ಹೊನ್ನಾವರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತಾಲೂಕಿನ ಹಳದಿಪುರ ಸಮೀಪ ಓಮಿನಿ ಇಕೋ ವಾಹನ ಚಾಲಕನ ಅತಿವೇಗ ಹಾಗೂ ಅಜಾಗರುಕತೆಯಿಂದ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಸ್ವರೂಪದ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.ಆರೋಪಿತ ಚಾಲಕ ಭಟ್ಕಳ ತಾಲೂಕಿನ ಸೋನಾರಕೇರಿಯ ವೇಂಕಟೇಶ ವಿನಾಯಕ ವೆರ್ಣೆಕರ್ ಅವರು ಹಳದಿಪುರ ಗ್ರಾಮ ಪಂಚಾಯತಿ ಹತ್ತಿರ ತನ್ನ ಓಮಿನಿ ಇಕೋ ವಾಹನವನ್ನು ಹೊನ್ನಾವರ ಕಡೆಯಿಂದ ಕುಮಟಾ ಕಡೆಗೆ ಅತಿವೇಗ ಹಾಗೂ ಅಜಾಗರುಕತೆಯಿಂದ … [Read more...] about ಓಮಿನಿ ಢಿಕ್ಕಿ; ಬೈಕ್ ಸವಾರ ಗಂಭೀರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ರಮ ಸಾರಾಯಿ ಮಾರಾಟ ;ಪೊಲೀಸ್ ದಾಳಿ
ಹೊನ್ನಾವರ: ತಾಲೂಕಿನ ಅರೇ ಅಂಗಡಿ ಸಾಲ್ಕೋಡದಲ್ಲಿ ಮಂಗಳವಾರ ವ್ಯಕ್ತಿಯೊರ್ವ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸ್ ರು ದಾಳಿ ನಡೆಸಿದ್ದು ಆರೋಪಿ ಪರಾರಿಯಾಗಿದ್ದು ಅಕ್ರಮ ಸರಾಯಿ ವಶಕ್ಕೆ ಪಡೆದಿದ್ದಾರೆ.ಪರಾರಿಯಾದ ಆರೋಪಿತ ವ್ಯಕ್ತಿ ಅರೇ ಅಂಗಡಿ ಸಾಲ್ಕೋಡದ ನಿವಾಸಿ ನಾಗರಾಜ ವೆಂಕಟೇಶ ದೇವಲಾಪುರ ಎಂದು ಗುರುತಿಸಲಾಗಿದೆ. ಇತ ಅರೇ ಅಂಗಡಿ ಗ್ರಾಮದಲ್ಲಿ ಹೈಸ್ಕೂಲ್ ಎದುರಿಗೆ ಇರುವ ತನ್ನ ಶೆಡ್ಡು ಮುಂದೆ ಸಾರ್ವಜನಿಕ ಸ್ಥಳದಲ್ಲಿ ಯಾವದೇ ಪಾಸ್ … [Read more...] about ಅಕ್ರಮ ಸಾರಾಯಿ ಮಾರಾಟ ;ಪೊಲೀಸ್ ದಾಳಿ
ವಿಧಾನಪರಿಷತ್ ಚುನಾವಣೆ ಹಿನ್ನಲೆ ಜಿಲ್ಲಾಧಿಕಾರಿಗಳಿಂದ ಅಧಿಕಾರಿಗಳ ಸಭೆ
ವಿಧಾನಪರಿಷತ್ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಹಾಗೂ ಮತದನ ಪ್ರಕ್ರಿಯೆ ಬಗ್ಗೆ ಸೂಕ್ತ ರೀತಿಯಲ್ಲಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಾ ಹರೀಶಕುಮಾರ್ ಕೆ. ಮಾಹಿತಿ ನೀಡಿದರು.ಅವರು ಭಟ್ಕಳ ಮತ್ತುಇ ಹೊನ್ನಾವರ ತಾಲೂಕಿನ ಹಿರಿಯ ಅಧಿಕಾರಿಗಳ ಸಭೆಯನ್ನು ಉದ್ದೆಶಿಸಿ ಪಟ್ಟಣ ಪಂಚಾಯತ ಸಭಾಭವನದಲ್ಲಿ ಹಮ್ಮಿಕೊಂಡ ಸಭೆಯನ್ನು ಉದ್ದೆಶಿಸಿ ಮಾತನಾಡಿ ಪಶ್ಚಿಮ ಪದವೀಧರ ಕ್ಷೇತ್ರಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದ್ದು ನವೆಂಬರ್ 5ರವರೆಗೆ … [Read more...] about ವಿಧಾನಪರಿಷತ್ ಚುನಾವಣೆ ಹಿನ್ನಲೆ ಜಿಲ್ಲಾಧಿಕಾರಿಗಳಿಂದ ಅಧಿಕಾರಿಗಳ ಸಭೆ
ವೈದ್ಯಕೀಯ ಇಲಾಖೆ ಹೊರಗುತ್ತಿಗೆ ನೌಕರರ ಹೊರಾಟಕ್ಕೆ ವಿವಿಧ ಸಂಘಟನೆಗಳ ಬೆಂಬಲ
ಹಳಿಯಾಳ:- ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೋರಗುತ್ತಿಗೆ ನೌಕರರ ಸಂಘದವರು ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಮಿನಿ ವಿಧಾನಸೌಧದ ಎದುರು ನಡೆಸುತ್ತಿರುವ ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದ್ದು ಮಂಗಳವಾರ ಹಳಿಯಾಳದ ವಿವಿಧ ಸಂಘಟನೆಗಳು ನೌಕರರ ಹೋರಾಟಕ್ಕೆ ಬೆಂಬಲ ಸೂಚಿಸಿವೆ.ಕಳೆದ ದಿ.24 ರಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ … [Read more...] about ವೈದ್ಯಕೀಯ ಇಲಾಖೆ ಹೊರಗುತ್ತಿಗೆ ನೌಕರರ ಹೊರಾಟಕ್ಕೆ ವಿವಿಧ ಸಂಘಟನೆಗಳ ಬೆಂಬಲ
ವಿಜೆಯೆಂದ್ರ ಯಡಿಯೂರಪ್ಪ ಶಿಘ್ರ ಕೊರೋನಾ ಗುಣಮುಖರಾಗಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ
ರಾಜು ಬಿಜೆಪಿ ಉಪಾಧ್ಯಕ್ಷರಾದಂತಹ ವಿಜೆಯೇಂದ್ರ ಯಡಿಯೂರಪ್ಪನವರಿಗೆ ಕೊರೋನಾ ಸೋಂಕು ದೃಡವಾದ ಹಿನ್ನಲೆಯಲ್ಲಿ ಅಖಿಲ ಕರ್ನಾಟಕ ವಿಜೆಯೇಂದ್ರ ಯಡಿಯೂರಪ್ಪ ಸೇನೆ ವತಿಯಿಂದ ತಾಲೂಕಿನ ಪುರಾಣ ಪ್ರಸಿದ್ದ ಕ್ಷೇತ್ರವಾದ ಇಡಗುಂಜಿಯ ಮಹಾಗಣಪತಿ ಸನ್ನಿದಿಗೆ ತೆರಳಿ ಬೇಗ ಗುಣಮುಖರಾಗಿ ಸಮಾಜಸೇವೆಗೆ ಬರಲಿ ಎನ್ನುವ ದೃಷ್ಟಿಯಿಂದ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾರುತಿ ಸಂಕೊಳ್ಳಿ, ಕರಾವಳಿ ವಿಭಾಗದ ರಾಜ್ಯ ಕಾರ್ಯಕಾರಣಿ ಸದಸ್ಯ … [Read more...] about ವಿಜೆಯೆಂದ್ರ ಯಡಿಯೂರಪ್ಪ ಶಿಘ್ರ ಕೊರೋನಾ ಗುಣಮುಖರಾಗಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ



