ಭಟ್ಕಳ : ತಾಲೂಕಿನ ಯಲ್ವಡಿಕವೂರ್ ಪಂಚಾಯತ್ ವ್ಯಾಪ್ತಿಯ ಸರ್ಪನಕಟ್ಟೆ ಭಾಗದ ಜನತೆಯ ಮತ್ತು ಮೀನು ಮಾರಾಟಗಾರ ಮಹಿಳೆಯರ ಬಹುದಿನಗಳ ಬೇಡಿಕೆಯಾದ ನೂತನ ಸುಸಜ್ಜಿತ ಮೀನುಮಾರುಕಟ್ಟೆ ನಿರ್ಮಾಣ ಕಾರ್ಯಕ್ಕೆ ಶಾಸಕ ಸುನೀಲ ನಾಯ್ಕ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಸುನೀಲ ನಾಯ್ಕ ಸರ್ಪನಕಟ್ಟೆ ಭಾಗದಲ್ಲಿ ಅತಿ ಹೆಚ್ಚು ಜನ ಸಂಖ್ಯೆ ಇರುವುದರಿಂದ ಈ ಭಾಗದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಸುಮಾರು 20 … [Read more...] about ಸರ್ಪಣಕಟ್ಟೆ ನೂತನ ಸುಸಜ್ಜಿತ ಮೀನುಮಾರುಕಟ್ಟೆ ನಿರ್ಮಾಣ ಕಾರ್ಯಕ್ಕೆ ಶಾಸಕ ಸುನೀಲ ನಾಯ್ಕರಿಂದ ಗುದ್ದಲಿ ಪೂಜೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊನ್ನಾವರ ಮಂಡಲದ ಓಬಿಸಿ ಮೊರ್ಚಾ ಪದಾಧಿಕಾರಿಗಳ ಪಟ್ಟಿ ಪ್ರಕಟ
ಭಾರತೀಯ ಜನತಾ ಪಾರ್ಟಿಯ ಹೊನ್ನಾವರ ಮಂಡಲದ ಓಬಿಸಿ ಮೊರ್ಚಾ ಪದಾಧಿಕಾರಿಗಳ ಪಟ್ಟಿಯನ್ನು ಓಬಿಸಿ ಮೊರ್ಚಾ ತಾಲೂಕ ಅಧ್ಯಕ್ಷ ಆನಂದ ಎಸ್.ನಾಯ್ಕ ಪ್ರಕಟಿಸಿದ್ಧಾರೆ. ಪ್ರಧಾನ ಕಾರ್ಯದರ್ಶಿಯಾಗಿ ಬಾಲಕೃಷ್ಣ ಗೌಡ ದಿಬ್ಬಣಗಲ್, ಮಂಜು ಮಡಿವಾಳ ಚಂದಾವರ , ಉಪಾಧ್ಯಕ್ಷರಾಗಿ ಶಿವಾನಂದ ನಾಯ್ಕ ಹಳದೀಪುರ, ಮಹೇಶ ನಾಯ್ಕ ಅಡಿಗದ್ದೆ, ಗಜಾನನ ನಾಯ್ಕ ಮರಬಳ್ಳಿ, ಜಿ.ಕೆ.ಶೇಟ್ ಕರ್ಕಿ, ಕಾರ್ಯದರ್ಶಿಯಾಗಿ ನಾಗರಾಜ ಮೇಸ್ತ ತುಳಸಿನಗರ, ವಸಂತ ನಾಯ್ಕ ಸಾಲಕೋಡ್, ಅಶೋಕ ನಾಯ್ಕ ಹಡಿನಬಾಳ, … [Read more...] about ಹೊನ್ನಾವರ ಮಂಡಲದ ಓಬಿಸಿ ಮೊರ್ಚಾ ಪದಾಧಿಕಾರಿಗಳ ಪಟ್ಟಿ ಪ್ರಕಟ
ಯಕ್ಷಗಾನ ತರಬೇತಿ ಉದ್ಘಾಟನೆ
ಯಲ್ಲಾಪುರ:ಜಿಲ್ಲೆಯಲ್ಲಿ ಯಕ್ಷಗಾನ ಅಕಾಡೆಮಿ ವತಿಯಿಂದ 25 ಕ್ಕೂ ಹೆಚ್ಚು ಯಕ್ಷಗಾನ ತರಬೇತಿ ಶಿಬಿರಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಅಕಾಡೆಮಿಯ ಸದಸ್ಯೆ ನಿರ್ಮಲಾ ಗೋಳಿಕೊಪ್ಪ ಹೇಳಿದರು.ಅವರು ರವಿವಾರ ಪಟ್ಟಣದ ರವೀಂದ್ರನಗರ ಶಕ್ತಿಗಣಪತಿ ದೇವಸ್ಥಾನದಲ್ಲಿ ಯಕ್ಷಗಾನ ಮತ್ತು ಕಲಾಮಿತ್ರ ಮಂಡಳಿ ಟ್ರಸ್ಟ್ ಹಾಗೂ ಯಕ್ಷಗಾನ ಅಕಾಡೆಮಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿರುವ ಯಕ್ಷಗಾನ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯಕ್ಷಗಾನ ಸರ್ವಾಂಗ … [Read more...] about ಯಕ್ಷಗಾನ ತರಬೇತಿ ಉದ್ಘಾಟನೆ
ವಿಷ ಸೇವಿಸಿ ಆತ್ಮಹತ್ಯೆ
ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹೆಮ್ಮಾಡಿ ಕೋಣನಗುಂಡಿಯಲ್ಲಿ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಸುಜಯ ನರಸಿಂಹ ದೇವಾಡಿಗ(23) ಎಂದು ಗುರುತಿಸಲಾಗಿದೆ. ಈತ ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದವನು ಔಷಧಿ ಮಾಡಿದರೂ ಗುಣಮುಖವಾಗದ ಕಾರಣ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ತನ್ನ ಮನೆಯ ಹಿಂದಿರುವ ಅಡಿಕೆ ತೋಟಕ್ಕೆ ಸಿಂಪಡಿಸುವ ತುತ್ತ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಈ ಕುರಿತು … [Read more...] about ವಿಷ ಸೇವಿಸಿ ಆತ್ಮಹತ್ಯೆ
ಅಡಿಕೆ ಅಟ್ಟದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು
ವ್ಯಕ್ತಿಯೋರ್ವ ಅಡಿಕೆ ಅಟ್ಟದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಲಾಲಗುಳಿಯಲ್ಲಿ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಭಾಸ್ಕರ ನಾರಾಯಣ ಗಾಂವ್ಕಾರ(35) ಎಂದು ಗುರುತಿಸಲಾಗಿದೆ. ಈತ ಅಡಿಕೆ ಅಡ್ಡದ ಮೇಲೆ ಹತ್ತಿ ದಬ್ಬೆಯನ್ನು ಸರಿಪಡಿಸುತ್ತಿರುವಾಗ ಪಕ್ಕದಲ್ಲಿ ಹಾದು ಹೋಗಿದ್ದ ಐಬೆಕ್ಸ್ ವಾಯರ್ ತಾಗಿ ಅಟ್ಟದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಕುರಿತು ಯಲ್ಲಾಪುರ … [Read more...] about ಅಡಿಕೆ ಅಟ್ಟದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು


