ಹಳಿಯಾಳ:- ಕಳೆದ ಕೆಲವು ತಿಂಗಳುಗಳಿಂದ ಕೋವಿಡ್-19 ಮಹಾಮಾರಿಯು ಜನರ ಬದುಕನ್ನು ಕಸಿದುಕೊಂಡಿದ್ದು ಜನರ ಆರ್ಥಿಕ ಪರಿಸ್ಥಿತಿಯು ತೀರಾ ಹದಗೆಟ್ಟಿದೆ ಅಲ್ಲದೇ ಗಾಯದ ಮೇಲೆ ಬರೆ ಎಳೆದಂತೆ ಸುರಿದ ಅಕಾಲಿಕ ಮಳೆಯಿಂದ ಸೃಷ್ಠಿಯಾದ ಅತಿವೃಷ್ಠಿಯಿಂದ ರೈತರು, ಕೂಲಿ ಕಾರ್ಮಿಕರು ಸಾಕಷ್ಟು ನಷ್ಟವನ್ನು ಎದುರಿಸುತ್ತಿದ್ದು ಇವರಿಗೆ ಸರ್ಕಾರ ನೆರವಾಗಬೇಕಾಗಿದೆ ಎಂದು ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ … [Read more...] about ರೈತರಿಗೆ – ಕೂಲಿಕಾರರಿಗೆ ಸರ್ಕಾರ ನೆರವಾಗಬೇಕಿದೆ- ಶಾಸಕ ಆರ್ ವಿ ದೇಶಪಾಂಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಟ್ಕಳದ ಮುಂಡಳ್ಳಿಯ ದುರ್ಗಾಪರಮೇಶ್ವರಿ ದೇವಸ್ಥಾನದ 40 ಲಕ್ಷ ಬೆಲೆ ಬಾಳುವ ಚಿನ್ನಭರಣ ಕಾಣೆ ???
ಭಟ್ಕಳ: ಮುಂಡಳ್ಳಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯಲ್ಲಿ ಶ್ರೀ ಪೀಠದ ಹಿಂದುಗಡೆಯಲ್ಲಿ ಪೆಟ್ಟಿಗೆಯಲ್ಲಿಟ್ಟಿದ್ದ ಸುಮಾರು 35 ರಿಂದ 40 ಲಕ್ಷ ಬೆಲೆಬಾಳುವ ಚಿನ್ನದ ಆಭರಣಗಳು ಕಾಣೆಯಾಗಿರುವ ಕುರಿತು ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.ದೇವಸ್ಥಾನದ ಆಡಳಿತ ಕಮಿಟಿಯ ಅಧ್ಯಕ್ಷ ಹೇಮಂತ ದುರ್ಗಪ್ಪ ಮೊಗೇರ ಅವರು ನೀಡಿದ ದೂರಿನಲ್ಲಿ ದೇವಸ್ಥಾನದ ಆಡಳಿತವನ್ನು 15/09/2019ರಂದು ನಾವು ವಹಿಸಿಕೊಳ್ಳುವಾಗ ಚಿನ್ನಾಭರಣಗಳನ್ನು ಪರಿಶೀಲಿಸಿ … [Read more...] about ಭಟ್ಕಳದ ಮುಂಡಳ್ಳಿಯ ದುರ್ಗಾಪರಮೇಶ್ವರಿ ದೇವಸ್ಥಾನದ 40 ಲಕ್ಷ ಬೆಲೆ ಬಾಳುವ ಚಿನ್ನಭರಣ ಕಾಣೆ ???
ನೀಟ್ ಪರೀಕ್ಷೆ ಭಟ್ಕಳ ವಿದ್ಯಾರ್ಥಿಗಳ ಸಾಧನೆ
ಭಟ್ಕಳ: 2020ನೇ ಸಾಲಿನ ಎಮ್.ಬಿ.ಬಿ.ಎಸ್. ಪ್ರವೇಶಕ್ಕೆ ನಡೆದ ನೀಟ್ ಪರೀಕ್ಷೇಯ ಫಲಿತಾಂಶ ಪ್ರಕಟವಾಗಿದ್ದು. ಇಲ್ಲಿನ ಸಿದ್ಧಾರ್ಥ ಪದವಿ-ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು ಎಮ್.ಬಿ.ಬಿ.ಎಸ್. ಪ್ರವೇಶಕ್ಕೆ ಪ್ರವೇಶ ಪಡೆಯುವ ಅರ್ಹತೆಯನ್ನು ಪಡೆದಿದ್ದಾರೆ.ಆದರ್ಶ ನಾಯ್ಕ (600), ಸನತ್ಕುಮರ್ (553), ಮೆಲ್ರೀಕ್ (525), ಅನನ್ಯ ನಾಯ್ಕ (501), ದೀಪಾ ಎಸ್ (495), ಅಶ್ವಿನಿ (489), ಸಂದೀಪ ಮರಾಠಿ (466), ಸುಶ್ಮೀತಾ ಜಿ (483) ಹಾಗೂ ಅಮೋಘ್ ನಾಯ್ಕ (468) … [Read more...] about ನೀಟ್ ಪರೀಕ್ಷೆ ಭಟ್ಕಳ ವಿದ್ಯಾರ್ಥಿಗಳ ಸಾಧನೆ
ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮದಿನಾಚರಣೆ ಅಂಗವಾಗಿ ಸೀರತ್ ಪ್ರಬಂಧ ಸ್ಪರ್ಧೆ
ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಇದರ ವತಿಯಿಂದ ಪ್ರವಾದಿ ಮುಹಮ್ಮದ್ ಪೈಗಂಬರ ಜನ್ಮದಿನಾಚರಣೆಯ ಅಂಗವಾಗಿ ಅ.23 ರಿಂದ ನ.5ರವರೆಗೆ ಪ್ರವಾದಿ ಮುಹಮ್ಮದ್(ಸ) ಅವರ ಮಾನವತೆಯ ಮಾರ್ಗದರ್ಶಕ ಎಂಬ ಕೇಂದ್ರಿಯ ವಿಷಯದೊಂದಿಗೆ ಅಭಿಯಾನವನ್ನು ಆಯೋಜಿಸಿದ್ದು ಇದೇ ವಿಷಯದಲ್ಲಿ ಸಾರ್ವಜನಿಕರಿಗಾಗಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಸೀರತ್ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗುವುದು ಎಂದು ಅಭಿಯಾನದ ಸಂಚಾಲಕ ಎಂ.ಆರ್.ಮಾನ್ವಿ ಹಾಗೂ ಸಹಸಂಚಾಲಕ ಮೌಲಾನ ಎಸ್.ಎಂ ಸೈಯ್ಯದ್ ಝುಬೇರ್ … [Read more...] about ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮದಿನಾಚರಣೆ ಅಂಗವಾಗಿ ಸೀರತ್ ಪ್ರಬಂಧ ಸ್ಪರ್ಧೆ
2016 ರ ಲಾರಿ ಅಪಘಾತ ಚಾಲಕನನ್ನು ದೊಷಮುಕ್ತಗೊಳಿಸಿ ತೀರ್ಪು
ಭಟ್ಕಳ: ಕಳೆದ 2016ರಲ್ಲಿ ಲಾರಿಯನ್ನು ಚಲಾಯಿಸಿಕೊಂಡು ಹೋಗುವಾಗ ಇಬ್ಬರು ಮಹಿಳೆಯರಿಗೆ ಅಪಘಾತ ಪಡಿಸಿ ಅವರ ಸಾವಿಗೆ ಕಾರಣನಾಗಿದ್ದ ಲಾರಿಯ ಚಾಲಕನನ್ನು ಇಲ್ಲಿನ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಧೀಶ ಆರ್. ನಾಗೇಂದ್ರ ಅವರು ದೋಷಮುಕ್ತ ಗೊಳಿಸಿ ತೀರ್ಪು ನೀಡಿದ್ದಾರೆ.ಕಲೆದ ಜನವರಿ 2016ರಲ್ಲಿ ಚಿಕ್ಕಬಳ್ಳಾಪುರದ ಮಂಡಿಕಲ್ ನಿವಾಸಿಗಳು ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದು ಭಟ್ಕಳದ ಶಂಶುದ್ಧೀನ್ ಸರ್ಕಲ್ ಹತ್ತಿರವಿರುವ ಪೆಟ್ರೋಲ್ ಬಂಕ್ ಹತ್ತಿರ ರಸ್ತೆ ದಾಟುತ್ತಿರುವಾಗ … [Read more...] about 2016 ರ ಲಾರಿ ಅಪಘಾತ ಚಾಲಕನನ್ನು ದೊಷಮುಕ್ತಗೊಳಿಸಿ ತೀರ್ಪು


