ಹೊನ್ನಾವರ; ವಿದ್ಯುತ್ ಕಾಯ್ದೆ ತಿದ್ದುಪಡಿ ಹಾಗೂ ವಿತರಣಾ ಕಂಪನಿ ಖಾಸಗೀಕರಣಗೊಳಿಸುವ ಕ್ರಮ ವಿರೋಧಿಸಿ ಹೆಸ್ಕಾ ಸಿಬ್ಬಂದಿಗಳು ಕಪ್ಪು ಪಟ್ಟಿ ಧರಿಸಿ ಹೆಸ್ಕಾಂ ಕಚೇರಿ ಮುಂಭಾಗದಲ್ಲಿ ಸಾಂಕೇತಿಕವಾಗಿ ಧರಣೆ ನಡೆಸಿದರು.ಅಖಿಲ ಭಾರತ ವಿದ್ಯುತ್ ನೌಕರರ ಫೆಡರೇಶನ್ ಹಾಗೂ ಹೆಸ್ಕಾಂ ಗುತ್ತಿಗೆ ನೌಕರರ ಸಂಘದ ಸಹಯೋಗದಲ್ಲಿ ಹೆಸ್ಕಾಂ ಕಚೇರಿ ಎದುರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ ಸಿಬ್ಬಂದಿಗಳು ಸರ್ಕಾರದ ಧೋರಣೆಯನ್ನು ಖಂಡಿಸಿದರು.ಸರಕಾರ ಜನಪರವಾಗಿ ಹಾಗೂ … [Read more...] about ಕಪ್ಪುಪಟ್ಟಿ ಧರಿಸಿ ಹೆಸ್ಕಾಂ ನೌಕರರ ಪ್ರತಿಭಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಯುವ ಶಕ್ತಿಯೇ ದೇಶದ ಆಸ್ತಿ-ಭೀಮ್ಮಣ್ಣ ನಾಯ್ಕ
ಹೊನ್ನಾವರ : ಈಗಾಗಲೇ ದೇಶದಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಆರಂಭವಾಗಿದ್ದೂ, ಕಾಂಗ್ರೆಸ್ ಕಾರ್ಯಕರ್ತರು ಯುವಕರನ್ನು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡುವ ಮೂಲಕ ಕಾಂಗ್ರೆಸ್ ಶಕ್ತಿಯನ್ನು ವೃದ್ಧಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಯುವ ಶಕ್ತಿಯೇ ದೇಶದ … [Read more...] about ಯುವ ಶಕ್ತಿಯೇ ದೇಶದ ಆಸ್ತಿ-ಭೀಮ್ಮಣ್ಣ ನಾಯ್ಕ
ಮನಿಷಾ ಸಾವಿಗೆ ನ್ಯಾಯ ಒದಗಿಸುವಂತೆ ದಲಿತ ಸಂಘರ್ಷ.ಸಮಿತಿ ಆಗ್ರಹ
ಹೊನ್ನಾವರ; ಇತ್ತಿಚಿಗೆ ಉತ್ತರ ಪ್ರದೇಶದ ಹತ್ರಾಸ್ನಲ್ಲಿ 19 ವರ್ಷದ ದಲಿತ ಯುವತಿ ಮನಿಷಾಳ ಅತ್ಯಾಚಾರದಂತಹ ಹೀನ ಕೃತ್ಯ ಖಂಡಿಸುವ ಜೊತೆ ಸಾವಿನ ತನಿಖೆಯನ್ನು ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕಾ ಘಟಕ ಹಾಗೂ ಮಂಕಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸದಸ್ಯರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು.ಪಟ್ಟಣದ ಶರಾವತಿ ವೃತ್ತದಿಂದ ತಹಶೀಲ್ದಾರ್ ಕಛೇರಿಯವರೆಗೂ … [Read more...] about ಮನಿಷಾ ಸಾವಿಗೆ ನ್ಯಾಯ ಒದಗಿಸುವಂತೆ ದಲಿತ ಸಂಘರ್ಷ.ಸಮಿತಿ ಆಗ್ರಹ
ಅಂಜುಬುರುಕಿಯ ರಂಗವಲ್ಲಿ- ಪುಸ್ತಕ ಬಿಡುಗಡೆ
ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹೊನ್ನಾವರ ಇವರ ಸಹಯೋಗದಲ್ಲಿ ಕವಿ ಮಂಜುನಾಥ ನಾಯ್ಕ ಯಲ್ವಡಿಕವೂರ ಅವರ ಚೊಚ್ಚಲ ಕವನ ಸಂಕಲನ ‘ಅಂಜುಬುರುಕಿಯ ರಂಗವಲ್ಲಿ’ ಬಿಡುಗಡೆ ಸಮಾರಂಭ ಪಟ್ಟಣದ ಸೋಷಿಯಲ್ ಕ್ಲಬ್ ಸಭಾಂಗಣದಲ್ಲಿ ರವಿವಾರ ನಡೆಯಿತು. ಭಟ್ಕಳ ಉಪವಿಭಾಗದ ಸಹಾಯಕ ಪೋಲೀಸ್ ಅಧೀಕ್ಷಕ ನಿಖಿಲ್ ಬಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಭೆ ಯಾರ ಸ್ವತ್ತಲ್ಲ. ಪ್ರತಿಯೊಬ್ಬರಲ್ಲೂ ಒಂದೊಂದು ರೀತಿಯ ಪ್ರತಿಭೆ ಇರುತ್ತದೆ.ನಮ್ಮ ಪೋಲೀಸ್ ಇಲಾಖೆಯಲ್ಲಿಯೂ ಇಂತಹ ಕವಿ … [Read more...] about ಅಂಜುಬುರುಕಿಯ ರಂಗವಲ್ಲಿ- ಪುಸ್ತಕ ಬಿಡುಗಡೆ
ಹೊನ್ನಾವರ ತಾಲೂಕಿನಲ್ಲಿ ಇಂದು 36 ಜನರಲ್ಲಿ ಕರೋನಾ ಪಾಸಿಟಿವ್ ದೃಡ
ಹೊನ್ನಾವರ: ಪಟ್ಟಣದ ಲಕ್ಷ್ಮೀನಾರಾಯಣ ನಗರದ 31 ವರ್ಷದ ಯುವಕ, ಕಸಭಾ ಗುಂಡಿಬೈಲನ 29 ವರ್ಷದ ಯುವತಿ, ಖಾಸಗಿ ಆಸ್ಪತ್ರೆಯ ಸಿಬ್ಬಂದಿ 55 ವರ್ಷದ ಪುರುಷ, ಪಟ್ಟಣ ಪಂಚಾಯತನ 18 ವರ್ಷದ ಯುವಕ, 24 ವರ್ಷದ ಯುವಕ ಸಿಬ್ಬಂದಿಗಳು, ಖಾಸಗಿ ಬ್ಯಾಂಕ್ನಲ್ಲಿ ಕಾರ್ಯನಿರ್ವಹಿಸುವ 57 ವರ್ಷದ ಪುರುಷ, ಪ್ರಭಾತನಗರದ 55 ವರ್ಷದ ಪುರುಷ, 50 ವರ್ಷದ ಮಹಿಳೆ, 16 ವರ್ಷದ ಬಾಲಕಿ, ಉದ್ಯಮ ನಗರದ 23 ವರ್ಷದ ಯುವಕ, 29 ವರ್ಷದ ಯುವತಿ, ರಾಯಲಕೇರಿಯ 51 ವರ್ಷದ ಪುರುಷ, ಪೋಲಿಸ್ ಠಾಣೆಯ 48 ವರ್ಷದ … [Read more...] about ಹೊನ್ನಾವರ ತಾಲೂಕಿನಲ್ಲಿ ಇಂದು 36 ಜನರಲ್ಲಿ ಕರೋನಾ ಪಾಸಿಟಿವ್ ದೃಡ




