ಹಳಿಯಾಳ:- ಕಳೆದ ಸಾಲಿನಲ್ಲಿ ರೈತರು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಸಾಗಿಸಿದ ಕಬ್ಬಿಗೆ ಯೋಗ್ಯ ಬೆಲೆಯೂ ನೀಡದೆ ಹಾಗೂ ಎರಡನೇ ಕಂತನ್ನು ಬಾಕಿಯಾಗಿಟ್ಟುಕೊಂಡು ರೈತರಿಗೆ ಕಂಪೆನಿ ವಂಚಿಸುತ್ತಿದೆ ಎಂದು ಬಿಜೆಪಿ ಪಕ್ಷ ಜಿಲ್ಲಾ ಮುಖಂಡ ಮಂಗೇಶ ದೇಶಪಾಂಡೆ ಆರೋಪಿಸಿದ್ದಾರೆ.ಬಿಜೆಪಿ ಜಿಲ್ಲಾ ಹಿರಿಯ ಖಾಯಂ ಆಹ್ವಾನಿತ ಸದಸ್ಯರಾಗಿರುವ ಅವರು ಪತ್ರಿಕಾ ಹೇಳಿಕೆ ಮೂಲಕ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಕಿಡಿ ಕಾರಿದ್ದಾರೆ. ಪಕ್ಕದ ಬೆಳಗಾವಿ ಜಿಲ್ಲೆಯ … [Read more...] about ರೈತರಿಗೆ ಬಾಕಿ ಕೊಡದೆ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ರೈತ ವಿರೋಧಿ ಧೊರಣೆ- ಮಂಗೇಶ ದೇಶಪಾಂಡೆ ಆರೋಪ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಿಎಲ್ಎಗಳ ಜಿಲ್ಲಾ ಉಸ್ತುವಾರಿಯಾಗಿ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ನೇಮಕ- ಭಿಮಣ್ಣಾ ನಾಯ್ಕ.
ಹಳಿಯಾಳ:- ಕೆಪಿಸಿಸಿಯಿಂದ ಹೊಸದಾಗಿ ಬೂತ್ ಮಟ್ಟದ ಎಜೆಂಟ್(ಬಿಎಲ್ಎ)ಗಳ ನೇಮಕಾತಿ ಪರಿಶೀಲನೆ ಹಿನ್ನೆಲೆ ಬಿಎಲ್ಎಗಳ ಜಿಲ್ಲಾ ಉಸ್ತುವಾರಿಯನ್ನಾಗಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರನ್ನು ನೇಮಿಸಿ ಪಕ್ಷದ ಹೈಕಮಾಂಡ ಆದೇಶ ಹೊರಡಿಸಿದೆ ಎಂದು ಕಾಂಗ್ರೇಸ್ ಪಕ್ಷ ಜಿಲ್ಲಾಧ್ಯಕ್ಷ ಭಿಮಣ್ಣಾ ನಾಯ್ಕ ತಿಳಿಸಿದರು.ಪಟ್ಟಣದ ಲಕ್ಷ್ಮಣ ಪ್ಯಾಲೇಸ್ನಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಸಚಿವರು ಹಾಲಿ ಶಾಸಕರಾಗಿರುವ ಆರ್ ವಿ ದೇಶಪಾಂಡೆ, ವಿಧಾನ … [Read more...] about ಬಿಎಲ್ಎಗಳ ಜಿಲ್ಲಾ ಉಸ್ತುವಾರಿಯಾಗಿ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ನೇಮಕ- ಭಿಮಣ್ಣಾ ನಾಯ್ಕ.
ಕುಮಟಾ ತಾಲೂಕಾಸ್ಪತ್ರೆ ಗೆ 1.75ಲಕ್ಷರೂ ದೇಣಿಗೆ
ಕುಮಟಾ: ತಾಲೂಕಾಸ್ಪತ್ರೆ ಎಕ್ಸರೇ ಘಟಕದ ಪೂರಕ ವ್ಯವಸ್ಥೆಗಾಗಿ ೧.೭೫ಲಕ್ಷರೂ ದೇಣಿಗೆಯನ್ನು ಉದ್ಯಮಿ ರಾಮನಾಥ(ಧಿರು) ಶಾನಭಾಗ ಅವರು ಬುಧವಾರ ವೈದ್ಯಾಧಿಕಾರಿ ಡಾ. ಗಣೇಶ ನಾಯ್ಕ ಅವರಿಗೆ ನೀಡಿದರು.ಬಳಿಕ ಮಾತನಾಡಿದ ಡಾ. ಗಣೇಶ ನಾಯ್ಕ, ಆಸ್ಪತ್ರೆಯಲ್ಲಿ ಎಕ್ಸರೇ ಯಂತ್ರದ ಕೊರತೆ ಇತ್ತು. ಶಾಸಕರ ಸಹಕಾರದಿಂದ ೩೦೦ ಎಂಎ ಹಾಗೂ ೫೦೦ ಎಂಎ ನ ಎರಡು ಹೊಸ ಎಕ್ಸರೇ ಯಂತ್ರಗಳು ಬಂದಿವೆ. ೫೦೦ ಎಂಎ ಯಂತ್ರದಿಂದ ಹೆಚ್ಚು ಸ್ಪಷ್ಟ ಚಿತ್ರಣಗಳು ದೊರೆಯಲಿದ್ದು ಕೆಲವೊಂದು … [Read more...] about ಕುಮಟಾ ತಾಲೂಕಾಸ್ಪತ್ರೆ ಗೆ 1.75ಲಕ್ಷರೂ ದೇಣಿಗೆ
ಪಿಡಿಓ ಮರಳು ಗಾಡಿ ತಪಾಸಣೆ ಆದೇಶ ವಾಪಸ್ಸು ಪಡೆಯುವಂತೆ ಮನವಿ
ಖರ್ವಾ ಸಮೀಪ ಮರಳು ಚೆಕ್ ಪೋಸ್ಟನಲ್ಲಿ ಪಂಚಾಯತ ಅಭಿವೃದ್ದಿ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೈಬಿಡುವಂತೆ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ತಾಲೂಕಿನ ಪಂಚಾಯತ ಸಿಬ್ಬಂದಿಗಳೂ ಮನವಿ ಸಲ್ಲಿಸಿದರು.ಈಗಾಗಲೇ 29ಕ್ಕು ಅಧಿಕ ಇಲಾಖೆಯ ಮೇಲ್ವಿಚಾರಣೆ ನಿಭಾಯಿಸುತ್ತಿದ್ದು, ಇದೀಗ ಕೋವಿಡ್ ಸಮಯದಲ್ಲಿ ಹೆಚ್ಚುವರಿಯಾಗಿ ಹಲವು ಕಾರ್ಯ ಮಾಡುತ್ತಿದ್ದೇವೆ. ಇಲಾಖೆಯ ಹಲವು ಗುರಿಗಳನ್ನು ಸಂಕಷ್ಟದ ಸಮಯದಲ್ಲಿ ಅವಿರತವಾಗಿ ಶ್ರಮಿಸುತ್ತಿದ್ದೇವೆ. ಲಾಕ್ ಡೌನ್ ಅವಧಿಯಲ್ಲಿ … [Read more...] about ಪಿಡಿಓ ಮರಳು ಗಾಡಿ ತಪಾಸಣೆ ಆದೇಶ ವಾಪಸ್ಸು ಪಡೆಯುವಂತೆ ಮನವಿ
ಪಟ್ಟಣ ಪಂಚಾಯತ ಆವಾರದಲ್ಲಿ ಮಾರಾಮಾರಿ
ಹೊನ್ನಾವರ ಪಟ್ಟಣ ಪಂಚಾಯತ ಆವಾರದಲ್ಲಿ ಮಾರಾಮಾರಿ.ಅವಾಚ್ಯ ಶಬ್ದದಿಂದ ನಿಂದಿಸಿಕೊಂಡು ,ದೈಹಿಕ ಹಲ್ಲೆಯ ಬಳಿಕ ಇ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾದ ಘಟನೆ ವರದಿಯಾಗಿದೆ.ಪಟ್ಟಣದ ರಾಮತೀರ್ಥ ನಿವಾಸಿ ಕುಮಟಾ ಪುರಸಭೆ ನಿವೃತ್ತ ನೌಕರ ಮಹೇಶ್ ಬಹಿರಾಮ ಪಾಲೇಕರ್ ಎನ್ನುವವರು ಅಕ್ಟೋಬರ್ ೬ರಂದು ಮಧ್ಯಾಹ್ನ 1-20 ಗಂಟೆಯ ಸುಮಾರಿಗೆ ಪ.ಪಂ ಹೊನ್ನಾವರ ಮುಖ್ಯಾಧಿಕಾರಿಗಳ ಕಛೇರಿಯ ಕೊಠಡಿಗೆ ತಮ್ಮ ಕಾಗದ ಪತ್ರಗಳನ್ನು ಪಡೆದುಕೊಳ್ಳಲೆಂದು ಹೋಗಿದ್ದರು … [Read more...] about ಪಟ್ಟಣ ಪಂಚಾಯತ ಆವಾರದಲ್ಲಿ ಮಾರಾಮಾರಿ



