ಯಲ್ಲಾಪುರ:ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವೇಣುಗೋಪಾಲ ಕೃಷ್ಣ ರೆಡ್ಡಿ ಎಂದು ಗುರುತಿಸಲಾಗಿದೆ. ಈತ 2019 ರ ಡಿಸೆಂಬರ್ನಲ್ಲಿ ಯಲ್ಲಾಪುರದ ವ್ಯಕ್ತಿಯೋರ್ವರಿಗೆ ಎಟಿಎಂನಲ್ಲಿ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಅವರಿಂದ ಕಾರ್ಡ್ ಪಡೆದು, ಅದನ್ನು ಬದಲಿಸಿ ಬೇರೆ ಕಾರ್ಡನ್ನು … [Read more...] about ಎಟಿಎಂ ಕಾರ್ಡ್ ಬದಲಿಸಿ ಹಣ ಡ್ರಾ ಮಾಡುತ್ತಿದ್ದ ಕಳ್ಳನ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಡಿಮೆ ಹಣಕ್ಕೆ ಕಾರು ಕೊಡಿಸುತ್ತೇನೆಂದು ನಂಬಿಸಿ;ಹಣ ಪಡೆದು ವಂಚನೆ
ಯಲ್ಲಾಪುರ:ಕಡಿಮೆ ಹಣಕ್ಕೆ ಇನೋವಾ ಕಾರು ಕೊಡಿಸುತ್ತೇನೆಂದು ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ ಅಂತರ್ರಾಜ್ಯ ಕಳ್ಳನನ್ನು ಯಲ್ಲಾಪುರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಬಂಧಿತನನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಂಜುನಾಥ.ಬಿ.ಎಸ್ ಎಂದು ಗುರುತಿಸಲಾಗಿದೆ. ಈತ ಪಟ್ಟಣದಲ್ಲಿ ಕೆಲವರಿಗೆ ಹೊಸ ಇನೋವಾ ಕಾರನ್ನು ಕಡಿಮೆ ದರದಲ್ಲಿ ನೀಡುವುದಾಗಿ ಹೇಳಿ, ಹಣ ಪಡೆದುಕೊಂಡಿದ್ದ. ಆದರೆ ಕಾರನ್ನೂ ಕೊಡದೇ, ಹಣವನ್ನೂ ಕೊಡದೇ ವಂಚಿಸಿದ ಕುರಿತು ದೂರಿನ … [Read more...] about ಕಡಿಮೆ ಹಣಕ್ಕೆ ಕಾರು ಕೊಡಿಸುತ್ತೇನೆಂದು ನಂಬಿಸಿ;ಹಣ ಪಡೆದು ವಂಚನೆ
ವಿವಿಧ ಸಂಘಟನೆ ಸಹಭಾಗಿತ್ವದಲ್ಲಿ ನ.8ರಂದು ರಕ್ತದಾನ ಶಿಬಿರ
ಭಟ್ಕಳ : ಭಟ್ಕಳ ಪೊಲೀಸ್ ಇಲಾಖೆ* (ಶಹರ ಠಾಣೆ, ಗ್ರಾಮೀಣ ಠಾಣೆ ಹಾಗೂ ಮುರ್ಡೇಶ್ವರ ಠಾಣೆ), *ಸರ್ಪನಕಟ್ಟೆ ಸ್ಪೋರ್ಟ್ಸ್ ಕ್ಲಬ್* ಹಾಗೂ ಭಟ್ಕಳ ಸರ್ಕಾರಿ ಆಸ್ಪತ್ರೆಯ ವಾಟ್ಸಪ್ ಗ್ರೂಪ್ ನ ನೇತೃತ್ವದಲ್ಲಿ ಹಾಗೂ *ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆ* ಮತ್ತು *ಉಡುಪಿ ಬ್ಲಡ್ ಬ್ಯಾಂಕ್* ನ ಸಹಭಾಗಿತ್ವದಲ್ಲಿ *ರಕ್ತದಾನ ಶಿಬಿರವನ್ನು*08-11-2020* ರ *ರವಿವಾರ* ದಂದು *ಬೆಳಿಗ್ಗೆ 09-00 ಗಂಟೆ* ಯಿಂದ *ಭಟ್ಕಳ ಅರ್ಬನ್ ಬ್ಯಾಂಕ್ ಸಭಾಭವನದಲ್ಲಿ ನಡೆಯಲಿದ್ದು. ಈ ಒಂದು … [Read more...] about ವಿವಿಧ ಸಂಘಟನೆ ಸಹಭಾಗಿತ್ವದಲ್ಲಿ ನ.8ರಂದು ರಕ್ತದಾನ ಶಿಬಿರ
ಪ್ರಶಾಂತ ಪಾಯ್ದೆ ಕಿರುತೆರೆಯಲ್ಲಿ ಮಿಂಚುತ್ತಿರುವ ಕರಾವಳಿಯ ಪ್ರತಿಭೆ
ಪ್ರಶಾಂತ ಪಾಯ್ದೆ ಕನ್ನಡ ಕಿರುತೆರೆಯಲ್ಲಿ ಅವಕಾಶದ ಮೇಲೆ ಅವಕಾಶ ಗಿಟ್ಟಿಸಿಕೊಳ್ಳುತ್ತಿರುವ ಸ್ಪುರದ್ರೂಪಿ ಯುವಕ ಹುಟ್ಟಿದ್ದು ಕರ್ನಾಟಕದ ಕಾಶ್ಮೀರ ಎಂದೇ ಹೆಸರಾಗಿರುವ ಕಾರವಾರದಲ್ಲಿ. ಬಾಲ್ಯದ ಜೀವನ ಓದು ಬರಹ ಎಲ್ಲಾ ಹೊನ್ನಾವರದಲ್ಲಿ. ಆರ್ಥಿಕವಾಗಿ ಸಾಕಷ್ಟು ಏರಿಳಿತಗಳನ್ನು ಕಂಡ ಕುಟುಂಬದಲ್ಲಿ ಜನಿಸಿ ಎಳವೆಯಲ್ಲಿಯೇ ಓದಿನ ಜೊತೆ ಮನೆ ಮನೆಗೆ ಹಾಲು ಹಾಕುವ ಜೊತೆಗೆ ಕೋರಿಯರ್ ಬಾಯ್ ಆಗಿಯೂ ದುಡಿದ ಈತ ಗೆಳೆಯರ ಜೊತೆ ನಾಟಕದ ಗೀಳನ್ನು ಅಂಟಿಸಿಕೊಂಡಿದ್ದ.ಓದಿನ ನಂತರ … [Read more...] about ಪ್ರಶಾಂತ ಪಾಯ್ದೆ ಕಿರುತೆರೆಯಲ್ಲಿ ಮಿಂಚುತ್ತಿರುವ ಕರಾವಳಿಯ ಪ್ರತಿಭೆ
ಭೂಮಿಯೇ ಹಾಸಿಗೆ ಗಗನವೇ ಚಪ್ಪರ ಕಣ್ತುಂಬ ನಿದ್ದೆ ಬಡವನಿಗೆ – ಅಲೆಮಾರಿಗಳ ಬದುಕು ಬವಣೆ
ಭೂಮಿಯೇ ಹಾಸಿಗೆ ಗಗನವೇ ಚಪ್ಪರ ಕಣ್ತುಂಬ ನಿದ್ದೆ ಬಡವನಿಗೆ.. ಮೆತ್ತನೆ ಹಾಸಿಗೆ ಸುಖದ ಸುಪತ್ತಿಗೆ ಬಾರದು ನಿದ್ದೆ ಧನಿಕನಿಗೆ…ಎನ್ನುವ ಕನ್ನಡ ಚಲನಚಿತ್ರ ಗೀತೆಯನ್ನು ಬಹಳಷ್ಟುಜನ ಕೇಳಿರುತ್ತೇವೆ. ಆದರೆ ಭೂಮಿಯನ್ನೇ ಹಾಸಿಗೆ ಮಾಡಿಕೊಂಡವರ ಕಡು ಕಷ್ಟದ ಬದುಕಿನ ಒಳ ನೋಟ ಹೊರ ಜಗತ್ತಿಗೆ ತೆರೆದುಕೊಳ್ಳುವುದಕ್ಕಿಂತ ಅನುಕಂಪದ ಮಾತುಗಳಲ್ಲಿ ಕಳೆದು ಹೋಗುವದೇ ಹೆಚ್ಚು. ತಾಲೂಕಿನ ಹಳದಿಪುರ ಮತ್ತು ಕರ್ಕಿಯ ನಡುವೆ ಹೆದ್ದಾರಿ ಪಕ್ಕದಲ್ಲಿ ಉಟ್ಟುಬಿಟ್ಟ ಹಳೆಯ ಸೀರೆಗಳನ್ನೇ ಬಳಸಿ … [Read more...] about ಭೂಮಿಯೇ ಹಾಸಿಗೆ ಗಗನವೇ ಚಪ್ಪರ ಕಣ್ತುಂಬ ನಿದ್ದೆ ಬಡವನಿಗೆ – ಅಲೆಮಾರಿಗಳ ಬದುಕು ಬವಣೆ




