• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಟ್ಟಾರ ರತ್ನಾಕರ ಹೆಗಡೆ ಉಕ ಜಿಲ್ಲೆ ಪ್ರವಾಸ.

November 18, 2020 by Yogaraj SK Leave a Comment

ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮುಟ್ಟಾರ ರತ್ನಾಕರ ಹೆಗಡೆ ಉತ್ತರ ಕನ್ನಡ ಜಿಲ್ಲಾ ಮೂರು ದಿನಗಳ ಪ್ರವಾಸದ ಹಿನ್ನಲೆಯಲ್ಲಿ  ಹೊನ್ನಾವರ ತಾಲೂಕಿನ ಪುರಾಣ ಪ್ರಸಿದ್ದ ದೇವಾಲಯವಾದ ಇಡಗುಂಜಿಯ ಮಹಾಗಣಪತಿ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಕರಾವಳಿ ಅಭಿವೃದ್ದಿ ಪ್ರಾದಿಕಾರದ ಅಧ್ಯಕ್ಷನಾಗಿ ಫೆಬ್ರವರಿ ೧೦ ರಂದು ಅಧಿಕಾರ ಸ್ವಿಕಾರ ಮಾಡಿದಮೇಲೆ ಕರೋನಾ ಮಹಾಮಾರಿಯಿಂದ ಅಭಿವೃದ್ದಿ ಕೆಲಸಕ್ಕೆ … [Read more...] about ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಟ್ಟಾರ ರತ್ನಾಕರ ಹೆಗಡೆ ಉಕ ಜಿಲ್ಲೆ ಪ್ರವಾಸ.

ಬದಲಾಗಬೇಕಿದೆ ಪಟ್ಟಣದ ಬೀದಿ ದೀಪಗಳ ಹಣೆ ಬರಹ

November 18, 2020 by Lakshmikant Gowda Leave a Comment

ಕತ್ತಲೆಯ ಜಗತ್ತು ಯಾವತ್ತೂ ಅಪರಾಧ ಪ್ರಪಂಚಕ್ಕೆ ಅನುಕೂಲ ಎನ್ನುವ ಮಾತಿದೆ. ಈಲ್ಲೆಯಲ್ಲಿ ಹೆದ್ದಾರಿಯಂಚಿನ ಅಂಗಡಿಗಳ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಜೊತೆಗೆ ನಗರಗಳೂ ಕಳ್ಳರಿಂದ ಸುರಕ್ಷಿತವಲ್ಲ ಎನ್ನುವ ಭಾವನೆ ಜನರ ಮನಸಲ್ಲಿ ಮೂಡುತ್ತಿದೆ. ಪಟ್ಟಣದ ಕತ್ತಲೆ ಕಳೆದು ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ತನ್ನದೇ ಆದ ನೆರವು ನೀಡುತ್ತಿದ್ದ ಬೀದಿದೀಪಗಳ ನಿರ್ವಹಣೆ ಬಗ್ಗೆ ಪಟ್ಟಣಪಂಚಾಯತಗೆ ಇನ್ನೂ ಹೆಚ್ಚಿನ ಆಸಕ್ತಿ ಮೂಡಿದಂತೆ ಕಾಣಿಸುತ್ತಿಲ್ಲ ಎನ್ನುವ ಆರೋಪ ನಗರದ … [Read more...] about ಬದಲಾಗಬೇಕಿದೆ ಪಟ್ಟಣದ ಬೀದಿ ದೀಪಗಳ ಹಣೆ ಬರಹ

ಚೇತರಿಕೆ ಕಾಣದ ವೀಳ್ಯದೆಲೆ ಮಾರುಕಟ್ಟೆ.. ಬಳ್ಳಿಯಲ್ಲಿಯೇ ಹಣ್ಣಾಗಿ ಉದುರುತ್ತಿರುವ ಎಲೆಗಳು

November 18, 2020 by Lakshmikant Gowda Leave a Comment

ಅಡಿಕೆ ಜೊತೆ ತೋಟಗಾರಿಕಾ ಬೆಳೆಯಲ್ಲಿ ಉಪಬೆಳೆಯಾಗಿ ಬೆಳೆಯುವ ವೀಳ್ಯದೆಲೆ ರೈತರ ಪಾಲಿಗೆ ನಿರಂತರ ಆದಾಯ ತರುತ್ತಿದ್ದ ಬೆಳೆಯಾಗಿತ್ತು. ಆದರೆ ಕೊರೊನಾ ಕಾಲಘಟ್ಟದಲ್ಲಿ ಕಳೆದ ಆರೇಳು ತಿಂಗಳಿಂದ ಒಮ್ಮೆಯೂ ಕೊಯ್ಲನ್ನೇ ಕಾಣದೇ ಬಳ್ಳಿಯಲ್ಲಿಯೇ ಹಣ್ಣಾಗಿ ಉದುರುವ ಜೊತೆಗೆ ಎಲೆಯ ವಿಪರೀತ ಹೇರಿಕೆಯಿಂದಾಗಿ ಕೊಳೆ ರೋಗಕ್ಕೂ ಸುಲಭವಾಗಿತುತ್ತಾಗಿ ಬಳ್ಳಿಯೇ ನಾಶವಾಗುತ್ತಿರುವುದು ರೈತರ ಚಿಂತೆಗೆ ಕಾರಣವಾಗಿದೆ.ಮಳೆಗಾಲದಲ್ಲಿ ಒಂದೆರಡು ತಿಂಗಳು ವೀಳ್ಯದೆಲೆ ಬೇಡಿಕೆ ಕೊಂಚ … [Read more...] about ಚೇತರಿಕೆ ಕಾಣದ ವೀಳ್ಯದೆಲೆ ಮಾರುಕಟ್ಟೆ.. ಬಳ್ಳಿಯಲ್ಲಿಯೇ ಹಣ್ಣಾಗಿ ಉದುರುತ್ತಿರುವ ಎಲೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜೀತ್ ಪವಾರ್ ಹೇಳಿಕೆ ಖಂಡನೀಯ- ಶೀವರಾಮ‌ ಹೆಬ್ಬಾರ್

November 18, 2020 by Sachin Hegde Leave a Comment

ಬೆಳಗಾವಿ, ನಿಪ್ಪಾಣಿ ಮತ್ತು ಕಾರವಾರವು ಮಹರಾಷ್ಟ್ರಕ್ಕೆ   ಸೇರಿದ್ದು ಎಂದು ಮಹರಾಷ್ಟ್ರದ ಉಪಮುಖ್ಯಮಂತ್ರಿ ಅಜೀತ್ ಪವಾರ್ ಅವರು ನೀಡಿರುವ ಹೇಳಿಕೆ ಅತ್ಯಂತ ಖಂಡನೀಯವಾಗಿದೆ.ನಮ್ಮ ಜಿಲ್ಲೆ, ರಾಜ್ಯವನ್ನು ರಕ್ಷಣೆ ಮಾಡಲು ನಾವು ಸಮರ್ಥರಿದ್ದೇವೆ, ನಿಮ್ಮ ರಾಜಕೀಯ ತವಲಿಗಾಗಿ ಇಂತಹ ಅಸಂಬದ್ಧ ಹಾಗೂ ಉದ್ದಟತನದ ಹೇಳಿಯನ್ನು ನೀಡುವುದನ್ನು ನಿಲ್ಲಿಸಿ. ಕರ್ನಾಟಕದ ವಿಷಯಕ್ಕೆ ಸೊಕಾ ಸುಮ್ಮನೆ ಮೂಗು ತೂರಿಸಿದರೆ ನಾವು ತಕ್ಕ ಉತ್ತರ ನೀಡುತ್ತೇವೆ.*ಶ್ರೀ ಶಿವರಾಮ … [Read more...] about ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜೀತ್ ಪವಾರ್ ಹೇಳಿಕೆ ಖಂಡನೀಯ- ಶೀವರಾಮ‌ ಹೆಬ್ಬಾರ್

ಮಾನಸಿಕವಾಗಿ ಮನನೊಂದು ಗುಂಡಬಾಳ ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ

November 18, 2020 by Yogaraj SK Leave a Comment

ಹೊನ್ನಾವರ; ತಾಲೂಕಿನ ಹಡಿನಬಾಳ ಗ್ರಾಮದ ಜಂಬೊಳ್ಳಿ ಮಂಜುಳಾ ಮಂಜುನಾಥ ನಾಯ್ಕ (೪೫) ಇವರು ಕಳೆದ ಹಲವು ದಿನಗಳಿಂದ ಅನಾರೊಗ್ಯದಿಂದ ಬಳಲುತ್ತಿದ್ದು, ಕುಟುಂಬದ ಸದಸ್ಯರೊರ್ವರು ಮಾನಸಿಕ ಖಾಯಿಲೆಯಿಂದ ಮನಸ್ಸಿಗೆ ಹಚ್ಚಿಕೊಂಡು ಬುಧವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ ೨೦೬ರ ಹಡಿನಬಾಳ ಬ್ರೀಜ್ ಮೇಲಿಂದ ಗುಂಡಬಾಳ ಹೊಳೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಭದ ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಮಾನಸಿಕವಾಗಿ ಮನನೊಂದು ಗುಂಡಬಾಳ ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,689 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar