ಹೊನ್ನಾವರ – ಇತ್ತೀಚೆಗೆ ಉತ್ತರಪ್ರದೇಶದ ಹತ್ರಾಸ್ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ನಡೆದ ಹತ್ಯಾಚಾರ ಖಂಡಿಸಿ ಘಟನೆಯ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸುವಂತೆ ಆಗ್ರಹಿಸಿ ತಾಲೂಕಾ ಜನವಾದಿ ಮಹಿಳಾ ಸಂಘಟನೆ, ಸಿ.ಐ.ಟಿ.ಯು, ಡಿ.ವೈ.ಎಪ್.ಐ, ಎಸ್.ಎಪ್.ಐ ಸಂಘಟನೆಗಳು ಜಂಟಿಯಾಗಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಉತ್ತರಪ್ರದೇಶದಲ್ಲಿ ಸಂಪ್ಟೆಬರ್ 14ರಂದು ನಾಗರಿಕ ಸಮಾಜ ನಾಚಿ ತಲೆತಗ್ಗಿಸಬೇಕಾದ ಘಟನೆ ನಡೆದಿದೆ. ಇಂತಹ ದುರ್ಘಟನೆ … [Read more...] about ಹತ್ರಾಸ್ ದಲಿತ ಯುವತಿಯಮೇಲಿನ ಅತ್ಯಾಚಾರ ಖಂಡಿಸಿ ವಿವಿಧ ಸಂಘಟನೆಯ ಪ್ರಮುಖರಿಂದ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊನ್ನಾವರ ನಿವೃತ್ತ ಯೋಧರಿಗೆ ಮಾಗೋಡ್ ಧರ್ಮಜ್ಯೋತಿ ಮಹಿಳಾ ವಾಹಿನಿ ಸಂಘಟನೆಯಿಂದ ಸನ್ಮಾನ
ಅಡಿಗೆ ಅನಿಲ ಸಾಗಾಟ ದರ ನಿಯಮದಂತೆ ಆಕರಿಸಿ: ತಪ್ಪಿದ್ದಲ್ಲಿ ಕಾನೂನು ಕ್ರಮ ಎಮ್ ಅಜಿತ್ ಎಚ್ಚರಿಕೆ.ಗ್ರಾಹಕರ ಒತ್ತಾಸೆಗೆ ಸ್ಪಂದನೆ!!!
ಕುಮಟಾ: ಇಂಡೇನ್ ಅಡಿಗೆ ಅನಿಲ ವಿತರಕರಾದ ಚೈತ್ರದೀಪ ಎಂಟರ್ ಪ್ರೈಜಸ್ ನವರು ಬಡ ಗ್ರಾಹಕರಿಂದ ನಿಯಮ ಮೀರಿ ಸಾಗಾಟ ದರವನ್ನು ಮನಸೋ ಇಚ್ಚೆ ಆಕರಿಸಿದರೆ ಕಾನೂನು ಕ್ರಮ ಅನಿವಾರ್ಯ ಎಂದು ಎ.ಸಿ ಎಮ್ ಅಜಿತ್ ಮಾಲಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ಕೆಲ ದಿನಗಳ ಹಿಂದೆ ಅಡಿಗೆ ಅನಿಲ ಗ್ರಾಹಕರ ಪರವಾಗಿ ವಕೀಲ ಆರ್.ಜಿ.ನಾಯ್ಕ ಸುದ್ಧಿಗೋಷ್ಟಿ ನಡೆಸಿ ವಾರದೊಳಗೆ ತಾಲೂಕು ಆಡಳಿತ ತಮ್ಮ ಮನವಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ ಹಿನ್ನೆಲೆಯಲ್ಲಿ ಸೋಮವಾರ … [Read more...] about ಅಡಿಗೆ ಅನಿಲ ಸಾಗಾಟ ದರ ನಿಯಮದಂತೆ ಆಕರಿಸಿ: ತಪ್ಪಿದ್ದಲ್ಲಿ ಕಾನೂನು ಕ್ರಮ ಎಮ್ ಅಜಿತ್ ಎಚ್ಚರಿಕೆ.ಗ್ರಾಹಕರ ಒತ್ತಾಸೆಗೆ ಸ್ಪಂದನೆ!!!
ಮನುಷ್ಯ ಪ್ರಕೃತಿಯನ್ನು ಪ್ರೀತಿಸಬೇಕಿದೆ – ಹಳಿಯಾಳದಲ್ಲಿ ನಡೆದ ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಶಿವಲಿಂಗ ಮಹಾಸ್ವಾಮಿಗಳ ಕರೆ.
ಹಳಿಯಾಳ :- ಮನುಷ್ಯ ಪ್ರಕೃತೀಯ ವಿರುದ್ದ ನಡೆಯುತ್ತಿರುವುದರಿಂದ ಇಂದು ಕೊರೊನಾದಂತಹ ಮಹಾಮಾರಿ ಜಗತ್ತನ್ನೇ ಸಂಕಷ್ಟದ ಕೂಪಕ್ಕೆ ತಳ್ಳಿದ್ದು, ಇನ್ನಾದರೂ ಮನುಷ್ಯ ಪ್ರಕೃತಿಯನ್ನು ಪ್ರೀತಿಸಬೇಕಿದೆ ಎಂದು ಚಿಕ್ಕತೊಟ್ಟಲಕೆರಿ ಮತ್ತು ಶಿರಸಿ ಬಣ್ಣದ ಮಠದ ಶ್ರೀಶಿವಲಿಂಗ ಮಹಾಸ್ವಾಮಿಗಳು ಕರೆ ನೀಡಿದ್ದಾರೆ.ಪಟ್ಟಣದ ವೀರಕ್ತ ಮಠದಲ್ಲಿ ಹಳಿಯಾಳ ತಾಲೂಕಿನ ಹಿರಿಯ ಆಧ್ಯಾತ್ಮಿಕ ಚಿಂತಕರು, ಪ್ರವಚನಕಾರರು, ಉತ್ತರ ಕನ್ನಡ ಜಿಲ್ಲೆಯ ಶರಣ ಸಾಹಿತ್ಯ ಪರಿಷತ್ನ … [Read more...] about ಮನುಷ್ಯ ಪ್ರಕೃತಿಯನ್ನು ಪ್ರೀತಿಸಬೇಕಿದೆ – ಹಳಿಯಾಳದಲ್ಲಿ ನಡೆದ ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಶಿವಲಿಂಗ ಮಹಾಸ್ವಾಮಿಗಳ ಕರೆ.
ಹಳಿಯಾಳ ಸೋಮವಾರ 5 ಜನರಲ್ಲಿ ಸೊಂಕು ಪತ್ತೆ- 9 ಜನ ಬಿಡುಗಡೆ
ಹಳಿಯಾಳ:- ಸೋಮವಾರ ಹಳಿಯಾಳದಲ್ಲಿ ಕೊರೊನಾ ಸೊಂಕಿನಿಂದ 9 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದರೇ 5 ಜನರಲ್ಲಿ ಕೊರೊನಾ ಸೊಂಕು ಪತ್ತೆಯಾಗಿದೆ.ಹಳಿಯಾಳದಲ್ಲಿ-2, ಮುರ್ಕವಾಡ, ಬಿಕೆ ಹಳ್ಳಿ ಹಾಗೂ ಅರ್ಲವಾಡ ಗ್ರಾಮದಲ್ಲಿ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ. ಸದ್ಯ ತಾಲೂಕಿನಲ್ಲಿ ಸಕ್ರಿಯ ಸೊಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿ 12 ಕ್ಕೆ ಬಂದು ತಲುಪಿರುವುದು ಹಳಿಯಾಳಿಗರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.ಹಳಿಯಾಳ ತಾಲೂಕಿನ ಒಟ್ಟೂ ಕೊರೊನಾ ಸೊಂಕಿತರ ಸಂಖ್ಯೆ … [Read more...] about ಹಳಿಯಾಳ ಸೋಮವಾರ 5 ಜನರಲ್ಲಿ ಸೊಂಕು ಪತ್ತೆ- 9 ಜನ ಬಿಡುಗಡೆ



