ಹೊನ್ನಾವರ – 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಪಟ್ಟಣದ ಪ್ರಭಾತನಗರದ ಫಾರೆಸ್ಟ್ ಕಾಲೋನಿಯನ್ನು ಸಂಪರ್ಕಿಸುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ದಿನಕರ ಶೆಟ್ಟಿ ಪರಿಶೀಲಿಸಿದರು.ಹಲವು ವರ್ಷಗಳಿಂದ ದುಸ್ಥಿತಿಯಲ್ಲಿದ್ದ ರಸ್ತೆಯ ದುರಸ್ಥಿಗೆ ವಾರ್ಡ್ ನಂ 14 ರ ಸದಸ್ಯ ನಾಗಾರಾಜ ಭಟ್ಟ ವಿಶೇಷ ಮುತುವರ್ಜಿ ವಹಿಸಿ ಅನುದಾನ ಪಡೆದುಕೊಂಡಿದ್ದರು. ಕೊರೊನಾ ಕಾರಣದಿಂದ ಭೂಮಿ ಪೂಜೆಯನ್ನೂ ನಡೆಸದೇ ಕಾಮಗಾರಿ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ಗುರುವಾರ ಸ್ಥಳಕ್ಕೆ ಬೇಟಿ ನೀಡಿದ … [Read more...] about ನೂತನವಾಗಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆ ವೀಕ್ಷಿಸಿದ ಶಾಸಕ ದಿನಕರ ಶೆಟ್ಟಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊನ್ನಾವರ ತಾಲೂಕಿನಲ್ಲಿ ಮತ್ತೆ ಕೊರೊನಾರ್ಭಟ
ಕೊರೊನಾ ನಿಯಂತ್ರಣದಲ್ಲಿ ಉತ್ತರಕನ್ನಡ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎನ್ನುವ ಹೊಗಳಿಕೆಯ ಮಾತು ಸರ್ಕಾರದಿಂದ ಸಿಕ್ಕರೂ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಮಾತ್ರ ಗುರುವಾರ ಒಂದೇ ದಿನ 19 ಕೆಸ್ಗಳು ಪತ್ತೆಯಾಗುವ ಮೂಲಕ ತಾಲೂಕು ಕೊರೊನಾ ಹಾಟ್ಸ್ಪಾಟ್ನಿಂದ ಹೊರಬಂದಿಲ್ಲವೇ ಎನ್ನುವ ಅನುಮಾನ ಜನರನ್ನು ಕಾಡುವುದಕ್ಕೆ ಶುರುವಾಗಿದೆ.ಗುರುವಾರ ತಾಲೂಕಿನಲ್ಲಿ 19 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಡಿನಬಾಳದ 24 ವರ್ಷದ ಯುವಕ, 42 ವರ್ಷದ ಪುರುಷ, 52 … [Read more...] about ಹೊನ್ನಾವರ ತಾಲೂಕಿನಲ್ಲಿ ಮತ್ತೆ ಕೊರೊನಾರ್ಭಟ
ಇಡಗುಂಜಿಯ ವಿನಾಯಕ ವನ
OLX ನಲ್ಲಿ ಬೈಕ್ ಮಾರಾಟ; ಹಣ ಕಳೆದುಕೊಂಡ ಕಾರವಾರದ ವ್ಯಕ್ತಿ
ಕಾರವಾರ: OLX ನಲ್ಲಿ ಬೈಕ್ ಮಾರಾಟಕ್ಕಿರುವ ಮಾಹಿತಿ ಗಮನಿಸಿ ಖರೀದಿಗೆ ಮುಂದಾಗಿದ್ದ ವ್ಯಕ್ತಿಯೋರ್ವರು ಹಣ ಕಳೆದುಕೊಂಡಿರುವ ಘಟನೆ ಕಾರವಾರದ ತೋಡುರಿನಲ್ಲಿ ನಡೆದಿದೆ.ತಾಲ್ಲೂಕಿನ ತೋಡುರಿನ ಸೀಬರ್ಡ್ ಕಾಲೋನಿ ನಿವಾಸಿ ಗಣೇಶ ನಾಡರ್ ಎರಡು ದಿನದ ಹಿಂದೆ olx ನಲ್ಲಿ ಸ್ಕೂಟಿ ಮಾರಾಟಕ್ಕಿರುವುದನ್ನು ಗಮನಿಸಿದ್ದರು.ಅಲ್ಲದೆ ಅದರಲ್ಲಿ ಮೊಬೈಲ್ ನಂಬರಿಗೆ ಕರೆ ಮಾಡಿ ವಿಚಾರಿಸಿದಾಗ ಕರೆ ಸ್ವೀಕರಿಸಿದ ವ್ಯಕ್ತಿ ತಾನು ಮಾಂತೋಷ್ ಯಾದವ್ ಎಂದು ಪರಿಚಯಿಸಿಕೊಂಡಿದ್ದರು. … [Read more...] about OLX ನಲ್ಲಿ ಬೈಕ್ ಮಾರಾಟ; ಹಣ ಕಳೆದುಕೊಂಡ ಕಾರವಾರದ ವ್ಯಕ್ತಿ
ಸಾರ್ವಜನಿಕ ಜೀವನದಲ್ಲಿ ಸೋಲಿನ ಮುಖವನ್ನೇ ಕಾಣದ ಟಿ.ಎಸ್.ಹೆಗಡೆ ಸಾವಿನೊಂದಿಗಿನ ಸೆಣಸಾಟದಲ್ಲಿ ಮಾತ್ರ ಮಂಡಿಯೂರಿಬಿಟ್ಟರು..!
(ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷರಾಗಿ ಚುನಾಯಿತರಾದ ಕೆಲವೇ ಹೊತ್ತಿನಲ್ಲಿ ಇಹಲೋಕ ಯಾತ್ರೆ ಮುಗಿಸಿದ ಹಠವಾದಿ)ಹೊನ್ನಾವರ – “ಆಸ್ಪತ್ರೆಯಲ್ಲಿಯೇ ಇದ್ದಿದ್ದರೆ ಬದುಕಿರುತ್ತಿದ್ದರೇನೋ ಮಾರ್ಕೆಟಿಂಗ್ ಸೊಸೈಟಿ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾಗಿಯಾಗುವ ಹಠಕ್ಕೆ ಬಿದ್ದು ಜೀವವನ್ನೇ ಕಳೆದುಕೊಳ್ಳುವಂತಾಯ್ತೆ. ಛೇ ವಿಧಿ ಈ ಪರಿಯಲ್ಲಿ ಖುಷಿ ಕೊಟ್ಟು ಜೀವ ಕಸಿದುಕೊಳ್ಳಬಾರದಿತ್ತು” ಇದು ಹೊನ್ನಾವರ ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯನ್ನು ಭರ್ಜರಿಯಾಗಿ ಗೆದ್ದು ಅವಿರೋಧವಾಗಿ … [Read more...] about ಸಾರ್ವಜನಿಕ ಜೀವನದಲ್ಲಿ ಸೋಲಿನ ಮುಖವನ್ನೇ ಕಾಣದ ಟಿ.ಎಸ್.ಹೆಗಡೆ ಸಾವಿನೊಂದಿಗಿನ ಸೆಣಸಾಟದಲ್ಲಿ ಮಾತ್ರ ಮಂಡಿಯೂರಿಬಿಟ್ಟರು..!



