ಲಯನ್ಸ್ ಕ್ಲಬ್ ಹೊನ್ನಾವರ ಇವರ ವತಿಯಿಂದ ಹಸಿವು ನಿವಾರಣಾ ಕಾರ್ಯಕ್ರಮ ಪ್ರಯುಕ್ತ ತಾಲೂಕಿನ ಹಳದೀಪುರ ಕುದಬೈಲ್ನಲ್ಲಿ ವಲಸೆ ಬಂದ ಗೋಸಾವಿ ಬುಡಕಟ್ಟು ಜನಾಂಗದ 30 ಕುಟುಂಬಗಳಿಗೆ 40ಸಾವಿರ ರೂ. ಮೌಲ್ಯದ ಜೀವನಾವಶ್ಯಕÀ ಆಹಾರ ಸಾಮಗ್ರಿಗಳು ಹಾಗೂ ಮಾಸ್ಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮ ಕುರಿತು ಮಾತನಾಡಿದ ಲಯನ್ಸ್ ಡಿಸ್ಟ್ರಿಕ್ಟ್ ಕೊ-ಆರ್ಡಿನೇಟರ್ ಲಾಯನ್ ಎಮ್.ಜೆ.ಎಫ್. ಎಸ್.ಜೆ ಕೈರನ್ ಮಾತನಾಡಿ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ ಲಯನ್ಸ್ … [Read more...] about ಲಯನ್ಸ್ ಕ್ಲಬ್ ವತಿಯಿಂದ ಜೀವನಾವಶ್ಯಕ ಆಹಾರ ಸಾಮಗ್ರಿಗಳು ಹಾಗೂ ಮಾಸ್ಕ ವಿತರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಜ್ಯೋತ್ಸವದ ಪ್ರಯುಕ್ತ ನಿವೃತ್ತ ಶಿಕ್ಷಕ ಹವ್ಯಾಸಿ ಛಾಯಗ್ರಾಹಕರಿಂದ ಪುಷ್ಪದಿಂದ ಭುವನೇಶ್ವರಿ ದೇವಿಗೆ ಅಲಂಕಾರ
ಹೊನ್ನಾವರ: ಪಟ್ಟಣದ ನ್ಯೂ ಇಂಗ್ಲೀಷ್ ಪ್ರೌಡಶಾಲೆಯ ನಿವೃತ್ತ ಶಿಕ್ಷಕರು, ಹವ್ಯಸಿ ಛಾಯಗ್ರಾಹಕರಾದ ಬಿ.ಜೆ.ನಾಯ್ಕ ಪ್ರತಿ ಧಾರ್ಮಿಕ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ತಮ್ಮದೇ ಆದ ರೀತಿಯ ವಿಭಿನ್ನ ಶೈಲಿಯ ಮೂಲಕ ಛಾಯಾಚಿತ್ರ ಸೇರಿ ಹಿಡಿಯುತ್ತಿದ್ದು, ಈ ಬಾರಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಭೂಪಟದಲ್ಲಿ ಭುವನೇಶ್ವರಿ ದೇವಿ ಇಟ್ಟು ಪುಷ್ಟಾಲಂಕಾರವಾಗಿ ವಿಭಿನ್ನವಾಗಿ ಸಿಂಗರಿಸಿ ಪೋಟೋ ಕ್ಲಿಕ್ ಮಾಡಿದ್ದಾರೆ. … [Read more...] about ರಾಜ್ಯೋತ್ಸವದ ಪ್ರಯುಕ್ತ ನಿವೃತ್ತ ಶಿಕ್ಷಕ ಹವ್ಯಾಸಿ ಛಾಯಗ್ರಾಹಕರಿಂದ ಪುಷ್ಪದಿಂದ ಭುವನೇಶ್ವರಿ ದೇವಿಗೆ ಅಲಂಕಾರ
ಇತಿಹಾಸದ ಅವಗಣನೆಗೆ ಅವಸಾನವಾಗುತ್ತಿರುವ ಕಾನೂರು ಕೋಟೆ – ನಿಧಿಯಾಸೆಗೆ ಬಲಿಯಾಗುತ್ತಿದೆ ಐತಿಹಾಸಿಕ ಸ್ಮಾರಕಗಳು
ಕಾಳುಮೆಣಸಿನ ರಾಣಿ ಎಂದೇ ಪ್ರಖ್ಯಾತಿ ಗಳಿಸಿದ್ದ ಚೆನ್ನಭೈರಾದೇವಿಯ ಆಡಳಿತದಲ್ಲಿ ಸುವರ್ಣಯುಗ ಕಂಡಿದ್ದ ಗೇರಸೊಪ್ಪಾ ಸಂಸ್ಥಾನದ ಗತ ಕಾಲದ ಕಥೆ ಹೇಳುವ ಕೋಟೆಹೊನ್ನಾವರ - ಪಶ್ಚಿಮಘಟದ ತಪ್ಪಲಿನ ಗೇರಸೊಪ್ಪಾದ ಗೊಂಡಾರಣ್ಯದಲ್ಲಿ ನಿರ್ಮಾಣವಾಗಿ ಪೋರ್ಚುಗೀಸರೊಂದಿಗಿನ ಯುದ್ಧದಲ್ಲಿ ರಾಣಿ ಚೆನ್ನಬೈರಾದೇವಿಯ ಪಾಲಿಗೆ ಗೆಲುವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕಾನೂರು ಕೋಟೆ ಕಾಲದ ಹೊಡೆತದ ಜೊತೆ ಪುರಾತತ್ವ ಇಲಾಖೆಯಿಂದಲೂ ಅವಗಣನೆಗೊಳಗಾಗಿ ವಿನಾಶದ ಅಂಚನ್ನು … [Read more...] about ಇತಿಹಾಸದ ಅವಗಣನೆಗೆ ಅವಸಾನವಾಗುತ್ತಿರುವ ಕಾನೂರು ಕೋಟೆ – ನಿಧಿಯಾಸೆಗೆ ಬಲಿಯಾಗುತ್ತಿದೆ ಐತಿಹಾಸಿಕ ಸ್ಮಾರಕಗಳು
ಗ್ರಾಹಕರ ಸೋಗಿನಲ್ಲಿ ಬಂದ ಹಣ ಎಗರಿಸಿದ ಕಳ್ಳರು; ಸಿಸಿ ಕ್ಯಾಮರಾದಲ್ಲಿ ದೃಶ್ಯಾವಳಿ ಸೆರೆ
ಕುಮಟಾ: ಪಟ್ಟಣದ ಪಾಂಡುರಂಗ ಹೋಟೆಲ್ ಸಮೀಪದ ಅಪ್ಪಣ್ಣ ಭಂಡಾರಿ ಎಂಬುವವರ ಜನರಲ್ ಸ್ಟೋರ್ಗೆ ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳರು ಕ್ಯಾಶ್ ಬಾಕ್ಸ್ನ ಪಕ್ಕದ ಕೈಚೀಲದಲ್ಲಿದ್ದ 20 ಸಾವಿರ ರೂ ನಗದು ಎಗರಿಸಿದ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಪಟ್ಟಣದ ಪಾಂಡುರಂಗ ಹೋಟೆಲ್ ಸಮೀಪದಲ್ಲಿರುವ ಅಪ್ಪಣ್ಣ ಭಂಡಾರಿ ಅವರ ಮಾಲೀಕತ್ವದ ಜನರಲ್ ಸ್ಟೋರ್ನಲ್ಲಿ 20 ಸಾವಿರ ರೂ ನಗದು ಕಳುವಾಗಿದೆ. ಆತಂಕಗೊಂಡ ಅಂಗಡಿ ಮಾಲೀಕ ಪಕ್ಕದ ಈಸಿ ಲೈಫ್ ಎಂಟ್ರಪ್ರೈಸಸ್ನ ಕೃಷಿ … [Read more...] about ಗ್ರಾಹಕರ ಸೋಗಿನಲ್ಲಿ ಬಂದ ಹಣ ಎಗರಿಸಿದ ಕಳ್ಳರು; ಸಿಸಿ ಕ್ಯಾಮರಾದಲ್ಲಿ ದೃಶ್ಯಾವಳಿ ಸೆರೆ
ಅಕ್ರಮ ಮರಳು ದಾಸ್ತಾನು ಪೋಲಿಸರಿಂದ ದಾಳಿ
ಕುಮಟಾ: ಅಕ್ರಮವಾಗಿ ಮರಳು ತೆಗೆಯುತ್ತಿರುವ ಸಂದರ್ಭದಲ್ಲಿ ಕುಮಟಾ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮರಳು ಹಾಗೂ ಜೆ.ಸಿ.ಬಿ ಯಂತ್ರವನ್ನು ವಶಪಡಿಸಿಕೊಂಡ ಘಟನೆ ಕುಮಟಾ ತಾಲೂಕಿನ ಹೊಲನಗದ್ದೆಯಲ್ಲಿ ಶುಕ್ರವಾರ ಸಂಭವಿಸಿದೆ.ಕುಮಟಾ ತಾಲೂಕಿನ ಹೊಲನಗದ್ದೆ ಗ್ರಾ.ಪಂ ವ್ಯಾಪ್ತಿಯ ಸದಾನಂದ ಹರಿಕಂತ್ರ ಎಂಬುವವರು ಸಮುದ್ರ ತೀರದ ಸರ್ಕಾರದ ಜಮೀನಿನಲ್ಲಿದ್ದ ಮರಳನ್ನು ತೆಗೆದು, ನಮ್ಮ ಖಾಸಗಿ ಜಮೀನಿನಲ್ಲಿ ದಾಸ್ತಾನು ಮಾಡುತ್ತಿರುವ ಸಂದರ್ಭದಲ್ಲಿ … [Read more...] about ಅಕ್ರಮ ಮರಳು ದಾಸ್ತಾನು ಪೋಲಿಸರಿಂದ ದಾಳಿ




