ಹೊನ್ನಾವರ : ಈಗಾಗಲೇ ವಿಧಾನ ಪರಿಷ್ತ್ ಚುಣಾವಣೆ-2020 ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು ಬರುವ ದಿ 28 ರಂದು ಮತದಾನ ನಡೆಯಲ್ಲಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ದಿಸಿರುವ ಡಾII ಕುಬೇರಪ್ಪಾ ಅವರ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಘೋಷಿಸಿದರು.ಅವರು ಇಂದು ಹೊನ್ನಾವರ ಪಟ್ಟಣದ ಮೂಡ ಗಣಪತಿ ಸಭಾಭವನದ್ದಲ್ಲಿ ಹೊನ್ನಾವರ ಮತ್ತು ಮಂಕಿ ಬ್ಲಾಕ್ ಕಾಂಗ್ರೆಸ್ ಏರ್ಪಡಿಸಿದ ಜಂಟಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ … [Read more...] about ಕರ್ನಾಟಕ ವಿಧಾನ ಪರಿಷ್ತ್ ಚುಣಾವಣೆ -2020 ಡಾ. ಕುಬೇರಪ್ಪಾ ಗೆಲುವು ನಿಶ್ಚಿತ-ಮಾಜಿ ಶಾಸಕ ಮಂಕಾಳ ವೈದ್ಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಳಪೆ ಕಾಮಗಾರಿ: ಸಾರ್ವಜನಿಕರ ಆಕ್ರೋಶ
ಕುಮಟಾ: ತಾಲೂಕಿನ ಕೋಡಕಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಮೂಡನಕೇರಿ ವಾರ್ಡನಲ್ಲಿ ಕಳೆದ ಕೆಲ ತಿಂಗಳ ಹಿಂದೆ ನಡೆಸಲಾದ ಗಟಾರ್ ಕಾಮಗಾರಿ ಸಂಪೂರ್ಣ ಹಾಳಾಗಿದ್ದು, ಗುತ್ತಿಗೆದಾರರು ಹಾಗೂ ಇಂಜಿನೀಯರ್ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.2018-2019 ಅವಧಿಯಲ್ಲಿ ಸುಮಾರು 50.564 ರೂ ಗಳ ಕಾಮಗಾರಿ ನಡೆಸಲಾಗಿತ್ತು. ಕಾಮಾಗಾರಿ ಮಾಡುವಾಗ ತಳ ಭಾಗದಲ್ಲಿ ಸಿಮೇಂಟ್ ಕಾಕ್ರೀಟ್ ಅಳವಡಿಸಿ ಕೆಲಸ ಮಾಡಬೇಕು ಮತ್ತು ಎರಡು ಕಡೆ ಕಲ್ಲು ಕಟ್ಟಿ ಗಟಾರ ನಿರ್ಮಾಣ … [Read more...] about ಕಳಪೆ ಕಾಮಗಾರಿ: ಸಾರ್ವಜನಿಕರ ಆಕ್ರೋಶ
ಕೀರ್ತನೆ..ಯಕ್ಷಗಾನ ಸೇರಿದಂತೆ ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆಗೆ ನಿರಾಸಕ್ತಿ – ಕೆಲವೆಡೆ ಭಕ್ತರ ಸೇವೆ ಪ್ರಸಾದ ಬೋಜನಕ್ಕೂ ಇಲ್ಲ ಅವಕಾಶ ಶರನ್ನವರಾತ್ರಿಯ ಸಂಭ್ರಮ ಕಸಿದ ಕೊರೊನಾ
ಹೊನ್ನಾವರ - ಆದಿ ಶಕ್ತಿ ಜಗನ್ಮಾತೆಯ ಒಂಬತ್ತು ಅವತಾರಗಳನ್ನು ನವರಾತ್ರಿಗಳ ಕಾಲ ಪೂಜಿಸಿ ಆರಾಧಿಸುವ ಶರನ್ನವರಾತ್ರಿ ಸಭ್ರಮಕ್ಕೂ ಕೊರೊನಾ ಅಡ್ಡಿಯಾಗುವ ಸಾಧ್ಯತೆಯಿದೆ. ಶನಿವಾರದಿಂದ ಆರಂಭವಾಗುವ ಈ ವರ್ಷದ ನವರಾತ್ರಿಯಲ್ಲಿ ಹಿಂದಿನ ವರ್ಷಗಳ ಸಡಗರ ಕಾಣಲು ಸಿಗುವುದು ಕಷ್ಟ ಎನ್ನಲಾಗುತ್ತಿದೆ.ನವರಾತ್ರಿ ಉತ್ಸವದ ಆಚರಣೆಗೆ ದೇವಿಯ ದೇವಾಲಯಗಳನ್ನು ಸಜ್ಜುಗೊಳಿಸುವ ಕಾರ್ಯ ನಡೆಯುತ್ತಿದೆಯಾದರೂ ಎಲ್ಲಿಯೂ ಮೊದಲಿನ ಉತ್ಸಾಹ ಕಾಣಿಸುತ್ತಿಲ್ಲ. ಕೊರೊನಾ ಕಾರಣಕ್ಕೆ … [Read more...] about ಕೀರ್ತನೆ..ಯಕ್ಷಗಾನ ಸೇರಿದಂತೆ ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆಗೆ ನಿರಾಸಕ್ತಿ – ಕೆಲವೆಡೆ ಭಕ್ತರ ಸೇವೆ ಪ್ರಸಾದ ಬೋಜನಕ್ಕೂ ಇಲ್ಲ ಅವಕಾಶ ಶರನ್ನವರಾತ್ರಿಯ ಸಂಭ್ರಮ ಕಸಿದ ಕೊರೊನಾ
ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ಹೊನ್ನಾವರ – ಇತ್ತೀಚೆಗೆ ಪಟ್ಟಣ ಪಂಚಾಯತ ಸಭಾಂಗಣದಲ್ಲಿ ಉದಯರಾಜ ಮೇಸ್ತ ಹಾಗೂ ಮಹೇಶ ಪಾಲೇಕರ ಎಂಬಿಬ್ಬರು ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡು ಕೈ ಕೈ ಮಿಲಾಯಿಸಿದ ಘಟನೆ ನಡೆದಿತ್ತು. ಈ ಘಟನೆಯ ವಿಡಿಯೋವನ್ನು ಸಂಘಟನೆಯೊಂದಿಗೆ ತಳುಕು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸದಸ್ಯರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.ಉದಯರಾಜ ಮೇಸ್ತ ಮತ್ತು ಮಹೇಶ ಪಾಲೇಕರ್ ನಡುವಿನ ಗಲಾಟೆ ಅವವರ … [Read more...] about ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ಹಳಿಯಾಳ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ದಿ.16 ರಂದು ಬೃಹತ್ ಪ್ರತಿಭಟನೆ-ಕಬ್ಬು ಬೆಳೆಗಾರ ಸಂಘ
ರೈತ ವಿರೋಧಿ ನೀತಿಯ ವಿರುದ್ದ, ಹಿಂದಿನ ಬಾಕಿ, ಪ್ರಸಕ್ತ ವರ್ಷ ಕಬ್ಬಿಗೆ ದರ ನಿಗದಿಗೆ ಆಗ್ರಹ.ಹಳಿಯಾಳ:- ಸದಾಕಾಲ ರೈತ ವಿರೋಧಿ ಧೋರಣೆ ಅನುಸರಿಸುತ್ತಾ ಬಂದಿರುವ ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಮತ್ತೇ ರೈತರಿಗೆ ಮೋಸ ಮಾಡಲು ಪ್ರಯತ್ನಿಸುತ್ತಿದ್ದು ರೈತರ ಕೊಟ್ಯಂತರ ರೂ. ಬಿಲ್ ಬಾಕಿ ಇಟ್ಟುಕೊಂಡು, ಪ್ರಸಕ್ತ ವರ್ಷದ ಕಬ್ಬಿಗೆ ದರ ನಿಗದಿ ಪಡಿಸದೆ ವಾಮ ಮಾರ್ಗದ ಮೂಲಕ ಕಾರ್ಖಾನೆ ಆರಂಭಿಸುವ ಪ್ರಯತ್ನ ಮಾಡುತ್ತಿರುವುದನ್ನು ಖಂಡಿಸಿ ದಿ.16 ಶುಕ್ರವಾರದಂದು … [Read more...] about ಹಳಿಯಾಳ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ದಿ.16 ರಂದು ಬೃಹತ್ ಪ್ರತಿಭಟನೆ-ಕಬ್ಬು ಬೆಳೆಗಾರ ಸಂಘ




