ಯಲ್ಲಾಪುರ:ಮಿನಿ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 6 ಜಾನುವಾರುಗಳನ್ನು ಪಟ್ಟಣದ ಜೋಡುಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ 3 ಜನರನ್ನು ಬಂಧಿಸಲಾಗಿದೆ.ಬಂಧಿತರನ್ನು ಹರಿಯಾಣದ ಬಿವಾಣಿಯ ಮನಪೂಲ್ಸಿಂಗ್ ಜಗನ್ನಾಥ, ಈಶ್ವರ ಸಿಂಗ್ ವಿಜಯ ಸಿಂಗ್ ಹಾಗೂ ಕೇರಳದ ರಿಜಿ ಫಿಲೀಫ್ ಎಂದು ಗುರುತಿಸಲಾಗಿದೆ.ಇವರು ಹರಿಯಾಣದಿಂದ ಕೇರಳದ ಕಡೆಗೆ ಮಿನಿ ಲಾರಿಯಲ್ಲಿ 5 ಎಮ್ಮೆಗಳು ಹಾಗೂ ಒಂದು ಹಸುವನ್ನು ಹಿಂಸಾತ್ಮಕವಾಗಿ … [Read more...] about ಅಕ್ರಮವಾಗಿ ಸಾಗಿಸುತ್ತಿದ್ದ 6 ಜಾನುವಾರುಗಳ ರಕ್ಷಣೆ;ಮೂವರ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾರವಾರದ ಲಂಡನ್ ಬಿಡ್ಜ್ ಬಳಿ ಕಾರು ಪಲ್ಟಿ ;ಇಬ್ಬರ ಸಾವು
ಕಾರವಾರ:- ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ಇಂದು ಮುಂಜಾನೆ ಕಾರವಾರದ ಲಂಡನ್ ಬ್ರಿಡ್ಜ್ ಬಳಿ ನಡೆದಿದೆ.ಚಿಕ್ಕಮಗಳೂರು ಮೂಲದ ಕಿರಣ್(28) ಹಾಗೂ ರಾಕೇಶ್ ಸಿ. ಆರ್(28) ಮೃತಪಟ್ಟವರು. ಗಾಯಗೊಂಡಿದ್ದ ಮತ್ತಿಬ್ಬರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾದಿಂದ ಗೋವಾ ಕಡೆ ತೆರಳುತ್ತಿದ್ದವರು ಲಂಡನ್ ಬ್ರಿಡ್ಜ್ ಬಳಿಯ ಪೆಟ್ರೋಲ್ ಬಂಕ್ಗೆ ತೆರಳಿ ಮರಳಿ ಬರುವಾಗ ಈ … [Read more...] about ಕಾರವಾರದ ಲಂಡನ್ ಬಿಡ್ಜ್ ಬಳಿ ಕಾರು ಪಲ್ಟಿ ;ಇಬ್ಬರ ಸಾವು
ಕನ್ನಡ ರಾಜ್ಯೋತ್ಸವ ಸಮಿತಿ ಕುಮಟಾ ವತಿಯಿಂದ ನುಡಿ ಹಬ್ಬ ಆಚರಣೆ
ಕುಮಟಾ:ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ರೂವಾರಿ ಪ್ರೋ.ಎಂ.ಜಿ.ಭಟ್ಟ ನೇತೃತ್ವದ ತಂಡ ಅಚ್ಚುಕಟ್ಟಾಗಿ ನುಡಿ ಹಬ್ಬವನ್ನು ಆಚರಿಸುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಸುರೇಶ ಎಂ ಕೆ ಹೇಳಿದರು.ಅವರು ರವಿವಾರ ಪಟ್ಟಣದ ಪುರಭವನದಲ್ಲಿ ಕನ್ನಡ ರಾಜ್ಯೋತ್ಸವ ಸಮಿತಿ ಕುಮಟಾ ವತಿಯಿಂದ ಆಯೋಜಿಸಿದ 11ನೇ ವರ್ಷದ ನುಡಿ ಹಬ್ಬ ಕಾರ್ಯಕ್ರಮಕ್ಕೆ ಪಾಲ್ಗೊಂಡು ಮಾತನಾಡಿ, ಈ ಪುರ ಭವನಕ್ಕೆ ಟೌನ್ಹಾಲ್ ಎಂಬ ಹೆಸರಿಡಬೇಕೆಂಬ ನಿರ್ಧಾರವಾಗಿತ್ತು. ಆದರೆ ನಾನು ಈ ಹಾಲ್ಗೆ … [Read more...] about ಕನ್ನಡ ರಾಜ್ಯೋತ್ಸವ ಸಮಿತಿ ಕುಮಟಾ ವತಿಯಿಂದ ನುಡಿ ಹಬ್ಬ ಆಚರಣೆ
ಬರಗದ್ದೆಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಗಣಪತಿ ಗೋಪಾಲಕೃಷ್ಣ ಹೆಗಡೆ ಆಯ್ಕೆ
ಕುಮಟಾ: ತಾಲೂಕಿನ ಬರಗದ್ದೆಯ ಸೇವಾ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಗಣಪತಿ ಗೋಪಾಲಕೃಷ್ಣ ಹೆಗಡೆ ಹಾಗೂ ಉಪಾಧ್ಯಕ್ಷರಾಗಿ ಮಹಾಬಲೇಶ್ವರ ಗಜಾನನ ಭಟ್ಟ ಆಯ್ಕೆಯಾಗಿದ್ದಾರೆ.ತಮಗೆ ಅನ್ಯಾಯವಾಗಿದೆ ಎಂದು ಪ್ರತಿಭಟನೆ ನಡೆಸುತ್ತಿದ್ದ ಸಂಘದ ರೈತ ಸದಸ್ಯರು ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಹೋರಾಟ ನಿರ್ಣಾಯಕ ಹಂತವನ್ನು ತಲುಪಿ, ಕಳೆದ 1 ವಾರದ ಹಿಂದೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನೂತನ ನಿರ್ದೇಶಕರು ಆಯ್ಕೆಯಾಗಿದ್ದರು. ಎಲ್ಲ … [Read more...] about ಬರಗದ್ದೆಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಗಣಪತಿ ಗೋಪಾಲಕೃಷ್ಣ ಹೆಗಡೆ ಆಯ್ಕೆ
ಲಾರಿಗೆ ಟವೆರಾ ಡಿಕ್ಕಿ;ಇಬ್ಬರಿಗೆ ಗಾಯ
ಕುಮಟಾ: ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನವನ್ನು ಹಿಂದಿಕ್ಕಲು ಅತಿವೇಗ ಹಾಗೂ ನಿಷ್ಕಾಳಜಿಯಿಂದ ಟವೆರಾ ವಾಹನವನ್ನು ಚಲಾಯಿಸಿ, ಎದುರಿನಿಂದ ಬರುತ್ತಿದ್ದ ಲಾರಿಗೆ ಅಪಘಾತ ಪಡಿಸಿದ ಘಟನೆ ಕುಮಟಾ ತಾಲೂಕಿನ ಮಿರ್ಜಾನ ಸಮೀಪದ ಖೈರೆಯಲ್ಲಿ ಸಂಭವಿಸಿದೆ.ಟವೆರಾ ವಾಹನ ಚಾಲಕ ಬೆಳಗಾವಿ ಜಿಲ್ಲೆಯ ಚಂದೂರ ನಿವಾಸಿ ಮಹಾಂತೇಶ ಪಾಟೀಲ್(24) ಹಾಗೂ ಬೆಳಗಾವಿಯ ಸುಳೇಬಾವಿ ನಿವಾಸಿ ಶಶಿ ಲಕ್ಷ್ಮಣ ಉದ್ಯನ್ನನವರ್(24) ಗಾಯಗೊಂಡವರಾಗಿದ್ದಾರೆ. ಟವೆರಾ ವಾಹನದ ಚಾಲಕ … [Read more...] about ಲಾರಿಗೆ ಟವೆರಾ ಡಿಕ್ಕಿ;ಇಬ್ಬರಿಗೆ ಗಾಯ




