ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಏಕೈಕ ಹಳಿಯಾಳ ತಾಲೂಕಿನ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಶುಕ್ರವಾರ ರೈತರ ಆಕ್ರೋಶ ಭುಗಿಲೆದ್ದಿತ್ತು, ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಹಳಿಯಾಳ ಘಟಕದ ನೇತೃತ್ವದಲ್ಲಿ ನೂರಾರು ರೈತರು 2 ಗಂಟೆಗೂ ಅಧಿಕ ಕಾಲ ರಾಜ್ಯ ಹೆದ್ದಾರಿ ತಡೆದು ಕಾರ್ಖಾನೆ ವಿರುದ್ದ ರೈತರು ಆಕ್ರೋಶ ಹೊರಹಾಕಿದರು.ಪಟ್ಟಣದ ಯಲ್ಲಾಪುರ ನಾಕಾ ಪ್ರದೇಶದ ರುಡಸೇಟ್ ಸಮೀಪ ಸಕ್ಕರೆ ಕಾರ್ಖಾನೆಗೆ … [Read more...] about ಹಳಿಯಾಳ ಪ್ಯಾರಿ ಕಾರ್ಖಾನೆ ವಿರುದ್ದ ಭುಗಿಲೇದ್ದ ಆಕ್ರೋಶ- ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಹಿಂದಿನ ಬಾಕಿ, ಪ್ರಸಕ್ತ ಸಾಲಿನ ಕಬ್ಬಿಗೆ ದರ ನಿಗದಿಗೆ ಆಗ್ರಹ, 8 ದಿನಗಳ ಗಡುವು ನೀಡಿದ ರೈತರು.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳ ಕಬ್ಬು ಬೆಳೆಗಾರ ರೈತರ ಪ್ರತಿಭಟನೆಗೆ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಬೆಂಬಲ.
ಹಳಿಯಾಳ:- ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಹಳಿಯಾಳ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಬೆಂಬಲ ಸೂಚಿಸಿ ರೈತರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.ರೈತರ ಪ್ರತಿಭಟನೆ ಆರಂಭವಾಗುತ್ತಿದ್ದಂತೆ ಕಾಂಗ್ರೇಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರನ್ನು ಭೇಟಿಯಾಗಿ ಕಬ್ಬು … [Read more...] about ಹಳಿಯಾಳ ಕಬ್ಬು ಬೆಳೆಗಾರ ರೈತರ ಪ್ರತಿಭಟನೆಗೆ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಬೆಂಬಲ.
ಹೈಕೋರ್ಟ ಅಂಗಳಕ್ಕೆ ಹೊನ್ನಾವರ ಪಟ್ಟಣ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವಾದ
ಮೀಸಲಾತಿ ಪ್ರಶ್ನಿಸಿ ಪಕ್ಷೇತರ ಸದಸ್ಯೆ ತಾರಾ ನಾಯ್ಕ ದೂರು –ಹಿಂದುಳಿದ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ತಪ್ಪಿಸುವ ಹುನ್ನಾರವೆಂಬ ಆರೋಪಹೊನ್ನಾವರ – ಇಲ್ಲಿನ ಪಟ್ಟಣ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗೆ ನಿಗಧಿಪಡಿಸಿರುವ ಮೀಸಲಾತಿ ನ್ಯಾಯಸಮ್ಮತವಾಗಿಲ್ಲ ಅದಕ್ಕೆ ತಡೆಯಾಜ್ಞೆ ನೀಡುವಂತೆ ಪಕ್ಷೇತರ ಸದಸ್ಯೆ ತಾರಾ ಕುಮಾರಸ್ವಾಮಿ ನಾಯ್ಕ ಹೈಕೋರ್ಟ ಮೊರೆ ಹೋಗಿರುವ ಸಂಗತಿ ಬೆಳಕಿಗೆ ಬಂದಿದೆ. ಬಿಜೆಪಿ ಬಹುಮತವಿರುವ ಪಟ್ಟಣಪಂಚಾಯತ ಮೀಸಲಾತಿ ಪ್ರಶ್ನಿಸಿ ಸ್ವತಂತ್ರ … [Read more...] about ಹೈಕೋರ್ಟ ಅಂಗಳಕ್ಕೆ ಹೊನ್ನಾವರ ಪಟ್ಟಣ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವಾದ
ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ಜಪ್ತಿ
ಹೊನ್ನಾವರ: ತಾಲೂಕಿನ ಹೊಸಪಟ್ಟಣದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಎರಡು ಲೋಡ್ ಮರಳನ್ನು ಮಂಕಿ ಪೊಲೀಸರು ಜಪ್ತು ಮಾಡಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.ಶರಾವತಿ ನದಿಯಲ್ಲಿ ಅಧಿಕೃತ ಮರಳುಗಾರಿಕೆ ಆರಂಭವಾಗಿ ತಿಂಗಳು ಸಮೀಪಿಸುತ್ತಾ ಬಂದಿದ್ದರೂ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಬಿದ್ದಿಲ್ಲ ಎನ್ನುವ ಆರೋಪ ಕೇಳಿಬರುತ್ತಲೇ ಇದೆ. ಹೊಸಪಟ್ಟಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ದಾಳಿ ನಡೆಸಿದ ಮಂಕಿ ಪೊಲೀಸರು ನದಿ … [Read more...] about ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ಜಪ್ತಿ
ಭೀಮಣ್ಣಗೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ
ಹೊನ್ನಾವರ : ದಿ 19 ರಂದು ನಡೆಯುವ ಹೊನ್ನಾವರ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಗೆ ಬಿ ಜೆ ಪಿ ಜೊತೆ ಕೈ ಜೋಡಿಸಿ ಚುನಾವಣೆಗೆ ಸ್ಪರ್ದಿಸುತ್ತಿರುವ ಕಾಂಗ್ರೆಸ್ ಪಕ್ಷದ ಮುಖಂಡರಾದ ಜಿಲ್ಲಾ ಕಾಂಗ್ರೆಸ್ ಕಿಸಾನ್ ಸೆಲ್ ಅದ್ಯಕ್ಷ ಶಿವಾನಂದ ಹೆಗಡೆ ಕಡತೋಕಾ, ಮಾಜಿ ಮಂಕಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಚಂದ್ರಶೇಖರ ಗೌಡ , ಮಂಕಿ ಜಿಲ್ಲಾ ಪಂಚಾಯತ ಸದಸ್ಯ ದೀಪಕ್ ನಾಯ್ಕ ಮೇಲೆ ಸೂಕ್ತ ಕ್ರಮ ಕೈಗೋಳ್ಳುವಂತೆ ಆಗ್ರಹಿಸಿ ಇಂದು ಹೊನ್ನಾವರಕ್ಕೆ ಆಗಮಿಸಿದ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷ … [Read more...] about ಭೀಮಣ್ಣಗೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ



