ಬೆಂಗಳೂರು :- ‘ದ ವಾಯರ್’ ಈ ಆನ್ಲೈನ್ ನ್ಯೂಸ್ ಪೋರ್ಟಲ್ ನಲ್ಲಿ ಅಕ್ಟೋಬರ್ 8 ರಂದು By Attacking the Mughals, Adityanath Is Erasing the History of His Own Nath Samprady’ ಈ ಶೀರ್ಷಿಕೆಯಲ್ಲಿ ಪ್ರಕಟಿಸಲಾದ ಹಾಗೂ ಕ್ರಿಸ್ಟೀನ್ ಮಾರೆವಾ ಕಾರವೊಸ್ಕೀ ಈ ಮಹಿಳಾ ಪತ್ರಕರ್ತೆಯು ಬರೆದ ಒಂದು ಲೇಖನದಲ್ಲಿ ಛತ್ರಪತಿ ಶಿವಾಜಿ ಮಾಹಾರಾಜರ ಘೋರ ಅವಮಾನ ಮಾಡಿದ್ದಾರೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಆರೋಪಿಸಿದ್ದು ಸಂಪಾದಕರು … [Read more...] about ಛತ್ರಪತಿ ಶಿವಾಜಿ ಮಹಾರಾಜರಿಗೆ ‘ಉಗ್ರಗಾಮಿ ಹಿಂದುತ್ವದ ಪ್ರೀತಿಯ ಸಂಕೇತ’ ಎಂದು ಕರೆದು ಅವರ ಘೋರ ಅವಮಾನ – ‘ದ ವಾಯರ್’ನ ಸಂಪಾದಕರು ಹಾಗೂ ಮುಖ್ಯಸ್ಥರ ವಿರುದ್ಧ ಪೋಲಿಸರಲ್ಲಿ ದೂರು !
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸುರಿದ ಧಾರಾಕಾರ ಮಳೆ – ಕಡ್ನೀರಿನಲ್ಲಿ ಅಡಿಕೆ ತೋಟಗಳಿಗೆ ಹಾನಿ
ಹೊನ್ನಾವರ: ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಚಂದಾವರ ಗ್ರಾಪಂ ವ್ಯಾಪ್ತಿಯ ಕಡ್ನೀರಿನಲ್ಲಿ ಹಳ್ಳದ ನೀರು ಒಮ್ಮೆಲೆ ರೈತರ ಬಾವಿ, ತೋಟಗಳಿಗೆ ನುಗ್ಗಿದ್ದು, ನೀರಿನ ರಭಸಕ್ಕೆ ಅನೇಕ ಕಡೆ ರೈತರ ತೋಟದ ಕಂಪೌಂಡ್ ಸಂಪೂರ್ಣ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.ಕಡ್ನೀರಿನ ದೋಸೆಕಟ್ಟು ಭಾಗದಿಂದ ಕೊಪ್ಪನಮಕ್ಕಿ, ಮೋಲಿಗದ್ದೆ ಮಾರ್ಗವಾಗಿ ಕೆಳಗಿನ ಕೇರಿ, ಕಾರಗದ್ದೆ ಮೂಲಕ ಚಂದಾವರಕ್ಕೆ ಕೂಡುವ ಹಳ್ಳದ ನೀರು ನೂರಾರು ರೈತರ ತೋಟಗಳಿಗೆ ನುಗ್ಗಿ ಅಪಾರ ಹಾನಿಯಾಗಿದೆ. ನೀರು … [Read more...] about ಸುರಿದ ಧಾರಾಕಾರ ಮಳೆ – ಕಡ್ನೀರಿನಲ್ಲಿ ಅಡಿಕೆ ತೋಟಗಳಿಗೆ ಹಾನಿ
ಮೃತ ಕಾರ್ಯಕರ್ತನ ಮನೆಗೆ ಶಾಸಕ ಸುನೀಲ ನಾಯ್ಕ ಭೇಟಿ
ಹೊನ್ನಾವರ: ತಾಲೂಕಿನ ಅಡಿಕೆಕುಳಿಯಲ್ಲಿ ಇತ್ತಿಚಿಗೆ ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿ ಬಿಜೆಪಿ ಕಾರ್ಯಕರ್ತನೂ ಆಗಿದ್ದ ನಾರಾಯಣ ಮರಾಠಿ ಅವರ ಮನೆಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಬುಧವಾರ ಭೇಟಿ ನೀಡಿ ಕುಟುಂಬಕ್ಕೆ ಸಂತ್ವಾನ ಹೇಳಿದರು. ತುರ್ತು ನಿರ್ವಹಣೆಗಾಗಿ ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿರುದಲ್ಲದೇ, ಸರ್ಕಾರದಿಂದಲೂ ಹೆಚ್ಚಿನ ಪರಿಹಾರ ಒದಗಿಸಿಕೊಡುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಾಜರಿದ್ದರು. … [Read more...] about ಮೃತ ಕಾರ್ಯಕರ್ತನ ಮನೆಗೆ ಶಾಸಕ ಸುನೀಲ ನಾಯ್ಕ ಭೇಟಿ
ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ಸಂತೋಷ ಮೇಸ್ತ ನೇಮಕ
ಹೊನ್ನಾವರ : ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕರಾದ ಆರ್. ಎಚ್. ನಾಯ್ಕ ಕಾಗಾಲ ಇವರ ಸೂಚನೆಯ ಮೇರೆಗೆ ಪಟ್ಟಣದ ಉದ್ಯಮನಗರ ಸಂತೋಷ ವಿಠ್ಠಲ ಮೇಸ್ತ ಇವರನ್ನು ಹೊನ್ನಾವರ ಬ್ಲಾಕ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕರ್ನಾಟಕ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕರಾದ ಶ್ರೀಮತಿ ಎಸ್. ಪ್ಯಾರಿಜಾನ್ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ. … [Read more...] about ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ಸಂತೋಷ ಮೇಸ್ತ ನೇಮಕ


