ಹಳಿಯಾಳ: ರಾಜ್ಯದ ಸಹಕಾರಿ ರಂಗದಲ್ಲಿಯೇ ಅತ್ಯಂತ ಕ್ರಿಯಾಶೀಲ ಮತ್ತು ಜೀವಾಳ ಸಹಕಾರಿ ರಂಗವನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷರು ಹಾಗೂ ಹಳಿಯಾಳ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶಿವಪುತ್ರಪ್ಪ ನುಚ್ಛಂಬ್ಲಿ ಹೇಳಿದರು.ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಶನಿವಾರ ಹಳಿಯಾಳದ ರೈತರ ಸೇವಾ ಸಹಕಾರಿ ಸಂಘದ ಕಚೇರಿಯ ಮೇಲೆ ಸಹಕಾರಿ ಧ್ವಜಾರೋಹಣ ನೆರವೆರಿಸಿ ಮಾತನಾಡಿದರು. ಸಹಕಾರಿ ಸಹಭಾಗಿತ್ವದಲ್ಲಿ … [Read more...] about ಹಳಿಯಾಳದಲ್ಲಿ ಸಹಕಾರಿ ಸಪ್ತಾಹಕ್ಕೆ ಚಾಲನೆ ನೀಡಿದ ಸಹಕಾರಿ ಯುನಿಯನ್ ಉಪಾಧ್ಯಕ್ಷ ಶಿವಪುತ್ರ ನುಚ್ಚಂಬ್ಲಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಟ್ಕಳದ ಯುವಕರ ತಂಡ ರಚಿಸಿದ ಮೋಜಿನ ಬಲೆ-೨ ಕಿರುಚಿತ್ರದ ಬಿಡುಗಡೆ ಕಾರ್ಯಕ್ರಮ
ಭಟ್ಕಳ: ತಾಲೂಕಿನ ಪುರವರ್ಗದ ಯುವಕರ ತಂಡ ರಚಿಸಿದ ಮೋಜಿನ ಬಲೆ-2 ಕಿರುಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಪುರವರ್ಗದ ಪ್ರಮುಖರಾದ ಅಣ್ಣಪ್ಪ ನಾಯ್ಕ ಮಾತನಾಡಿ ಭಟ್ಕಳ ತಾಲೂಕು ಒಂದು ಸಾಹಿತ್ಯಕ ತಾಲೂಕಾಗಿದ್ದು ಪುರವರ್ಗದ ಯುವಕರು ಬರೆದು, ನಿರ್ದೇಶಿಸಿ ಯಶಸ್ವಿಯಾದ ಮೋಜಿನ ಬಲೆ-1ರ ನಂತರ ಈಗ ಮೋಜಿನ ಬಳೆ-2 ಕಿರುಚಿತ್ರ ರಚಿಸಿದ್ದಾರೆ. ಅತ್ಯಂತ ಕಷ್ಟಪಟ್ಟು ಯಾವುದೇ ಹೆಚ್ಚಿನ ಸೌಲಭ್ಯವಿಲ್ಲದೇ … [Read more...] about ಭಟ್ಕಳದ ಯುವಕರ ತಂಡ ರಚಿಸಿದ ಮೋಜಿನ ಬಲೆ-೨ ಕಿರುಚಿತ್ರದ ಬಿಡುಗಡೆ ಕಾರ್ಯಕ್ರಮ
ಬಿಕ್ಕೆಗಿಡ ಕಾಡು ಬಿಕ್ಕೆ ಗಿಡ gardenia gummifera BIKKE GIDA ಔಷಧೀಯ ಗುಣಗಳು
ಬಿಕ್ಕೆಗಿಡ ಕಾಡು ಬಿಕ್ಕೆ ಗಿಡ gardenia gummifera BIKKE GIDA ಔಷಧೀಯ ಗುಣಗಳುಸಣ್ಣ ಪೊದೆ ಬಲವಾದ ಶಾಖೆಗಳಿರುವುವು. ತಿರುಳು ನುಣುಪು ಮತ್ತು ಹಸಿರು-ಹಳದಿ ಮಿಶ್ರಿತ ವರ್ಣದ್ದು. ಹಸಿರು ಒರಟಾದ ಎಲೆಗಳು ಮತ್ತು ಎಲೆಗಳ ಕೆಳಗಡೆ ನಯವಾದ ರೋಮಗಳಿರುತ್ತವೆ.ಕಾಯಿಗಳು ಹಸಿರಾಗಿದ್ದು ಗಿಡ್ಡದಾಗಿರುವುವು. ಹಣ್ಣಾದಾಗ ಹಸಿರು-ಹಳದಿ ವರ್ಣದಲ್ಲಿರುವುದು. ಒಳಗಡೆ ಗಟ್ಟಿಯಾದ ಬೀಜಗಳು ಮತ್ತು ಸಿಹಿಯಾದ ತಿರುಳಿರುವುದು.ಈ ಹಣ್ಣನ್ನು ತಿನ್ನುತ್ತಾರೆ ಮತ್ತು … [Read more...] about ಬಿಕ್ಕೆಗಿಡ ಕಾಡು ಬಿಕ್ಕೆ ಗಿಡ gardenia gummifera BIKKE GIDA ಔಷಧೀಯ ಗುಣಗಳು
ಕಳಚಿತು ಹಳಿಯಾಳ ಮಾಧ್ಯಮಲೋಕ ಹಿರಿಯ ಕೊಂಡಿ ಹಿರಿಯ ಪತ್ರಕರ್ತ ಬಿಆರ್ ವಿಭೂತೆ ಇನ್ನೂ ನೆನಪು ಮಾತ್ರ.
ಹಳಿಯಾಳ: ಇಲ್ಲಿನ ಹಿರಿಯ ಪತ್ರಕರ್ತ ಬಿ ಆರ್ ವಿಭೂತೆ(79) ಹೃದಯಾಘಾತದಿಂದ ವಿಧಿವಶರಾಗುವ ಮೂಲಕ ಹಳಿಯಾಳ ಪತ್ರಿಕಾ ಕ್ಷೇತ್ರದಲ್ಲಿನ ಅತ್ಯಂತ ಹಿರಿಯ ಕೊಂಡಿಯೊಂದು ಕಳಚಿ ಬಿದ್ದಂತಾಗಿದೆ.ಹಳಿಯಾಳದ ಪತ್ರಿಕಾ ಕ್ಷೇತ್ರದಲ್ಲಿ ಸುಮಾರು_35 ವರ್ಷಗಳ ಕಾಲ ಸುದೀರ್ಘ ಸೇವೆಯನ್ನು ಸಲ್ಲಿಸಿದ ಹಿರಿಮೆ ಅವರದು.ಹಳಿಯಾಳದಲ್ಲಿ ಕಾರ್ಯ ನಿರತ ಪತ್ರಕರ್ತರ ಸಂಘವನ್ನು ಪ್ರಪ್ರಥಮಬಾರಿಗೆ ಹುಟ್ಟು ಹಾಕಿದ್ದು ಅವರೇ, ಹೀಗಾಗಿ ಹಳಿಯಾಳ_ಕಾರ್ಯನೀರತ … [Read more...] about ಕಳಚಿತು ಹಳಿಯಾಳ ಮಾಧ್ಯಮಲೋಕ ಹಿರಿಯ ಕೊಂಡಿ ಹಿರಿಯ ಪತ್ರಕರ್ತ ಬಿಆರ್ ವಿಭೂತೆ ಇನ್ನೂ ನೆನಪು ಮಾತ್ರ.
ಹೆದ್ದಾರಿಯಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆಗೆ ಅಂಡರ್ ಪಾಸ್ ನಿರ್ಮಾಣಕ್ಕೆ ಸ್ಥಳೀಯರಿಂದ ಆಗ್ರಹ ಮನವಿ’
ಭಟ್ಕಳ: ರಾಷ್ಟ್ರೀಯ ಹೆದ್ದಾರಿ- 66 ರಿಂದ ರೈಲ್ವೆ ನಿಲ್ದಾಣ ರಸ್ತೆಗೆ ಹೋಗುವ ರಸ್ತೆಯನ್ನು ಅಂಡರ್ ಪಾಸ್ ನೀಡುವ ಕುರಿತು ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿಗಳಿಗೆ ಫೈಜಾನ್ ಅಹ್ಮದ್ ಸೌದಾಗರ್ ಹಾಗೂ ಉಸ್ಮಾನ್ ನಗರದ ನಿವಾಸಿಗಳು ಶುಕ್ರವಾರದಂದು ಭಟ್ಕಳ ಸಹಾಯಕ ಆಯುಕ್ತರ ಮೂಲಕ ಮನವಿ ಸಲ್ಲಿಸಿದರು.ಮನವಿಯಲ್ಲಿ ಉಸ್ಮಾನ್ ನಗರ, ಗುಳ್ಮಿ, ಬೆಳಲಖಂಡ, ಕಿದ್ವಾಯ್ ರಸ್ತೆ ಹಾಗೂ ಭಟ್ಕಳ ರೈಲ್ವೆ ನಿಲ್ದಾಣಕ್ಕೆ ಹೋಗುವವರಿಗೆ ಅಧಿಕೃತ ರಸ್ತೆಯಿದ್ದು, ರಸ್ತೆಯಲ್ಲಿ … [Read more...] about ಹೆದ್ದಾರಿಯಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆಗೆ ಅಂಡರ್ ಪಾಸ್ ನಿರ್ಮಾಣಕ್ಕೆ ಸ್ಥಳೀಯರಿಂದ ಆಗ್ರಹ ಮನವಿ’




