ಹಳಿಯಾಳ:- ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ರಾಜ್ಯದ ರಾಜ್ಯಾಧ್ಯಕ್ಷರಾಗಿ ಹಳಿಯಾಳದ ಸಮಾಜ ಸೇವಕ, ಹಿಂದೂ ಮೂಖಂಡ ರಾಜೂ ಬಾಬುರಾವ್ ಧೂಳಿ ಅವರನ್ನು ಆಯ್ಕೆ ಮಾಡಿರುವುದು ಹಳಿಯಾಳ ಜನತೆಗೆ ಹೆಮ್ಮೆಯ ವಿಷಯವಾಗಿದೆ ಎಂದು ತಾಲೂಕಿನ ಯಡೋಗಾ ಗ್ರಾಮದ ಸಿದ್ದಾರೂಢಮಠದ ಮಾತೆ ನಿರ್ಮಲಾನಂದದೇವಿ ಅಭಿಪ್ರಾಯಪಟ್ಟರು.ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ರಾಜ್ಯದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ರಾಜೂ ಬಿ ಧೂಳಿ ಅವರಿಗೆ ಪಟ್ಟಣದ ಬಾಬುರಾವ್ ಸಂಕೀರ್ಣದಲ್ಲಿ ನಡೆದ … [Read more...] about ಹಳಿಯಾಳದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವಂತೆ ಕೆಲಸ ನಿರ್ವಹಿಸಿ- ಮಾತೆ ನಿರ್ಮಲಾನಂದದೇವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪವಿಧರ ಸಮಸ್ಯೆಗೆ ಧ್ವನಿಯಾದಗಲು ಮುಂಚೂಣಿಯಲ್ಲಿರುವ ಎಸ್.ವಿ ಸಂಕನೂರು ಗೆಲ್ಲಿಸಬೇಕಾದ ಜವಬ್ದಾರಿ ನಮ್ಮೆಲ್ಲರ ಮೇಲಿದೆ: ಕೋಟಾ ಶ್ರೀನಿವಾಸ ಪೂಜಾರಿ
ಹೊನ್ನಾವರ: ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಸಚೀವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ವಿಧಾನಪರಿಷತ್ತಿಗೆ ಪ್ರಥಮ ಬಾರಿ ಆಯ್ಕೆಯಾದ ಸಂದರ್ಭದಲ್ಲಿ ಶಿಕ್ಷಕರ ಸಮಸ್ಯೆ ಬಗ್ಗೆ ಸದನದ ಬಾವಿಗಿಳಿದು ಪ್ರತಿಭಟನೆ ಮೂಲಕ ನ್ಯಾಯ ಒದಗಿಸಿದಂತಹ ಹೋರಾಟಗಾರರನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕಿದೆ.ತಾನು ಆಯ್ಕೆಯಾದ ಕ್ಷೇತ್ರಕ್ಕೆ ನ್ಯಾಯ ಒದಗಿಸಿದಂತಹ ಸಂಕನೂರು ಮತ್ತೊಮ್ಮೆ ನಮ್ಮ ಪಕ್ಷದ ಚಿಹ್ನೆಯಡಿಯಲ್ಲಿ … [Read more...] about ಪವಿಧರ ಸಮಸ್ಯೆಗೆ ಧ್ವನಿಯಾದಗಲು ಮುಂಚೂಣಿಯಲ್ಲಿರುವ ಎಸ್.ವಿ ಸಂಕನೂರು ಗೆಲ್ಲಿಸಬೇಕಾದ ಜವಬ್ದಾರಿ ನಮ್ಮೆಲ್ಲರ ಮೇಲಿದೆ: ಕೋಟಾ ಶ್ರೀನಿವಾಸ ಪೂಜಾರಿ
ತುಂಬೆ ಹಲವು ರೋಗಗಳಿಗೆ ರಾಮಬಾಣ
ದ್ರೋಣಪುಷ್ಪ, ದ್ರೋಣಪುಷ್ಪಿ, ಚಿತ್ರಪತ್ರಿಕಾ, ರುದ್ರಪಾದ, ರುದ್ರಪುಷ್ಪ, ಚಿತ್ರಕ್ಷಪ, ತುಮ್ಮ ಚೆಟ್ಟು, ತುಂಬೈಚಡಿ, ಚೋಟ ಕಲ್ಕುಶ, ಭೂತಮರಿ ಎಂಬ ಹೆಸರುಗಳಿಂದ ಕರೆಯುತ್ತಾರೆ.ತುಂಬೆ ಗಿಡವು ಪಾಳುಭೂಮಿ, ತೋಟ ಹೊಲಗಳ ಬದುಗಳ ಮೇಲೆ, ರಸ್ತೆಗಳ ಪಕ್ಕ ಕಳೆಯಂತೆ ತಾನಾಗೆ 2-3 ಅಡಿ ಬೆಳೆಯುವ ಒಂದು ಪುಟ್ಟ ಸಸ್ಯ. ಇದರಲ್ಲಿ ತುಂಬೆ, ಕಾಡು ತುಂಬೆ, ಹೆದ್ದುಂಬೆ ಎಂಬ ಮೂರ್ನಾಲ್ಕು ಪ್ರಭೇದಗಳಿದ್ದುಗಳಿದ್ದರೂ, ಬಿಳಿ ಹೂವುಗಳು ಬಿಡುವ ತುಂಬೆ ಗಿಡವನ್ನೆ ಹೆಚ್ಚಾಗಿ ಔಷಧೀಯವಾಗಿ, … [Read more...] about ತುಂಬೆ ಹಲವು ರೋಗಗಳಿಗೆ ರಾಮಬಾಣ
ಖರ್ವಾ ಗ್ರಾಮದ ಮಹಾಸತಿ ದೇವಾಲಯದಲ್ಲಿವಿಶೇಷ ಪೂಜೆ
ವಿಜಯದಶಮಿ ಪ್ರಯುಕ್ತ ಹೊನ್ನಾವರ ತಾಲೂಕಿನ ಖರ್ವಾ ಗ್ರಾಮದ ನಾಥಗೇರಿಯ ಶ್ರೀ ಮಹಾಸತಿ ದೇವಾಲಯದಲ್ಲಿ ವರ್ಷಂಪ್ರತಿಯಂತೆ ಧಾರ್ಮಿಕ ಕಾರ್ಯಕ್ರಮ ಸಂಪನ್ನಗೊಂಡಿತು.ನವರಾತ್ರಿಯ ನಿಮಿತ್ತ ಪ್ರತಿದಿನ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿತು. ವಿಜಯದಶಮಿ ಪ್ರಯುಕ್ತ ಶ್ರೀ ಯಕ್ಷಿ ಮತ್ತು ಮಹಾಸತಿ ದೇವಿಗೆ ವಿಷೇಶ ಹೂವಿನ ಅಲಂಕಾರ, ಪ್ರಸಾದ ನೈವೇದ್ಯ ಮಾಡಲಾಯಿತು. ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿತು.ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ನಡೆಯಿತು. … [Read more...] about ಖರ್ವಾ ಗ್ರಾಮದ ಮಹಾಸತಿ ದೇವಾಲಯದಲ್ಲಿವಿಶೇಷ ಪೂಜೆ



