ಭಟ್ಕಳ: ಡಿ19 ರಂದು ನಡೆಯಲಿರುವ ಬೃಹತ್ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಹಾಜರಿದ್ದ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಆರ್. ನಾಗೇಂದ್ರ, ವಕೀಲರ ಸಂಘದ ಅಧ್ಯಕ್ಷ ಆರ್. ಆರ್. ಶ್ರೇಷ್ಟಿ ರಾಷ್ಟ್ರೀಯ ಲೋಕ ಅದಾಲತ್ ಕುರಿತು ವಿವರಿಸಿದರು. ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಪ್ರಯೋಜನ ಪಡೆಯವವರ ಕುರಿತು ಮೊದಲೇ ಮಾಹಿತ ಸಂಗ್ರಹಿಸಿ ನೀಡುವಂತೆ … [Read more...] about ರಾಷ್ಟ್ರೀಯ ಲೋಕ ಅದಾಲತ್ ಪೂರ್ವಭಾವಿ ಸಭೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಿಜೆಪಿ ರೈತ ಮೋರ್ಚಾ ತಾಲೂಕ ಪದಾಧಿಕಾರಿಗಳ ಆಯ್ಕೆ
ಹೊನ್ನಾವರ: ಬಿಜೆಪಿ ಹೊನ್ನಾವರ ಮಂಡಲದ ರೈತ ಮೊರ್ಚಾ ನೂತನ ಪದಾಧಿಕಾರಿಗಳು ಮತ್ತು ಸದಸ್ಯರನ್ನು ಮೂರು ವರ್ಷದ ಅವಧಿಗೆ ಆಯ್ಕೆಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ ಆಚಾರಿ ಮಾಳಕೋಡ, ಸಂತೋಷ ಶೇಟ್, ಉಪಾಧ್ಯಕ್ಷರಾಗಿ ಅನಂತ ಹೆಗಡೆ, ಮಹಾಬಲೇಶ್ವರ ಮಡಿವಾಳ, ವಾಮನ್ ಭಟ್, ಗಜಾನನ ನಾಯ್ಕ, ಕಾರ್ಯದರ್ಶಿಯಾಗಿ ಕಮಲಾಕರ ಆಚಾರಿ, ಜೀವಯ್ಯ ನಾಯ್ಕ, ಸಿ.ಡಿ.ನಾಯ್ಕ, ಸುಭಾಷ ಗೌಡ ಆರೊಳ್ಳಿ, ಖಜಾಂಚಿಯಾಗಿ ಲೋಕೇಶ ನಾಯ್ಕ ಹೈಗುಂದ ಇವರನ್ನು ಆಯ್ಕೆ ಮಾಡಿದ್ದು,ಸದಸ್ಯರಾಗಿ … [Read more...] about ಬಿಜೆಪಿ ರೈತ ಮೋರ್ಚಾ ತಾಲೂಕ ಪದಾಧಿಕಾರಿಗಳ ಆಯ್ಕೆ
ಪಂಚಮಸಾಲಿ ಲಿಂಗಾಯತ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರ್ಪಡೆಗೊಳಿಸುದನ್ನು ವಿರೋಧಿಸಿ ಭಟ್ಕಳ ತಾಲೂಕ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ರಾಜ್ಯಪಾಲರಿಗೆ ಮನವಿ.
ಭಟ್ಕಳ: ಪಂಚಮಸಾಲಿ ಲಿಂಗಾಯತ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರ್ಪಡೆಗೊಳಿಸುದನ್ನು ವಿರೋಧಿಸಿ ಭಟ್ಕಳ ತಾಲೂಕ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ರಾಜ್ಯಪಾಲರಿಗೆ ಭಟ್ಕಳ ಸಹಾಯಕ ಆಯುಕ್ತರ ಮೂಲಕ ಮಂಗಳವಾರ ಮನವಿ ಸಲ್ಲಿಸಲಾಯಿತು.ಭಾರತದ ದೇಶದಲ್ಲಿ ಹಿಂದುಳಿದ ವರ್ಗದ ಜನರೇ ಬಹುಸಂಖ್ಯಾತರಾಗಿದ್ದು, ದೇಶವನ್ನು ಕಟ್ಟುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿರುತ್ತಾರೆ. ಆದರೆ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ದೇಶದಲ್ಲಿ ಹಿಂದುಳಿದ … [Read more...] about ಪಂಚಮಸಾಲಿ ಲಿಂಗಾಯತ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರ್ಪಡೆಗೊಳಿಸುದನ್ನು ವಿರೋಧಿಸಿ ಭಟ್ಕಳ ತಾಲೂಕ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ರಾಜ್ಯಪಾಲರಿಗೆ ಮನವಿ.
ಹಳಿಯಾಳದ ಶಿವಾಜಿ ಮಹಾರಾಜರ ಕೊಟೆ ಪ್ರದೇಶಕ್ಕೆ ಭೇಟಿ ನೀಡಿದ ಹುಬ್ಬಳ್ಳಿ ಬೈಸಿಕಲ್ ಕ್ಲಬ್ ತಂಡ.
ಹಳಿಯಾಳ:- ಹುಬ್ಬಳ್ಳಿಯ ಬೈಸೈಕಲ್ ಕ್ಲಬ್ ತಂಡವು “ರಾಜ್ಯೋತ್ಸವ ಎಕ್ಸಪ್ರೇಸ್” ಘೊಷವಾಕ್ಯದಡಿ ಹುಬ್ಬಳ್ಳಿಯಿಂದ ಸೈಕಲ್ ಸವಾರಿಯ ಮೂಲಕ ಹಳಿಯಾಳದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಕೋಟೆಗೆ ಭಾನುವಾರ ಭೇಟಿ ನೀಡಿತು.ಹುಬ್ಬಳ್ಳಿಯಿಂದ ಹಳಿಯಾಳ ಕೊಟೆ ಹಾಗೂ ಮತ್ತೇ ಹುಬ್ಬಳ್ಳಿಯ ವರೆಗೆ ಅಂದರೇ 100 ಕೀಮಿ ಸೈಕಲ್ ಸವಾರಿಯ 35 ಜನರ ಈ ಸೈಕ್ಲಿಂಗ್ ತಂಡಕ್ಕೆ ಹಳಿಯಾಳದ ಫಿಟ್ ಇಂಡಿಯಾ ಸೈಕ್ಲಿಂಗ್ ತಂಡದ ರೂವಾರಿ ಉದಯ ಜಾಧವ ಅವರ ನೇತೃತ್ವದಲ್ಲಿ ಹೃದಯಸ್ಪರ್ಶಿ ಸ್ವಾಗತವನ್ನು … [Read more...] about ಹಳಿಯಾಳದ ಶಿವಾಜಿ ಮಹಾರಾಜರ ಕೊಟೆ ಪ್ರದೇಶಕ್ಕೆ ಭೇಟಿ ನೀಡಿದ ಹುಬ್ಬಳ್ಳಿ ಬೈಸಿಕಲ್ ಕ್ಲಬ್ ತಂಡ.
ಧರ್ಮ ಇಬ್ಭಾಗ ಮಾಡಲು ಹೊರಟವರ ಇಂದು ಏನಾಗಿದೆ ತಿಳಿಯಿರಿ- ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿ ಹಳಿಯಾಳದಲ್ಲಿ ಹೇಳಿಕೆ.
ಹಳಿಯಾಳ:- ವೀರಶೈವ ಹಾಗೂ ಲಿಂಗಾಯತ ಧರ್ಮ ಒಂದೇ ಇದನ್ನು ಇಬ್ಬಾಗ ಮಾಡಲು ಹೊರಟವರ ಪರಿಸ್ಥಿತಿ ಇಂದು ಏನಾಗುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ ಎಂದು ಶ್ರೀ ಕ್ಷೇತ್ರ ಶ್ರೀಶೈಲ್ದ ಶ್ರೀಮದ್ ಗಿರಿರಾಜ ಸೂರ್ಯಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಗಳು ಹೇಳಿದರು.ಹಳಿಯಾಳಕ್ಕೆ ಭೇಟಿ ನೀಡಿದ ಅವರು ಇಲ್ಲಿಯ ವೀರಕ್ತ ಮಠದಲ್ಲಿ ಭಕ್ತರಿಗೆ ಆಶೀರ್ವಚನ ನೀಡಿದರು. ವೀರಶೈವ-ಲಿಂಗಾಯತ ಎಂಬುದನ್ನು ತಮ್ಮ ಸ್ವಾರ್ಥಕ್ಕಾಗಿ … [Read more...] about ಧರ್ಮ ಇಬ್ಭಾಗ ಮಾಡಲು ಹೊರಟವರ ಇಂದು ಏನಾಗಿದೆ ತಿಳಿಯಿರಿ- ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿ ಹಳಿಯಾಳದಲ್ಲಿ ಹೇಳಿಕೆ.



