ಹಳಿಯಾಳ:- 2019-20 ನೇ ಸಾಲಿನಲ್ಲಿ ಟಿಪಿಎಮ್ಸಿನ ಸಹಕಾರಿ ಸಂಘದಲ್ಲಿ ಆಡಳಿತ ಮಂಡಳಿಯ ಮತ್ತು ಸಹಕಾರಿ ಸಂಘದ ಹೆಸರಿನಲ್ಲಿ ರೈತರಿಗೆ ಪೂರೈಸಬೇಕಾದಂತ ಫರ್ಟಿಲೈಸರ್ ಗೊಬ್ಬರವನ್ನು ಹಳಿಯಾಳದ ಟಿಪಿಎಮ್ಎಸ್ ಸಂಘದ ಹೆಸರಿನಲ್ಲಿ ಖರೀದಿ ಮಾಡಿ ರೈತರಿಗೆ ಗೊಬ್ಬರ ಪೂರೈಸದೆ ಬೆರೆ ತಾಲೂಕಿಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿದೆ ಎಂದು ಹಳಿಯಾಳ ಬಿಜೆಪಿ ಪಕ್ಷ ಗಂಭೀರ ಆಪಾದನೆ ಮಾಡಿದೆ.ಸೋಮವಾರ ಮಾಜಿ ಶಾಸಕ ಸುನೀಲ್ ಹೆಗಡೆ ಅವರ ನೇತೃತ್ವದಲ್ಲಿ ಹಳಿಯಾಳ ಬಿಜೆಪಿ ಪಕ್ಷದ … [Read more...] about ಹಳಿಯಾಳದ ಟಿಪಿಎಂಎಸ್ ಸಂಘದಲ್ಲಿ ಭಾರಿ ಭ್ರಷ್ಟಾಚಾರ ಆರೋಪ- ತನಿಖೆಗೆ ಆಗ್ರಹಿಸಿದ ಬಿಜೆಪಿ ಪಕ್ಷ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲೂಕಾ ಘಟಕದ ವತಿಯಿಂದ ಕುಮಟಾ ವಾ.ಕ.ರ.ಸಾ. ಘಟಕಕ್ಕೆ ಮನವಿ ಸಲ್ಲಿಕೆ
ಕುಮಟಾ: ಲಾಕ್ಡೌನ್ ಸಡಿಲಿಕೆ ಬಳಿಕವೂ ತಾಲೂಕಿನ ಹಲವು ಗ್ರಾಮೀಣ ಭಾಗಗಳಿಗೆ ಬಸ್ ಸಂಚರಿಸುತ್ತಿಲ್ಲ. ಇದರಿಂದ ಸಾರ್ವಜನಿಕರು ತೊಂದರೆಗೊಳಗಾಗುತ್ತಿದ್ದು, ದಿನಕ್ಕೊಮ್ಮೆಯಾದರೂ ಮೊದಲಿದ್ದ ಎಲ್ಲ ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲೂಕಾ ಘಟಕದ ವತಿಯಿಂದ ಕುಮಟಾ ವಾ.ಕ.ರ.ಸಾ. ಘಟಕಕ್ಕೆ ಮನವಿ ಸಲ್ಲಿಸಲಾಯಿತು.ಜೆ.ಡಿ.ಎಸ್ ಮುಖಂಡ ಸೂರಜ ನಾಯ್ಕ ಸೋನಿ ಮಾತನಾಡಿ, ಲಾಕ್ಡೌನ್ ಸಂದರ್ಭದಲ್ಲಿ ಆದಾಯವಿಲ್ಲದೇ, ಮನೆಯಲ್ಲಿದ್ದ … [Read more...] about ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲೂಕಾ ಘಟಕದ ವತಿಯಿಂದ ಕುಮಟಾ ವಾ.ಕ.ರ.ಸಾ. ಘಟಕಕ್ಕೆ ಮನವಿ ಸಲ್ಲಿಕೆ
ಬಾಡಿಗೆ ಬಾಕಿ ಹಳಿಯಾಳ ಮಟನ್ ಮಾರ್ಕೆಟ್ ಸೀಜ್ ಮಾಡಿದ ಪುರಸಭೆ
ಹಳಿಯಾಳ :- ಕಳೆದ ಅನೇಕ ತಿಂಗಳುಗಳಿಂದ ಪುರಸಭೆಗೆ ವಾಣಿಜ್ಯ ಮಳಿಗೆಯ ಲಕ್ಷಾಂತರ ರೂ. ಬಾಡಿಗೆ ತುಂಬದೆ ಇರುವ ಕಾರಣ ಹಳಿಯಾಳದ ಮೀನು ಮಾರುಕಟ್ಟೆ ಹಾಗೂ ಮಟನ್(ಮಾಂಸ) ಮಾರುಕಟ್ಟೆಗೆ ಸೋಮವಾರ ಪುರಸಭೆ ಬೀಗ ಜಡಿದ(ಸೀಜ್ ಮಾಡಿದ) ಘಟನೆ ನಡೆಯಿತು.ಹಳಿಯಾಳ ಪುರಸಭೆಯ ಮಾಲಿಕತ್ವದ ಪ್ರತ್ಯೇಕ ಮೀನು ಮತ್ತು ಮಟನ್ ಮಾರುಕಟ್ಟೆ ಸಂಕೀರ್ಣವನ್ನು 12 ವರ್ಷಗಳ ಸುಧೀರ್ಘ ಅವಧಿಗೆ ಲೀಸ್ಗೆ ನೀಡಲಾಗಿದೆ.ಇಲ್ಲಿ ಮೀನು ಮಾರುಕಟ್ಟೆ ಸಂಕೀರ್ಣದಲ್ಲಿ 7 ಜನ ವ್ಯಾಪಾರಸ್ಥರಿದ್ದು ಅವರಿಂದ 1 … [Read more...] about ಬಾಡಿಗೆ ಬಾಕಿ ಹಳಿಯಾಳ ಮಟನ್ ಮಾರ್ಕೆಟ್ ಸೀಜ್ ಮಾಡಿದ ಪುರಸಭೆ
ಹಳಿಯಾಳದ ಯಡೋಗಾ ಗ್ರಾಮದಲ್ಲಿ ಕೊರೊನಾಕ್ಕೆ ವೃದ್ದ ಬಲಿ
ಹಳಿಯಾಳ:- ಹಳಿಯಾಳ ತಾಲೂಕಿನಲ್ಲಿ ಕೊರೊನಾ ಮಹಾಮಾರಿಗೆ ವೃದ್ದನೊರ್ವ ಬಲಿಯಾಗುವ ಮೂಲಕ ಹಳಿಯಾಳ ತಾಲೂಕು ಒಂದರಲ್ಲೇ ಕೊರೊನಾಕ್ಕೆ ಸಾವಿಗಿಡಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.ತಾಲೂಕಿನ ಯಡೋಗಾ ಗ್ರಾಮದ 80 ವರ್ಷದ ವೃದ್ದ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದ ಸಂದರ್ಭದಲ್ಲಿ ವೃದ್ದನಲ್ಲಿ ಕೊರೊನಾ ಸೊಂಕು ದೃಢಪಟ್ಟಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಸೋಮವಾರ ತಾಲೂಕಿನ … [Read more...] about ಹಳಿಯಾಳದ ಯಡೋಗಾ ಗ್ರಾಮದಲ್ಲಿ ಕೊರೊನಾಕ್ಕೆ ವೃದ್ದ ಬಲಿ
5 ನೇ ದಿನಕ್ಕೆ ಕಾಲಿಟ್ಟ ಆರೋಗ್ಯ ಇಲಾಖೆ ಹೊರ ಗುತ್ತಿಗೆ ನೌಕರರ ಪ್ರತಿಭಟನೆ
ಹೊನ್ನಾವರ - ಸಮಾನ ಕೆಲಸಕ್ಕೆ ಸಮಾನ ವೇತನ ಮತ್ತು ಸೇವಾ ಭದ್ರತೆಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗಳು ನಡೆಸುತ್ತಿರುವ ಮುಷ್ಕರ ಐದನೇ ದಿನಕ್ಕೆ ಕಾಲಿಟ್ಟಿದೆ.ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಕಛೇರಿಯ ಇತರೇ ಸಿಬ್ಬಂದಿಗಳು ಸಮಾನ ವೇತನ ಸೇವಾ ಭದ್ರತೆ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವಂತೆ … [Read more...] about 5 ನೇ ದಿನಕ್ಕೆ ಕಾಲಿಟ್ಟ ಆರೋಗ್ಯ ಇಲಾಖೆ ಹೊರ ಗುತ್ತಿಗೆ ನೌಕರರ ಪ್ರತಿಭಟನೆ




