ಹೊನ್ನಾವರ ಪಟ್ಟಣದಲ್ಲಿ ಒಳಚರಂಡಿ ಕರ್ಮಕಾಂಡ ಇಂದು ನಿನ್ನೆಯದಲ್ಲ. ನಾಲ್ಕು ವರ್ಷದಿಂದ ಪರಸ್ಪರ ಆರೋಪ ಪ್ರತ್ಯಾರೋಪಕ್ಕೆ ಎಡೆಮಾಡಿಕೊಡುವ ಒಳಚರಂಡಿ ಯೋಜನೆ ಪಟ್ಟಣದ ನಿವಾಸಿಗಳಿಗೆ ಸಮಸ್ಯೆ ಆಗಿ ಕಾಡುತ್ತಿದೆ. ಸರ್ಕಾರ ಬದಲಾಗಿ ಜನಪ್ರತಿನಿಧಿಗಳು ಬದಲಾದರೂ ಈ ಸಮಸ್ಯೆ ಮಾತ್ರ ಬದಲಾಗಿಲ್ಲ. ಪಟ್ಟಣದಲ್ಲಿ ಈಗಲೂ ರಸ್ತೆ ಹೊಂಡಮಯವಾಗಿದ್ದು, ಒಳಚರಂಡಿ ಯೋಜನೆಗೆ ಹಿಡಿಶಾಪ ಹಾಕುತ್ತಿದ್ದಾರೆ. ಒಂದು ಬಾಗದಲ್ಲಿ ಕೆಲಸ ಆರಂಭಿಸಿ ಕೆಲ ದಿನ ಬಿಟ್ಟು, ಮತ್ತೊಂದಡೆ ಕೆಲಸ ಆರಂಭಿಸುತ್ತಾರೆ. … [Read more...] about ಪಟ್ಟಣದ ಒಳಚರಂಡಿ ಅವ್ಯವಸ್ಥೆಗೆ ಸಾರ್ವಜನಿಕರಿಂದ ಆಕ್ರೋಶ ಕಾಮಾಗಾರಿಯನ್ನು ಸಮರ್ಪಕವಾಗಿ ನಡೆಸುವಂತೆ ಆಗ್ರಹ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೆ.ಎಲ್.ಎಸ್. ಬಿ.ಸಿ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳ ಉತ್ತಮ ಸಾಧನೆ
ಹಳಿಯಾಳ: ಕೆ.ಎಲ್.ಎಸ್. ಬಿಸಿಎ ಮಹಾವಿದ್ಯಾಲಯದ ಅಂತಿಮ ವರ್ಷದ ಒಟ್ಟು ಫಲಿತಾಂಶ 94% ಆಗಿದ್ದು, 36 ವಿದ್ಯಾಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ, ಕಾಲೇಜಿಗೆ ಪ್ರಥಮ ಸ್ಥಾನವನ್ನು ಕುಮಾರಿ. ತೇಜಸ್ವಿನಿ ಮಠಪತಿ (88%), ದ್ವಿತೀಯ ಸ್ಥಾನ ಕುಮಾರಿ. ಸ್ವಾತಿ ಪಾಟೀಲ್ (87.68%) ಹಾಗೂ ತೃತೀಯ ಸ್ಥಾನವನ್ನು ಕುಮಾರಿ. ಬೆನಿಟಾ ನಡಕಟ್ಟಿನ್ (86%) ಪಡೆದಿರುತ್ತಾರೆ.ಉತ್ತಮ ಅಂಕಗಳನ್ನು ಪಡೆದು 100% ಉದ್ಯೋಗವನ್ನು ಪಡೆದುಕೊಂಡು ಕಾಲೇಜಿಗೆ ಕೀರ್ತಿ ತಂದ … [Read more...] about ಕೆ.ಎಲ್.ಎಸ್. ಬಿ.ಸಿ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳ ಉತ್ತಮ ಸಾಧನೆ
ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಮರ ಉರುಳಿ ಅಪಾರ ಹಾನಿ
ಹೊನ್ನಾವರ – ತಾಲೂಕಿನ ಸರಳಗಿ ಗ್ರಾಮದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಗೆ ಬೃಹತ್ ಮರವೊಂದು ನಾರಾಯಣ ಹನುಮಂತ ನಾಯ್ಕ ಕರ್ನಕೋಡ ಎಂಬವರ ಮನೆಯ ಮೇಲೆ ಬಿದ್ದು ಮನೆ ಸಂಪೂರ್ಣ ಜಖಂಗೊಂಡ ಘಟನೆ ವರಿದಯಾಗಿದೆ.ತಾಲೂಕಿನ ಬಹುತೇಕ ಕಡೆ ಬಿಸಿಲಿನ ವಾತಾವರಣವಿದ್ದಾಗಲೂ ಖರ್ವಾದಿಂದ ಗೇರಸೊಪ್ಪಾವರೆಗೆ ಬಿರುಗಾಳಿ ಸಹಿತ ಮಳೆಯಾಗಿ ಅಲ್ಲಲ್ಲಿ ಸಾಕಷ್ಟು ನಷ್ಟವಾಗಿದೆ. ಮನೆಯಮೇಲೆ ಮರ ಬಿದ್ದು ಹಾನಿಯಾಗಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. … [Read more...] about ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಮರ ಉರುಳಿ ಅಪಾರ ಹಾನಿ
ಸೀರತ್ ಅಭಿಯಾನ: ವಿಶೇಷ ಪುಟ ಬಿಡುಗಡೆ
ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ಪ್ರವಾದಿ ಮುಹಮ್ಮದ್(ಸ) ಜನ್ಮದಿನ ಪ್ರಯುಕ್ತ ಪ್ರಕಟಿಸಿರುವ 'ಪ್ರವಾದಿ ಮುಹಮ್ಮದ್(ಸ) ಮಾನವತೆಯ ಮಾರ್ಗದರ್ಶಕ' ಖಾಸಗಿ ಪತ್ರಿಕೆಯ ವಿಶೇಷ ಪುಟವನ್ನು ಶಮ್ಸುದ್ದೀನ್ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಭಿಯಾನದ ಸಂಚಾಲಕ ಎಂ.ಆರ್.ಮಾನ್ವಿ, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯದ್ಯಂತ ಅ.23 ರಿಂದ ನ.5 ವರೆಗೆ ಪ್ರವಾದಿಯನ್ನು ಮುಹಮ್ಮದ್ ರನ್ನು … [Read more...] about ಸೀರತ್ ಅಭಿಯಾನ: ವಿಶೇಷ ಪುಟ ಬಿಡುಗಡೆ
ಕಾರ್ಯಕರ್ತನ ರಸ್ತೆಬದಿಯ ಟಿಪಿನ್ ಸೆಂಟರ್ನಲ್ಲಿ ಟೀ ಕುಟಿದು ಕುಶಲೋಪರಿ ವಿಚಾರಿಸಿದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ – ತಾಲೂಕಿನ ಕೆ.ಇ.ಬಿ ಎದುರು ಇರುವ ಮಾರಿಕಾಂಬ ಟಿಫಿನ್ ಸೆಂಟರ್ಗೆ ಶಾಸಕ ದಿನಕರ ಶೆಟ್ಟಿ ಬೇಟಿ ನೀಡಿ ಟೀ ಕುಡಿದರು. ಇದರಲ್ಲೇನು ವಿಶೇಷ ಅಂತೀರಾ..? ಮಾರಿಕಾಂಬಾ ಟಿಫಿನ್ ಸೆಂಟರ್ ನಡೆಸುತ್ತಿರುವ ಸಂತೋಷ ಭಂಡಾರಿ ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಿನಕರ ಶೆಟ್ಟಿ ಪರವಾಗಿ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಕೆಲಸ ಮಾಡಿದ್ದರು. ಚುನಾವಣೆಯಲ್ಲಿ ಗೆದ್ದು ಶಾಸಕನಾದ ನಂತರವೂ ತನ್ನ ಗೆಲುವಿಗೆ ಶ್ರಮವಹಿಸಿದ್ದ ಕಾರ್ಯಕರ್ತನನ್ನು … [Read more...] about ಕಾರ್ಯಕರ್ತನ ರಸ್ತೆಬದಿಯ ಟಿಪಿನ್ ಸೆಂಟರ್ನಲ್ಲಿ ಟೀ ಕುಟಿದು ಕುಶಲೋಪರಿ ವಿಚಾರಿಸಿದ ಶಾಸಕ ದಿನಕರ ಶೆಟ್ಟಿ




