ಯಲ್ಲಾಪುರ : ಕೊರೊನಾ ಲಾಕ್ಡೌನ್ ನಂತರದಲ್ಲಿ ಮಕ್ಕಳ ಮೇಲಿನ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಈ ಕುರಿತು ರಾಷ್ಟ್ರೀಯ , ರಾಜ್ಯ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಹೆಚ್ಚು ಚರ್ಚೆಗಳು ನಡೆಯುತ್ತಿದೆ. ಲಾಕ್ಡೌನ್ ಸಮಯದಲ್ಲಿ ಮಕ್ಕಳು ಮನೆಯಲ್ಲಿಯೇ ಉಳಿಯುವುದರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವುದು, ಬಾಲ್ಯ ವಿವಾಹಗಳಿಗೆ ಸಿಲುಕುವುದು, ಬಾಲ ಕಾರ್ಮಿಕರಾಗುವಂತಹ ಸಮಸ್ಯೆಗಳಿಂದ ಮಕ್ಕಳನ್ನು ರಕ್ಷಿಸಬೇಕಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ … [Read more...] about ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷ ರಿಂದ ಸಿಡಿಪಿಒಗಳ ಸಭೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೆಸ್ಕಾಂ ಅಧೀಕ್ಷಕ ಅಭಿಯಂತರ ಟಿ.ಪಿ ಶೆಟ್ಟಿ ಬೀಳ್ಕೊಡುಗೆ ಸಮಾರಂಭ
ಯಲ್ಲಾಪುರ : 35 ವರ್ಷಗಳ ವೃತ್ತಿ ಜೀವನದ ಸುಧೀರ್ಘ ಪಯಣದಲ್ಲಿ ಹಿಂದೆ ಕೆಇಬಿ ಎಂದಿದ್ದ ವಿದ್ಯುತ್ ಇಲಾಖೆಯ ವೃತ್ತಿಗೆ ಬಳ್ಳಾರಿ ಜಿಲ್ಲೆಗೆ ನೇಮಕಗೊಂಡು ನಂತರದ ದಿನಗಳಲ್ಲಿ ಕುಮಟಾ, ಹೊನ್ನಾವರ, ಶಿರಸಿ, ಬಾಗಲಕೋಟೆಗಳ್ಲಿ ಕೆಲಸ ಮಾಡುತ್ತಾ ಇಂದು ನಿವೃತ್ತಿ ಹೊಂದುತ್ತಿದ್ದೇನೆ. ನನ್ನ ಯಶಸ್ವಿ ಪಯಣದ ಹಿಂದೆ ನನೊಂದಿಗೆ ಬೆರೆತು ವೃತ್ತಿ ನಿಭಾಯಿಸಿ ಕೈ ಜೋಡಿಸಿದ ಅಂದಿನ ಕೆಇಬಿ ಯಿಂದ ಇಂದಿನ ಹೆಸ್ಕಾಂವರೆಗಿನ ಎಲ್ಲಾ ಸಿಬ್ಬಂದಿ ವರ್ಗ, ವಿದ್ಯುತ್ ಗುತ್ತಿಗೆದಾರರು ಹಾಗೂ … [Read more...] about ಹೆಸ್ಕಾಂ ಅಧೀಕ್ಷಕ ಅಭಿಯಂತರ ಟಿ.ಪಿ ಶೆಟ್ಟಿ ಬೀಳ್ಕೊಡುಗೆ ಸಮಾರಂಭ
ಬಿಜೆಪಿ ಕಾರ್ಯಕರ್ತರಾಗಿದ್ದ ಟಿ.ಎಸ್.ಹೆಗಡೆ ಹಾಗೂ ಟಿ.ಎಸ್.ನಾಯ್ಕ ನಿಧನಕ್ಕೆ ಬಿಜೆಪಿ ಮಂಡಲದಿಂದ ಶೃದಾಂಜಲಿ
ಹೊನ್ನಾವರ: ಇತ್ತಿಚಿಗೆ ಸೋಲಿಲ್ಲದ ಸರದಾರರು ಮುಗ್ವಾ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರು ಆಗಿದ್ದ ಟಿ.ಎಸ್ ಹೆಗಡೆ, ಹಾಗೂ ಮಾಜಿ ತಾಲೂಕ ಪಂಚಾಯತ ಸದಸ್ಯ ಟಿ.ಎಸ್.ನಾಯ್ಕ ನಿಧನಕ್ಕೆ ತಾಲೂಕ ಬಿಜೆಪಿ ಮಂಡಲದ ವತಿಯಿಂದ ಶೃದಾಂಜಲಿ ಸಭೆ ಮುಗ್ವಾ ಸುಬ್ರಹ್ಮಣ್ಯ ಸಂಸ್ಕ್ರತ ಪಾಠಶಾಲೆಯಲ್ಲಿ ಜರುಗಿತು.ಇರ್ವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ ಒಂದು ನಿಮಿಷ ಮೌನ ಸಲ್ಲಿಸಲಾಯಿತು. ಶಾಸಕ ದಿನಕರ ಶೆಟ್ಟಿ ಮಾತನಾಡಿ ಪ್ರಸುತ್ತ ವರ್ಷ ಕೊರೋನಾ … [Read more...] about ಬಿಜೆಪಿ ಕಾರ್ಯಕರ್ತರಾಗಿದ್ದ ಟಿ.ಎಸ್.ಹೆಗಡೆ ಹಾಗೂ ಟಿ.ಎಸ್.ನಾಯ್ಕ ನಿಧನಕ್ಕೆ ಬಿಜೆಪಿ ಮಂಡಲದಿಂದ ಶೃದಾಂಜಲಿ
ಬಿರುಗಾಳಿಯಿಂದ ಮರ ಬಿದ್ದು ಹಾನಿ ;ಶಾಸಕ ಸುನೀಲ ನಾಯ್ಕ ಶನಿವಾರ ಭೇಟಿ ನೀಡಿ ಪರಿಶೀಲನೆ
ಸರಳಗಿ ಗ್ರಾಮದಲ್ಲಿ ಬಿರುಗಾಳಿಯಿಂದ ಮರ ಬಿದ್ದು ಹಾನಿ ಸಂಭವಿಸಿರುದರಿಂದ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ವೈಯಕ್ತಿಕವಾಗಿ ಧನಸಹಾಯ ಮಾಡಿದರು.ಉಪ್ಪೂಣಿ ಪಂಚಾಯತ ವ್ಯಾಪ್ತಿಯ ಸರಳಗಿ ಗ್ರಾಮದ ನಾರಾಯಣ ನಾಯ್ಕ ಎನ್ನುವವರ ಮನೆ ಮೇಲೆ ಎರಡು ದಿನದ ಹಿಂದೆ ಬೃಹದಾಕಾರದ ಮರ ಬಿದ್ದು ಮನೆಗೆ ತಿವ್ರ ಹಾನಿ ಸಂಭವಿಸಿತ್ತು. ಶನಿವಾರ ಶಾಸಕ ಸುನೀಲ ನಾಯ್ಕ ಭೇಟಿ ನೀಡಿ ಕುಟುಂಬದ ತುರ್ತು ನಿರ್ವಹಣೆಗೆ ವೈಯಕ್ತಿಕವಾಗಿ ಆರ್ಥಿಕ … [Read more...] about ಬಿರುಗಾಳಿಯಿಂದ ಮರ ಬಿದ್ದು ಹಾನಿ ;ಶಾಸಕ ಸುನೀಲ ನಾಯ್ಕ ಶನಿವಾರ ಭೇಟಿ ನೀಡಿ ಪರಿಶೀಲನೆ
ಮಹಿಳೆ ಉದರದಲ್ಲಿ ಬೆಳೆದ ಸುಮಾರು 5 ಕಿ.ಗ್ರಾಂ ಗೆಡ್ಡೆಯನ್ನು ಶಸ್ತ್ರಚಿಕಿತ್ಸೆಯಿಂದ ಯಶಸ್ವಿಯಾಗಿ ಹೊರಕ್ಕೆ ತೆಗೆದ ಡಾ.ಮಂಜುನಾಥ್ ಶೆಟ್ಟಿ
ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ ಸರ್ಕಾರಿ ಶಸ್ತ್ರಚಿಕಿತ್ಸಕರಾದ ಡಾ.ಮಂಜುನಾಥ್ ಶೆಟ್ಟಿ ಮಹಿಳೆ ಗರ್ಭಾಶಯದಿಂದ ಸುಮಾರು 5 ಕಿ.ಗ್ರಾಂ ಗೆಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿ ತೆಗೆದಿದ್ದಾರೆ.ಶಾರದಾ ನಸಿರ್ಂಗ್ ಹೋಮ್ ಕರ್ಕಿಯಲ್ಲಿ ಡಾ.ಭಾಸ್ಕರ್ ಶೆಟ್ಟಿ ಮತ್ತು ಅರಿವಳಿಕೆ ತಜ್ಞೆ ಡಾ.ಚಾಂದಿನಿ ರಾಯ್ಕರ್ ಅವರ ಮಾರ್ಗದರ್ಶನದಲ್ಲಿ ಮದ್ರಾಸ್ನ ರೋಗಿಗೆ ಈ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಚಿಕಿತ್ಸೆ ಬಳಿಕ ರೋಗಿಯು ಸಂಪೂರ್ಣವಾಗಿ ಸುರಕ್ಷಿತ ಮತ್ತು ಉತ್ತಮ … [Read more...] about ಮಹಿಳೆ ಉದರದಲ್ಲಿ ಬೆಳೆದ ಸುಮಾರು 5 ಕಿ.ಗ್ರಾಂ ಗೆಡ್ಡೆಯನ್ನು ಶಸ್ತ್ರಚಿಕಿತ್ಸೆಯಿಂದ ಯಶಸ್ವಿಯಾಗಿ ಹೊರಕ್ಕೆ ತೆಗೆದ ಡಾ.ಮಂಜುನಾಥ್ ಶೆಟ್ಟಿ




