ಯಲ್ಲಾಪುರ:ಯಾರಾದರೂ ಬಂಗಾರ, ಆಭರಣ ಅಡವಿಡಲು, ಮಾರಾಟ ಮಾಡಲು ಬಂದರೆ ಅವರ ಕುರಿತು ಸರಿಯಾದ ಮಾಹಿತಿ ಇಲ್ಲದೇ ಹಣ ನೀಡಬಾರದು. ಒಂದು ವೇಳೆ ಪರಿಶೀಲನೆ ಮಾಡದೇ ಹಣ ನೀಡಿದಲ್ಲಿ, ಗ್ರಾಹಕರು ನೀಡಿದ ಆಭರಣ ಯಾವುದಾದರೂ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದ್ದರೆ ಬ್ಯಾಂಕ್, ಸಹಕಾರಿ ಸಂಸ್ಥೆಗಳ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಸುರೇಶ ಯಳ್ಳೂರ ಹೇಳಿದರು.ಅವರು ತಾ.ಪಂ ಸಭಾಭವನದಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ತಾಲೂಕಿನ ಸಹಕಾರಿ … [Read more...] about ಗ್ರಾಹಕರು ನೀಡಿದ ಆಭರಣ ಯಾವುದಾದರೂ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದ್ದರೆ ಬ್ಯಾಂಕ್, ಸಹಕಾರಿ ಸಂಸ್ಥೆಗಳ ಸಿಬ್ಬಂದಿ ವಿರುದ್ಧವೂ ಕ್ರಮ;ಸಿಪಿಐ ಸುರೇಶ ಯಳ್ಳೂರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಟ್ಟಣ ಪಂಚಾಯತ ಅಧ್ಯಕ್ಷರಾಗಿ ಶಿವರಾಜ ಮೇಸ್ತ ಉಪಾಧ್ಯಕ್ಷರಾಗಿ ಮೇಧಾ ನಾಯ್ಕ ಅವಿರೋಧ ಆಯ್ಕೆ.
ಹೊನ್ನಾವರ: ಜನಾದೇಶ ಪಡೆದು ಒಂದುವರೆ ವರ್ಷದ ಬಳಿಕ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, 15 ತಿಂಗಳ ಅವಧಿಯ ಅಧ್ಯಕ್ಷರಾಗಿ ಶಿವರಾಜ ಮೇಸ್ತ, ಉಪಾಧ್ಯಕ್ಷರಾಗಿ ಮೇಧಾ ನಾಯ್ಕ ಆಯ್ಕೆಯಾಗಿದ್ದಾರೆ. 20 ವಾರ್ಡಗಳಲ್ಲಿ 12 ಸ್ಥಾನವನ್ನು ತೆಕ್ಕೆಗೆ ಹಾಕಿಕೊಂಡಿದ್ದ ಬಿಜೆಪಿಯು ಈ ಬಾರಿ ಅಧಿಕಾರ ಹಿಡಿಯುವುದು ವರ್ಷದ ಹಿಂದೆಯೇ ನಿಶ್ಚಯವಾಗಿತ್ತು. ತಿವ್ರ ಕೂತೂಹಲ ಮೂಡಿಸಿದ್ದ ಅಧ್ಯಕ್ಷಗಾದಿಗೆ ಇದೇ ಪ್ರಥಮ ಬಾರಿಗೆ ಮೀನುಗಾರ ಸಮುದಾಯದ ಪಾಲಾಗಿದ್ದು, ಉಪಾಧ್ಯಕ್ಷ … [Read more...] about ಪಟ್ಟಣ ಪಂಚಾಯತ ಅಧ್ಯಕ್ಷರಾಗಿ ಶಿವರಾಜ ಮೇಸ್ತ ಉಪಾಧ್ಯಕ್ಷರಾಗಿ ಮೇಧಾ ನಾಯ್ಕ ಅವಿರೋಧ ಆಯ್ಕೆ.
ಕರ್ನಾಟಕ ರಕ್ಷಣಾ ಉದ್ಯೋಗದ ಸಂಬಂಧ ಆಂದೋಲನ ಮಾಡಲು ನಿರ್ಣಯ
ಕಾರವಾರ : ಕರ್ನಾಟಕ ರಕ್ಷಣಾ ಉದ್ಯೋಗದ ಸಂಬಂಧ ಆಂದೋಲನ ಮಾಡಲು ನಿರ್ಣಯ ಮಾಡಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು.ಕಾರವಾರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಮಾಡಿದರು. ಉಗ್ರ ಕ್ರಾಂತಿಕಾರಿ ಹೋರಾಟ ಮಾಡಲಾಗುವುದು.ಖಾಸಗಿ, ಸರಕಾರಿ ಇಲಾಖೆಗಳಲ್ಲಿ ಶೆ.೧೦೦ ರಷ್ಟು ಉದ್ಯೋಗ ಜಿಲ್ಲೆಯವರಿಗೆ ಮೀಸಲಿಡಬೇಕು. ಅಲಗೇರಿಯಲ್ಲಿ ವಿಮಾನ ನಿಲ್ದಾಣ ಆಗಲಿ. ಆದರೆ ವಿಮಾನ ನಿಲ್ದಾಣಕ್ಕೆ ಸುಕ್ರಿ ಬೊಮ್ಮ ಗೌಡರ ಹೆಸರಿಡಬೇಕು ಎಂದು ಕರವೇ … [Read more...] about ಕರ್ನಾಟಕ ರಕ್ಷಣಾ ಉದ್ಯೋಗದ ಸಂಬಂಧ ಆಂದೋಲನ ಮಾಡಲು ನಿರ್ಣಯ
ಬಿಜೆಪಿ ಗೆಲುವಿನ ಯಾತ್ರೆ ಜಿಲ್ಲೆಯಲ್ಲಿ ಮುಂದುವರೆಯಲಿದೆ ನಾಗರಾಜನಾಯಕ್ ವಿಶ್ವಾಸ
ಯಲ್ಲಾಪುರ:ಜಿಲ್ಲೆಯ ವಿವಿಧ ಪ.ಪಂ. ನಗರಸಭೆ, ಪುರಸಭೆಗಳಲ್ಲಿ ಬಿಜೆಪಿಯ ಸದಸ್ಯರು ಅಧಿಕಾರ ಹಿಡಿದ್ದಿದ್ದಾರೆ. ಇನ್ನುಳಿದ ಹೊನ್ನಾವರ ಹಾಗ ಸಿದ್ದಾಪುರಗಳಲ್ಲಿಯೂ ಅಧಿಕಾರವನ್ನು ನಿಶ್ಚಿತವಾಗಿ ಹಿಡಿಯುತ್ತೇವೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ ನಾಯಕ ಹೇಳಿದರು.ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿನ ಬಿಜೆಪಿಯ ಗೆಲುವು ಮುಂದಿನ ಗ್ರಾ.ಪಂ. ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು. ಮಹಾರಾಷ್ಟ್ರದಲ್ಲಿ ಪತ್ರಕರ್ತ … [Read more...] about ಬಿಜೆಪಿ ಗೆಲುವಿನ ಯಾತ್ರೆ ಜಿಲ್ಲೆಯಲ್ಲಿ ಮುಂದುವರೆಯಲಿದೆ ನಾಗರಾಜನಾಯಕ್ ವಿಶ್ವಾಸ
ಪಟ್ಟಣ ಪಂಚಾಯತ ಅಧ್ಯಕ್ಷರಾಗಿ ಸುನಂದಾ ದಾಸ್ ಉಪಾಧ್ಯಕ್ಷರಾಗಿ ಶಾಮಲಿ ಪಾಟಣಕರ್ ಆಯ್ಕೆ
ಯಲ್ಲಾಪುರ:ಪಟ್ಟಣ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಪ.ಪಂ. ಕಾರ್ಯಾಲಯದಲ್ಲಿ ನೆಡೆದ ಚುನಾವಣೆಯಲ್ಲಿ ಪ.ಪಂ. ಅಧ್ಯಕ್ಷರಾಗಿ ಸುನಂದಾ ದಾಸ್ ಹಾಗೂ ಉಪಾಧ್ಯಕ್ಷರಾಗಿ ಶಾಮಲಿ ಪಾಟಣಕರ್ ಬಹಮತದಿಂದ ಆಯ್ಕೆಯಾಗಿದ್ದಾರೆ.ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಬಿಜೆಪಿಯಿಂದ ಸುನಂದಾದಾಸ್ ಹಾಗೂ ಶಾಮಲಿ ಪಾಟಣಕರ್ ಕಾಂಗ್ರೆಸ್ನಿಂದ ಸೈಯ್ಯದ್ ಕೈಸರ್ ಹಾಗೂ ನರ್ಮದಾ ನಾಯ್ಕ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯ ಅಭ್ಯರ್ಥಿಗಳಿಗೆ ಸಚಿವ ಶಿವರಾಮ ಹೆಬ್ಬಾರ ಅವರ ಮತವು … [Read more...] about ಪಟ್ಟಣ ಪಂಚಾಯತ ಅಧ್ಯಕ್ಷರಾಗಿ ಸುನಂದಾ ದಾಸ್ ಉಪಾಧ್ಯಕ್ಷರಾಗಿ ಶಾಮಲಿ ಪಾಟಣಕರ್ ಆಯ್ಕೆ




