• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಭಟ್ಕಳದಲ್ಲಿ ಕೊವಿಡ್ ಜಾಗೃತಿ ಕಾರ್ಯಕ್ರಮ

October 18, 2020 by Sachin Hegde Leave a Comment

ಭಟ್ಕಳ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಭಟ್ಕಳ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಎರ್ಪಡಿಸಲಾಗಿದ್ದ ಕೋವಿಡ್ ಜಾಗೃತಿ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾ … [Read more...] about ಭಟ್ಕಳದಲ್ಲಿ ಕೊವಿಡ್ ಜಾಗೃತಿ ಕಾರ್ಯಕ್ರಮ

ಮುರ್ಡೇಶ್ವರದಲ್ಲಿ ವೀರಮಣಿ ಕಾಳಗ ಯಕ್ಷಗಾನ ಪ್ರದರ್ಶನ ಯಶಸ್ವಿ

October 18, 2020 by Sachin Hegde Leave a Comment

ಭಟ್ಕಳ: ಯಕ್ಷರಕ್ಷೆ(ರಿ) ಮುರ್ಡೇಶ್ವರದ ಯಕ್ಷಧಾಮದಲ್ಲಿ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಕಲಾವಿದರಿಂದ ವೀರಮಣಿ ಕಾಳಗ ಯಕ್ಷಗಾನ ತಾಳ ಮದ್ದಳೆ ನೆರೆದ ಕಲಾಭಿಮಾನಿಗಳನ್ನು ರಂಜಿಸಲು ಯಶಸ್ವೀಯಾಯಿತು.ಹಿಮ್ಮೇಳನದಲ್ಲಿ ಭಾಗವತರಾಗಿ ಗಣಪತಿ ಕಾಯ್ಕಿಣಿ, ಮನೋಹರ ಆಚಾರ್ಯ, ಮದ್ದಳೆ ವಾದಕರಾಗಿ ಭಾಸ್ಕರ ಭಂಡಾರಿ ಭಾಗವಹಿಸಿದ್ದರು. ಮುಮ್ಮೆಳನದಲ್ಲಿ ವೀರಮಣಿಯಾಗಿ ಸದಾಶಿವ ಆಳ್ವ ತಲಪಾಡಿ, ಹನುಂತನಾಗಿ ಆನಂದ ಭಟ್ ಕೆಕ್ಕಾರು, ಈಶ್ವರನಾಗಿ ಸುಬ್ರಹ್ಮಣ್ಯ ಭಟ್, ಶತ್ರುಘ್ನನಾಗಿ ಆದಿತ್ಯ ಭಟ್ … [Read more...] about ಮುರ್ಡೇಶ್ವರದಲ್ಲಿ ವೀರಮಣಿ ಕಾಳಗ ಯಕ್ಷಗಾನ ಪ್ರದರ್ಶನ ಯಶಸ್ವಿ

ಮೀನಿನ ವಾಹನದಲ್ಲಿ ಅಕ್ರಮ ಗೋಮಾಂಸ ಸಾಗಾಟ ಬಜರಂಗದಳ ಕಾರ್ಯಾಚರಣೆ-ವಾಹನ ವಶಕ್ಕೆ

October 18, 2020 by Yogaraj SK Leave a Comment

ಮಂಗಳೂರು :- ಮಂಗಳೂರು ನಗರಕ್ಕೆ ಮೀನಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸವನ್ನು ಸಾಗಾಟ ಮಾಡುತ್ತಿದ್ದ ಕಂಟೆನರ್ ವಾಹನವನ್ನು ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಮಾಲು ಸಮೇತ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ಮಂಗಳೂರಿನ ಪಂಪುವೆಲ್ ಬಳಿ ವಾಹನ ಹಿಡಿದ ಭಜರಂಗದಳ ಕಾರ್ಯಕರ್ತರು ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 10 ಟನ್ ದನದ ಮಾಂಸ ವಾಹನದಲ್ಲಿ ಪತ್ತೆಯಾಗಿದೆ. ಕಣ್ಣೂರು ಬಳಿಯಿಂದ ಬೆನ್ನಟ್ಟಿದ ಬಜರಂಗದಳದ ಕಾರ್ಯಕರ್ತರು ಪಂಪುವೆಲ್ … [Read more...] about ಮೀನಿನ ವಾಹನದಲ್ಲಿ ಅಕ್ರಮ ಗೋಮಾಂಸ ಸಾಗಾಟ ಬಜರಂಗದಳ ಕಾರ್ಯಾಚರಣೆ-ವಾಹನ ವಶಕ್ಕೆ

ಮನೆ ಕಳ್ಳತನದಲ್ಲಿ ಭಾಗಿಯಾಗಿದ್ದ ನಾಲ್ಕು ಜನರ ಬಂದನ

October 18, 2020 by Vishwanath Shetty Leave a Comment

ಅಂಕೋಲಾ:ತಾಲೂಕಿನಲ್ಲಿ ಮನೆ ಕಳ್ಳತನ ನಡೆಸಿದ ನಾಲ್ಕು ಜನ ಆರೋಪಿಗಳನ್ನು ಬಂದಿಸಿದ ಘಟನೆ ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಮ್ರಾನ್ ಮಕಬುಲ್ ಬ್ಯಾಡಗಿ (23), ಮುಬಾರಕ್ ಅಬ್ದುಲ್ ಶೇಖ್ (21) , ಬಸವರಾಜ ನಾಗಪ್ಪ ವಡ್ಡರ್ (23)  ಹಾಗೂ ಮಲಿಕ್ ಅಬ್ದುಲ್ ದೊಡ್ಮನಿ (19   ಎಂದು ಗುರುತಿಸಲಾಗಿದೆ.ಈ ನಾಲ್ವರು ಆರೋಪಿಗಳು ಹಾವೇರಿ ಜಿಲ್ಲೆಯ ನಿವಾಸಿಗಳಾಗಿದ್ದು ಬಟ್ಟೆ ವ್ಯಾಪಾರ ,ಡ್ರೈವಿಂಗ್ ಹಾಗು ಗಾವಡಿ ಕೆಲಸ ಮಾಡಿಕೊಂಡಿದ್ದರು ಎಂದು … [Read more...] about ಮನೆ ಕಳ್ಳತನದಲ್ಲಿ ಭಾಗಿಯಾಗಿದ್ದ ನಾಲ್ಕು ಜನರ ಬಂದನ

ನಾಯಿ ಹಿಡಿಯಲು ಬಂದಿದ್ದ ಚಿರತೆ;ಮರಿ ಹೊತ್ತುಕೊಂಡು ಪರಾರಿ

October 17, 2020 by Sachin Hegde Leave a Comment

ನಾಯಿ ಹಿಡಿಯಲು ಬಂದಿದ್ದ ಚಿರತೆಯೊಂದು ನಾಯಿ ಮರಿಯನ್ನು ಹೊತ್ತೊಯ್ದ ಘಟನೆ ಕಾರವಾರದಲ್ಲಿ ನಡೆದಿದೆ. ನಗರದ ಬೈತಖೋಲದ ಇಂಡಿಯನ್ ಆಯಿಲ್ ಕಚೇರಿಯ ಬಳಿ ಘಟನೆ ನಡೆದಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತಡರಾತ್ರಿ ನಾಯಿ ತನ್ನ ಮರಿಗಳೊಂದಿಗೆ ಮಲಗಿದ್ದ ವೇಳೆ ಏಕಾಏಕಿ ಮೇಲೆರಗಿದ ಚಿರತೆ, ಮರಿಯನ್ನು ಹೊತ್ತೊಯ್ದಿದೆ. ನಾಯಿ ಮೇಲೆ ದಾಳಿ ಮಾಡಲು ಬಂದ ಚಿರತೆ ನಾಯಿಯನ್ನು ಬಿಟ್ಟು ಪಕ್ಕದಲ್ಲಿದ್ದ ಮರಿಯನ್ನು ಹೊತ್ತುಕೊಂಡು ಅಲ್ಲಿಂದ ಪರಾರಿಯಾಗಿದೆ. ಈ ಘಟನೆ … [Read more...] about ನಾಯಿ ಹಿಡಿಯಲು ಬಂದಿದ್ದ ಚಿರತೆ;ಮರಿ ಹೊತ್ತುಕೊಂಡು ಪರಾರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,703 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar