ಹಳಿಯಾಳ :- ಪಶ್ಚಿಮ ಪದವೀಧರರ ಮತ ಕ್ಷೇತ್ರದಲ್ಲಿ ಕಳೆದ 6 ವರ್ಷಗಳ ಅವಧಿಯಲ್ಲಿ ನನ್ನ ಸೇವೆ ಮತ್ತು ಸಾಧನೆಯನ್ನು ನೋಡಿ ನನಗೆ ಮತ ನೀಡಿ ಎಂದು ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರು ಮತದಾರರಲ್ಲಿ ವಿನಂತಿಸಿದರು.ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆ ಗುರುವಾರ ಹಳಿಯಾಳ ಕ್ಷೇತ್ರಕ್ಕೆ ಮತಯಾಚನೆಗೆ ಆಗಮಿಸಿದ ಅವರು ಇಲ್ಲಿಯ ಪ್ರಸಿದ್ದ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ … [Read more...] about ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರು ಅವರಿಂದ ಹಳಿಯಾಳದಲ್ಲಿ ಮತಯಾಚನೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ಆಭರಣ ನಾಪತ್ತೆ ಪ್ರಕರಣ;ಓರ್ವನ ಬಂಧನ
ಭಟ್ಕಳ : ಮುಂಡಳ್ಳಿಯ ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ಆಭರಣ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನ ಸಾಗರದಲ್ಲಿ ಬಂಧಿಸಿದ್ದಾರೆ. ಪ್ರಕರಣವನ್ನ ಬೇಧಿಸಲು ಎಎಸ್ಪಿ ನಿಖಿಲ್ ಮಾರ್ಗದರ್ಶನದಲ್ಲಿ ತಂಡವನ್ನ ರಚಿಸಲಾಗಿತ್ತು. ಪೊಲೀಸರ ವಿವಿಧ ತಂಡ ಯಲ್ಲಾಪುರ, ಮೈಸೂರು, ಬೆಂಗಳೂರು ಹೀಗೆ ಆರೋಪಿ ಪತ್ತೆಗಾಗಿ ಜಾಲ ಬೀಸಲಾಗಿತ್ತು. ಆರೋಪಿ ಪೊಲೀಸರಿಂದ ತಪ್ಪಿಸಲು ಊರೂರು ಬದಲಾಯಿಸುತ್ತಿದ್ದ ಎನ್ನಲಾಗಿದೆ.ಅಂತೂ ಸಾಗರದಲ್ಲಿ ಈ ಹಿಂದೆ … [Read more...] about ದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ಆಭರಣ ನಾಪತ್ತೆ ಪ್ರಕರಣ;ಓರ್ವನ ಬಂಧನ
ಕಟಾವು ಮಾಡಿದ ಭತ್ತದ ಗದ್ದೆ ನೀರಿನಲ್ಲಿ ಮುಳುಗಡೆ
ಹೊನ್ನಾವರ: ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯ ಕಡ್ನೀರು, ಹೊದ್ಕೆಶಿರೂರು ಭಾಗದಲ್ಲಿ ಬುಧವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕಟಾವು ಮಾಡಿದ ಭತ್ತದ ಗದ್ದೆ ಸಂಪೂರ್ಣ ನೀರಿನಲ್ಲಿ ಮುಳುಗಿದ್ದು, ರೈತರ ತೋಟಗಳಿಗೂ ವಿಪರೀತ ಹಾನಿ ಸಂಭವಿಸಿದೆ.ಚಂದಾವರದ ತೊರಗೋಡು, ಕಡ್ನೀರು, ಹೊದ್ಕೆ ಶಿರೂರು, ಹಳ್ಳಿಮೂಲೆ ಸೇರಿದಂತೆ ಹಲವು ಭಾಗಗಳಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆಗಳ ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಇದರಿಂದಾಗಿ ಚಂದಾವರ ವ್ಯಾಪ್ತಿಯ ಜನರಿಗೆ ಮತ್ತೆ ಜಲಾಘಾತ … [Read more...] about ಕಟಾವು ಮಾಡಿದ ಭತ್ತದ ಗದ್ದೆ ನೀರಿನಲ್ಲಿ ಮುಳುಗಡೆ
ಮರಳು ಜಿ.ಪಿಎಸ್ ಬದಲಾಯಿಸುವಂತೆ ಮೊಳ್ಕೋಡ್ ಗ್ರಾಮಸ್ಥರಿಂದ ತಹಶೀಲ್ದಾರರಿಗೆ ಮನವಿ.
ಹೊನ್ನಾವರ : ತಾಲೂಕಿನ ಶರಾವತಿ ನದಿಯ ನಾಲ್ಕು ದಿಕ್ಕಿನಿಂದ ಸುತ್ತುವರೆದಿರುವ ದ್ವೀಪವಾದ ಮೊಳ್ಳೋಡ್ ಗ್ರಾಮಸ್ಥರು ಮರಳು ಗಣಿಗಾರಿಕೆಯಿಂದ ಈ ಹಿಂದಿನಿಂದಲೂ ಸಮಸ್ಯೆ ಅನುಭವಿಸುತ್ತಿದ್ದರು. ಮೊಳ್ಕೋಡ್ ಗ್ರಾಮದ ಸಮೀಪದ ನದಿ ತೀರದ ಪ್ರದೇಶವಾದ ತನ್ಮಡಗಿ, ಹೊಸಪಟ್ಟಣ, ಪಡುಕುಳಿ, ಮಾಳ್ಕೋಡ್, ಬಳಕೂರು ಭಾಗದಲ್ಲಿ ಸತತವಾಗಿ ಮರಳು ತೆಗೆಯುದರಿಂದ ಅಲ್ಲಲ್ಲಿ ಭೂಕುಸಿತ ಸಂಭವಿಸಿ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಯಾವಾಗ ಮನೆ ಗೋಡೆ ಕುಸಿಯುದೋ ಎನ್ನುವ ಆತಂಕದಲ್ಲಿಯೇ ಜೀವನ … [Read more...] about ಮರಳು ಜಿ.ಪಿಎಸ್ ಬದಲಾಯಿಸುವಂತೆ ಮೊಳ್ಕೋಡ್ ಗ್ರಾಮಸ್ಥರಿಂದ ತಹಶೀಲ್ದಾರರಿಗೆ ಮನವಿ.
ಅಡಿಕೆ ಮರದಿಂದ ಆಯಾ ತಪ್ಪಿ ಕೆಳಕ್ಕೆ ಬಿದ್ದು ರೈತ ಸಾವು
ಹೊನ್ನಾವರ; ತಾಲೂಕಿನ ಮಹಿಮೆ ಗ್ರಾಮದ ಜಲಗಾರ ಮಂಜುನಾಥ ನಾರಾಯಣ ನಾಯ್ಕ(58) ತಮ್ಮದೇ ಮನೆಯ ತೋಟದಲ್ಲಿ ಅಡಿಕೆ ಮರದಿಂದ ಅಡಿಕೆ ಕೊಯ್ಲು ಮಾಡುವಾಗ ಆಯಾ ತಪ್ಪಿ ಅಡಿಕೆ ಮರದಿಂದ ಕೆಳಕ್ಕೆ ಬಿದ್ದಿದ್ದರು. ಕೂಡಲೇ ಚಿಕಿತ್ಸೆಗಾಗಿ ತಾಲೂಕ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಕುರಿತು ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಅಡಿಕೆ ಮರದಿಂದ ಆಯಾ ತಪ್ಪಿ ಕೆಳಕ್ಕೆ ಬಿದ್ದು ರೈತ ಸಾವು




