ತಾಲೂಕಿನ ಹೆಮ್ಮೆ ಕೆಳಗಿನೂರು ವ್ಯವಸಾಯ ಸೇವಾ ಸಹಕಾರಿ ಸಂಘಹೊನ್ನಾವರ – ಎಲ್ಲರೂ ಪ್ರತಿಯೊಬ್ಬನಿಗಾಗಿ ಪ್ರತಿಯೊಬ್ಬನೂ ಎಲ್ಲರಿಗಾಗಿ ಎನ್ನುವ ಸಹಕಾರಿ ತತ್ವದಲ್ಲಿ ನಂಬಿಕೆಯಿಟ್ಟಿರುವ ಅಧ್ಯಕ್ಷರನ್ನೊಳಗೊಂಡ ದಕ್ಷ ಆಡಳಿತ ಮಂಡಳಿ, ಸದಸ್ಯರ ಬೇಡಿಕೆಗಳಿಗೆ ತ್ವರಿತವಾಗಿ ಸ್ಪಂದಿಸುವ ನೌಕರ ವರ್ಗ, ತಾವು ಬೆಳೆಯುವ ಜೊತೆಗೆ ಸಂಘವನ್ನೂ ಬೆಳೆಸಬೇಕೆನ್ನುವ ತುಡಿತವನ್ನು ಹೊಂದಿರುವ 6 ಸಾವಿರಕ್ಕೂ ಹೆಚ್ಚು ಸದಸ್ಯರನ್ನೊಳಗೊಂಡ ಕೆಳಗಿನೂರು ವ್ಯವಸಾಯ ಸೇವಾ ಸಹಕಾರಿ ಸಂಘ ಜಿಲ್ಲೆಯ … [Read more...] about ದೂರದೃಷ್ಟಿ ಚಿಂತನೆ, ಅಭಿವೃದ್ಧಿ ಪರ ನಿಲುವು, ಭ್ರಷ್ಟಾಚಾರ ರಹಿತ ಆಡಳಿತ – ಸಹಕಾರಿ ಸಂಘದ ಗೆಲುವಿನ ಗುಟ್ಟು..!
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಸ್ತೆಯಲ್ಲಿಯೇ ಬಸ್ಟ್ಯಾಂಡ್ – ದಿನದಿಂದ ದಿನಕ್ಕೆ ಬಿಗಡಾಯಿಸುತ್ತದೆ ಸಮಸ್ಯೆ
ಅಂಗಡಿ ಮುಂಗಟ್ಟು..ಮರದ ನೆರಳಲ್ಲಿ ಪ್ರಯಾಣಿಕರ ಆಶ್ರಯ – ಕುಡಿಯುವ ನೀರು, ಶೌಚಾಲಯವಿಲ್ಲದೇ ಸಿಬ್ಬಂದಿಗಳಿಗೂ ಪಜೀತಿಹೊನ್ನಾವರ - ನೂತನ ಬಸ್ನಿಲ್ದಾಣದ ಉದ್ದೇಶಕ್ಕಾಗಿ ಸ್ಥಳಾಂತರಗೊಂಡು ಪೊಲೀಸ್ ಗ್ರೌಂಡ್ವರೆಗೂ ಹೋಗಿ ವಾಪಸ್ ಬಂದು ರಿಕ್ಷಾ ಸ್ಟ್ಯಾಂಡ್ನಲ್ಲಿ ನೆಲೆಗೊಂಡಿರುವ ಬಸ್ಟ್ಯಾಂಡ್ನಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳುವುದಕ್ಕೂ ಜಾಗ, ಕುಡಿಯುವ ನೀರು, ಶೌಚಾಲಯದಂತ ಮೂಲಭೂತ ಸೌಲಭ್ಯಗಳಿಲ್ಲದ ಕಾರಣ ಪ್ರಯಾಣಿಕರು ಸಿಬ್ಬಂದಿಗಳು … [Read more...] about ರಸ್ತೆಯಲ್ಲಿಯೇ ಬಸ್ಟ್ಯಾಂಡ್ – ದಿನದಿಂದ ದಿನಕ್ಕೆ ಬಿಗಡಾಯಿಸುತ್ತದೆ ಸಮಸ್ಯೆ
ಅಡಿಕೆ ಬೇಳೆ ರಕ್ಷಣೆ, ಹೆಚ್ಚಿನ ಇಳುವರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕಾರ್ಯಗಾರ
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ರೈತರ ಬಹುಮುಖ್ಯ ವಾಣಿಜ್ಯ ಬೆಳೆಯಾದ ಅಡಿಕೆಗೆ ವರ್ಷದಿಂದ ವರ್ಷಕ್ಕೆ ಕೊಳೆರೋಗ ಬಾಧೆ ತೀವ್ರಗೊಳ್ಳುತ್ತಿದ್ದು, ರೈತರು ತಾವು ಬೆಳೆದ ಬೆಳೆಗಳ ನಿರ್ವಹಣೆಯ ಜತೆಗೆ ಪ್ರಮಾಣಕ್ಕೆ ತಕ್ಕಂತೆ ಗೊಬ್ಬರ, ಔಷಧಗಳನ್ನು ಸಿಂಪಡಿಸಿದರೆ ಕೊಳೆರೋಗ ನಿಯಂತ್ರಣ ಸಾಧ್ಯವಿದೆ' ಎಂದು ಕೃಷಿ ವಿಜ್ಞಾನಿ ಡಾ.ಯಶ್ವಿನಿ ಶರ್ಮಾ ಹೇಳಿದರು.ತಾಲೂಕಿನ ಕಡ್ನೀರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಜಿಪಂ ಉತ್ತರ ಕನ್ನಡ ಹಾಗೂ ತೋಟಗಾರಿಕೆ ಇಲಾಖೆ ಹೊನ್ನಾವರ … [Read more...] about ಅಡಿಕೆ ಬೇಳೆ ರಕ್ಷಣೆ, ಹೆಚ್ಚಿನ ಇಳುವರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕಾರ್ಯಗಾರ
ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಕರಾಳ ಮೂರು ಮಸೂದೆಯನ್ನು ಹಿಂಪಡೆಯಲು ಆಗ್ರಹ
ಹೊನ್ನಾವರ : ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನಿರ್ದೇಶನದಂತೆ, ಕೇಂದ್ರ ಹಾಗೂ ರಾಜ್ಯದ ಬಿ.ಜೆ.ಪಿ ಸರಕಾರಗಳು ಜಾರಿಗೆ ತಂದಿರುವ ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನ ವಿರೋಧಿ ಮಸೂದೆಗಳನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಹಿ ಸಂಗ್ರಹಣೆ ಮಾಡುವ ಮೂಲಕ ಸಾಂಕೇತಿಕವಾಗಿ ಪ್ರತಿಭಟಿಸಿ ಹೊನ್ನಾವರ ತಹಶೀಲ್ದಾರ ವಿವೇಕ ಶೇಣ್ವಿಯವರಿಗೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಕೇಂದ್ರ-ರಾಜ್ಯ ಸರಕಾರಗಳು ಜಾರಿಗೆ ತಂದ ಮೂರು ಕರಾಳ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಕರಾಳ ಮೂರು ಮಸೂದೆಯನ್ನು ಹಿಂಪಡೆಯಲು ಆಗ್ರಹ
೧೦ ನೇ ಕಾಲಿಟ್ಟ ಆರೋಗ್ಯ ಇಲಾಖೆ ಗುತ್ತಿಗೆ ಹೊರಗುತ್ತಿಗೆ ನೌಕರರ ಮುಷ್ಕರ
ಹೊನ್ನಾವರ ;ತಾಲೂಕಿನ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂಧಿಗಳು ವಿವಿಧ ಬೇಡಿಕೆಗಳಈಡೇರಿಕೆಗಾಗಿ ಮುಷ್ಕರ ನಡೆಸುತ್ತಿದ್ದು ಇವತ್ತಿಗೆ ಹತ್ತನೆ ದಿನಕ್ಕೆ ಕಾಲಿಟ್ಟಿದೆ.ಗಾಂಧಿ ಜಯಂತಿ ದಿನದಿಂದ ಪ್ರತಿದಿನ ಆಸ್ಪತ್ರೆಯ ಮುಂಭಾಗದಲ್ಲಿ ಒಂದುತಾಸು ಧರಣಿ ನಡೆಸಲು ಮುಷ್ಕರ ನಿರತ ಸಿಬ್ಬಂಧಿಗಳು ನಿರ್ಧರಿಸಿದ್ದುಅದರಂತೆ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಸಮಾನ ಹುದ್ದೆಗೆ ಸಮಾನವೇತನ,ಸೇವಾ ಭದ್ರತೆ, ಮಾನವ ಸಂಪನ್ಮೂಲ … [Read more...] about ೧೦ ನೇ ಕಾಲಿಟ್ಟ ಆರೋಗ್ಯ ಇಲಾಖೆ ಗುತ್ತಿಗೆ ಹೊರಗುತ್ತಿಗೆ ನೌಕರರ ಮುಷ್ಕರ



