ದಾಂಡೇಲಿ : ನಗರದ ಕರ್ನಾಟಕ ಸಂಘವನ್ನು ದುರುಪಯೋಗ ಪಡಿಸಿಕೊಂಡಿರುವುದಲ್ಲದೇ, ಸರಕಾರದ ಆದೇಶವನ್ನು ಉಲ್ಲಂಘಿಸುತ್ತಿರುವುದಕ್ಕೆ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅಕ್ರಮ್ ಖಾನ್ ಅವರು ತೀವ್ರವಾಗಿ ಖಂಡಿಸಿದ್ದಾರೆ.ಅವರು ಈ ಬಗ್ಗೆ ಸಂತೋಷ್ ಹೋಟೆಲಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಕರ್ನಾಟಕ ಸಂಘ ಕರ್ನಾಟಕ ಸಂಘಗಳ ನೊಂದಣಿ ಅಡಿಯಲ್ಲಿ 1987 ರಲ್ಲಿ ನೊಂದಣಿಯಾಗಿದೆ. ಈ ಸಂಸ್ಥೆಯ ಅವ್ಯವಸ್ಥೆ ಮತ್ತು ಅವ್ಯವಹಾರದ ಬಗ್ಗೆ … [Read more...] about ಕರ್ನಾಟಕ ಸಂಘವನ್ನು ದುರುಪಯೋಗ ಹಾಗೂ ಸರ್ಕಾರದ ಆದೇಶವನ್ನು ಉಲ್ಲಂಘಿಸುತ್ತಿರುವುದಕ್ಕೆ ಖಂಡನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ತಾಲೂಕ ಯುವಮೊರ್ಚಾ ಪದಾಧಿಕಾರಿಗಳ ಪಟ್ಟಿ ಪ್ರಕಟ
ಹೊನ್ನಾವರ: ತಾಲೂಕ ಬಿಜೆಪಿ ಯುವಮೊರ್ಚಾ ಘಟಕದ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಜೋಶಿ ಸಂಕೊಳ್ಳಿ, ಕೇಶವ ಗೌಡ ಕಾನಗೋಡ, ಉಪಾಧ್ಯಕ್ಷರಾಗಿ ಗಣೇಶ ಗೌಡ ಗುಣಮಂತೆ, ನೂತನ ನಾಯ್ಕ ಹಿರೆಬೈಲ್, ಸತೀಶ ಮೇಸ್ತ ಪ್ರಭಾತನಗರ, ಸಂದೇಶ ನಾಯ್ಕ ಹೊನ್ನಾವರ, ಕಾರ್ಯದರ್ಶಿಯಾಗಿ ಶಿವಾನಂದ ಮರಾಠಿ ಕೆರೆಕೋನ, ನೀಲೇಶ ಮೇಸ್ತ ಉದ್ಯಮನಗರ, ಶಿವರಾಜ ನಾಯ್ಕ ಗೇರುಸೊಪ್ಪಾ, ನಾಗರಾಜ ನಾಯ್ಕ ಬೆರಂಕಿ, ಖಜಾಂಚಿಯಾಗಿ ಹರಿಪ್ರಸಾದ ಪ್ರಭು ಮಾವಿನಕುರ್ವಾ, … [Read more...] about ತಾಲೂಕ ಯುವಮೊರ್ಚಾ ಪದಾಧಿಕಾರಿಗಳ ಪಟ್ಟಿ ಪ್ರಕಟ
ಫೆವಾರ್ಡ್ ಯು.ಕೆ ಅಧ್ಯಕ್ಷರಾಗಿ ನಾಗರಾಜ ನಾಯ್ಕ ಮಾಳ್ಕೋಡ
ಯಲ್ಲಾಪುರ; ಉತ್ತರ ಕನ್ನಡ ಜಿಲ್ಲಾ ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ (ಫೆವಾರ್ಡ್ ಉ.ಕ) ಅಧ್ಯಕ್ಷರಾಗಿ ಸಿದ್ದಾಪರ ಆಧಾರ ಸಂಸ್ಥೆಯ ನಾಗರಾಜ ನಾಯ್ಕ ಮಾಳ್ಕೋಡ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.ಪಟ್ಟಣದ ಟೀಡ್ ಟ್ರಷ್ಟ್ ದಿ.ಶಿವಪ್ಪ ಪೂಜಾರಿ ಗ್ರಾಮೀಣ ಸಂಪನ್ಮೂಲ ಅಭಿವೃದ್ಧಿ ಕೇಂದ್ರದಲ್ಲಿ ನಡೆದ ಫೆವಾರ್ಡ್ ಉ.ಕ ದ ಸರ್ವಸಾಧರಣಾ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಶಿರ್ಸಿಯ ಮನುವಿಕಾಸ ಸಂಸ್ಥೆಯ ಗಣಪತಿ ಭಟ್, … [Read more...] about ಫೆವಾರ್ಡ್ ಯು.ಕೆ ಅಧ್ಯಕ್ಷರಾಗಿ ನಾಗರಾಜ ನಾಯ್ಕ ಮಾಳ್ಕೋಡ
ಅಕ್ರಮ ಗೋ ಸಾಗಾಟ ನಾಲ್ವರ ಬಂಧನ
ಹೊನ್ನಾವರ: ತಾಲೂಕಿನಲ್ಲಿ ಅಕ್ರಮವಾಗಿ ಯಾವುದೇ ಪರವಾನಗಿ ಪಡೆಯದೇ ಬುಲೆರೋ ವಾಹನದಲ್ಲಿ ಹಿಂಸಾತ್ಮಕವಾಗಿ ಗೋ ಸಾಗಟ ತೊಡಗಿದ್ದ ನಾಲ್ವರನ್ನು ಮುಂಜಾನೆ 4 ಗಂಟೆ ಸುಮಾರಿಗೆ ಪತ್ತೆ ಹಚ್ಚಿ 9 ಗೋವುಗಳನ್ನು ರಕ್ಷಿಸಿ ನಾಲ್ವರ ವಿರುದ್ದ ಪ್ರಕರಣ ದಾಖಲಾದ ಘಟನೆ ಮಂಕಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಹೊನ್ನಾವರ ಕಡೆಯಿಂದ ಭಟ್ಕಳ ಕಡೆಗೆ ಸಂಚರಿಸುತ್ತಿದ್ದ ಕೆ.ಎ 47/5516 ನೊಂದಣೆ ಸಂಖ್ಯೆಯುಳ್ಳ ಬುಲೆರೋ ವಾಹನದಲ್ಲಿ 3 ಆಕಳು, 4 ಹೋರಿ 2 ಕೋಣ ಸೇರಿ 9 ಗೋವುಗಳನ್ನು … [Read more...] about ಅಕ್ರಮ ಗೋ ಸಾಗಾಟ ನಾಲ್ವರ ಬಂಧನ
ಪ್ರತಿಭೋತ್ಸವ, ವಿದ್ಯಾಸಂಜೀವಿನಿ ನಿಧಿ ಸ್ಥಾಪನೆ 9ರಂದು
ಹೊನ್ನಾವರ: ಎಂ.ಪಿ.ಇ ಸೊಸೈಟಿ ನಡೆಸುತ್ತಿರುವ ಸಮೂಹ ವಿದ್ಯಾಸಂಸ್ಥೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಪ್ರತಿಭೋತ್ಸವ ಕಾರ್ಯಕ್ರಮ ನ.9ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರು ಮಾಜಿ ಶಾಸಕ ಎಂ.ಪಿ.ಕರ್ಕಿ ಮಾಧ್ಯಮಗೊಷ್ಟಿಯಲ್ಲಿ ಮಾಹಿತಿ ನೀಡಿದರು.ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಿಕ್ಷಣ ಸೌಲಭ್ಯ ಕಲ್ಪಿಸಲು ಆರ್ಥಿಕ ನೆರವು ನೀಡುವ ಉದ್ದೇಶದೊಂದಿಗೆ ಎಂ.ಪಿ.ಇ.ಸೊಸೈಟಿಯ ವತಿಯಿಂದ ಸ್ಥಾಪಿಸಲಾಗುವ ವಿದ್ಯಾ … [Read more...] about ಪ್ರತಿಭೋತ್ಸವ, ವಿದ್ಯಾಸಂಜೀವಿನಿ ನಿಧಿ ಸ್ಥಾಪನೆ 9ರಂದು




