ಭಟ್ಕಳ: ಅರಣ್ಯವಾಸಿಗಳ ಮಾನವ ಹಕ್ಕು ಉಲ್ಲಂಘನೆಯು ಇತ್ತೀಚಿನ ಅರಣ್ಯ ಸಿಬ್ಬಂದಿಗಳಿಂದ ಕಿರುಕುಳ, ದೌರ್ಜನ್ಯ, ಆತಂಕದಿಂದ ಆಗುತ್ತಿದ್ದು, ಇದರ ವಿರುದ್ಧ ಕಾನೂನಾತ್ಮಕ ಹೋರಾಟಮಾಡಲಾಗುವುದು ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.ಅರಣ್ಯ ಹಕ್ಕು ಕಾಯಿದೆಯು ಅರಣ್ಯವಾಸಿಗಳ ಪರವಾಗಿದ್ದು ಮಂಜೂರಿ ಪ್ರಕ್ರೀಯೆಯಲ್ಲಿ ಪದೇ ಪದೇಯಾಗಿ ಜಿಲ್ಲಾದ್ಯಂತ ಅರಣ್ಯವಾಸಿಗಳ ಸಾಗುವಳಿಗೆಗೆ ಮತ್ತು ಜೀವನಕ್ಕೆ ಆತಂಕ ಉಂಟುಮಾಡುವ … [Read more...] about ಭಟ್ಕಳದಲ್ಲಿ ಅರಣ್ಯ ಇಲಾಖೆ ದೌರ್ಜನ್ಯದ ವಿರುದ್ಧ ಹೋರಾಟದ ಎಚ್ಚರಿಕೆ: ರವೀಂದ್ರನಾಥ್ ನಾಯ್ಕ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದೇವಾಲಯಗಳ ಭದ್ರತೆ ಕುರಿತು ಜನಜಾಗ್ರತಿ ಸಭೆ
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಭಟ್ಕಳ ಉಪವಿಭಾಗ ಹೊನ್ನಾವರ ವೃತ್ತ ವತಿಯಿಂದ ಹೊನ್ನಾವರ ಪ್ರತಿಬೋದಯ ಸಬಾಭವನದಲ್ಲಿ ಹೊನ್ನಾವರ ತಾಲೂಕಿನ ದೇವಾಲಯಗಳ ಭದ್ರತೆ ಕುರಿತು ಜನಜಾಗ್ರತಿ ಸಭೆ ನಡೆಸಲಾಯಿತು. ಸಭೆಯನ್ನು ಉದ್ದೇಶಿಸಿ ಸಿಪಿಐ ಶ್ರೀಧರ ಎಸ್ ಮಾತನಾಡಿ ಇತ್ತಿಚೆಗೆ ಹೊರ ಜಿಲ್ಲೆಗಳಲ್ಲಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವಾರು ತಾಲೂಕುಗಳ ದೇವಾಲಯಗಳಲ್ಲಿ ಕಳ್ಳತನಗಳು ನಡೆಯುತ್ತಿರುವುದರಿಂದ ದೇವಸ್ಥಾನಗಳ ಬದ್ರತೆಯ ದೃಷ್ಟಿಯಿಂದ ಕಡ್ಡಾಯವಾಗಿ ಪಾಲಿಸಲೇ ಬೇಕಾದ ಹಲವು … [Read more...] about ದೇವಾಲಯಗಳ ಭದ್ರತೆ ಕುರಿತು ಜನಜಾಗ್ರತಿ ಸಭೆ
ದೇವಸ್ಥಾನದ ಬೀಗ ಮುರಿದು ಕಳ್ಳತನ
ಹೊನ್ನಾವರ: ತಾಲೂಕಿನ ಕಾಸರಕೋಡ ಹಿರೆಮಠ ವೀರ ಮಾರುತಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವಸ್ಥಾನದ ಕಾಣಿಕೆ ಹುಂಡಿಯ ಅಂದಾಜು ೭ ಸಾವಿರ ನಗದು, ದೇವರ ಕೊರಳಿನ ೨೦ ಗ್ರಾಂ ತೂಕದ ೮೦ ಸಾವಿರ ಮೌಲ್ಯದ ಬಂಗಾರದ ಸರವು ಕಳ್ಳತನ ಮಾಡಿದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹೊನ್ನಾವರ ಪಿಎಸೈ ಸಾವಿತ್ರಿ ನಾಯಕ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. … [Read more...] about ದೇವಸ್ಥಾನದ ಬೀಗ ಮುರಿದು ಕಳ್ಳತನ
ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳ; ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವೈರಿಂಗ್ ಬಂಡಲ್ ಕಳ್ಳತನ
ಕುಮಟಾ: ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೋರ್ವ ಇಲೆಕ್ಟ್ರಿಕಲ್ ಅಂಗಡಿಯಿಂದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವೈರಿಂಗ್ ಬಂಡಲ್ ಯಾಮಾರಿಸಿರುವ ಘಟನೆ ಕುಮಟಾ ಪಟ್ಟಣದ ಎಸ್.ಬಿಐ. ಬ್ಯಾಂಕ್ ಎದುರಿನ ಜಗದಂಬಾ ಇಲೆಕ್ಟ್ರಿಕಲ್ ಅಂಗಡಿಯಲ್ಲಿ ನಡೆದಿದೆ.ಅಂಗಡಿಗೆ ಬಂದ ಈ ವ್ಯಕ್ತಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವೈರಿಂಗ್ ಖರೀದಿ ಮಾಡಿದ್ದಾನೆ. ಬಳಿಕ ಅಂಗಡಿಯವನಿಗೆ ಚೆಕ್ ನೀಡಿದ್ದು, ಆತನಿಂದ ಚೆಕ್ ಪಡೆದ ಅಂಗಡಿ ಮಾಲೀಕ, ಗ್ರಾಹಕನಿಗೆ ನೀವು ಇಲ್ಲೆ ನಿಂತಿರಿ ಎಂದು … [Read more...] about ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳ; ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವೈರಿಂಗ್ ಬಂಡಲ್ ಕಳ್ಳತನ
ಹಳ್ಳದ ನೀರು ನುಗ್ಗಿ ಬೆಳೆಹಾನಿ
ಯಲ್ಲಾಪುರ:ತಾಲೂಕಿನ ಚಿಪಗೇರಿಯ ಮಜ್ಜಿಗೆಹಳ್ಳದ ಬಳಿ ದಾಕ್ಲು ದೊಯಿಪೊಡೆ ಅವರ ಭತ್ತದ ಗದ್ದೆಗೆ ಹಳ್ಳದ ನೀರು ನುಗ್ಗಿ ಪ್ರತಿ ವರ್ಷ ಬೆಳೆಹಾನಿಯಾಗುತ್ತಿರುವ ಪ್ರದೇಶಕ್ಕೆ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಭೇಟಿ ನೀಡಿ ಪರಿಶೀಲಿಸಿದರು.ಪ್ರತಿ ವರ್ಷ ಗದ್ದೆಗೆ ಹಳ್ಳದ ನೀರು ನುಗ್ಗಿ ಬೆಳೆಹಾನಿ ಉಂಟಾಗುತ್ತಿದ್ದು, ಹಳ್ಳ ಬೇರೆಡೆಯಿಂದ ಹರಿಯುವಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಂತಾರಾಮ ಸಿದ್ದಿ, ಈ … [Read more...] about ಹಳ್ಳದ ನೀರು ನುಗ್ಗಿ ಬೆಳೆಹಾನಿ



