• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಟಿಪಿಎಂಎಸ್ ಸಂಘದಲ್ಲಿ ಗೋಬ್ಬರ ಲೆಕ್ಕಪತ್ರದಲ್ಲಿ 26.50 ಲಕ್ಷ ರೂ. ಗೊಂದಲವಾಗಿದ್ದು ನೀಜ – ಆಡಳಿತ ಮಂಡಳಿ ಸ್ಪಷ್ಟಣೆ.ಮ್ಯಾನೇಜರ್- ಕ್ಲರ್ಕ ಅವ್ಯವಹಾರ, ಹಣ ತುಂಬಲು ಸೂಚನೆ- ಆಡಳಿತ ಮಂಡಳಿ ತಪ್ಪಿತಸ್ಥರಲ್ಲ.

October 7, 2020 by Yogaraj SK Leave a Comment

ಹಳಿಯಾಳ :- ಹಳಿಯಾಳ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ(ಟಿಪಿಎಂಎಸ್)ದಲ್ಲಿ ಗೊಬ್ಬರ ಲೆಕ್ಕಪತ್ರದಲ್ಲಿ 26 ಲಕ್ಷ 50 ಸಾವಿರದ ಗೊಂದಲ ಆಗಿರುವುದು ನೀಜ ಎಂದು ಒಪ್ಪಿಕೊಂಡಿರುವ ಟಿಪಿಎಂಎಸ್ ಸಂಘದ ಕಾಂಗ್ರೇಸ್ ಬೆಂಬಲಿತ ಆಡಳಿತ ಮಂಡಳಿ ಇದರಲ್ಲಿ ಆಡಳಿತ ಮಂಡಳಿಯ ತಪ್ಪಿಲ್ಲ ಹಾಗೂ ಆಡಳಿತ ಮಂಡಳಿ ಯಾವುದೇ ಭ್ರಷ್ಟಾಚಾರದಲ್ಲಿ ತೊಡಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಮಂಗಳವಾರ ಸಂಘದ ಕಚೇರಿಯಲ್ಲಿ ನಡೆಸಿದ ಮಹತ್ವಪೂರ್ಣ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ … [Read more...] about ಟಿಪಿಎಂಎಸ್ ಸಂಘದಲ್ಲಿ ಗೋಬ್ಬರ ಲೆಕ್ಕಪತ್ರದಲ್ಲಿ 26.50 ಲಕ್ಷ ರೂ. ಗೊಂದಲವಾಗಿದ್ದು ನೀಜ – ಆಡಳಿತ ಮಂಡಳಿ ಸ್ಪಷ್ಟಣೆ.ಮ್ಯಾನೇಜರ್- ಕ್ಲರ್ಕ ಅವ್ಯವಹಾರ, ಹಣ ತುಂಬಲು ಸೂಚನೆ- ಆಡಳಿತ ಮಂಡಳಿ ತಪ್ಪಿತಸ್ಥರಲ್ಲ.

ಬದುಕನ್ನು ನರಕವಾಗಿಸಿದ ಇಲಿ ಜ್ವರ.. ಸಹೃದಯಿಗಳ ನೆರವಿನ ನಿರೀಕ್ಷೆಯಲ್ಲಿ ಅಸಹಾಯಕ ಯುವಕ

October 7, 2020 by Lakshmikant Gowda Leave a Comment

ಬದುಕೆಂದರೆ ಹಾಗೇ ಅದೊಂದು ಅನಂತ ತಿರುವುಗಳ ಹಾದಿಯ ಪಯಣ. ಯಾವ ತಿರುವಿನಲ್ಲಿ ಯಾರ ಬದುಕು ಹೇಗೆ ಬದಲಾಗುತ್ತದೆ ಎಂದು ಯಾರಿಂದಲೂ ಹೇಳಲು ಸಾಧ್ಯವಿಲ್ಲ. ಕೆಲವು ಸಲ ಕಷ್ಟದ ಕುಲುಮೆಯಲ್ಲಿ ಬೇಯುತ್ತಿರುವವರ ಬಾಳಲ್ಲಿ ಸಂತಸದ ಹೊನಲು ಹರಿಯಬಹುದು. ಅಥವಾ ಸರಾಗವಾಗಿ ಸಾಗುತ್ತಿದ್ದ ಬದುಕಿನ ಬಂಡಿ ಸವಾಲುಗಳ ಸರಮಾಲೆಯನ್ನು ಸುತ್ತಿಕೊಂಡು ನರಳಬಹುದು. 28 ಹರೆಯದ ಯುವಕ ಅಪ್ಸರಕೊಂಡದ ಮಹೇಂದ್ರ ಮಂಜುನಾಥ ತಾಂಡೇಲ್ ಬದುಕಿನಲ್ಲಿ ಘಟಿಸಿದ್ದು ಮಾತ್ರ ಎರಡನೇಯದ್ದೇ.ಎಲ್ಲರಂತೆಯೇ … [Read more...] about ಬದುಕನ್ನು ನರಕವಾಗಿಸಿದ ಇಲಿ ಜ್ವರ.. ಸಹೃದಯಿಗಳ ನೆರವಿನ ನಿರೀಕ್ಷೆಯಲ್ಲಿ ಅಸಹಾಯಕ ಯುವಕ

ಮರೆಯಾಗುತ್ತಿದೆ ಕಳ್ಳಿ ಗಿಡದ ಬೇಲಿ

October 7, 2020 by Lakshmikant Gowda Leave a Comment

ಗುಡ್ಡದ ಮೇಲಿನ ಜಾಗದಲ್ಲಿ ಬೇಲಿಗಾಗಿ ಬಳಸುತ್ತಿದ್ದ ಕಳ್ಳಿ ಗಿಡಗಳು ಈಗ ಬಹಳ ಅಪರೂಪವೆನಿಸುತ್ತಿದೆ. ಮುಳ್ಳುತಂತಿ, ವಿದ್ಯುತ್ ತಂತಿ ಬೇಲಿಗಳ ಜೊತೆ ಕಲ್ಲಿನ ಪಾಗರ ಹಾಕಿ ಕಂಪೌಂಡ್ ಮಾಡುವ ಪರಿಪಾಟ ಹೆಚ್ಚುತ್ತಿರುವುದರಿಂದ ತೇವಾಂಶ ಕಡಿಮೆ ಇರುವ ಜಾಗದಲ್ಲಿಯೂ ಬೆಳೆಯಬಲ್ಲ ಕಳ್ಳಿಗಿಡಗಳನ್ನು ಬೇಲಿಗೆ ಬಳಸುವ ರೂಢಿಯೇ ಜನರಿಗೆ ತಪ್ಪಿಹೋದಂತಾಗಿದೆ. ಕಿರಿದಾದ ಬೆರಳೆಣಿಕೆಯಷ್ಟು ಎಲೆಗಳನ್ನು ಹೊಂದಿರುವ, ಹಸಿರು ಕಾಂಡದ ಸುತ್ತಲೂ ಚುಚ್ಚುವ ಮುಳ್ಳುಗಳನ್ನು ಮೆತ್ತಿಕೊಂಡಿರುವ … [Read more...] about ಮರೆಯಾಗುತ್ತಿದೆ ಕಳ್ಳಿ ಗಿಡದ ಬೇಲಿ

ವಿಪರೀತ ತುಟ್ಟಿಯಾಯ್ತು ವಲಸೆ ಕಾರ್ಮಿಕರ ದಾರಿ ಖರ್ಚು

October 7, 2020 by Lakshmikant Gowda Leave a Comment

ಕೊರೊನಾ ಬಗ್ಗೆ ಭಯಗೊಂಡು ಲಾಕ್‍ಡೌನ್ ಜಾರಿ ಮಾಡಿದಾಗ ದೂರದ ಉತ್ತರ ಪ್ರದೇಶ, ಬಿಹಾರದಂತ ರಾಜ್ಯಗಳಿಂದ ಉದ್ಯೋಗವನ್ನರಸಿ ಜಿಲ್ಲೆಗೆ ಬಂದಿದ್ದ ವಲಸೆ ಕಾರ್ಮಿಕರು ಇಲ್ಲಿಯೇ ಸಿಕ್ಕಿಹಾಕಿಕೊಂಡು ಕೆಲಸವೂ ಇಲ್ಲದೆ ಊಟಕ್ಕೂ ಪರದಾಡಿದ ಘಟನೆಗಳು ನಡೆದಿದ್ದವು. ನಂತರ ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸಿ ವಲಸೆ ಕಾರ್ಮಿಕರನ್ನು ಕೆಲದಿನ ಹಾಸ್ಟೆಲ್‍ಗಳಲ್ಲಿಟ್ಟು ಉಪಚರಿಸಿ ಬಸ್ಸುಗಳಲ್ಲಿ ಅವರವರ ರಾಜ್ಯಗಳಿಗೆ ಕಳುಹಿಸಿಕೊಟ್ಟಿದ್ದರು.ಇದೀಗ ಲಾಕ್‍ಡೌನ್ ಮಾರ್ಗಸೂಚಿಗಳು … [Read more...] about ವಿಪರೀತ ತುಟ್ಟಿಯಾಯ್ತು ವಲಸೆ ಕಾರ್ಮಿಕರ ದಾರಿ ಖರ್ಚು

ನಿರ್ವಹಣೆಯಿಲ್ಲದೇ ಕಳೆ ಬೆಳೆಯುವುದಕ್ಕೆ ಮೀಸಲಾದ ಪ್ರಭಾತನಗರದ ಉದ್ಯಾನವನ

October 7, 2020 by Lakshmikant Gowda Leave a Comment

ಎಳೆಯ ಮಕ್ಕಳು ಆಡಿ ನಲಿಯುವುದಕ್ಕೆ, ಹಿರಿಯ ಜೀವಗಳ ವಿಹಾರ ಹಾಗೂ ಮನೋಲ್ಲಾಸಕ್ಕೆ ನೆರವಾಗಬೇಕಿದ್ದ ಪ್ರಭಾತನಗರದ ಉದ್ಯಾನವನ ನಿರ್ವಹಣೆಯಿಲ್ಲದ ಕಾರಣ ಇಂದು ಕೇವಲ ಕಳೆ ಬೆಳೆಯುವ ಸ್ಥಳವಾಗಿ ಬದಲಾಗಿದೆ.ಜನವಸತಿ ಪ್ರದೇಶದಲ್ಲಿರುವ ಈ ಉದ್ಯಾನವನದಲ್ಲಿರುವ ಜೋಕಾಲಿಗಳ ಸರಪಳಿಗಳು ಜಂಗು ಹಿಡಿದು ತುಂಡಾಗಿ ಬೀಳುವುದೊಂದ ಬಾಕಿ ಇದೆ. ಜಾರು ಬಂಡಿ. ಕಲ್ಲಿನ ಮಂಚ ದೈಹಿಕ ಕಸರತ್ತುಗಳನ್ನು ಮಾಡಲೆಂದೇ ಕಬ್ಬಿಣದಿಂದ ತಯಾರಿಸಿದ ಅನೇಕ ಸಲಕರಣೆಗಳು ತೊಡಗಿಸಿದ ಬಂಡವಾಳಕ್ಕೆ ಸಾಕ್ಷಿ … [Read more...] about ನಿರ್ವಹಣೆಯಿಲ್ಲದೇ ಕಳೆ ಬೆಳೆಯುವುದಕ್ಕೆ ಮೀಸಲಾದ ಪ್ರಭಾತನಗರದ ಉದ್ಯಾನವನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,705 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar