• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ಥಿ;ಸಾರ್ವಜನಿಕರಿಂದ ಶ್ಲಾಘನೆ

November 2, 2020 by manju sirsi Leave a Comment

ಕುಮಟಾ: ಮಳೆಗಾಲದಿಂದ ಹದಗೆಟ್ಟಿದ್ದ ಹೆಗಡೆಗೆ ತೆರಳುವ ರೈಲ್ವೇ ಗೇಟ್ ಸಮೀಪದ ಎಡಭಾಗದಿಂದ ಸಾರಿಂಗ ದೇವಸ್ಥಾನದ ಎದುರಿನ ರಸ್ತೆಯನ್ನು ಗುತ್ತಿಗೆದಾರ ಗಣೇಶ ದೇವಪ್ಪ ನಾಯ್ಕ ತಮ್ಮ ಸ್ವಂತ ಖರ್ಚಿನಲ್ಲಿ ರಸ್ತೆ ನಿರ್ಮಿಸಿಕೊಟ್ಟು ಸಮಾಜದಲ್ಲಿ ಇತರರಿಗೆ ಮಾದರಿಯಾಗಿದ್ದಾರೆ.ಕುಮಟಾದಿಂದ ಹೆಗಡೆಗೆ ತೆರಳುವ ರೈಲ್ವೇ ಗೇಟ್‍ನಿಂದ ಸಾರಿಂಗ ದೇವಸ್ಥಾನದ ಎದರಿನ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ, ಮಳೆಗಾಲದಲ್ಲಿ ನೀರು ರಸ್ತೆ ಮೇಲೆ ಹರಿದು, ರಸ್ತೆಯ ಮಣ್ಣು … [Read more...] about ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ಥಿ;ಸಾರ್ವಜನಿಕರಿಂದ ಶ್ಲಾಘನೆ

ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ರವೀಂದ್ರ ಭಟ್ಟ ಸೂರಿ ಯವರಿಗೆ ಸನ್ಮಾನ

November 2, 2020 by manju sirsi Leave a Comment

ಕುಮಟಾ:ಪ್ರಸ್ತಕ ಸಾಲಿನ ರಾಜ್ಯ ಮತ್ತು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ರವೀಂದ್ರ ಭಟ್ಟ ಸೂರಿ ಅವರನ್ನು ಕುಮಟಾ ತಾಲೂಕಿನ ಹೆಗಡೆಯ ಗೆಳೆಯರ ಬಳದ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು.ಸನ್ಮಾನ ಸ್ವೀಕರಿಸಿ, ಡಾ.ರವೀಂದ್ರ ಭಟ್ಟ ಮಾತನಾಡಿ, ಹಿತ್ತಲ ಗಿಡ ಮದ್ದಲ್ಲ ಎಂಬ ಮಾತಿದೆ. ನಮ್ಮೂರಿನ ವ್ಯಕ್ತಿಗಳು ಮಾಡಿದ ಸಾಧನೆ ನಮ್ಮ ಗಮನಕ್ಕೆ ಬರುವುದಿಲ್ಲ. ಆದರೆ ನೀವೆಲ್ಲ ನನ್ನನ್ನು ನಿಮ್ಮೂರಿನವನು ಎಂಬ ಅಭಿಮಾನದಿಂದ ಸನ್ಮಾನಿಸಿ, ಗೌರವಿಸಿದ್ದೀರಿ. … [Read more...] about ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ರವೀಂದ್ರ ಭಟ್ಟ ಸೂರಿ ಯವರಿಗೆ ಸನ್ಮಾನ

ಹಳಿಯಾಳದಲ್ಲಿ ಸರಳವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ.

November 2, 2020 by Yogaraj SK Leave a Comment

 ಹಳಿಯಾಳ : ಹಳಿಯಾಳ ಪಟ್ಟಣದಲ್ಲಿ 65  ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ  ಆಚರಿಸಲಾಯಿತು.ಪಟ್ಟಣದ ಮಿನಿ ವಿಧಾನಸೌಧದ ಎದುರು ನಡೆದ ಸಮಾರಂಭದಲ್ಲಿ ತಾಯಿ ಭುವನೇಶ್ವರಿದೇವಿಯ ಭಾವಚಿತ್ರಕ್ಕೆ  ಪೂಜೆ ಸಲ್ಲಿಸಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಿದರು‌.ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ, ಜಿಪಂ ಉಪಾಧ್ಯಕ್ಷ ಸಂತೋಷ ರೆಣಕೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ, ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಅಧ್ಯಕ್ಷ. … [Read more...] about ಹಳಿಯಾಳದಲ್ಲಿ ಸರಳವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ.

ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುವ ನೌಕರರೆಲ್ಲಹೆಚ್ಚಾಗಿ ಕನ್ನಡ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಯನ್ನು ಜೀವಂತವಾಗಿರಿಸೋಣ : ಸಹಾಯಕ ಆಯುಕ್ತ ಭರತ್ ಸೆಲ್ವಂ

November 2, 2020 by bkl news Leave a Comment

ಭಟ್ಕಳ :ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಜಾಲಿ ಇವರ ಸಂಯುಕ್ತ ಆಶ್ರಯದಲ್ಲಿ 65ನೇ ಕರ್ನಾಟಕ ರಾಜ್ಯೋತ್ಸವವನ್ನು ಸಹಾಯಕ ಆಯುಕ್ತ ಭರತ್ ಸೆಲ್ವಂ ತಾಲೂಕಾ ಕ್ರೀಡಾಂಗಣದಲ್ಲಿ ಶ್ರೀಭುವನೇಸ್ವರಿ ದೇವಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದಸಹಾಯಕ ಆಯುಕ್ತ ಭರತ್ ಸೆಲ್ವಂ ಕರ್ನಾಟಕ ಏಕೀಕರಣಕ್ಕಾಗಿ ದುಡಿದ ಕನ್ನಡಕ್ಕಾಗಿ ಹೋರಾಟ ಮಾಡಿದ ಹೋರಾಟಗಾರರು ಅಖಂಡ ಕರ್ನಾಟಕದ ರಚನೆಗೆ ಶ್ರಮಿಸಿದ್ದಾರೋ … [Read more...] about ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುವ ನೌಕರರೆಲ್ಲಹೆಚ್ಚಾಗಿ ಕನ್ನಡ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಯನ್ನು ಜೀವಂತವಾಗಿರಿಸೋಣ : ಸಹಾಯಕ ಆಯುಕ್ತ ಭರತ್ ಸೆಲ್ವಂ

ತಹಶೀಲ್ದಾರ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

November 2, 2020 by Vishwanath Shetty Leave a Comment

ತಾಲೂಕ ಆಡಳಿತ, ತಾಲೂಕ ಪಂಚಾಯತ ಹಾಗೂ ಪಟ್ಟಣ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಜರುಗಿತು.ತಹಶೀಲ್ದಾರ ಕಛೇರಿಯಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಾಮಾಜಿಕ ಅಂತರ ಕಾಯ್ದುಕೊಂಡು ಪಟ್ಟಣದ ವಿವಿಧಡೆಯಲ್ಲಿ ಭುವನೇಶ್ವರಿ ದೇವಿಯ ಮೆರವಣೆಗೆ ಸಂಚರಿಸಿ ಶರಾವತಿ ವೃತ್ತ ಮೂಲಕ ಪಟ್ಟಣ ಪಂಚಾಯತ ಆವರಣಕ್ಕೆ ಆಗಮಿಸಿತು.ಸಭಾಭವನದಲ್ಲಿ ನಡೆದ ಸಭಾ … [Read more...] about ತಹಶೀಲ್ದಾರ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,689 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar