ಭಟ್ಕಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ, ಭಟ್ಕಳ ತಾಲ್ಲೂಕು ಆಸ್ಪತ್ರೆಯಲ್ಲಿ ದಾನಿಗಳ ಕೊಡುಗೆಯಿಂದ ನಿರ್ಮಿಸಲ್ಪಟ್ಟ ನೂತನ ಡಯಾಲಿಸಿಸ್ ಕಟ್ಟಡ ಉದ್ಘಾಟನಾ ಸಮಾರಂಭವೂ ಇಲ್ಲಿನ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರದಂದು ಶಾಸಕ ಸುನೀಲ ನಾಯ್ಕ ಉದ್ಘಾಟಿಸಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸುನೀಲ ನಾಯ್ಕ ' ಡಯಾಲಿಸಿಸ್ ಘಟಕದ ವಿಚಾರದಲ್ಲಿ ಜಿಲ್ಲೆಯಲ್ಲಿಯೇ ಹೆಚ್ಚಿನ ವ್ಯವಸ್ಥೆ ಭಟ್ಕಳ ಸರಕಾರಿ … [Read more...] about ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ದಾನಿಗಳ ಸಹಾಯದಿಂದ ಡಯಾಲಿಸಿಸ್ ಘಟಕ ಶಾಸಕ ಸುನೀಲ ನಾಯ್ಕ ರಿಂದ ಉದ್ಘಾಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ಗೆ ಪದಾಧಿಕಾರಿಗಳ ನೇಮಕ ಅಧ್ಯಕ್ಷರಾಗಿ ಪ್ರಸಿದ್ಧ ಜಿಮ್ ಪಟು ಮೌಲಾನ ಅಝೀಝುರ್ರಹ್ಮಾನ್ ರುಕ್ನುದ್ದೀನ್ ಆಯ್ಕೆ
ಭಟ್ಕಳ: ಭಟ್ಕಳದ ೨೦ಕ್ಕೆ ಹೆಚ್ಚು ಸ್ಪೋಟ್ಸ್F ಸೆಂಟರ್ ಗಳ ಒಕ್ಕೂಟವಾಗಿರುವ ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ತಂಝೀಮ್ ಸಭಾಂಗಣದಲ್ಲಿ ಭಾನುವಾರ ಸಂಜೆ ನಡೆದಿದ್ದು ಭಟ್ಕಳದ ಪ್ರಸಿದ್ಧ ಜಿಮ್ ಪಟು ಮಿ.ಲಕ್ನೋ ಖ್ಯಾತಿಯ ಮೌಲಾನ ಅಝೀಝುರ್ರಹ್ಮಾನ್ ರುಕ್ನುದ್ದೀನ್ ನದ್ವಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಉಮೈರ್ ಸಯೀದ್ ರುಕ್ನುದ್ದೀನ್ ಸರ್ವಾನುಮತದೊಂದಿಗೆ ಆಯ್ಕೆಗೊಂಡರು.ಉಳಿದಂತೆ ಪ್ರಥಮ ಉಪಾಧ್ಯಕ್ಷ: … [Read more...] about ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ಗೆ ಪದಾಧಿಕಾರಿಗಳ ನೇಮಕ ಅಧ್ಯಕ್ಷರಾಗಿ ಪ್ರಸಿದ್ಧ ಜಿಮ್ ಪಟು ಮೌಲಾನ ಅಝೀಝುರ್ರಹ್ಮಾನ್ ರುಕ್ನುದ್ದೀನ್ ಆಯ್ಕೆ
ಮೂಡ್ನಳ್ಳಿಯಲ್ಲಿ ದೀಪಾವಳಿ ಸಂಭ್ರಮ: ಗಮನ ಸೆಳೆದ ಹೋರಿಗಳ ಓಟ
ಕಾರವಾರ:ರೈತರ ಪಾಲಿನ ದೊಡ್ಡ ಹಬ್ಬ ಅಂದ್ರೆ ಅದು ದೀಪಾವಳಿ. ಬಲೀಂದ್ರನನ್ನು ತಂದು ಪೂಜೆ ಸಲ್ಲಿಸುವುದರ ಜತೆಗೆ ರೈತರ ಓಡನಾಡಿ ಗೋವುಗಳಿಗೂ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಮಾತ್ರವಲ್ಲದೆ ಗೋವುಗಳನ್ನು ಸೃಂಗರಿಸಿ ಅವುಗಳನ್ನು ಬೆದರಿಸುವ ಮೂಲಕ ಇಲ್ಲೊಂದು ಗ್ರಾಮದಲ್ಲಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ್ದು ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ.ಒಂದೆಡೆ ಕಾಲ್ಕಿತ್ತು ಓಡುತ್ತಿರೋ ಹೋರಿಗಳು. ಇನ್ನೊಂದೆಡೆ ಅವುಗಳನ್ನು ಹಿಡಿಯಲು ಹರಸಾಹಸ ಪಡುತ್ತಿರೋ ಯುವಕರು, … [Read more...] about ಮೂಡ್ನಳ್ಳಿಯಲ್ಲಿ ದೀಪಾವಳಿ ಸಂಭ್ರಮ: ಗಮನ ಸೆಳೆದ ಹೋರಿಗಳ ಓಟ
ಹಳಿಯಾಳದ ಬಿಕೆ ಹಳ್ಳಿ ಗ್ರಾಮದಲ್ಲಿ ಜೂಜಾಟದಲ್ಲಿ ತೊಡಗಿದ್ದ 6 ಜನರ ಬಂಧನ
ಹಳಿಯಾಳ: ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಸಾರ್ವಜನೀಕ ಸ್ಥಳದಲ್ಲಿ ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ.ಶುಕ್ರವಾರ ಅಷ್ಟೇ ಅಸಿಸ್ಟಂಟ್ ಎಸ್ಪಿ ಐಪಿಎಸ್ ಅಧಿಕಾರಿ ಕುಶಾಲ್ ಚೌಕ್ಸೆ ಅವರು ದೀಪಾವಳಿ ಹಬ್ಬದ ನೆಪ ಮಾಡಿ ಜೂಜಾಟದಲ್ಲಿ ತೊಡಗಿದರೇ ಅಂತಹವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಬಿಕೆ ಹಳ್ಳಿ ಗ್ರಾಮದ ಸತ್ಯನಾರಾಯಣ ದೇವಸ್ಥಾನದ … [Read more...] about ಹಳಿಯಾಳದ ಬಿಕೆ ಹಳ್ಳಿ ಗ್ರಾಮದಲ್ಲಿ ಜೂಜಾಟದಲ್ಲಿ ತೊಡಗಿದ್ದ 6 ಜನರ ಬಂಧನ
ದಿ.ರವಿ ಬೆಳಗೆರೆ ನಿಧನಕ್ಕೆ ಹಳಿಯಾಳದಲ್ಲಿ ಭಾವಪೂರ್ಣ ಶೃದ್ದಾಂಜಲಿ
ಹಳಿಯಾಳ:- ರಾಜ್ಯದ ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಪತ್ರಿಕೆ ಸಂಸ್ಥಾಪಕ, ಸಾಹಿತಿ ರವಿ ಬೆಳಗೆರೆ ಅವರನ್ನು ಕಳೆದುಕೊಂಡಿದ್ದು ಪತ್ರಿಕಾ ರಂಗಕ್ಕೆ ಅಷ್ಟೇ ಅಲ್ಲದೇ ಸಾಹಿತ್ಯ ಕ್ಷೇತ್ರಕ್ಕೂ ತುಂಬಲಾರದ ನಷ್ಟವಾಗಿದೆ ಎಂದು ಉತ್ತರ ಕನ್ನಡ ಜಿಲ್ಲೆ ಶರಣ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷ ಶಿವದೇವ ದೇಸಾಯಿಸ್ವಾಮಿ ಹೇಳಿದರು.ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದಿಂದ ಪಟ್ಟಣದ ಪ್ರಮುಖ ಶ್ರೀ ಶಿವಾಜಿ ವೃತ್ತದಲ್ಲಿ ದಿ.ರವಿ ಬೆಳಗೆರೆ ಅವರ ಭಾವಚಿತ್ರಕ್ಕೆ ಪುಷ್ಪನಮನ … [Read more...] about ದಿ.ರವಿ ಬೆಳಗೆರೆ ನಿಧನಕ್ಕೆ ಹಳಿಯಾಳದಲ್ಲಿ ಭಾವಪೂರ್ಣ ಶೃದ್ದಾಂಜಲಿ




