ಯಲ್ಲಾಪುರ:ಪಟ್ಟಣದ ತಾಲೂಕು ಪಂಚಾಯಿತಿ ಆವಾರದ ಹಿಂದೆ ಬೆಳೆದು ನಿಂತ ಪೊದೆ, ಗಿಡಗಂಟಿಗಳನ್ನು ಗಣಪತಿಗಲ್ಲಿ ಶಾಲೆಯ ಮುಖ್ಯಾಧ್ಯಾಪಕ ಆರ್.ಐ. ನಾಯ್ಕ ಸ್ವಚ್ಛಗೊಳಿಸುವ ಮೂಲಕ ಮಾದರಿಯಾಗಿದ್ದಾರೆ.ತಾ.ಪಂ ಆವರಣದಲ್ಲಿರುವ ಗಾಂಧಿ ಕುಟೀರ, ಸಾಮಥ್ರ್ಯಸೌಧ ಹಾಗೂ ಶಾಸಕರ ಭವನದ ಹಿಂದೆ ನಿರ್ವಹಣೆಯಿಲ್ಲದೇ ಅಪಾರ ಪ್ರಮಾಣದಲ್ಲಿ ಗಿಡಗಂಟಿಗಳು ಬೆಳೆದು ನಿಂತಿತ್ತು. ವರ್ಷಗಳೇ ಕಳೆದರೂ ಅದನ್ನು ಸ್ವಚ್ಛಗೊಳಿಸುವ ಬಗೆಗೆ ಸಂಬಂಧಪಟ್ಟವರು ಗಮನ ಹರಿಸಿರಲಿಲ್ಲ. ಇದನ್ನು ಗಮನಿಸಿದ ಶಿಕ್ಷಕ … [Read more...] about ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ ಮಾದರಿಯಾದ ಶಿಕ್ಷಕ ;ಆರ್.ಐ.ನಾಯ್ಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಕ್ಕಳ ಉದ್ಯಾನವನದಲ್ಲಿ ಕನ್ನಡ ಧ್ವಜಾರೋಹಣ;ಮಾಸ್ಕ್ ಜಾಗೃತಿ ಜಾಥಾ
ಯಲ್ಲಾಪುರ:ಪಟ್ಟಣದ ಐ.ಬಿ ಪಕ್ಕದಲ್ಲಿರುವ ಮಕ್ಕಳ ಉದ್ಯಾನವನದಲ್ಲಿ ಕನ್ನಡ ರಾಜ್ಯೋತ್ಸವ ನಿಮಿತ್ತ ವಿಷನ್ ಜನ ಪ್ರದೇಶಾಭಿವೃದ್ಧಿ ಸಂಸ್ಥಾನ ಮತ್ತು ರಂಗ ಸಹ್ಯಾದ್ರಿ ಬಳಗದ ವತಿಯಿಂದ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಾಮಾಜಿಕ ಕಾರ್ಯಕರ್ತ ವಿಜಯ ಮಿರಾಶಿ ಧ್ವಜಾರೋಹಣ ನೆರವೇರಿಸಿದರು.ಸಂಕಲ್ಪ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ, ರಂಗ ಸಹ್ಯಾದ್ರಿ ಅಧ್ಯಕ್ಷ ಡಿ.ಎನ್ ಗಾಂವ್ಕರ್, ಪ.ಪಂ ಸದಸ್ಯರಾದ ಸತೀಶ ನಾಯ್ಕ, ಪ್ರಶಾಂತ ತಳವಾರ, ವಿಷನ್ ಬಳಗದ ಕೇಬಲ್ ನಾಗೇಶ, … [Read more...] about ಮಕ್ಕಳ ಉದ್ಯಾನವನದಲ್ಲಿ ಕನ್ನಡ ಧ್ವಜಾರೋಹಣ;ಮಾಸ್ಕ್ ಜಾಗೃತಿ ಜಾಥಾ
ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಅಪೂರ್ವ ಕ್ಷಣ;ಇದರ ಶ್ರೇಯ ತಾಲೂಕಿನ ಜನರಿಗೆ ಸಲ್ಲಬೇಕು-ಎನ್.ಎಸ್. ಹೆಗಡೆ
ಯಲ್ಲಾಪುರ:ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಅಪೂರ್ವ ಕ್ಷಣ. ಇದರ ಶ್ರೇಯ ತಾಲೂಕಿನ ಜನರಿಗೆ ಸಲ್ಲಬೇಕು ಎಂದು ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಹಕಾರಿ ಧುರೀಣ ಎನ್.ಎಸ್. ಹೆಗಡೆ ಕುಂದರಗಿ ಹೇಳಿದರು.ಅವರು ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡಿದ್ದ 65 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಹಕಾರಿ ಧುರೀಣ … [Read more...] about ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಅಪೂರ್ವ ಕ್ಷಣ;ಇದರ ಶ್ರೇಯ ತಾಲೂಕಿನ ಜನರಿಗೆ ಸಲ್ಲಬೇಕು-ಎನ್.ಎಸ್. ಹೆಗಡೆ
ಅಕ್ರಮ ಜಾನುವಾರು ಸಾಗಾಟ ; ಐವರ ಬಂಧನ
ಯಲ್ಲಾಪುರ:ಯಾವುದೇ ಪರವಾನಗಿ ಇಲ್ಲದೇ, ಅಕ್ರಮವಾಗಿ ಲಾರಿಯೊಂದರಲ್ಲಿ ಸಾಗಿಸಲಾಗುತ್ತಿದ್ದ 9 ಜಾನುವಾರುಗಳನ್ನು ಭಾನುವಾರ ಪಟ್ಟಣದ ಜೋಡುಕೆರೆ ಬಳಿ ಪೊಲೀಸರು ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಿದ್ದಾರೆ.ಬಂಧಿತರನ್ನು ಮಂಗಳೂರಿನ ಮಹಮ್ಮದ್ ಹುಸೇನ್ ಮೊವಾರಿ ಅಬ್ಬಾ, ಸಾದಿಕ್ ಇದಿನಬ್ಬಾ, ಬಾತೀಶ ಅಬ್ದುಲ್ ರಜಾಕ್, ಮಹಮ್ಮದ್ ಅರಫಾತ್ ಅಬ್ದುಲ್ ಖಾದರ್ ಹಾಗೂ ಮಹಮ್ಮದ್ ಹನೀಫ್ ಗುಡೆಮನೆ ಖಾದರಸಾಬ್ ಎಂದು ಗುರುತಿಸಲಾಗಿದೆ.ಇವರು ಬಲಿ ಕೊಡುವ … [Read more...] about ಅಕ್ರಮ ಜಾನುವಾರು ಸಾಗಾಟ ; ಐವರ ಬಂಧನ
ಇಕೋ ಸ್ಮಾರ್ಟ ಕೋಸ್ಟಲ್ ವಿಲೇಜ್ ಪಟ್ಟಿಗೆ ಅಪ್ಸರಕೊಂಡ ಶಿಫಾರಸು(ಇಕೋಬೀಚ್ ಬ್ಲೂ ಪ್ಲ್ಯಾಗ್ ಸರ್ಟಿಫಿಕೇಟ್ ನಂತರ ಮತ್ತೊಂದು ಮಹತ್ವದ ಸಾಧನೆಯತ್ತ ಹೊನ್ನಾವರ)
ಮುಖ್ಯಾಂಶಗಳುಇಕೋ ಸ್ಮಾರ್ಟ ವಿಲೇಜ್ ಪ್ರಾಜೆಕ್ಟಲ್ಲಿ ಸಿಲೆಕ್ಟ್ ಆದ ರಾಜ್ಯ ಏಕೈಕ ಕಡಲತೀರ ಅಪ್ಸರಕೊಂಡ (ರಾಷ್ಟ್ರದಲ್ಲಿ ಮೂರನೇಯದು)ಸಿ.ಆರ್.ಜೆಡ್ ನಿಯಮಾವಳಿಗೆ ಅನುಗುಣವಾಗಿಯೇ ಪರಿಸರ ಸ್ನೇಹಿಯಾಗಿ ಅಭಿವೃದ್ಧಿ8-10 ಕೋಟಿ ಕೇಂದ್ರ ಸರ್ಕಾರದ ಆರ್ಥಿಕ ನೆರವುಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಸ್ಥಳಿಯರಿಗೆ ಕೌಶಲ್ಯಾಭಿವೃದ್ಧಿಗೆ ಪೂರಕಮೀನುಗಾರಿಕೆ ಮತ್ತು ಮೀನಿನ ಸಂಸ್ಕರಣೆ ಹಾಗೂ ಉತ್ಪನ್ನಗಳ ತಯಾರಿಕಗೆ ಉತ್ತೇಜನ ಸಿಗಲಿದೆಹೊನ್ನಾವರ – ಕೋಸ್ಟಲ್ ಮ್ಯಾನೇಜ್ಮೆಂಟ್ … [Read more...] about ಇಕೋ ಸ್ಮಾರ್ಟ ಕೋಸ್ಟಲ್ ವಿಲೇಜ್ ಪಟ್ಟಿಗೆ ಅಪ್ಸರಕೊಂಡ ಶಿಫಾರಸು(ಇಕೋಬೀಚ್ ಬ್ಲೂ ಪ್ಲ್ಯಾಗ್ ಸರ್ಟಿಫಿಕೇಟ್ ನಂತರ ಮತ್ತೊಂದು ಮಹತ್ವದ ಸಾಧನೆಯತ್ತ ಹೊನ್ನಾವರ)




