• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಭಟ್ಕಳದ ಬಂದರಿನಲ್ಲಿ 300 ರಿಂದ 400 ಕೆಜೆ ತೂಕದ ಬ್ರಹತ್ ಗಾತ್ರದ ಮೀನು ಬಲೆಗೆ

October 29, 2020 by Sachin Hegde Leave a Comment

ಭಟ್ಕಳ : ತಾಲೂಕಿನ ಬಂದರಿನಲ್ಲಿ ಬುದುವಾರ ರಾತ್ರಿಬೃಹತ್ ಗಾತ್ರದ ಮೀನುಗಳು ಮೀನುಗಾರರ ಬಲೆಗೆ ಬಿದ್ದಿರುವ ಘಟನೆ ನಡೆದಿದೆಮೀನುಗಾರಿಕೆಗೆ ತೆರಳಿದ ರಾಧಾಕೃಷ್ಣ, ರಾಜಶ್ರೀ, ಜಯದುರ್ಗ ಗಣೇಶ ಬೋಟುಗಳಿಗೆ ಬ್ರಹತ್ ಗಾತ್ರದ ತೊರ್ಕೆ ಮೀನುಗಳು ದೊರಕಿದ್ದು, ಒಂದೊಂದು ಮೀನುಗಳು ಅಂದಾಜು 300 ರಿಂದ 400 ಕೆಜಿ ತೂಕವಿದೆ. ಸುಮಾರು 2 ಮೀಟರ್ ಉದ್ದದ ಮೀನು ಇದಾಗಿದ್ದು, ಈ ಮೀನುಗಳನ್ನು ಬೃಹತ್ ಕ್ರೆನ್ ನ ಸಹಾಯದಿಂದ ಮೇಲಕ್ಕೆತ್ತಲಾಗಿದೆ.ಸಾಮಾನ್ಯವಾಗಿ ಮೀನುಗಾರರ ಬಲೆಗೆ ಬೀಳುವ … [Read more...] about ಭಟ್ಕಳದ ಬಂದರಿನಲ್ಲಿ 300 ರಿಂದ 400 ಕೆಜೆ ತೂಕದ ಬ್ರಹತ್ ಗಾತ್ರದ ಮೀನು ಬಲೆಗೆ

ಪಶ್ಚಿಮ ಪಧವಿಧರರ ಕ್ಷೇತ್ರ ಕುಬೇರಪ್ಪ ವಿಜಯಶಾಲಿಯಾಗಲಿದ್ದಾರೆ – ಶಾಸಕ ಆರ್ ವಿ ದೇಶಪಾಂಡೆ

October 29, 2020 by Yogaraj SK Leave a Comment

ಹಳಿಯಾಳ:- ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರಮತ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಆರ್ ಎಂ ಕುಬೇರಪ್ಪ ಅವರ ಗೆಲುವು ನಿಶ್ಚಿತ ಎಂದು ಹಳಿಯಾಳಶಾಸಕ ಆರ್ ವಿ ದೇಶಪಾಂಡೆ ಭವಿಷ್ಯ ನುಡಿದರು.ಪಶ್ಚಿಮ ಪದವೀಧರ ಮತ ಕ್ಷೇತ್ರದ ಚುನಾವಣೆಯಹಿನ್ನೆಲೆ ಹಳಿಯಾಳದ ಮಿನಿ ವಿಧಾನಸೌಧದಲ್ಲಿಯ ತಹಶೀಲ್ದಾರ್ಕಚೇರಿಯಲ್ಲಿ ತೆರೆಯಲಾದ ಮತಗಟ್ಟೆ ಸಂಖ್ಯೆ 110 ರಲ್ಲಿತಮ್ಮ ಹಕ್ಕನ್ನು ಚಲಾಯಿಸಿ ಬಳಿಕ ಮಾಧ್ಯಮದವರೊಂದಿಗೆಮಾತನಾಡಿದ ಅವರು ಕಳೆದ 2 ವರ್ಷಗಳಿಂದ ಕುಬೆರಪ್ಪಅವರು ಪದವಿಧರರ ಹಲವು … [Read more...] about ಪಶ್ಚಿಮ ಪಧವಿಧರರ ಕ್ಷೇತ್ರ ಕುಬೇರಪ್ಪ ವಿಜಯಶಾಲಿಯಾಗಲಿದ್ದಾರೆ – ಶಾಸಕ ಆರ್ ವಿ ದೇಶಪಾಂಡೆ

ಕಾಂಗ್ರೇಸ್ ಗೆಲುವು ನಿಶ್ಚಿತ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ

October 29, 2020 by Yogaraj SK Leave a Comment

ಹಳಿಯಾಳ:- ಪಶ್ಚಿಮ ಪದವೀಧರ ಕ್ಷೇತ್ರದ ಪದವಿಧರಮತದಾರರ ಸಮಸ್ಯೆಗಳಿಗೆ ಸ್ಪಂದಿಸದ ಬಿಜೆಪಿ ಅಭ್ಯರ್ಥಿಎಸ್.ವಿ.ಸಂಕನೂರು ಸೋಲು ನಿಶ್ಚಿತವಾಗಿದ್ದು ಈ ಬಾರಿ ಮತದಾರರುಬದಲಾವಣೆ ಬಯಸಿದ್ದು ಕಾಂಗ್ರೇಸ್ ಅಭ್ಯರ್ಥಿ ಆರ್ ಎಂ ಕುಬೇರಪ್ಪಪರ ಒಲುವು ತೊರಿಸುತ್ತಿರುವುದರಿಂದ ಕುಬೇರಪ್ಪ ಗೆಲುವುದಾಖಲಿಸಲಿದ್ದಾರೆಂದು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ಸದಸ್ಯ ಎಸ್.ಎಲ್.ಘೊಟ್ನೇಕರ ವಿಶ್ವಾಸ ವ್ಯಕ್ತಪಡಿಸಿದರು.ಪಶ್ಚಿಮ ಪದವೀಧರ ಮತ ಕ್ಷೇತ್ರದ ಚುನಾವಣೆಯಹಿನ್ನೆಲೆ ಹಳಿಯಾಳದ … [Read more...] about ಕಾಂಗ್ರೇಸ್ ಗೆಲುವು ನಿಶ್ಚಿತ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ

ಪಶ್ಚಿಮ ಪಧವಿಧರರ ಚುನಾವಣೆ ಹಳಿಯಾಳ 69.43% ಮತದಾನ

October 29, 2020 by Yogaraj SK Leave a Comment

ಹಳಿಯಾಳ:- ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರಮತ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಹಳಿಯಾಳದಲ್ಲಿಬುಧವಾರ 867 ಮತದಾರರ ಪೈಕಿ 602 ಜನ ಮತದಾರರುತಮ್ಮ ಹಕ್ಕನ್ನು ಚಲಾಯಿಸಿದ್ದು 69.43 % ಮತದಾನವಾಗಿದೆ.ಹಳಿಯಾಳದ ಮಿನಿ ವಿಧಾನಸೌಧದಲ್ಲಿಯ ತಹಶೀಲ್ದಾರ್ಕಚೇರಿಯಲ್ಲಿ ತೆರೆಯಲಾದ ಮತಗಟ್ಟೆ ಸಂಖ್ಯೆ 110 ರಲ್ಲಿಮತದಾನ ಪ್ರಕ್ರಿಯೇ ನಡೆಯಿತು.ಹಳಿಯಾಳ ತಾಲೂಕಿನ ಪದವಿಧರ ಪುರುಷಮತದಾರರು 495 ಇದ್ದರೇ ಮಹಿಳೆಯರು 372 ಒಟ್ಟೂ 867ಮತದಾರರು ಹಳಿಯಾಳ ಕ್ಷೇತ್ರದಲ್ಲಿದ್ದರು. ಈ … [Read more...] about ಪಶ್ಚಿಮ ಪಧವಿಧರರ ಚುನಾವಣೆ ಹಳಿಯಾಳ 69.43% ಮತದಾನ

ಸಮುದ್ರದ ನೀರಿನ ಸೆಳೆತಕ್ಕೆ ಸಿಲುಕಿ ಅಪಾಯದಲ್ಲಿದ್ದ ಪ್ರವಾಸಿಗನೋರ್ವನ ರಕ್ಷಣೆ

October 28, 2020 by Sachin Hegde Leave a Comment

ಪ್ರವಾಸಕ್ಕೆಂದು ಬಂದು ಮುರ್ಡೇಶ್ವರದ ಸಮುದ್ರದ ನೀರಿನ ಸೆಳೆತಕ್ಕೆ ಸಿಲುಕಿ ಅಪಾಯದಲ್ಲಿದ್ದ ಪ್ರವಾಸಿಗನೋರ್ವನನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿ ರಕ್ಷಿಸಿದ ಘಟನೆ ಮಂಗಳವಾರ ಮುರ್ಡೇಶ್ವರದ ಕಡಲು ತೀರದಲ್ಲಿ ನಡೆದಿದೆ.ಮಂಡ್ಯದ ವಿಶಾಲ್‌ (೧೭) ಎಂಬುವವನೇ ಅಪಾಯಕ್ಕೆ ಸಿಲುಕಿದ ಯುವಕ. ಈತ ಹಾಗೂ ಈತನ ಕುಟುಂಬದ ಸದಸ್ಯರು ಮಂಡ್ಯದಿಂದ ಮುರ್ಡೇಶ್ವರಕ್ಕೆ ಬಂದು ಶ್ರೀ ಕ್ಷೇತ್ರ ಮುರ್ಡೇಶ್ವರ ದೇವರ ದರ್ಶನ ಪಡೆದು, ಕಡಲತೀರದಲ್ಲಿ ನವೀನ್‌ ಬೀಚ್‌ ಹೋಟೆಲ್‌ ಕಡೆ … [Read more...] about ಸಮುದ್ರದ ನೀರಿನ ಸೆಳೆತಕ್ಕೆ ಸಿಲುಕಿ ಅಪಾಯದಲ್ಲಿದ್ದ ಪ್ರವಾಸಿಗನೋರ್ವನ ರಕ್ಷಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,689 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar