ಭಟ್ಕಳ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಭಟ್ಕಳ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಎರ್ಪಡಿಸಲಾಗಿದ್ದ ಕೋವಿಡ್ ಜಾಗೃತಿ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾ … [Read more...] about ಭಟ್ಕಳದಲ್ಲಿ ಕೊವಿಡ್ ಜಾಗೃತಿ ಕಾರ್ಯಕ್ರಮ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮುರ್ಡೇಶ್ವರದಲ್ಲಿ ವೀರಮಣಿ ಕಾಳಗ ಯಕ್ಷಗಾನ ಪ್ರದರ್ಶನ ಯಶಸ್ವಿ
ಭಟ್ಕಳ: ಯಕ್ಷರಕ್ಷೆ(ರಿ) ಮುರ್ಡೇಶ್ವರದ ಯಕ್ಷಧಾಮದಲ್ಲಿ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಕಲಾವಿದರಿಂದ ವೀರಮಣಿ ಕಾಳಗ ಯಕ್ಷಗಾನ ತಾಳ ಮದ್ದಳೆ ನೆರೆದ ಕಲಾಭಿಮಾನಿಗಳನ್ನು ರಂಜಿಸಲು ಯಶಸ್ವೀಯಾಯಿತು.ಹಿಮ್ಮೇಳನದಲ್ಲಿ ಭಾಗವತರಾಗಿ ಗಣಪತಿ ಕಾಯ್ಕಿಣಿ, ಮನೋಹರ ಆಚಾರ್ಯ, ಮದ್ದಳೆ ವಾದಕರಾಗಿ ಭಾಸ್ಕರ ಭಂಡಾರಿ ಭಾಗವಹಿಸಿದ್ದರು. ಮುಮ್ಮೆಳನದಲ್ಲಿ ವೀರಮಣಿಯಾಗಿ ಸದಾಶಿವ ಆಳ್ವ ತಲಪಾಡಿ, ಹನುಂತನಾಗಿ ಆನಂದ ಭಟ್ ಕೆಕ್ಕಾರು, ಈಶ್ವರನಾಗಿ ಸುಬ್ರಹ್ಮಣ್ಯ ಭಟ್, ಶತ್ರುಘ್ನನಾಗಿ ಆದಿತ್ಯ ಭಟ್ … [Read more...] about ಮುರ್ಡೇಶ್ವರದಲ್ಲಿ ವೀರಮಣಿ ಕಾಳಗ ಯಕ್ಷಗಾನ ಪ್ರದರ್ಶನ ಯಶಸ್ವಿ
ಮೀನಿನ ವಾಹನದಲ್ಲಿ ಅಕ್ರಮ ಗೋಮಾಂಸ ಸಾಗಾಟ ಬಜರಂಗದಳ ಕಾರ್ಯಾಚರಣೆ-ವಾಹನ ವಶಕ್ಕೆ
ಮಂಗಳೂರು :- ಮಂಗಳೂರು ನಗರಕ್ಕೆ ಮೀನಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸವನ್ನು ಸಾಗಾಟ ಮಾಡುತ್ತಿದ್ದ ಕಂಟೆನರ್ ವಾಹನವನ್ನು ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಮಾಲು ಸಮೇತ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ಮಂಗಳೂರಿನ ಪಂಪುವೆಲ್ ಬಳಿ ವಾಹನ ಹಿಡಿದ ಭಜರಂಗದಳ ಕಾರ್ಯಕರ್ತರು ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 10 ಟನ್ ದನದ ಮಾಂಸ ವಾಹನದಲ್ಲಿ ಪತ್ತೆಯಾಗಿದೆ. ಕಣ್ಣೂರು ಬಳಿಯಿಂದ ಬೆನ್ನಟ್ಟಿದ ಬಜರಂಗದಳದ ಕಾರ್ಯಕರ್ತರು ಪಂಪುವೆಲ್ … [Read more...] about ಮೀನಿನ ವಾಹನದಲ್ಲಿ ಅಕ್ರಮ ಗೋಮಾಂಸ ಸಾಗಾಟ ಬಜರಂಗದಳ ಕಾರ್ಯಾಚರಣೆ-ವಾಹನ ವಶಕ್ಕೆ
ಮನೆ ಕಳ್ಳತನದಲ್ಲಿ ಭಾಗಿಯಾಗಿದ್ದ ನಾಲ್ಕು ಜನರ ಬಂದನ
ಅಂಕೋಲಾ:ತಾಲೂಕಿನಲ್ಲಿ ಮನೆ ಕಳ್ಳತನ ನಡೆಸಿದ ನಾಲ್ಕು ಜನ ಆರೋಪಿಗಳನ್ನು ಬಂದಿಸಿದ ಘಟನೆ ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಮ್ರಾನ್ ಮಕಬುಲ್ ಬ್ಯಾಡಗಿ (23), ಮುಬಾರಕ್ ಅಬ್ದುಲ್ ಶೇಖ್ (21) , ಬಸವರಾಜ ನಾಗಪ್ಪ ವಡ್ಡರ್ (23) ಹಾಗೂ ಮಲಿಕ್ ಅಬ್ದುಲ್ ದೊಡ್ಮನಿ (19 ಎಂದು ಗುರುತಿಸಲಾಗಿದೆ.ಈ ನಾಲ್ವರು ಆರೋಪಿಗಳು ಹಾವೇರಿ ಜಿಲ್ಲೆಯ ನಿವಾಸಿಗಳಾಗಿದ್ದು ಬಟ್ಟೆ ವ್ಯಾಪಾರ ,ಡ್ರೈವಿಂಗ್ ಹಾಗು ಗಾವಡಿ ಕೆಲಸ ಮಾಡಿಕೊಂಡಿದ್ದರು ಎಂದು … [Read more...] about ಮನೆ ಕಳ್ಳತನದಲ್ಲಿ ಭಾಗಿಯಾಗಿದ್ದ ನಾಲ್ಕು ಜನರ ಬಂದನ
ನಾಯಿ ಹಿಡಿಯಲು ಬಂದಿದ್ದ ಚಿರತೆ;ಮರಿ ಹೊತ್ತುಕೊಂಡು ಪರಾರಿ
ನಾಯಿ ಹಿಡಿಯಲು ಬಂದಿದ್ದ ಚಿರತೆಯೊಂದು ನಾಯಿ ಮರಿಯನ್ನು ಹೊತ್ತೊಯ್ದ ಘಟನೆ ಕಾರವಾರದಲ್ಲಿ ನಡೆದಿದೆ. ನಗರದ ಬೈತಖೋಲದ ಇಂಡಿಯನ್ ಆಯಿಲ್ ಕಚೇರಿಯ ಬಳಿ ಘಟನೆ ನಡೆದಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತಡರಾತ್ರಿ ನಾಯಿ ತನ್ನ ಮರಿಗಳೊಂದಿಗೆ ಮಲಗಿದ್ದ ವೇಳೆ ಏಕಾಏಕಿ ಮೇಲೆರಗಿದ ಚಿರತೆ, ಮರಿಯನ್ನು ಹೊತ್ತೊಯ್ದಿದೆ. ನಾಯಿ ಮೇಲೆ ದಾಳಿ ಮಾಡಲು ಬಂದ ಚಿರತೆ ನಾಯಿಯನ್ನು ಬಿಟ್ಟು ಪಕ್ಕದಲ್ಲಿದ್ದ ಮರಿಯನ್ನು ಹೊತ್ತುಕೊಂಡು ಅಲ್ಲಿಂದ ಪರಾರಿಯಾಗಿದೆ. ಈ ಘಟನೆ … [Read more...] about ನಾಯಿ ಹಿಡಿಯಲು ಬಂದಿದ್ದ ಚಿರತೆ;ಮರಿ ಹೊತ್ತುಕೊಂಡು ಪರಾರಿ



