(ಪ್ರವಾಸೋದ್ಯಮದ ಅಭಿವೃದ್ಧಿ ಸ್ಥಳೀಯ ಉದ್ಯೋಗಾವಕಾಶಗಳ ಸೃಷ್ಟಿಗೆ ಕಾರಣವಾಗುವ ನಿರೀಕ್ಷೆ)ಹೊನ್ನಾವರ – ಎದುರಾದ ಎಲ್ಲಾ ಸವಾಲುಗಳನ್ನು ನಿವಾರಿಸಿಕೊಂಡ ತಾಲೂಕಿನ ಕಾಸರಕೋಡ ಇಕೋ ಬೀಚ್ ಅಂತರಾಷ್ಟ್ರೀಯ ಗುಣಮಟ್ಟ ಹೊಂದಿರುವ ಬೀಚ್ ಎನ್ನುವ ಬ್ಲ್ಯೂ ಪ್ಲ್ಯಾಗ್ ಸರ್ಟಿಫಿಕೇಟ್ ಮಾನ್ಯತೆ ಪಡೆಯುವಲ್ಲಿ ಯಶಸ್ವಿಯಾಗಿದೆ.5.6 ಕಿಲೋಮೀಟರ್ ವಿಸ್ತೀರ್ಣದ ಕಡಲತೀರದಲ್ಲಿ ಸದ್ಯ 750 ಮೀಟರ್ ವ್ಯಾಪ್ತಿಯಲ್ಲಿ ಸುಮಾರು 8 ಕೋಟಿ ವೆಚ್ಚದಲ್ಲಿ ಬೀಚ್ನ ಗುಣಮಟ್ಟ ಹೆಚ್ಚಿಸುವ ಕೆಲಸ … [Read more...] about ನನಸಾಯ್ತು ಕನಸು – ಕಾಸರಕೋಡ ಇಕೋ ಬೀಚ್ಗೆ ಬ್ಲ್ಯೂ ಪ್ಲ್ಯಾಗ್ ಸರ್ಟಿಫಿಕೇಟ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಾಸ್ಕ್ ಧರಿಸದೇ ಸಂಚಾರ; ದಂಡ ತೆತ್ತ ಸವಾರರು.
ಹೊನ್ನಾವರ : ಮುಗ್ವಾ ಪಂಚಾಯತ್ ವ್ಯಾಪ್ತಿಗೆ ಒಳಪಡುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ದ್ವೀಚಕ್ರ ವಾಹನ ಸವಾರರಿಗೆ ತಡೆದು ದಂಡ ವಿಧಿಸಿ, ಉಚಿತ ಮಾಸ್ಕ್ ವಿತರಿಸಿದರು.ಪಿ.ಡಿ.ಓ ಕವಿತಾ ಸಂಕೊಳ್ಳಿ, ಕಾರ್ಯದರ್ಶಿ ಬಾಬುರಾವ್ ನಾಯ್ಕ ಪೊಲೀಸ್ ಸಿಬ್ಬಂದಿಗಳು ಸೇರಿ ದಂಡ ಪ್ರಕ್ರಿಯೆ ನಡೆಸಿದರು. ಕೆಲವರು ಪೊಲೀಸರನ್ನು ನೋಡುತ್ತಿದ್ದಂತೆ ವಾಹನವನ್ನು ತಿರುಗಿಸಿಕೊಂಡು ಹೋಗುತ್ತಿರುವ ದೃಶÀ್ಯ ಕಂಡು ಬಂತು. ಇನ್ನೂ ಕೆಲವರು ಅಸಂಬದ್ಧ … [Read more...] about ಮಾಸ್ಕ್ ಧರಿಸದೇ ಸಂಚಾರ; ದಂಡ ತೆತ್ತ ಸವಾರರು.
ಸುಸಜ್ಜಿತ ಸೌಲಭ್ಯ, ಗುಣಮಟ್ಟದ ಆರೋಗ್ಯ ಸೇವೆ – ಕಾಯಕಲ್ಪದಲ್ಲಿ ಹೊನ್ನಾವರ ತಾಲೂಕಾಸ್ಪತ್ರೆ ಜಿಲ್ಲೆಗೆ ಫಸ್ಟ್ರ್ಯಾಂಕ್
“ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಅನುಷ್ಠಾನದಲ್ಲಿ ರಾಜ್ಯಮಟ್ಟದ ಸಾಧನೆ ತೋರಿದ್ದ ಆಸ್ಪತ್ರೆಯ ಮುಡಿಗೆ ಮತ್ತೊಂದು ಸಾಧನೆಯ ಗರಿ”ಹೊನ್ನಾವರ - ಸರ್ಕಾರಿ ಆಸ್ಪತ್ರೆ ಎಂದರೆ ಸಮಸ್ಯೆಗಳ ಗೂಡಾಗಿರುವ ಅವ್ಯವಸ್ಥೆಗಳ ಆಗರ ಎನ್ನುವ ಆರೋಪ ಮಾಮೂಲಿ ಆದರೆ ಹೊನ್ನಾವರ ತಾಲೂಕಾಸ್ಪತ್ರೆ ಈ ಅಪವಾದವನ್ನೆಲ್ಲಾ ಕಳೆದುಕೊಂಡು ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಉತ್ತಮ ದಾಖಲಾತಿ ನಿರ್ವಹಣೆಯ ಜೊತೆ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮೂಲಕ 2019 -20 ನೇ … [Read more...] about ಸುಸಜ್ಜಿತ ಸೌಲಭ್ಯ, ಗುಣಮಟ್ಟದ ಆರೋಗ್ಯ ಸೇವೆ – ಕಾಯಕಲ್ಪದಲ್ಲಿ ಹೊನ್ನಾವರ ತಾಲೂಕಾಸ್ಪತ್ರೆ ಜಿಲ್ಲೆಗೆ ಫಸ್ಟ್ರ್ಯಾಂಕ್
ಆರು ತಿಂಗಳ ನಂತರ ಆರಂಭವಾದ ವಾರದ ಸಂತೆ – ವ್ಯಾಪಾರ ವಹಿವಾಟಿನಲ್ಲಿ ಕಾಣದ ಮೊದಲಿನ ಉತ್ಸಾಹ
ಹೊನ್ನಾವರ – ಕೊರೊನಾ ಮಹಾವ್ಯಾಧಿಯ ಭೀತಿಯಿಂದ ಬಂದ್ ಆಗಿದ್ದ ಶನಿವಾರದ ವಾರದ ಸಂತೆ ಅಕ್ಟೋಬರ್ 10 ರಿಂದ ಪುನರಾರಂಭವಾಗಿದೆ. ಜನರು ತರಕಾರಿ ದಿನಸಿಗಳ ಖರೀದಿಗೆ ಮುಂದಾಗುತ್ತಿದ್ದರೂ ಮೊದಲಿನ ಉತ್ಸಾಹ ಕಂಡುಬರಲಿಲ್ಲ.ಲಾಕ್ಡೌನ್ ಜಾರಿಯಾಗುವ ಮೊದಲು ಪಟ್ಟಣದಲ್ಲಿ ನಡೆಯುತ್ತಿದ್ದ ಶನಿವಾರ ಸಂತೆಗೆ ತಾಲೂಕಿನ ಮೂಲೆ ಮೂಲೆಯಿಂದ ಜನರು ಆಗಮಿಸಿ ಸರಿಸುಮಾರು ಒಂದು ವಾರಕ್ಕೆ ಸಾಕಾಗುವಷ್ಟು ಆಹಾರ ಸಾಮಗ್ರಿಗಳನ್ನು, ಹಣ್ಣು, ಬಟ್ಟೆ, ಚಪ್ಪಲಿ, ಗೃಹಬಳಕೆ ವಸ್ತುಗಳು ವಗೈರೆ … [Read more...] about ಆರು ತಿಂಗಳ ನಂತರ ಆರಂಭವಾದ ವಾರದ ಸಂತೆ – ವ್ಯಾಪಾರ ವಹಿವಾಟಿನಲ್ಲಿ ಕಾಣದ ಮೊದಲಿನ ಉತ್ಸಾಹ
ಇಂಗ್ಲಿಷ್ ಕೈಬರಹ ಪತ್ರಿಕೆ ‘ಬ್ಲೂಮ್’ ಬಿಡುಗಡೆ
ಹೊನ್ನಾವರ: ಉತ್ತಮ ಪುಸ್ತಕದ ಓದು ಹಾಗೂ ಬರವಣಿಗೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ನೆರವಾಗುತ್ತದೆ.ಶಾಲಾ-ಕಾಲೇಜುಗಳು ಮುಚ್ಚಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಇಂಥ ಸೃಜನಾತ್ಮಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು' ಎಂದು ಎಸ್.ಡಿ.ಎಂ. ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ.ವಿಜಯಲಕ್ಷ್ಮಿ ಎಂ.ನಾಯ್ಕ ಸಲಹೆ ನೀಡಿದರು.ಕಾಲೇಜಿನ ಇಂಗ್ಲಿಷ್ ಲಿಟರರಿ ಕ್ಲಬ್ ಶನಿವಾರ ಸಂಘಟಿಸಿದ್ದ ಆನ್ ಲೈನ್ ನೇರ ಪ್ರಸಾರ ಹಾಗೂ ವೀಡಿಯೋ ಮುದ್ರಣ ಪ್ರಸಾರ … [Read more...] about ಇಂಗ್ಲಿಷ್ ಕೈಬರಹ ಪತ್ರಿಕೆ ‘ಬ್ಲೂಮ್’ ಬಿಡುಗಡೆ




