೊರಬರುವಂತಾಗಲಿ.ಜೊತೆಗೆ ಸರ್ಕಾರದ ವಿವಿಧ ಯೋಜನೆಗಳು ಮಹಿಳೆ ಮತ್ತು ಮಕ್ಕಳ … [Read more...] about ಪರೀಕ್ಷೆಯನ್ನು ಯುದ್ಧವಾಗಿ ಕಾಣುವ ಭಯದಿಂದ ಮಕ್ಕಳು ಹೊರಬರಲಿ. ಎಸ್.ವರಲಕ್ಷ್ಮಿ




