ಹಳಿಯಾಳ:- ಕೆಲವರು ಬಹುಕೋಟಿಯ ಒಳಚರಂಡಿ ಯೋಜನೆಯ ಪರವಾಗಿದ್ದು ಹೋರಾಟವನ್ನೇ ನಡೆಸಿದರು ಇನ್ನೂ ಕೆಲವರು ಭಾರಿ ವಿರೋಧ ಮಾಡಿ ತಣ್ಣಗಾದರು ಆದರೇ ಯೋಜನೆ ಕಾಮಗಾರಿ ಮಾತ್ರ ಇಬ್ಬರಿಗೂ ಸಮಸ್ಯೆಯಾಗದೆ ಸಾರ್ವಜನೀಕರಿಗೆ ಮಾತ್ರ ದಿನನಿತ್ಯ ಕಿರಿಕಿರಿಯನ್ನುಂಟು ಮಾಡುತ್ತಿರುವುದು ಅಲ್ಲದೇ ಪ್ರತಿದಿನ ಜನರು ಹಿಡಿಶಾಪ ಹಾಕುವಂತಾಗಿದೆ.ಹಳಿಯಾಳಕ್ಕೆ ಕಪ್ಪು ಚುಕ್ಕೆ ಎನ್ನುವಂತೆ ಪೋಲಿಸ್ ರಕ್ಷಣೆಯಲ್ಲಿ ಆರಂಭವಾಗಿದ್ದ ಒಳಚರಂಡಿ ಯೋಜನೆ ಕಾಮಗಾರಿ ಹಲವಾರು ಬಡಾವಣೆ, ಗಲ್ಲಿಗಳ ಜನರ … [Read more...] about ಒಳಚರಂಡಿ ಯೋಜನೆ ಪರವಾಗಿದ್ದವರು ಪತ್ತೆ ಇಲ್ಲ-ವಿರೋಧ ಮಾಡಿದವರು ತಣ್ಣಗಾದರು ಪ್ರತಿನಿತ್ಯ ಸಂಚಾರಕ್ಕೆ ತೊಂದರೆ, ಹೊಂಡ ಹಾಗೂ ಕೆಸರಿನಿಂದ ಕೂಡಿದ ರಸ್ತೆಗಳಲ್ಲಿ ಸಂಚಾರವೇ ದುಸ್ತರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಎಸ್.ಎಲ್. ಘೊಟ್ನೇಕರ ಬೆಂಬಲಿಗರ ಕೈ ವಶಕ್ಕೆ
10-ಸ್ಥಾನ ಘೊಟ್ನೇಕರ ಬೆಂಬಲಿತರು, ಬಿಜೆಪಿ ಬೆಂಬಲಿತ-1, ಎಸ್ಟಿ ಸ್ಥಾನಕ್ಕೆ ನಾಮಪತ್ರವೇ ಸಲ್ಲಿಕೆಯಾಗಿಲ್ಲ, 1 ಸ್ಥಾನದಲ್ಲಿ ಪೈಪೋಟಿ.ಹಳಿಯಾಳ:- ಹಳಿಯಾಳ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ(ಟಿಎಪಿಸಿಎಮ್ಎಸ್-ಮಾರ್ಕೇಟಿಂಗ್ ಸೊಸೈಟಿ) ಆಡಳಿತ ಮಂಡಳಿಗೆ 10 ಸ್ಥಾನಗಳಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಅರ್ಹತೆ ಪಡೆಯುವ ಮೂಲಕ ಟಿಎಪಿಸಿಎಂಎಸ್ನಲ್ಲಿ ಮತ್ತೇ ಕಾಂಗ್ರೇಸ್ ಬೆಂಬಲಿತರ … [Read more...] about ಹಳಿಯಾಳದ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಎಸ್.ಎಲ್. ಘೊಟ್ನೇಕರ ಬೆಂಬಲಿಗರ ಕೈ ವಶಕ್ಕೆ
ನಿವೃತ್ತ ಶಿಕ್ಷಕ ಎಂ.ಡಿ.ಶೇಟ್ ನಿಧನ
ಹೊನ್ನಾವರ – ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 38 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿ ವಿಶ್ರಾಂತ ಜೀವನ ಸಾಗಿಸುತ್ತಿದ್ದ ಮಾರುತಿ.ಡಿ.ಶೇಟ್ ಭಾನುವಾರ ನಿಧನರಾದರು.ಅಪಾರ ಶಿಷ್ಯವೃಂದವನ್ನು ಹೊಂದಿರುವ ಇವರು ಶಾಲೆಯ ಅಭಿವೃದ್ಧಿಗೂ ಸಾಕಷ್ಟು ಶ್ರಮಿಸಿದ್ದರು. ಶಾಲೆಯ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಶಾಲಾ ಶುಲ್ಕ, ಸಮವಸ್ತ್ರ ನೀಡುವ ಮೂಲಕ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದರು ಎನ್ನುವುದನ್ನು ಶಾಲೆಯ ಮುಖ್ಯಾಧ್ಯಾಪಕರು … [Read more...] about ನಿವೃತ್ತ ಶಿಕ್ಷಕ ಎಂ.ಡಿ.ಶೇಟ್ ನಿಧನ
ನಾಮಧಾರಿ ಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ
ಹೊನ್ನಾವರ - ಪಟ್ಟಣದಲ್ಲಿರುವ ನಾಮಧಾರಿ ವಿದ್ಯಾರ್ಥಿ ನಿಲಯದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.ಅರ್ಬನ್ ಬ್ಯಾಂಕ್ ನಿರ್ದೇಶಕರು ನಿವೃತ್ತ ಶಿಕ್ಷಕರೂ ಆದ ಎಸ್.ಟಿ.ನಾಯ್ಕ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಾಮಧಾರಿ ಸಮಾಜದ ನೌಕರರ ಸಂಘದ ಅಧ್ಯಕ್ಷರಾದ ಜಿ.ಎಚ್.ನಾಯ್ಕ, ವಿದ್ಯಾರ್ಥಿನಿಲಯದ ಕಟ್ಟಡ ಸಮಿತಿ ಅಧ್ಯಕ್ಷ ಸಿ.ಬಿ.ನಾಯ್ಕ, … [Read more...] about ನಾಮಧಾರಿ ಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ
ಐಪಿಎಲ್ ಬೆಟ್ಟಿಂಗ್ ;ಹೊನ್ನಾವರದಲ್ಲಿ 10 ಮಂದಿ ಅರೆಸ್ಟ
ಹೊನ್ನಾವರ: ಲಾಕ್ ಡೌನ್ ಮುಗಿಯುತ್ತಿದ್ದಂತೆ ಕ್ರೀಕೆಟ್ ಪ್ರೀಯರಿಗೆ ಹುಚ್ಚು ಹಿಡಿಸಿರುವ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಬೆಟ್ಟಿಂಗ್ನತ್ತ ಮುಖ ಮಾಡುತ್ತಿದೆ.ನೆರೆಯ ಭಟ್ಕಳ ಬಳಿಕ ಹೊನ್ನಾವರದಲ್ಲಿಯು ಇದರ ಜಾಡು ವಿಸ್ತರಿಸಿರುವುದು ಬೆಳಕಿಗೆ ಬಂದಿದೆ. ರವಿವಾರದ ಎರಡನೇ ಪಂದ್ಯವಾದ ಮುಂಬೈ ಇಂಡಿಯನ್ಸ ಮತ್ತು ಡೆಲ್ಲಿ ಕ್ಯಾಪಿಟೆಲ್ಸ ನಡುವೆ ಪಂದ್ಯದ ಸಮಯದಲ್ಲಿ ತಾಲೂಕಿನ ಹಳದಿಪುರದ ಸಂತೆ ಮಾರ್ಕೆಟ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಬೆಟ್ಟಿಂಗ್ … [Read more...] about ಐಪಿಎಲ್ ಬೆಟ್ಟಿಂಗ್ ;ಹೊನ್ನಾವರದಲ್ಲಿ 10 ಮಂದಿ ಅರೆಸ್ಟ




