ಭಟ್ಕಳ: ಕೇಂದ್ರ ಗೃಹ ಸಚಿವಾಲಯವು 18 ಮಂದಿಯನ್ನು ಉಗ್ರರು ಎಂದು ಗುರುತಿಸಿದೆ. ಇವರೆಲ್ಲರೂ ಪ್ರಸ್ತುತ ಪಾಕಿಸ್ತಾನದಲ್ಲಿ ನೆಲೆಸಿದ್ದಾರೆ. ಕಳೆದ ವರ್ಷ ಸಂಸತ್ ಅನುಮೋದನೆ ಪಡೆದ ಭಯೋತ್ಪಾದನಾ ವಿರೋಧಿ ಕಾಯ್ದೆಯ ಅಡಿಯಲ್ಲಿ ಇವರನ್ನು ಭಯೋತ್ಪಾದಕರು ಎಂದು ಹೆಸರಿಸಲಾಗಿದೆ.ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) 1967ಕ್ಕೆ ಕಳೆದ ವರ್ಷದ ಆಗಸ್ಟ್ನಲ್ಲಿ ತಿದ್ದುಪಡಿ ತಂದಿದ್ದ ಕೇಂದ್ರ ಸರ್ಕಾರ, ವ್ಯಕ್ತಿಗಳನ್ನು ಉಗ್ರರು ಎಂದು ಹೆಸರಿಸಲು ಅವಕಾಶ … [Read more...] about ಭಟ್ಕಳ ಸಹೋದರರು, ಛೋಟಾ ಶಕೀಲ್ ಸೇರಿ 18 ಮಂದಿಗೆ ಉಗ್ರರ ಪಟ್ಟ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಚತುಷ್ಪಥವೇನೋ ಸಿದ್ಧವಾಯಿತು..ಶಾಲೆಯ ಮಕ್ಕಳ ಕಾರಿಡಾರ್ ಸಮಸ್ಯೆಗೆ ಪರಿಹಾರ ಕಲ್ಪಿಸುವುದು ಯಾವಾಗ..?
ತಾಲೂಕಿನ ಕೆಳಗಿನೂರು ಗ್ರಾಮದ ಅಭಿತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಜಗಾರ ಅಭಿತೋಟ, ಹೊಳ್ಳಾಕುಳಿ ಭಾಗದ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳೇ ಹೆಚ್ಚಾಗಿ ಓದುತ್ತಿದ್ದಾರೆ. ಈ ಭಾಗದಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ 66 ಚತುಷ್ಪಥವಾಗಿ ಬದಲಾದ ನಂತರ ಊರಿನ ಮಕ್ಕಳು ರಸ್ತೆ ದಾಟಿ ಶಾಲೆಗೆ ಹೋಗುವುದೇ ದುಸ್ತರವಾಗಿ ಪರಿಣಮಿಸಿದೆ. ಹೆದ್ದಾರಿಯ ಒಂದು ಅಂಚಿಗೆ ಗುಡ್ಡದ ಭಾಗದಲ್ಲಿ ಶಾಲೆಯಿದ್ದರೆ ಇನ್ನೊಂದ ಭಾಗದಲ್ಲಿರುವ ಊರುಗಳಿಂದ ವಿದ್ಯಾರ್ಥಿಗಳು … [Read more...] about ಚತುಷ್ಪಥವೇನೋ ಸಿದ್ಧವಾಯಿತು..ಶಾಲೆಯ ಮಕ್ಕಳ ಕಾರಿಡಾರ್ ಸಮಸ್ಯೆಗೆ ಪರಿಹಾರ ಕಲ್ಪಿಸುವುದು ಯಾವಾಗ..?
ಪ್ರವಾಸಿಗರನ್ನು ಸೆಳೆಯುತ್ತಿದೆ ಇಡಗುಂಜಿಯ ವಿನಾಯಕ ವನ
ನಾಡಿನ ಸುಪ್ರಸಿದ್ಧ ದೇವಾಲಯಗಳಲ್ಲೊಂದೆನಿಸಿರುವ ಇಡಗುಂಜಿ ಮಹಾಗಣಪತಿಯ ಸನ್ನಿಧಿಗೆ ನಿತ್ಯವೂ ಸಾವಿರಾರು ಭಕ್ತರು ಬೇಟಿ ನೀಡಿ ಇಷ್ಟಾರ್ಥಗಳನ್ನು ಬೇಡಿಕೊಳ್ಳುತ್ತಾರೆ. ರಾಷ್ಟ್ರೀಯ ಹೆದ್ದಾರಿ 66 ರಿಂದ ಇಡಗುಂಜಿಗೆ ಸಾಗುವ ಉಪ ರಸ್ತೆಯಲ್ಲಿ 50 ಮೀಟರ್ ದೂರದಲ್ಲಿ ಹೊನ್ನಾವರ ಅರಣ್ಯ ಇಲಾಖೆಯವರು ನಿರ್ಮಿಸಿದ ವಿನಾಯಕವನವಿದೆ. ಉದ್ಯಾನವನ, ಕುಳಿತು ವಿಶ್ರಾಂತಿ ಪಡೆಯಲು ಬೆಂಚುಗಳು, ಪಾರಾಗೋಲ, ಕುಡಿಯುವ ನೀರು, ಶೌಚಾಲಯ, ಸ್ನಾನಗೃಹದಂತ ಮೂಲಭೂತ ಸೌಖರ್ಯಗಳ ಜೊತೆ ಮಕ್ಕಳ … [Read more...] about ಪ್ರವಾಸಿಗರನ್ನು ಸೆಳೆಯುತ್ತಿದೆ ಇಡಗುಂಜಿಯ ವಿನಾಯಕ ವನ
ರಾಜ್ಯೋತ್ಸವ ಪ್ರಶಸ್ತ್ರಿ ಪ್ರಕಟ ಸಮಾಜಸೇವೆಯಲ್ಲಿ ಜಿಲ್ಲೆಯ ಎನ್.ಎಸ್.ಹೆಗಡೆ ಪ್ರಶಸ್ರ್ತಿ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ರಾಜ್ಯ ಸರಕಾರವು ಕೊಡುವ ರಾಜ್ಯೋತ್ಸವ ಪ್ರಶಸ್ತಿಗೆ ಯಲ್ಲಾಪುರ ತಾಲೂಕಿನ ಎನ್.ಎಸ್.ಹೆಗಡೆ ಕುಂದರಗಿ ಅವರು ಆಯ್ಕೆಯಾಗಿರುವುದು ಜಿಲ್ಲೆಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಎನ್.ಎಸ್.ಹೆಗಡೆ ಶಿಕ್ಷಣ ಕ್ಷೇತ್ರ, ಸಹಕಾರಿ, ಧಾರ್ಮಿಕ ಕ್ಷೇತ್ರ ಹಾಗೂ ಇನ್ನಿತರ ಹಲವಾರು ಕ್ಷೇತ್ರಗಳಲ್ಲಿ ತಮ್ಮದೆ ಆದ ಸೇವೆಯನ್ನು ನೀಡುತ್ತಾ … [Read more...] about ರಾಜ್ಯೋತ್ಸವ ಪ್ರಶಸ್ತ್ರಿ ಪ್ರಕಟ ಸಮಾಜಸೇವೆಯಲ್ಲಿ ಜಿಲ್ಲೆಯ ಎನ್.ಎಸ್.ಹೆಗಡೆ ಪ್ರಶಸ್ರ್ತಿ.
ಬಂಗಾರದಿಂದ ಸಿಂಗಾರಗೊಂಡ ಹೊನ್ನೂರಿನ ಪ್ರತಿಭೆ ಗುರುಪ್ರಸಾದ
ಸಾವಿರ ಜನ ಸಾಗಿದ ದಾರಿಯಲ್ಲಿಯೇ ಹೆಜ್ಜೆ ಹಾಕುವುದು ಕಷ್ಟವಾಗಲಾರದು ಎನ್ನುವುದಕ್ಕಿಂತ ಆ ಮಾರ್ಗ ಸಾಧಕರನ್ನು ರೂಪಿಸಲಾರದು. ಯಾರೂ ಮಾಡದ ಪ್ರಯತ್ನಿಸಲು ಹಿಂದೇಟು ಹಾಕುವಂತ ರಂಗದಲ್ಲಿ ಮುನ್ನುಗ್ಗಿದವರು ಮಾತ್ರ ಸಾಧಕರಾಗಿ ಹೊರ ಹೊಮ್ಮುತ್ತಾರೆ ಎನ್ನುವ ಮಾತಿದೆ. ಈ ಮಾತನ್ನು ಸಾಕ್ಷೀಕರಿಸಿದ ಪ್ರತಿಭೆ ಎನ್.ಎಮ್. ಗುರುಪ್ರಸಾದ. ಹೊನ್ನಾವರ ತಾಲೂಕಿನ ಕೆರೆಕೋಣದ ಕೃಷಿ ಕುಟುಂಬದ ಮಂಜುನಾಥ ಭಟ್ಟ ನೆಡಭಾಗ ಮತ್ತು ಶ್ರೀದೇವಿ ದಂಪತಿಯ ಸುಪುತ್ರನಾದ ಈತ … [Read more...] about ಬಂಗಾರದಿಂದ ಸಿಂಗಾರಗೊಂಡ ಹೊನ್ನೂರಿನ ಪ್ರತಿಭೆ ಗುರುಪ್ರಸಾದ




