ಯಲ್ಲಾಪುರ: ತಾಲೂಕಿನ ಭರತನಹಳ್ಳಿ ಗ್ರೂಪ್ ಭತ್ತ ಬೆಳೆಗಾರರ ಸಂಸ್ಕರಣಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಉದಯ ಜಿ ಭಟ್ಟ, ಉಪಾಧ್ಯಕ್ಷರಾಗಿ ಗಣಪತಿ ಬಿ ಹೆಗಡೆ ಅವಿರೋಧವಾಗಿ ಆಯ್ಕೆಗೊಂಡರು.ಚುನಾವಣೆಯಲ್ಲಿ ಎಲ್ಲ 13 ಉಮೇದುವಾರರು ಅವಿರೋಧವಾಗಿ ಆಯ್ಕೆಗೊಂಡು, ಗುರುವಾರ ನಡೆದ ಸದಸ್ಯರ ಸಭೆಯಲ್ಲಿ ಅಧ್ಯಕ್ಷ- ಉಪಾಧ್ಯಕ್ಷರು ಅಧಿಕಾರ ಸ್ವೀಕರಿಸಿದರು.ನಿರ್ದೇಶಕರಾದ ಹೇರಂಭ ಪಿ.ಹೆಗಡೆ ಸತ್ಯನಾರಾಯಣ ಜಿ. ಪಾಟೀಲ, ಸುಬ್ರಹ್ಮಣ್ಯ ಎನ್.ಹೆಗಡೆ, … [Read more...] about ಭರತನಳ್ಳಿ ಸೊಸೈಟಿ ಅಧ್ಯಕ್ಷರಾಗಿ ಉದಯ ಭಟ್ಟ ಅವಿರೋಧ ಆಯ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಿಂಗಿಂಗ್ ಸ್ಟಾರ್ ಭಕ್ತಿಗೀತೆ ಸ್ಪರ್ಧೆಯ ಫಲಿತಾಂಶ ಪ್ರಕಟ
ಹೊನ್ನಾವರ : ತಾಲೂಕಿನ ಶಕ್ತಿ ದೇವತೆ ಶ್ರೀ ಆದಿಶಕ್ತಿ ಜಗದಂಬಾ ಟ್ರಸ್ಟ್ನ ಆಶ್ರಯದಲ್ಲಿಶ್ರೀ ಆದಿಶಕ್ತಿ ಸಿಂಗಿಂಗ್ ಸ್ಟಾರ್ 2020 ಭಕ್ತಿಗೀತೆ ಸ್ಪರ್ಧೆಯು ಹಮ್ಮಿಕೊಳ್ಳಲಾಗಿತ್ತು.ಕೊರೋನಾ ಹಿನ್ನಲೆಯಲ್ಲಿ ಆನಲೈನ್ ಸ್ಪರ್ಧೆ ಫೆಸ್ಬುಕ್ ಅತಿ ಹೆಚ್ಚು ಲೈಕ್ ಪಡೆದವರನ್ನು ಆಯ್ಕೆಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸೇರಿ 1378 ಸ್ಪರ್ಧಿಗಳು ಭಾಗವಹಿಸಿದ್ದು, ಇದರಲ್ಲಿ ಪ್ರಾರಂಭಿಕ ಹಂತವಾಗಿ ನಿರ್ಣಾಯಕರ ನಿರ್ಣಯದ ಮೇರೆಗೆ 130 ಸ್ಪರ್ಧಿಗಳು ಅಂತಿಮ ಸುತ್ತಿಗೆ … [Read more...] about ಸಿಂಗಿಂಗ್ ಸ್ಟಾರ್ ಭಕ್ತಿಗೀತೆ ಸ್ಪರ್ಧೆಯ ಫಲಿತಾಂಶ ಪ್ರಕಟ
ಅಪಹರಣಗಾರರ ವಿರುದ್ದ ಕಠಿಣ ಕ್ರಮ ಜರುಗಿಸಿ- ವಿಪ ಸದಸ್ಯ ಎಸ್ಎಲ್.ಘೋಟ್ನೇಕರ ಆಗ್ರಹ
ಹಳಿಯಾಳ :- ಕೊಪ್ಪಳ ಜಿಲ್ಲೆ ಗಂಗಾವತಿಯ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೇ ಹಿನ್ನೆಲೆ ಕಾಂಗ್ರೇಸ್ ಸದಸ್ಯ ಮನೋಹರಸ್ವಾಮೀ ಅವರನ್ನು ಅಪಹರಿಸಿರುವುದನ್ನು ಖಂಡಿಸಿರುವ ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಬಂಧಿತ ಎಲ್ಲ ಆರೋಪಿಗಳಿಗೆ ಕಠಿಣ ಶಿಕ್ಷೇ ಆಗಬೇಕು ಹಾಗೂ ಕೃತ್ಯದ ಹಿಂದಿರುವವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಪಟ್ಟಣದ ತಮ್ಮ ಕಚೇರಿಯಲ್ಲಿ ಶುಕ್ರವಾರ ನಡೆಸಿದ … [Read more...] about ಅಪಹರಣಗಾರರ ವಿರುದ್ದ ಕಠಿಣ ಕ್ರಮ ಜರುಗಿಸಿ- ವಿಪ ಸದಸ್ಯ ಎಸ್ಎಲ್.ಘೋಟ್ನೇಕರ ಆಗ್ರಹ
ಗಂಗಾವತಿ ನಗರಸಭಾ ಸದಸ್ಯನ ಅಪಹರಣಗಾರರು ಹಳಿಯಾಳದಲ್ಲಿ ಬಂಧನ- ಸದಸ್ಯನ ರಕ್ಷಣೆ.
ಹಳಿಯಾಳ :- ಕೊಪ್ಪಳ ಜಿಲ್ಲೆ ಗಂಗಾವತಿಯ ನಗರಸಭೆಯ ಕಾಂಗ್ರೇಸ್ ಸದಸ್ಯ ಮನೋಹರಸ್ವಾಮೀ ಅವರನ್ನು ಅಪಹರಿಸಿದ್ದ ಮೂವರು ಅಪಹರಣಗಾರರನ್ನು ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಪೋಲಿಸರು ಶುಕ್ರವಾರ ಬಂಧಿಸಿದ್ದು ನಗರಸಭೆ ಸದಸ್ಯನನ್ನು ಕಿಡ್ನಾಪರ್ಸ್ಗಳಿಂದ ರಕ್ಷಿಸಿದ ಘಟನೆ ನಡೆದಿದೆ.ಚುನಾವಣೆ ಹಿನ್ನೆಲೆ ಕಿಡ್ನಾಪ್:- ನವೆಂಬರ್ 2 ರಂದು ಗಂಗಾವತಿಯ ನಗರಸಭೆಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೇ ಹಿನ್ನೆಲೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಕಾಂಗ್ರೇಸ್ ಸದಸ್ಯ … [Read more...] about ಗಂಗಾವತಿ ನಗರಸಭಾ ಸದಸ್ಯನ ಅಪಹರಣಗಾರರು ಹಳಿಯಾಳದಲ್ಲಿ ಬಂಧನ- ಸದಸ್ಯನ ರಕ್ಷಣೆ.
ಹಳಿಯಾಳದ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ತುಕಾರಾಮ ಗೌಡಾ ಹಾಗೂ ಉಪಾಧ್ಯಕ್ಷರಾಗಿ ಅಷ್ಪಾಕಾಹ್ಮದ ಪುಂಗಿ ಆಯ್ಕೆ.
ಹಳಿಯಾಳ :- ಹಳಿಯಾಳದ ಪ್ರತಿಷ್ಠಿತ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ(ಟಿಎಪಿಸಿಎಮ್ಎಸ್-ಮಾರ್ಕೆಟಿಂಗ್ ಸೊಸೈಟಿ)ದ ನೂತನ ಅಧ್ಯಕ್ಷರಾಗಿ ತುಕಾರಾಮ ಕೆ ಗೌಡಾ ಹಾಗೂ ಉಪಾಧ್ಯಕ್ಷರಾಗಿ ಅಷ್ಪಾಕಅಹ್ಮದ ಎಲ್ ಪುಂಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗುರುವಾರ ಇಲ್ಲಿಯ ಮಾರ್ಕೆಟಿಂಗ್ ಸೊಸೈಟಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೇಯಲ್ಲಿ ಸರ್ವಾನುಮತದಿಂದ ನಾಗೇಶೆಟ್ಟಿಕೊಪ್ಪ-ಚಿಬ್ಬಲಗೇರಿ ವ್ಯವಸಾಯ ಸೇವಾಸಹಕಾರಿ ಸಂಘ ನಿ.ನಾಗಶೇಟ್ಟಿಕೊಪ್ಪ … [Read more...] about ಹಳಿಯಾಳದ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ತುಕಾರಾಮ ಗೌಡಾ ಹಾಗೂ ಉಪಾಧ್ಯಕ್ಷರಾಗಿ ಅಷ್ಪಾಕಾಹ್ಮದ ಪುಂಗಿ ಆಯ್ಕೆ.




