ಹೊನ್ನಾವರ : ತಾಲೂಕಿನ ಕೆರೆಕೋಣ ಸಮೀಪ ಮನೆಯ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನ ಸಾರ್ವಜನಿಕರ ಸಹಕಾರದ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ.ಸಾಲ್ಕೋಡ್ ಗ್ರಾಮದ ಕೆರೆಕೋಣ ಸಮೀಪದಲ್ಲಿ ಅಂದಜು ಒಂದೂವರೆ ವರ್ಷ ವಯಸ್ಸಿನ ಚಿರತೆಯೊಂದು ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿತ್ತು. ಚಿರತೆ ಬಾವಿಯಿಂದ ಮೇಲೆ ಬರಲು ಹರಸಹಸ ಪಡುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ … [Read more...] about ಬಾವಿಗೆ ಬಿದ್ದಿದ್ದ ಚಿರತೆಯ ರಕ್ಷಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಡಿಮೆ ಹಣದಲ್ಲಿ 10ಲಕ್ಷ ರೂ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ
ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು ಅತ್ಯಂತ ಕಡಿಮೆ ಹಣದಲ್ಲಿ ಭಾರಿ ಮೊತ್ತದ ಅಪಘಾತ ವಿಮೆಯನ್ನು ಪರಿಚಯಿಸಿದೆ.ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ.ಹತ್ತಾರು ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು … [Read more...] about ಕಡಿಮೆ ಹಣದಲ್ಲಿ 10ಲಕ್ಷ ರೂ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ
ಮನೆಯ ಕಾಂಪೌಂಡ್ ಒಳಗಡೆ ನಿಲ್ಲಿಸಿದ ಬೈಕ್ ಕಳ್ಳತನ
ಉತ್ತರ ಕನ್ನಡವನ್ನು ಹೊಗಳಿದ ರಿಷಬ್ ಶೆಟ್ಟಿ … [Read more...] about ಮನೆಯ ಕಾಂಪೌಂಡ್ ಒಳಗಡೆ ನಿಲ್ಲಿಸಿದ ಬೈಕ್ ಕಳ್ಳತನ
ಜಾನುವಾರುಗಳಲ್ಲಿ ಚರ್ಮಗಂಟು ರೋಗ/skin disease in cattle
ಜಾನುವಾರುಗಳಲ್ಲಿ ಚರ್ಮಗಂಟು ರೋಗ/skin disease in cattleಹೆಸರೇ ಹೇಳುವಂತೆ ಜಾನುವಾರುಗಳಿಗೆ ವೈರಸ್ ನಿಂದ ಬರುವ ಸಾಂಕ್ರಾಮಿಕವಾದ ಈ ರೋಗದಲ್ಲಿ ಚರ್ಮದ ಮೇಲೆ ಗಂಟುಗಳು ಕಾಣಿಸಿಕೊಳ್ಳುತ್ತವೆ.ಈ ರೋಗ ತೀರ ಹೊಸದೇನಲ್ಲ.ಇದು 1920ರ ದಶಕದಲ್ಲಿ ಆಫ್ರಿಕಾ ಖಂಡದಲ್ಲಿ ಮೊದಲು ಕಂಡು ಬಂದಿತ್ತು.2012ನೇ ಇಸವಿಯಿಂದ ಇತರ ಹಲವು ದೇಶಗಳಲ್ಲಿ ಹರಡಿದೆ. ಇದು ಆಕಳು, ಎಮ್ಮೆ, ಎತ್ತು ಮುಂತಾದ ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತದೆ.ಭಾರತದಲ್ಲಿ ಮೊದಲು … [Read more...] about ಜಾನುವಾರುಗಳಲ್ಲಿ ಚರ್ಮಗಂಟು ರೋಗ/skin disease in cattle
9th/10th/11th&12th ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ/scholarship -2022
ಭಾರತಿ ಸಿಮೆಂಟ್ ವಿದ್ಯಾರ್ಥಿವೇತನವು ಭಾರತದಲ್ಲಿನ ಆರ್ಥಿಕವಾಗಿ ಬಡ ಆರ್ಥಿಕ ಹಿನ್ನೆಲೆಯ ಯುವ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣದ ಮುಂದುವರಿಕೆಗಾಗಿ ಹಣಕಾಸಿನ ನೆರವು ನೀಡಲಾಗುತ್ತಿದೆ . ಈ ವಿದ್ಯಾರ್ಥಿವೇತನವು ಭಾರತಿ ಸಿಮೆಂಟ್ ಉದ್ಯೋಗಿಗಳಿಗೆ ಮತ್ತು ಅವರ ಮಕ್ಕಳಿಗೆ ಅನ್ವಯಿಸುವುದಿಲ್ಲ.ಅರ್ಹತೆ;9th/10th/11th&12th ಓದುತ್ತಿರುವ ವಿದ್ಯಾರ್ಥಿಗಳು ಇದಕ್ಕೆ ಅರ್ಹರುಹೆಚ್ಚಿನ ವಿದ್ಯಾರ್ಥಿ ವೇತನಕ್ಕಾಗಿ ಲಿಂಕ್ ಕ್ಲಿಕ್ … [Read more...] about 9th/10th/11th&12th ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ/scholarship -2022



