ಭಟ್ಕಳ: ವಿಶ್ವ ಪ್ರಸಿದ್ದ ಮುರುಡೇಶ್ವರಕ್ಕೆ ಬರುವ ಪ್ರವಾಸಿಗರಿಗೆ ಆಗುತ್ತಿರುವ ತೊಂದರೆ ಮತ್ತು ಆಗಬೇಕಾದ ಅಭಿವೃದ್ಧಿಯ ಕೊರತೆಯ ಬಗ್ಗೆ ಸಹಾಯಕ ಆಯುಕ್ತರಿಗೆ ಗುರುವಾರದಂದು ಮುರುಡೇಶ್ವರದ ಸಾರ್ವಜನಿಕರು ಮನವಿಯನ್ನು ಸಲ್ಲಿಸಿದರು.ಮುರ್ಡೇಶ್ವರ ಉತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಪ್ರವಾಸಿ ತಾಣವಾಗಿದ್ದು, ವಿಶ್ವದಲ್ಲೇ ಪ್ರಸಿದ್ಧವಾಗಿದೆ. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ಮಾತ್ರ ತುಂಬಾ ಹಿಂದುಳಿದಿದೆ. ಈ ಧಾರ್ಮಿಕ ಐತಿಹಾಸಿಕ ಸ್ಥಳವನ್ನು ನೋಡಲು … [Read more...] about ವಿಶ್ವಪ್ರಸಿದ್ಧ ಮುರ್ಡೇಶ್ವರದ ಅಭಿವೃದ್ಧಿ ಕೊರತೆ ಸರಿಪಡಿಸುವಂತೆ ಆಗ್ರಹಿಸಿ ಸಾರ್ವಜನಿಕರಿಂದ ಎ.ಸಿಗೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಡವೆ ಬೇಟೆ ಆರೋಪಿಗಳ ಬಂಧನ
ಹೊನ್ನಾವರ – ತಾಲೂಕಿನ ಗೇರಸೊಪ್ಪಾ ನಗರಬಸ್ತಿಕೇರಿಯಲ್ಲಿ ಕಡವೆ ಬೇಟೆ ಪ್ರಕರಣವನ್ನು ಬೇದಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಆರು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.ಬಂಧಿತ ಆರೋಪಿಗಳನ್ನು ನಗರಬಸ್ತಿಕೇರಿ ಗಾಳಗೂರಿನ 52 ವರ್ಷದ ನರಸಿಂಹ ತಿಮ್ಮಪ್ಪ ನಾಯ್ಕ, ನಗರಬಸ್ತಿಕೇರಿ ಆನೆಗದ್ದೆಯ 38 ವರ್ಷದ ವಿನಾಯಕ ಜಟ್ಟಿ ನಾಯ್ಕ, ಸಂಶಿ ಕುದ್ರಿಗಿಯ 39 ವರ್ಷ ಪ್ರಾಯದ ಮಹಮದ್ ಜಹೀರ್ ಮೈದಿನ್ ಸಾಬ್, ನಗರಬಸ್ತಿಕೇರಿ ಬಸ್ತಿಯ 38 ವರ್ಷದವನಾದ … [Read more...] about ಕಡವೆ ಬೇಟೆ ಆರೋಪಿಗಳ ಬಂಧನ
ಭರದಿಂದ ಸಾಗಿದೆ ಕೆಲಸ ಒಂದೇ ವರ್ಷದಲ್ಲಿ ನನಸಾಗುವುದೇ ಹೊನ್ನಾವರ ಬಸ್ಟ್ಯಾಂಡ್ ಕನಸು..?
ಪಟ್ಟಣದ ಹೃಯಭಾಗದಲ್ಲಿ ಐದೂವರೆ ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಬಸ್ಟ್ಯಾಂಡ್ ಕಾಮಗಾರಿ ಭರದಿಂದ ಸಾಗಿದ್ದು ಒಂದು ವರ್ಷದೊಳಗೆ ನಿರ್ಮಾಣಕಾಮಗಾರಿ ಪೂರ್ಣಗೊಂಡು ತಾಲೂಕಿನ ಜನರ ಬಹುದಿನದ ಕನಸು ಸಾಕಾರಗೊಳ್ಳಬಹುದಾ ಎನ್ನುವ ನಿರೀಕ್ಷೆ ಮೂಡಿದೆ.ಪೆಬ್ರವರಿ 29 ರಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೇ ಸ್ವತ: ಶಿಲಾನ್ಯಾಸ ನೆರವೇರಿಸಿದ ನಂತರ ಕೊರೊನಾ ಲಾಕ್ಡೌನ್ ಜಾರಿಯಾಗಿ ಎಲ್ಲಾ ಕೆಲಸ ಕಾರ್ಯಗಳೂ ಸ್ಥಗಿತವಾಗಿದ್ದವು. ಲಾಕ್ಡೌನ್ ತೆರವಾದ … [Read more...] about ಭರದಿಂದ ಸಾಗಿದೆ ಕೆಲಸ ಒಂದೇ ವರ್ಷದಲ್ಲಿ ನನಸಾಗುವುದೇ ಹೊನ್ನಾವರ ಬಸ್ಟ್ಯಾಂಡ್ ಕನಸು..?
ಶರಾವತಿ ನದಿಯಲ್ಲಿ ಶವ ಪತ್ತೆ
ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಕೆಪಿಸಿಯಲ್ಲಿ ಇಲೆಕ್ಟೀಕಲ್ ಆಫರೇಟಿವ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಮೊಗ್ಗ ಮೂಲದ ಪ್ರಸುತ್ತ ಗೇರುಸೊಪ್ಪಾ ಕೆ.ಪಿಸಿಯಲ್ಲಿ ವಾಸವಾಗಿದ್ದ ಕೆ.ಆರ್.ರಮೇಶ(45) ಇವರ ಮೃತದೇಹ ನಗರಬಸ್ತಿಕೇರಿ ಸಮೀಪ ಶರಾವತಿ ನದಿತೀರದಲ್ಲಿ ಪತ್ತೆಯಾಗಿದೆ. ಕಳೆದ ಎರಡು ದಿನದಿಂದ ಕಛೇರಿಗೆ ಹೋಗಿ ಬರುತ್ತೇನೆ ಎಂದು ತೆರಳಿದವರು ಮನೆಗೆ ಆಗಮಿಸಿಲ್ಲ ಎಂದು ಕುಟುಂಬದವರು ದೂರು ನೀಡಿದ್ದರು. ದೂರಿನ ಹಿನ್ನಲೆಯಲ್ಲಿ ಶೋಧ ಕಾರ್ಯದಲ್ಲಿ ತೊಡಗಿದ್ದ ಪೋಲಿಸರಿಗೆ … [Read more...] about ಶರಾವತಿ ನದಿಯಲ್ಲಿ ಶವ ಪತ್ತೆ
ಹಾಸನ ಮೂಲದ ವ್ಯಕ್ತಿ ಬಡಗಣಿ ಹೊಳೆಯಲ್ಲಿ ಶವವಾಗಿ ಪತ್ತೆ
ಹೊನ್ನಾವರ – ತಾಲೂಕಿನ ಹಳದಿಪುರ ಬಳಿ ಬಡಗಣಿ ಹೊಳೆಯಲ್ಲಿ ಹಾಸನ ಮೂಲದ ಯುವಕನೊಬ್ಬನ ಶವ ಪತ್ತೆಯಾಗಿದೆ.ಮೃತ ದುರ್ದೈವಿಯನ್ನು ಹಾಸನ ಜಿಲ್ಲೆಯ ಅರಸೀಕೆರೆಯ ಬಾಣಾವರ ದೊಡ್ಡೇನಹಳ್ಳಿ ಮೂಲದ ನಾಗರಾಜ ಡಿ.ಕೆ ಎಂದು ಗುರುತಿಸಲಾಗಿದೆ. ದಿನಾಂಕ 07-11-2020 ರಂದು ಬ್ಯಾಂಕ್ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿಬರುತ್ತೇನೆ ಎಂದು ಮನೆಯಿಂದ ಹೋಗಿದ್ದವ ಮನೆಗೆ ಬಾರದ ಹಿನ್ನಲೆಯಲ್ಲಿ ಹಾಸನ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸು ದಾಖಲಾಗಿತ್ತು. ದಿನಾಂಕ 10-11-2020ರಂದು ಮಂಗಳವಾರ … [Read more...] about ಹಾಸನ ಮೂಲದ ವ್ಯಕ್ತಿ ಬಡಗಣಿ ಹೊಳೆಯಲ್ಲಿ ಶವವಾಗಿ ಪತ್ತೆ



