ಹೊನ್ನಾವರ: ಪಟ್ಟಣ ಪಂಚಾಯತಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾದರೆ ಉಪಾಧ್ಯಕ್ಷ ಸ್ಥಾನಕ್ಕೆ ಸಾಮನ್ಯ ಮಹಿಳೆ ಬಂದಿರುದರಿoದ ಬಹುಮತ ಪಡೆದಿರುವ ಬಿಜೆಪಿ ಪಕ್ಷದಲ್ಲಿ ಆಕಾಂಕ್ಷಿಗಳ ಪೈಪೋಟಿ ಜೋರಾಗಿದೆ.ಹೊನ್ನಾವರ ಪಟ್ಟಣ ಪಂಚಾಯತಿ ಅಧ್ಯಕ್ಷಗಾದಿ ಯಾರಿಗೆ ಒಲಿಯಲಿದೆ ಎನ್ನುವ ಮಾತು ಪಟ್ಟಣದಾದ್ಯಂತ ಎಲ್ಲರಿಗೂ ಕುತೂಹಲ ಮೂಡಿಸಿದ್ದು ನೂತನ ಆದೇಶ ಹಲವರಲ್ಲಿ ದಿಗ್ಬಮೆ ಮೂಡಿಸಿದೆ. ಬಹುಮತಗಳಿಸಿದ ಬಿಜೆಪಿ ಆಕಾಂಕ್ಷಿಗಳಿoದ ಅಧ್ಯಕ್ಷಗಾದಿಯ ಕಸರತ್ತು ತೆರೆಮರೆಯಲ್ಲಿ … [Read more...] about ಹೊನ್ನಾವರ ಪಟ್ಟಣ ಪಂಚಾಯತಿಗೆ ಅಧ್ಯಕ್ಷ ಗಾದಿಗೆ ಮೂವರ ಪೈಪೋಟಿ, ಉಪಾಧ್ಯಕ್ಷ ಮಹಿಳೆಯರ ಪಾಲು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಒಕ್ಕಲಿಗರ ಸಂಘದ ವತಿಯಿಂದ ೪ ವರ್ಷದ ಪ್ರತಿಭಾ ಪುರಸ್ಕಾರ
ಹೊನ್ನಾವರ; ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ೪ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಸಮುದಾಯ ಭವನಕ್ಕೆ ನೆರವು ನೀಡಿದ ಅಭಿನಂದನೆ ಕಾರ್ಯಕ್ರಮ ಒಕ್ಕಲಿಗ ಸಮುದಾಯ ಭವನದಲ್ಲಿ ಶುಕ್ರವಾರ ಜರುಗಿತು.ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯ ವಹಿಸಿದ್ದ ಅದಿಚುಂಚನಗಿರಿ ಮಠದ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಮಾತನಾಡಿ ಕೊರೋನಾ ಸಂಕಟದ ಸಂಕ್ರಮಣದಲ್ಲಿ ನಾವಿದ್ದು ಇದನ್ನು ಯಶಶ್ವಸಿಯಾಗಿ ಹಿಮ್ಮೆಟ್ಟಿಸಬೇಕಿದೆ. ಇಂದು ನಾವು ಸ್ಪರ್ಧಾತ್ಮಕ … [Read more...] about ಒಕ್ಕಲಿಗರ ಸಂಘದ ವತಿಯಿಂದ ೪ ವರ್ಷದ ಪ್ರತಿಭಾ ಪುರಸ್ಕಾರ
ಕೃಷಿ ಹೊಂಡ ಇರುವ ರೈತರಿಗೆ ಅರ್ಜಿ ಆಹ್ವಾನ
ಹೊನ್ನಾವರ: ತಾಲೂಕಿನಲ್ಲಿ ಕೃಷಿ ಹೊಂಡ ಇರುವ ರೈತರಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-೨) ಹೊನ್ನಾವರ ರವರ ಕಛೇರಿಯಲ್ಲಿ ಉಚಿತವಾಗಿ ೨೫೦ ಮೀನಿನ ಮರಿಗಳನ್ನು ಜಿಲ್ಲಾ ಪಂಚಾಯತ ಯೋಜನೆಯಡಿಯಲ್ಲಿ ನೀಡಲಾಗುತ್ತದೆ.ಆಸಕ್ತ ಕೃಷಿಕರು ದಿನಾಂಕ : ೨೦-೧೦-೨೦೨೦ ರ ಒಳಗಾಗಿ ತಮ್ಮ ಕೃಷಿ ಹೊಂಡದ ಆರ್.ಟಿ.ಸಿ ಹಾಗೂ ಆಧಾರ ಕಾರ್ಡ ನಕಲು ಪ್ರತಿಯೊಂದಿಗೆ ಮಿನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-೨) ಹೊನ್ನಾವರ ಕಛೇರಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕೆoದು … [Read more...] about ಕೃಷಿ ಹೊಂಡ ಇರುವ ರೈತರಿಗೆ ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕರಾವಳಿ ಮೀನುಗಾರರಿಗೆ ಅರ್ಜಿ ಆಹ್ವಾನ
ಹೊನ್ನಾವರ; ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯು ರಾಜ್ಯವಲಯದ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕರಾವಳಿ ಮೀನುಗಾರರಿಗೆ ಎಫ್.ಆರ್.ಪಿ ದೋಣಿ (೧೦ ಮೀಟರ್ ಉದ್ದದವರೆಗೆ) , ಇಂಜಿನ್ (೮-೧೦ ಹೆಚ್.ಪಿ), ಬಲೆ ಮತ್ತು ಶಾಖನಿರೋಧಕ ಪೆಟ್ಟಿಗೆ ಖರೀದಿಸಲು ಸಹಾಯಧನಕ್ಕಾಗಿ ತಾಲ್ಲೂಕಿನ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ೨೦-೧೦-೨೦೨೦ ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಮೀನುಗಾರಿಕಾ ಸಹಾಯಕ … [Read more...] about ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕರಾವಳಿ ಮೀನುಗಾರರಿಗೆ ಅರ್ಜಿ ಆಹ್ವಾನ
ಹತ್ರಾಸ ಆರೋಪಿಗಳನ್ನು ಗಲ್ಲಿಗೇರಿಸಿ- ದಸಂಸ ಕೆಂಪು ಸೇನೆ ಆಗ್ರಹ
ಹಳಿಯಾಳ:- ಉತ್ತರ ಪ್ರದೇಶದ ಹತ್ರಾಸ ಬಲಗುಡಿ ಗ್ರಾಮದಲ್ಲಿ ದಲಿತ ಯುವತಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕೆಂದು ದಲಿತ ಸಂಘರ್ಷ ಸಮೀತಿ (ಕೆಂಪು ಸೇನೆ) ಸಂಘಟನೆ ಆಗ್ರಹಿಸಿದೆ.ಇಲ್ಲಿಯ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಪ್ರಧಾನಿ ನರೇಂಧ್ರ ಮೊದಿಯವರ ಹೆಸರಿನಲ್ಲಿದ್ದ ಮನವಿ ಪತ್ರವನ್ನು ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ ಸಲ್ಲಿಸಿದ ಸಂಘಟನೆಯವರು ಕೃತ್ಯದಲ್ಲಿ ಭಾಗಿಯಾದ ಹಾಗೂ … [Read more...] about ಹತ್ರಾಸ ಆರೋಪಿಗಳನ್ನು ಗಲ್ಲಿಗೇರಿಸಿ- ದಸಂಸ ಕೆಂಪು ಸೇನೆ ಆಗ್ರಹ




